3Kaala News

ಸುಭಾಷಿತ 

ಒಬ್ಬರ ಯಶಸ್ಸನ್ನು ನೋಡಿ ಹೊಟ್ಟೆಕಿಚ್ಚು ಪಡುತ್ತಿದ್ದಾರೆಂದರೆ,
ಅವರಲ್ಲಿ ಶ್ರಮಪಡುವ ಯೋಗ್ಯತೆಯೂ ಇಲ್ಲ,
ಆ ಯಶಸ್ಸಿನ ಹಿಂದಿರುವ ಕಷ್ಟಗಳನ್ನು ಅರಿಯುವ ಯೋಗ್ಯತೆಯೂ ಇಲ್ಲ ಎಂದೇ ಅರ್ಥ.
ಸೋಮಾರಿಗಳ ಕಣ್ಣಿಗೆ ಸಾಧನೆ ಯಾವತ್ತೂ ಅದೃಷ್ಟದಂತೆ ಕಾಣುತ್ತದೆ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಬಾಲಕಾರ್ಮಿಕ ಪದ್ಧತಿ ಸಂಪೂರ್ಣ ನಿರ್ಮೂಲನೆಗೆ ವ್ಯಾಪಕ ಜಾಗೃತಿ ಅಗತ್ಯ : ಜಿಲ್ಲಾಧಿಕಾರಿ ಶ್ರೀರೂಪ 

ವರದಿ ಜಿ,ಬಂಗಾರು  ಚಾಮರಾಜನಗರ, ಜೂನ್ 12;  ಬಾಲಕಾರ್ಮಿಕ ಪದ್ಧತಿ ಸಂಪೂರ್ಣ ನಿರ್ಮೂಲನೆಗಾಗಿ ಮಕ್ಕಳ ಪೋಷಕರು ಹಾಗೂ ಮಕ್ಕಳನ್ನು ದುಡಿಸಿಕೊಳ್ಳುವ ಮಾಲೀಕರಿಗೆ ವ್ಯಾಪಕ ಜಾಗೃತಿ ಮೂಡಿಸಬೇಕಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ ಅಧ್ಯಕ್ಷರು ಆಗಿರುವ ಶ್ರೀರೂಪ ಅವರು ತಿಳಿಸಿದರು.  ನಗರದ ವರನಟ ಡಾ. ರಾಜ್ ಕುಮಾರ್ ಜಿಲ್ಲಾ ರಂಗಮಂದಿರದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕಾರ್ಮಿಕ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ,…

Read More

ನಾನು ಬದುಕಿದ್ದೀನಿ, ಆರೋಗ್ಯವಾಗಿದ್ದೀನಿ; ಚಿತ್ರ ನಟ ದೊಡ್ಡಣ್ಣ

ಬೆಂಗಳೂರು; ಬೆಳ್ಳಂಬೆಳಗ್ಗೆ ಕಿಡಿಗೇಡಿಗಳು ನಾನು ಸತ್ತೋದೆ ಅನ್ನೋ ಸುದ್ದಿ ಹಬ್ಬಿಸಿದ್ದಾರೆ. ನಾನು ಬದುಕಿದ್ದೀನಿ, ಆರೋಗ್ಯವಾಗಿ ಇದೀನಿ ಎಂದು ಕನ್ನಡ ಚಿತ್ರರಂಗದ ಹಿರಿಯ ನಟ ದೊಡ್ಡಣ್ಣ ಹೇಳಿದರು.ಬೆಳಗ್ಗೆ ಏಳೋ ಮುಂಚೆನೇ ಯಾರೋ ಅವಿವೇವಿಕಿಗಳು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ಗಳನ್ನು ಹಾಕಿ ನಾನು ಸತ್ತುಹೋದೆ ಅಂತ ಸುದ್ದಿ ಹಬ್ಬಿಸಿದಾರೆ. ಅದೆಲ್ಲ ಶುದ್ಧ ಸುಳ್ಳು. ನನ್ನ ಆರೋಗ್ಯಚನಾಗಿದೆ, ಬೆಳಗ್ಗೆಯಿಂದ ಪಾಪ ನನ್ನ ಮಕ್ಕಳು, ಮೊಮ್ಮಕ್ಕಳು ಕಾಲ್ ಮಾಡ್ತಾನೇ ಇದಾರೆ. ದೇವರ ಆಶೀರ್ವಾದ ಇರೋವರೆಗೂ ಗಟ್ಟಿಯಾಗಿನೇ ಇರ್ತೀನಿ ಎಂದು ನುಡಿದರು. .ಬದುಕಿರೋ ಮನುಷ್ಯ ಸತ್ತುಹೋದ…

Read More

ಬಾಲಕಾರ್ಮಿಕ ಪದ್ಧತಿ ಸಾಮಾಜಿಕ ಪಿಡುಗು: ರವಿಶಂಕರ್

ಮೈಸೂರು: ಬಾಲಕಾರ್ಮಿಕ ಪದ್ಧತಿ ಸಾಮಾಜಿಕ ಪಿಡುಗಾಗಿದೆ, ಅದು ನಿರ್ಮೂಲನೆಯಾದಾಗ ಮಾತ್ರ ದೇಶ ಅಭಿವೃದ್ಧಿ ಸಾಧ್ಯ ಎಂದು ಲಕ್ಷಿ÷್ಮಪುರಂ ಪೊಲೀಸ್ ಠಾಣೆಯ ಸರ್ಕಲ್ ಇನ್ಸ್ಪೆಕ್ಟರ್ ರವಿಶಂಕರ್ ಹೇಳಿದರುಶುಕ್ರವಾರ ನಗರದ ಚಾಮುಂಡಿಪುರAನಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಬಾಲ ಭೋಧಿನಿ ಶಾಲೆಯಲ್ಲಿ ಅಖಿಲ ಭಾರತೀಯ ಗ್ರಾಹಕ ಪಂಚಾಯತ್ ಹಾಗೂ ಅಪೂರ್ವ ಸ್ನೇಹ ಬಳಗದ ವತಿಯಿಂದ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನ ಅಂಗವಾಗಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಮಕ್ಕಳಲ್ಲಿ ಜಾಗೃತಿ ಮೂಡಿಸಿ ಮಾತನಾಡಿದ ಅವರು, ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲ…

Read More

ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ನಮ್ಮೆಲ್ಲರ ಆದ್ಯ ಕರ್ತವ್ಯ; ನಾಗರಾಜು ಎಸ್. ಅಂಕಸದೊಡ್ಡಿ

ಮೈಸೂರು; ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಸಮಾಜದಲ್ಲಿ ಜಾಗೃತಿ ಮೂಡಿಸುವುದು ಮತ್ತು ಮಕ್ಕಳ ಹಕ್ಕುಗಳನ್ನು ರಕ್ಷಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ನಾಗರಾಜು ಎಸ್. ಅಂಕಸದೊಡ್ಡಿ ಹೇಳಿದರು.ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಪಂಚಾಯತ್ ಕಾರ್ಮಿಕ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ), ಪೊಲೀಸ್ ಇಲಾಖೆ ಸಮಾಜ ಕಲ್ಯಾಣ ಇಲಾಖೆ, ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿ ಮಕ್ಕಳ ಸಹಾಯವಾಣಿ 1098 ಹಾಗೂ ಸ್ವಯಂಸೇವಾ…

Read More

ಎಸ್.ಸಿ.ಬಸವರಾಜು ಅವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ನೇಮಕ ಮಾಡಲು ಒತ್ತಾಯಿಸಿ ಜೂನ್ 15 ರಂದು ಪ್ರತಿಭಟನೆ; ದ್ಯಾವಪ್ಪ ನಾಯಕ

ಮೈಸೂರು; ಕಾಂಗ್ರೆಸ್ ಮುಖಂಡ ಎಸ್.ಸಿ. ಬಸವರಾಜು ಅವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ನೇಮಕ ಮಾಡುವಂತೆ ಒತ್ತಾಯಿಸಿ ಜೂನ್ 15 ರಂದು ಪ್ರತಿಭಟನೆ ನಡೆಸಲಾಗುವುದು ಎಂದು ವಾಲ್ಮೀಕಿ ನಾಯಕ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ದ್ಯಾವಪ್ಪ ನಾಯಕ ತಿಳಿಸಿದರು.ಶುಕ್ರವಾರ ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೈಸೂರು ವಿಭಾಗದಲ್ಲಿ ನಾಯಕ ಸಮುದಾಯವು ಸುಮಾರು 9ರಿಂದ 10 ಲಕ್ಷ ಜನ ಸಂಖ್ಯೆಯಿದ್ದು, ಇಲ್ಲಿಯವರೆಗೆ ನಮ್ಮ ಸಮುದಾಯದ ಹೆಚ್ಚಿನ ಜನರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುತ್ತ ಬಂದಿದ್ದರೂ ಕೂಡ, ಇಂದಿನವರೆಗೂ…

Read More

ವಿದ್ಯುತ್ ಖಾಸಗಿ ಕಾರಣ ಕೈಬಿಡಲು ಸೆಸ್ಕಾಂ ಎಂಡಿಗೆ ರೈತರ ಒತ್ತಾಯ

ಮೈಸೂರು; ವಿದ್ಯುತ್ ಖಾಸಗಿಕರಣವನ್ನು ಕೈ ಬಿಡುವಂತೆ ಒತ್ತಾಯಿಸಿ ರೈತರು ಶುಕ್ರವಾರ ನಗರದ ಸೆಸ್ಕಾಂ ಎಂಡಿಗೆ ಮನವಿ ಸಲ್ಲಿಸಿದರು.ಈ ವೇಳೆ ಮಾತನಾಡಿದ ರಾಜ್ಯ ಕಬ್ಬು ಬೆಳೆಗಾರ ಸಂಘದ ರಾಜ್ಯಾಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್,ಕರ್ನಾಟಕ ರಾಜ್ಯದ ವಿದ್ಯುತ್ ಪ್ರಸರಣ ನಿಗಮವನ್ನು ಖಾಸಗೀಕರಣ ಮಾಡುವುದು ಕೃಷಿ ಮತ್ತು ರೈತ ವರ್ಗಕ್ಕೆ ತುಂಬಲಾರದ ನಷ್ಟ ಉಂಟಾಗುತ್ತದೆ. ಮುಂದಿನ ದಿನಗಳಲ್ಲಿ ಖಾಸಗಿಕರಣದ ಒಡೆತದಿಂದ ಕೃಷಿ ಉತ್ಪನ್ನವು ಕುಂಠಿತವಾಗುವ ಸಾಧ್ಯತೆಗಳಿರುತ್ತವೆ. ಕಾರಣ ನಿಗದಿತ ಸಮಯಕ್ಕೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ. ವಿದ್ಯುತ್ ಪೂರೈಕೆಯು ಸರ್ಕಾರದ ಮೂಲ ಜವಾಬ್ದಾರಿಯಾಗಿದ್ದು, ಇದನ್ನು…

Read More

ಪ್ರತಿ ತಾಲೂಕು ಮಟ್ಟದಲ್ಲಿ ಕಡ್ಡಾಯವಾಗಿ ಜೀವವೈವಿಧ್ಯ ನಿರ್ವಹಣಾ ಸಮಿತಿ ಬಿಎಂಸಿ ಅಸ್ತಿತ್ವದಲ್ಲಿರಬೇಕು; ವಡ್ನಾಳ್ ಜಗದೀಶ್

*ಪರಿಸರ ಸಂರಕ್ಷಣೆ ಮಾಡುವ ಮೂಲಕ ಮುಂದಿನ ಪೀಳಿಗೆಗೆ ಹಸ್ತಾಂತರಿಸಬೇಕುಮೈಸೂರು; ನಾವು ಪರಿಸರದ ಸೌಲಭ್ಯವನ್ನು ಬಳಸಿ ಅನುಭವಿಸಿದ್ದೇವೆ, ಈ ಪರಿಸರವನ್ನು ಸಂರಕ್ಷಣೆ ಮಾಡಿ ಮುಂದಿನ ಪೀಳಿಗೆ ಹಸ್ತಾಂತರಿಸಬೇಕು ಎಂದು ಕರ್ನಾಟಕ ಜೀವವೈವಿಧ್ಯ ಮಂಡಳಿ ಅಧ್ಯಕ್ಷ ವಡ್ನಾಳ್ ಜಗದೀಶ್ ಹೇಳಿದರು.ಶುಕ್ರವಾರ ಮೈಸೂರಿನ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಸಭಾಂಗಣದಲ್ಲಿ ಜೀವವೈವಿಧ್ಯ ಸಂರಕ್ಷಣೆ ಹಾಗೂ ಜೀವವೈವಿಧ್ಯ ನಿರ್ವಹಣಾ ಸಮಿತಿಗಳ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು,ನಮ್ಮ ಪೂರ್ವಜರು ನಮಗಿಂತ ಅತ್ಯುತ್ತಮ ಮತ್ತು ಸ್ವಚ್ಛವಾದ ಪರಿಸರವನ್ನು ಅನುಭವಿಸಿದ್ದರು. ಆದರೆ ಪ್ರಸ್ತುತ ದಿನಗಳಲ್ಲಿ ನಮಗೆ ಅಂತಹ…

Read More

ಏಕಾದಶಿ ಉಪವಾಸ ವ್ರತ ಆಚರಣೆಗೆ ಯಾವುದೇ ಜಾತಿ , ಮತ ಧರ್ಮಗಳ ಚೌಕಟ್ಟು ಇಲ್ಲ; ಉತ್ತರಾದಿ ಮಠಾಧೀಶರಾದ ಶ್ರೀ ಸತ್ಯಾತ್ಮ ತೀರ್ಥ ಸ್ವಾಮೀಜಿ

ಮೈಸೂರು: ಭಾಗವತ ಪ್ರತಿಪಾದಿಸಿದಂತೆ ಏಕಾದಶಿ ಉಪವಾಸ ವ್ರತವನ್ನು ಆಚರಣೆ ಮಾಡಬೇಕು. ಇದಕ್ಕೆ ಯಾವುದೇ ಜಾತಿ , ಮತ ಧರ್ಮಗಳ ಚೌಕಟ್ಟು ಇಲ್ಲ ಎಂದು ಉತ್ತರಾದಿ ಮಠಾಧೀಶರಾದ ಶ್ರೀ ಸತ್ಯಾತ್ಮ ತೀರ್ಥ ಸ್ವಾಮೀಜಿ ತಿಳಿಸಿದರು.ಅಧಿಕ ಜೇಷ್ಠ ಮಾಸದ ಅಂಗವಾಗಿ ನಗರದ ಅಗ್ರಹಾರದ ಉತ್ತರಾದಿ ಮಠದಲ್ಲಿ ಹಮ್ಮಿಕೊಂಡಿರುವ ವಿಶೇಷ ಜ್ಞಾನ ಸತ್ರ , ಏಕಾದಶಿ ಆಚರಣೆ ಸಂದರ್ಭ ಅವರು ಅನುಗ್ರಹ ಸಂದೇಶ ನೀಡಿ ಮಾತನಾಡಿದ ಅವರು, ಎಲ್ಲ ವ್ರತಗಳಿಗಿಚಿತ ಏಕಾದಶಿ ವ್ರತವು ಅತ್ಯಂತ ಶ್ರೇಷ್ಠವಾಗಿದೆ . ಭಗವಂತನು ವಿವಿಧ ವ್ರತ…

Read More

ಕೆ.ಆರ್.ಕ್ಷೇತ್ರದಲ್ಲಿ 90 ಲಕ್ಷ ರೂಗಳ ಬಾಕ್ಸ್ ಡ್ರೆöÊನ್ ರಸ್ತೆ ಕಾಮಗಾರಿಗೆ ಶಾಸಕ ಟಿ.ಎಸ್.ಶ್ರೀವತ್ಸ ಚಾಲನೆ

ಮೈಸೂರು; ಇಲ್ಲಿನ ಕೆ.ಆರ್.ಕ್ಷೇತ್ರದಲ್ಲಿ 90 ಲಕ್ಷ ರೂಗಳ ಬಾಕ್ಸ್ ಡ್ರೆöÊನ್ ರಸ್ತೆ ಕಾಮಗಾರಿಗೆ ಶಾಸಕ ಟಿ.ಎಸ್.ಶ್ರೀವತ್ಸ ಚಾಲನೆ ನೀಡಿದರು.ನಗರ ಪಾಲಿಕೆ ಅನುದಾನ ಅಡಿ ಕೆ.ಆರ್. ಕ್ಷೇತ್ರದ ವಲಯ ಕಚೇರಿ ಒಂದು ಎರಡು ಹಾಗೂ ಮೂರರ ವ್ಯಾಪ್ತಿಯಲ್ಲಿ ಬರುವ ವಾರ್ಡ್ ನಂಬರ್ 52. 57.64.65 ರಲ್ಲಿ ಒಳಚರಂಡಿ ಬಾಕ್ಸ್ ಡ್ರೆöÊನ್ ಮತ್ತು ರಸ್ತೆ ಡಾಂಬರೀಕರಣ ಸುಮಾರು 90 ಲಕ್ಷ ರೂಗಳ ಕಾಮಗಾರಿಗೆ ಶಾಸಕ ಟಿ ಎಸ್ ಶ್ರೀವತ್ಸ ರವರು ಗುದ್ದಲಿ ಪೂಜೆ ಮಾಡಿದರು.ಈ ಸಂದರ್ಭದಲ್ಲಿ ಕ್ಷೇತ್ರದ ಬಿಜೆಪಿ ಅಧ್ಯಕ್ಷ…

Read More

‘ನಟನ’ದಲ್ಲಿ ನಾಟಕ ‘ಸಂಜೆ ಹಾಡು’

ಮೈಸೂರು; ಮೈಸೂರಿನ ರಾಮಕೃಷ್ಣ ನಗರದಲ್ಲಿರುವ ನಟನರಂಗ ಶಾಲೆಯಲ್ಲಿ ಲಾವಣ್ಯ ಬೈಂದೂರು ಪ್ರಸ್ತುತ ಪಡಿಸುವ ‘ಸಂಜೆ ಹಾಡು’ ನಾಟಕವು ಜೂನ್ 14 ರಂದು ಪ್ರದರ್ಶನಗೊಳ್ಳಲಿದೆ.ನಾಟಕದ ರಚನೆ ರಾಜೇಂದ್ರಕಾರAತ ಹಾಗೂ ನಾಟಕದ ನಿರ್ದೇಶನ ಬಿ.ಗಣೇಶಕಾರಂತ ಅವರದ್ದು.ನಾಟಕದ ಕುರಿತು: ತನ್ನದೇ ಮಗನಿಂದದೂರವಾಗುತ್ತಿರುವತAದೆಯ ಹೃದಯಕ್ಕೆ ಆ ಬಾಡಿಗೆದಾರನೇ ನಿಜವಾದ ಮಗನಂತೆ ಹತ್ತಿರವಾಗುವ ಕ್ಷಣಗಳು ನಾಟಕದಲ್ಲಿಅತ್ಯಂತ ಭಾವನಾತ್ಮಕವಾಗಿ ಮೂಡಿ ಬಂದಿದೆ.ರಕ್ತಸAಬAಧಕ್ಕಿAತ ಹೃದಯಗಳ ಆತ್ಮೀಯತೆಯಲ್ಲಿ ಸಂಬAಧಗಳ ನಿಜವಾದಅರ್ಥಅಡಗಿದೆ ಎಂಬ ಸಂದೇಶವನ್ನು ಈ ನಾಟಕ ಸೂಕ್ಷö್ಮವಾಗಿಆದರೆಗಾಢವಾಗಿ ಪ್ರೇಕ್ಷಕರ ಮನಸ್ಸಿಗೆ ತಲುಪಿಸುತ್ತದೆ.ನಾಟಕವು ಹಿರಿಯತಲೆಮಾರಿನ ಪ್ರೇಕ್ಷಕರಿಂದ ಹಿಡಿದು ಇಂದಿನ ತಲೆಮಾರಿನ…

Read More