3Kaala News

ಸುಭಾಷಿತ 

ಒಬ್ಬರ ಯಶಸ್ಸನ್ನು ನೋಡಿ ಹೊಟ್ಟೆಕಿಚ್ಚು ಪಡುತ್ತಿದ್ದಾರೆಂದರೆ,
ಅವರಲ್ಲಿ ಶ್ರಮಪಡುವ ಯೋಗ್ಯತೆಯೂ ಇಲ್ಲ,
ಆ ಯಶಸ್ಸಿನ ಹಿಂದಿರುವ ಕಷ್ಟಗಳನ್ನು ಅರಿಯುವ ಯೋಗ್ಯತೆಯೂ ಇಲ್ಲ ಎಂದೇ ಅರ್ಥ.
ಸೋಮಾರಿಗಳ ಕಣ್ಣಿಗೆ ಸಾಧನೆ ಯಾವತ್ತೂ ಅದೃಷ್ಟದಂತೆ ಕಾಣುತ್ತದೆ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಮೊಬೈಲ್ ನ್ನು ಅತಿಯಾಗಿ ನೋಡುವವರಿಗೆ ಬರುತ್ತಿದೆ ಟೆಕ್ಸ್÷್ಟ ನೆಕ್’ ಅಥವಾ ಟೆಕ್ ನೆಕ್ ಕಾಯಿಲೆ !

ಈಗಿನ ಕಾಲದ ಜನರು ಏನು ಬೇಕಾದರೂ ಬಿಡ್ತಾರೆ, ಆದರೆ ಒಂದು ನಿಮಿಷವೂ ಮೊಬೈಲ್ ನೋಡುವುದನ್ನು ಬಿಡಲ್ಲ ಎನ್ನುತ್ತಾರೆ. ಅಷ್ಟು ಮಟ್ಟಿಗೆ ಮೊಬೈಲ್ ಗೆ ಅಡೀಟ್ ಆಗಿದ್ದಾರೆ. ಅದರಲ್ಲೂ ಈಗಿನ ಯುವ ಜನರಂತೂ ತಮ್ಮ ಮೊಬೈಲ್ ಇಲ್ಲದಿದ್ದರೆ ಬದುಕುವುದೇ ಕಷ್ಟ ಎನ್ನುವಷ್ಟರ ಮಟ್ಟಕ್ಕೆ ಅವಲಂಬಿತರಾಗಿದ್ದಾರೆ. ಆದರೆ ಅಷ್ಟೇ ಪ್ರಮಾಣದಲ್ಲಿ ರೋಗಗಳಿಗೆ ತುತ್ತಾಗಿ ಆರೋಗ್ಯ ಹಾಳು ಮಾಡಿಕೊಳ್ಳುತ್ತಿದ್ದಾರೆ . ಸ್ಮಾರ್ಟ್ಫೋನ್‌ಗಳ ಅತಿಯಾದ ಬಳಕೆ ಮತ್ತು ನಿರಂತರವಾಗಿ ಸ್ಕಿçÃನ್‌ಗಳನ್ನು ನೋಡುತ್ತಾ ಕಾಲ ಕಳೆಯುವವರಲ್ಲಿ `ಟೆಕ್ಸ್÷್ಟ ನೆಕ್’ ಅಥವಾ ಟೆಕ್ ನೆಕ್ ಕಾಯಿಲೆಯ…

Read More

ಸಂಗೀತ ಮತ್ತು ಕಲೆಗಳು ಸಮಾಜದಲ್ಲಿ ಮಾನವೀಯ ಮೌಲ್ಯಗಳನ್ನು ಬೆಳೆಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ; ಶ್ರೀನಿವಾಸನ್ ಎನ್.

ಮೈಸೂರು: ಸಂಗೀತ ಮತ್ತು ಕಲೆಗಳು ಸಮಾಜದಲ್ಲಿ ಮಾನವೀಯ ಮೌಲ್ಯಗಳನ್ನು ಬೆಳೆಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ ಎಂದು ಮೈಸೂರಿನ ವಿಜಯನಗರದಲ್ಲಿರುವ ಶ್ರೀಯೋಗಾನರಸಿಂಹಸ್ವಾಮಿ ದೇವಸ್ಥಾನದ ಆಡಳಿತಾಧಿಕಾರಿ ಶ್ರೀನಿವಾಸನ್ ಎನ್. ತಿಳಿಸಿದರು.ನಗರದ ಹೂಟಗಳ್ಳಿ ಹೌಸಿಂಗ್ ಬೋರ್ಡ್ನ ಶ್ರೀ ಅನಂತೇಶ್ವರ ಭವನದಲ್ಲಿ ಸರ್ವಕಲಾ ಸೇವಾ ಟ್ರಸ್ಟ್ ಹಾಗೂ ಪಂಚಾಯತ್ ಗ್ರಾಮೀಣಾಭಿವೃದ್ಧಿ ರೈತರ ಸೇವಾ ಸಮಿತಿ ಮೈಸೂರು ಜಿಲ್ಲಾ ಘಟಕದ ವತಿಯಿಂದ ಆಯೋಜಿಸಲಾಗಿದ್ದ ರಾಷ್ಟç ಮಟ್ಟದ ಸುಗ್ಗಿಯರ ಕಲೋತ್ಸವ ಗಾಯನ ಸೀಸನ್ 3 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಗ್ರಾಮೀಣ ಭಾಗದ ಯುವ ಪ್ರತಿಭೆಗಳಿಗೆ…

Read More

ಸೇವೆಯಿಂದ ನಿವೃತ್ತರಾದ ಪೊಲೀಸ್ ಅಧಿಕಾರಿಗಳಿಗೆ ಬೀಳ್ಕೋಡುಗೆ

ಮೈಸೂರು; ಪೊಲೀಸ್ ಇಲಾಖೆಯಲ್ಲಿ ಸುಧೀರ್ಘ ಅವಧಿಯವರೆಗೆ ಪ್ರಾಮಾಣಿಕತೆ ಹಾಗೂ ಕರ್ತವ್ಯಪರತೆಯಿಂದ ಸೇವೆ ಸಲ್ಲಿಸಿ ವಯೋ ನಿವೃತ್ತಿಗೊಂಡ ಪೊಲೀಸ್ ಅಧಿಕಾರಿಗಳನ್ನು ಸನ್ಮಾನಿಸಿ ಬೀಳ್ಕೋಡಲಾಯಿತು.ಪಿಎಸ್‌ಐಗಳಾದ ಭಾಸ್ಕರ್ ಕೆ.ಎಸ್, ಗೋಪಾಲಕೃಷ್ಣ ಕೆ, ಎಆರ್‌ಎಸ್‌ಐಗಳಾದ ಚಿಕ್ಕಮಲ್ಲಪ್ಪ, ನಂಜುAಡಯ್ಯ ಸಿ.ಎಂ , ಪ್ರಶಾಂತ್ ಎಎಸ್‌ಐಗಳಾದ ಮನೋಹರ್, ರಾಮಸ್ವಾಮಿ ಹೆಚ್.ಜಿ ಹಾಗೂ ಮುಖ್ಯಪೇದೆ ಮಿತ್ರಕುಮಾರ್ ರವರನ್ನು ಮೈಸೂರು ಜಿಲ್ಲಾ ಪೊಲೀಸ್ ವತಿಯಿಂದ ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು.ಈ ಸಂದರ್ಭದಲ್ಲಿ ಅಪರ ಪೊಲೀಸ್ ಅಧೀಕ್ಷಕ ಮಲ್ಲಿಕ್ ಸಿ ರವರು, ನಿವೃತ್ತ ಅಧಿಕಾರಿಗಳ ಸೇವೆಯನ್ನು ಸ್ಮರಿಸಿ, ಅವರ ಮುಂದಿನ ನಿವೃತ್ತ ಜೀವನವು…

Read More

ಕಠಿಣ ಪರಿಶ್ರಮದಿಂದ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಿ; ಶಾಸಕ ಹರೀಶ್‌ಗೌಡ

ಮೈಸೂರು: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಕಠಿಣ ಅಭ್ಯಾಸ ಮತ್ತು ಪರಿಶ್ರಮದಿಂದ ಮಾತ್ರ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯ ಎಂದು ಹುಣಸೂರು ಕ್ಷೇತ್ರದ ಜೆಡಿಎಸ್ ಶಾಸಕ ಜಿ.ಡಿ.ಹರೀಶ್ ಗೌಡ ಹೇಳಿದರು.ಮೈಸೂರಿನ ಮಾನಸಗಂಗೋತ್ರಿಯ ರಾಣಿ ಬಹದ್ದೂರ್ ಸಭಾಂಗಣದಲ್ಲಿ ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ವತಿಯಿಂದ ಏರ್ಪಡಿಸಿದ್ದ ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಹಿರಿಯ ಪತ್ರಕರ್ತರಿಗೆ ಅಭಿನಂದನೆ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪಠ್ಯ ಅಭ್ಯಾಸದೊಂದಿಗೆ ಲೋಕಜ್ಞಾನವನ್ನು ವಿದ್ಯಾರ್ಥಿಗಳು ಗಳಿಸಬೇಕು. ಯಾವ ವಿದ್ಯಾರ್ಥಿ ಸಾಮಾನ್ಯ ಜ್ಞಾನವನ್ನು ಸಂಪಾದಿಸುವುದಿಲ್ಲವೋ, ಆತ…

Read More

ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟದಲ್ಲಿ ಹರಕೆ ತೀರಿಸಿದ ಅಭಿಮಾನಿಗಳು

ಮೈಸೂರು; ನೂತನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಆಯ್ಕೆಯಾದ ಹಿನ್ನೆಲೆಯಲ್ಲಿ ಅಖಿಲ ಕರ್ನಾಟಕ ಡಿಕೆ ಶಿವಕುಮಾರ್ ಅಭಿಮಾನಿ ಬಳಗದ ವತಿಯಿಂದ ಭಾನುವಾರ ಚಾಮುಂಡಿಬೆಟ್ಟದಲ್ಲಿ ಚಾಮುಂಡೇಶ್ವರಿಗೆ ಹರಕೆ ತೀರಿಸಲಾಯಿತು.ಚಾಮುಂಡಿ ಬೆಟ್ಟದಲ್ಲಿ ಡಿಕೆ ಶಿವಕುಮಾರ್ ಭಾವಚಿತ್ರ ಹಿಡಿದು 101 ತೆಂಗಿನಕಾಯಿ ಹೊಡೆದು ನಂತರ ಚಾಮುಂಡಮ್ಮನ ತೇರು ಸೇವೆ ನೆರೆವೇರಿಸುವ ಮೂಲಕ ಅಭಿಮಾನಿಗಳು ಹರಕೆ ತೀರಿಸಿದರು,ಆರು ತಿಂಗಳ ಹಿಂದೆ ಡಿಕೆ ಶಿವಕುಮಾರ್ ರವರು ಮುಖ್ಯಮಂತ್ರಿ ಆಗಲಿ ಎಂದು ಅಭಿಮಾನಿಗಳು ಚಾಮುಂಡಮ್ಮನ ಮೊರೆ ಹೋಗಿ, ಹರಕೆ ಮಾಡಿಕೊಂಡಿದ್ದರು, ಇಂದು ಭಾನುವಾರ ಚಾಮುಂಡಿ ಬೆಟ್ಟದಲ್ಲಿ ಹರಕೆ…

Read More

ಶ್ರೀಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಶುಕವನ’ ತಾತ್ಕಾಲಿಕ ಬಂದ್

ಮೈಸೂರು: ನಗರದ ಪ್ರಸಿದ್ಧ ಪ್ರವಾಸಿ ಆಕರ್ಷಣೆಗಳಲ್ಲೊಂದಾದ ಅವಧೂತ ದತ್ತ ಪೀಠದ ಗಿಳಿಗಳ ಪುನರ್ವಸತಿ ಕೇಂದ್ರಶುಕವನ’ವು ಜೂನ್ 1 ರಿಂದ ಮುಂದಿನ ಸೂಚನೆಯವರೆಗೆ ತಾತ್ಕಾಲಿಕವಾಗಿ ಮುಚ್ಚಲ್ಪಡಲಿದೆ ಎಂದು ದತ್ತ ಪೀಠದ ಆಡಳಿತ ಮಂಡಳಿ ತಿಳಿಸಿದೆ.ಅಭಿವೃದ್ಧಿ ಹಾಗೂ ನವೀಕರಣ ಕಾಮಗಾರಿಗಳ ಹಿನ್ನೆಲೆಯಲ್ಲಿ ಶುಕವನಕ್ಕೆ ಸಾರ್ವಜನಿಕರ ಪ್ರವೇಶವನ್ನು ಸದ್ಯಕ್ಕೆ ನಿರ್ಬಂಧಿಸಲಾಗುತ್ತಿದೆ .ಶುಕವನ ಮುಚ್ಚಲ್ಪಟ್ಟಿದ್ದರೂ, ಅದಕ್ಕೆ ಹೊಂದಿಕೊAಡAತಿರುವ ವಿಶ್ವವಿಖ್ಯಾತ ಬೋನ್ಸಾಯ್ ಉದ್ಯಾನವನ ಮತ್ತು ವಿಶ್ವಂ ವಸ್ತು ಸಂಗ್ರಹಾಲಯಗಳು ಎಂದಿನAತೆ ಕಾರ್ಯನಿರ್ವಹಿಸಲಿವೆ. ಪ್ರವಾಸಿಗರು ಮತ್ತು ಸಾರ್ವಜನಿಕರು ಎಂದಿನAತೆ ಈ ಎರಡು ಸ್ಥಳಗಳಿಗೆ ಭೇಟಿ ನೀಡಬಹುದಾಗಿದೆ…

Read More

ಅಂಬಾವಿಲಾಸ ಅರಮನೆ ಮೈದಾನದಲ್ಲಿ ನೂರಾರು ಮಂದಿ ಯೋಗಪಟುಗಳಿಂದ ಯೋಗಾಭ್ಯಾಸ

ಮೈಸೂರು ; ವಿಶ್ವ ಯೋಗ ದಿನದಂದು ಅರಮನೆ ನಗರಿ, ಯೋಗ ನಗರಿ ಎಂದು ಹೆಸರಾಗಿರುವ ಮೈಸೂರು ನಗರದ ವಿವಿಧೆಡೆ 1.20 ಲಕ್ಷ ಜನ ಏಕಕಾಲಕ್ಕೆ ಯೋಗಾಭ್ಯಾಸ ಮಾಡುವ ಮಹಾಸಂಕಲ್ಪದೊAದಿಗೆ ಭಾನುವಾರ ಸಾಮೂಹಿಕ ಯೋಗಾಭ್ಯಾಸ ಮಾಡಲಾಯಿತು.ಯೋಗ ಫೆಡರೇಷನ್ ಆಫ್ ಮೈಸೂರು ವತಿಯಿಂದ ನಗರದ ಅಂಬಾವಿಲಾಸ ಅರಮನೆ ಮುಂಗಾದ ಮೈದಾನದಲ್ಲಿ ಆಯೋಜಿಸಲಾಗಿದ್ದ ಮಹಾಸಂಕಲ್ಪ ದಿನಸ್ ಕಾರ್ಯಕ್ರಮದಲ್ಲಿ ಸಾವಿರಾರು ಮಂದಿ ಯೋಗಪಟುಗಳು ಸಾಮೂಹಿಕ ಯೋಗ್ಯಾಭ್ಯಾಸ ಮಾಡಿದರು.ಆಯುಷ್ ಸಚಿವಾಲಯದ ಸಾಮಾನ್ಯ ಯೋಗ ಶಿಷ್ಟಾಚಾರದ ಪ್ರಕಾರ, 45 ನಿಮಿಷಗಳ ಯೋಗಾಭ್ಯಾಸ ಮಾಡಲಾಯಿತು.ಪ್ರಾರ್ಥನೆ, ಚಾಲನಾ ಕ್ರಿಯೆಗಳ…

Read More

ಅಂಬಾವಿಲಾಸ ಅರಮನೆ ಮೈದಾನದಲ್ಲಿ ನೂರಾರು ಮಂದಿ ಯೋಗಪಟುಗಳಿಂದ ಯೋಗಾಭ್ಯಾಸ

ಮೈಸೂರು ; ವಿಶ್ವ ಯೋಗ ದಿನದಂದು ಅರಮನೆ ನಗರಿ, ಯೋಗ ನಗರಿ ಎಂದು ಹೆಸರಾಗಿರುವ ಮೈಸೂರು ನಗರದ ವಿವಿಧೆಡೆ 1.20 ಲಕ್ಷ ಜನ ಏಕಕಾಲಕ್ಕೆ ಯೋಗಾಭ್ಯಾಸ ಮಾಡುವ ಮಹಾಸಂಕಲ್ಪದೊAದಿಗೆ ಭಾನುವಾರ ಸಾಮೂಹಿಕ ಯೋಗಾಭ್ಯಾಸ ಮಾಡಲಾಯಿತು.ಯೋಗ ಫೆಡರೇಷನ್ ಆಫ್ ಮೈಸೂರು ವತಿಯಿಂದ ನಗರದ ಅಂಬಾವಿಲಾಸ ಅರಮನೆ ಮುಂಗಾದ ಮೈದಾನದಲ್ಲಿ ಆಯೋಜಿಸಲಾಗಿದ್ದ ಮಹಾಸಂಕಲ್ಪ ದಿನಸ್ ಕಾರ್ಯಕ್ರಮದಲ್ಲಿ ಸಾವಿರಾರು ಮಂದಿ ಯೋಗಪಟುಗಳು ಸಾಮೂಹಿಕ ಯೋಗ್ಯಾಭ್ಯಾಸ ಮಾಡಿದರು.ಆಯುಷ್ ಸಚಿವಾಲಯದ ಸಾಮಾನ್ಯ ಯೋಗ ಶಿಷ್ಟಾಚಾರದ ಪ್ರಕಾರ, 45 ನಿಮಿಷಗಳ ಯೋಗಾಭ್ಯಾಸ ಮಾಡಲಾಯಿತು.ಪ್ರಾರ್ಥನೆ, ಚಾಲನಾ ಕ್ರಿಯೆಗಳ…

Read More

ಜೂನ್ 3 ರಂದು ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅಧಿಕಾರ ಸ್ವೀಕಾರ

ಬೆಂಗಳೂರು: ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಡಿಕೆ ಶಿವಕುಮಾರ್ ಆಯ್ಕೆಯಾಗಿದ್ದಾರೆ. ಈ ಹಿನ್ನಲೆಯಲ್ಲಿ ಜೂನ್ 3 ರಂದು ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.ಶನಿವಾರ ವಿಧಾನಸೌಧದಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗಪಕ್ಷದ ಸಭೆಯಲ್ಲಿ ಡಿಕೆ ಶಿವಕುಮಾರ್ ಅವರ ಹೆಸರನ್ನ ಹಂಗಾಮಿ ಸಿಎಂ ಸಿದ್ದರಾಮಯ್ಯ ಪ್ರಸ್ತಾಪಿಸಿದರು. ಸಿದ್ದರಾಮಯ್ಯ ಪ್ರಸ್ತಾಪಕ್ಕೆ ಹಿರಿಯ ಶಾಸಕರು ಅನುಮೋದನೆ ನೀಡಿದರು.ಡಿಕೆ ಶಿವಕುಮಾರ್ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಲು ಎಲ್ಲಾ ಶಾಸಕರು ಒಪ್ಪಿಗೆ ಸೂಚಿಸಿದ್ದು, ಈ ಮೂಲಕ ಸಿಎಲ್ ಪಿ ನಾಯಕರಾಗಿ ಆಯ್ಕೆಯಾಗಿದ್ದಾರೆ. ಸಿಎಲ್‌ಪಿ ನಾಯಕನಾಗಿ ಆಯ್ಕೆಯಾದ ಬಳಿಕ…

Read More

ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಆಗ್ರಹ

ಮೈಸೂರು; ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಯ ನಾಯಕ ಸಮಾಜದ ಪ್ರಭಾವಿ ನಾಯಕರಾದ ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಎಸ್.ಚಿಕ್ಕಮಾದು ಅಭಿಮಾನ ಬಳಗದ ಅಧ್ಯಕ್ಷ ಕ್ಯಾತನಹಳ್ಳಿ ನಾಗರಾಜು ಆಗ್ರಹಿಸಿದ್ದಾರೆ.ಶನಿವಾರ ನಗರದ ಜಲದರ್ಶಿನಿ ಅತಿಥಿ ಗೃಹದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಮೈಸೂರು, ಚಾಮರಾಜನಗರ, ಮಂಡ್ಯ, ಕೊಡಗು ಮತ್ತು ಹಾಸನ ಜಿಲ್ಲೆಯಲ್ಲಿ ನಾಯಕ ಸಮಾಜದ ಸುಮಾರು 6 ಲಕ್ಷ ಮತದಾರರು ಇದ್ದು, ಈ ಭಾಗದಲ್ಲಿ ಇದುವರೆಗೂ ಸಚಿವ ಸಾ ಈ ಸಮಾಜಕ್ಕೆ ನೀಡಿಲ್ಲ. ಹಾಗಾಗಿ ಈ ಭಾಗದ…

Read More