Skip to main content

3Kaala News

ಸುಭಾಷಿತ 

ಯಾರಿಗಾದರೂ ಅವರು ಕೃತಜ್ಞತೆಯಿಂದ ಸ್ವೀಕರಿಸಲು ಸಾಧ್ಯವಾಗುವಷ್ಟು ಮಾತ್ರ ಸಹಾಯ ಮಾಡಿ. ನೀವು ಅವನಿಗೆ ಹೆಚ್ಚು ಸಹಾಯ ಮಾಡಿದರೆ, ಅವನು ಅದನ್ನು ತನ್ನ ಹಕ್ಕು ಎಂದು ಪರಿಗಣಿಸಲು ಪ್ರಾರಂಭಿಸುತ್ತಾನೆ. ಮತ್ತು ಅವನು ಅದನ್ನು ಪಡೆಯದಿದ್ದಾಗ, ಅದೇ ವ್ಯಕ್ತಿ ನಿಮ್ಮ ಶತ್ರುವಾಗುತ್ತಾನೆ.

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಆಲಿಕಲ್ಲು, ಬಿರುಗಾಳಿ ಸಹಿತ ಭಾರೀ ಮಳೆ – ಬೆಂಗಳೂರಿನಲ್ಲಿ ಹತ್ತಾರು ಅವಾಂತರ; ಜನ ಹೈರಾಣು

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿಗೆ ಮಳೆರಾಯ ಕಾಲಿಟ್ಟಿದ್ದಾನೆ. ಗುರುವಾರ ಸಂಜೆ ಸುರಿದ ಮಳೆಗೆ ಹತ್ತಾರು ಅವಾಂತರ ಸೃಷ್ಟಿಯಾಗಿದೆ. ಹಲವೆಡೆ ಮರಗಳು ಧರೆಗುರುಳಿದ್ದು, ವಾಹನಗಳನ್ನ ಜಖಂಗೊಂಡಿದೆ. ರಾಜಾಜಿನಗರರಾಜಾಜಿನಗರದಲ್ಲಿ ಬೃಹದಾಕಾರದ ಮರವೊಂದು ಉರುಳಿಬಿದ್ದು, ಕಾರು ಮತ್ತು ಬೈಕ್‌ಗಳು ಜಖಂಗೊಂಡಿವೆ. ರಾಜಾಜಿನಗರದ ವೆಸ್ಟ್‌ ಆಫ್‌ ಕಾರ್ಡ್‌ ರಸ್ತೆಯಲ್ಲಿ ಬೃಹತ್ ಮರ ಧರೆಗೆ ಉರುಳಿತ್ತು. ಇದ್ರಿಂದ ಎರಡು ಕಾರುಗಳು ಜಖಂಗೊಂಡಿವೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಆದ್ರೆ ಮರ ತೆರವುಗೊಳಿಸುವವರೆಗೆ ಈ ಮಾರ್ಗದಲ್ಲಿ ಸಂಚಾರ ಬಂದ್‌ ಮಾಡಲಾಗಿದೆ.

Read More

ಆಲಿಕಲ್ಲು, ಬಿರುಗಾಳಿ ಸಹಿತ ಭಾರೀ ಮಳೆ – ಬೆಂಗಳೂರಿನಲ್ಲಿ ಹತ್ತಾರು ಅವಾಂತರ; ಜನ ಹೈರಾಣು

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿಗೆ ಮಳೆರಾಯ ಕಾಲಿಟ್ಟಿದ್ದಾನೆ. ಗುರುವಾರ ಸಂಜೆ ಸುರಿದ ಮಳೆಗೆ ಹತ್ತಾರು ಅವಾಂತರ ಸೃಷ್ಟಿಯಾಗಿದೆ. ಹಲವೆಡೆ ಮರಗಳು ಧರೆಗುರುಳಿದ್ದು, ವಾಹನಗಳನ್ನ ಜಖಂಗೊಂಡಿದೆ. ರಾಜಾಜಿನಗರರಾಜಾಜಿನಗರದಲ್ಲಿ ಬೃಹದಾಕಾರದ ಮರವೊಂದು ಉರುಳಿಬಿದ್ದು, ಕಾರು ಮತ್ತು ಬೈಕ್‌ಗಳು ಜಖಂಗೊಂಡಿವೆ. ರಾಜಾಜಿನಗರದ ವೆಸ್ಟ್‌ ಆಫ್‌ ಕಾರ್ಡ್‌ ರಸ್ತೆಯಲ್ಲಿ ಬೃಹತ್ ಮರ ಧರೆಗೆ ಉರುಳಿತ್ತು. ಇದ್ರಿಂದ ಎರಡು ಕಾರುಗಳು ಜಖಂಗೊಂಡಿವೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಆದ್ರೆ ಮರ ತೆರವುಗೊಳಿಸುವವರೆಗೆ ಈ ಮಾರ್ಗದಲ್ಲಿ ಸಂಚಾರ ಬಂದ್‌ ಮಾಡಲಾಗಿದೆ.

Read More

ಮೇ 29 ರಿಂದ 31ರ ವರಗೆ ಸಾವಯವ ಮಾವು-ಹಲಸು ಮೇಳ

ಮೈಸೂರು; ತೋಟಗಾರಿಕೆ ಇಲಾಖೆಯಿಂದ ಮೇ 29 ರಂದು ಸಾವಯವ ಮಾವು-ಹಲಸು ಹಣ್ಣುಗಳ ಹಬ್ಬವನ್ನು ಮೈಸೂರು ನಗರದ ನೆಕ್ಸಸ್ ಸೆಂಟರ್ ಸಿಟಿ ಮಾಲ್ ನಲ್ಲಿ ನಡೆಸಲಾಗುತ್ತಿದೆ ಎಂದು ಇಲಾಖೆಯ ಜಂಟಿ ನಿರ್ದೇಶಕ ಮಂಜುನಾಥ್ ಅಂಗಡಿ ತಿಳಿಸಿದರು.ಬುಧವಾರ ನಗರದಲ್ಲಿರುವ ಇಲಾಖೆಯ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಮಾವು ಮತ್ತು ಹಲಸು ಹಣ್ಣುಗಳ ಜೊತೆ ಇತರೆ ಸಾವಯವ ಪದಾರ್ಥಗಳನ್ನು ಈ ಮೇಳದಲ್ಲಿ ಪ್ರದರ್ಶನ ಮತ್ತು ಮಾರಾಟ ಮಾಡಲಾಗಿತ್ತಿದೆ ಎಂದರು.ಈ ವೇದಿಕೆ ಮೂಲಕ ಕೃಷಿಕರು ಬೆಳೆದಿರುವ ಸಾವಯವ ಮಾವು ಮತ್ತು ಹಲಸಿನ ಹಣ್ಣುಗಳನ್ನು…

Read More

ಬಲಮುರಿ ಕಾವೇರಿ ನದಿಯಲ್ಲಿ ಇಬ್ಬರು ಯುವಕರು ಜಲಸಮಾಧಿ

ಮಂಡ್ಯ: ಕಾವೇರಿ ನದಿಯಲ್ಲಿ (Cauvery River) ಈಜಲು ಹೋಗಿದ್ದ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ಮಂಡ್ಯ (Mandya) ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಬಲಮುರಿಯಲ್ಲಿ ಜರುಗಿದೆ. ಮೈಸೂರು ನಗರದ (Mysuru City) ಬೆಳಗೊಳ ಕೈಗಾರಿಕಾ ಪ್ರದೇಶದಲ್ಲಿರುವ ಕೇನ್ಸ್ ಟೆಕ್ನಾಲಜಿಯಲ್ಲಿ ಕೆಲಸ ಮಾಡುತ್ತಿದ್ದ ಚಾಮರಾಜನಗರ ಜಿಲ್ಲೆಯ ಸಂತೆಮರಳಿ ಬಳಿಯ ತಮರವಾಡಿ ಗ್ರಾಮದ ಮೊಹನ್ ಕುಮಾರ್(21) ಹಾಗೂ ಮೈಸೂರಿನ ಜಯಪುರ ಬಳಿಯ ಕೆಳಹಳ್ಳಿ ಗ್ರಾಮದ ರವಿಚಂದ್ರ (21) ಸಾವನಪ್ಪಿದ ಯುವಕರು. ಈ ಇಬ್ಬರು ಐಟಿಐ ಮುಗಿಸಿ ಕೇನ್ಸ್ ಟೆಕ್ನಾಲಜಿಯಲ್ಲಿ ಕೆಲಸ ಮಾಡುತ್ತಿದ್ದು, ತನ್ನ…

Read More

ಇರಾನ್‌ ಯುದ್ಧದಿಂದ ನನ್ನ ಮಗನ ಮದುವೆಗೂ ಹೋಗಲು ಆಗ್ತಿಲ್ಲ: ಟ್ರಂಪ್‌ ಬೇಸರ

ವಾಷಿಂಗ್ಟನ್‌: ಇರಾನ್‌ ಮೇಲಿನ ಯುದ್ಧದಿಂದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ (Donald Trump) ಅವರಿಗೆ ತಮ್ಮ ಮಗನ ಮದುವೆಯಲ್ಲಿ ಪಾಲ್ಗೊಳ್ಳಲು ಸಾಧ್ಯವಾಗುತ್ತಿಲ್ಲ. ‘ಇದು ಕೆಟ್ಟ ಘಳಿಗೆ’ ಎಂದು ಟ್ರಂಪ್‌ ಬೇಸರ ಹೊರಹಾಕಿದ್ದಾರೆ. 48 ವರ್ಷದ ಡೊನಾಲ್ಡ್ ಟ್ರಂಪ್ ಜೂನಿಯರ್ ಈ ವಾರಾಂತ್ಯದಲ್ಲಿ ಎರಡನೇ ಬಾರಿಗೆ ವಿವಾಹವಾಗಲಿದ್ದಾರೆ. ಬಹಾಮಾಸ್‌ನಲ್ಲಿ ಬೆಟ್ಟಿನಾ ಆಂಡರ್ಸನ್ ಅವರನ್ನು ವರಿಸಲಿದ್ದಾರೆ ಎಂದು ಅಮೆರಿಕದ ಮಾಧ್ಯಮ ವರದಿ ಮಾಡಿದೆ. ಆದರೆ, ಅದೇ ಸಮಯದಲ್ಲಿ ಟ್ರಂಪ್ ಇರಾನ್‌ನೊಂದಿಗಿನ ಯುದ್ಧವನ್ನು ಕೊನೆಗೊಳಿಸಲು ಒಪ್ಪಂದವೊಂದನ್ನು ರೂಪಿಸುತ್ತಿದ್ದಾರೆ. ಇದನ್ನೂ ಓದಿ: ಗಡಿಯಾರ ಓಡುತ್ತಿದೆ, ಸಮಯ ಮೀರುತ್ತಿದೆ…

Read More