Skip to main content

3Kaala News

ಸುಭಾಷಿತ 

ಯಾರಿಗಾದರೂ ಅವರು ಕೃತಜ್ಞತೆಯಿಂದ ಸ್ವೀಕರಿಸಲು ಸಾಧ್ಯವಾಗುವಷ್ಟು ಮಾತ್ರ ಸಹಾಯ ಮಾಡಿ. ನೀವು ಅವನಿಗೆ ಹೆಚ್ಚು ಸಹಾಯ ಮಾಡಿದರೆ, ಅವನು ಅದನ್ನು ತನ್ನ ಹಕ್ಕು ಎಂದು ಪರಿಗಣಿಸಲು ಪ್ರಾರಂಭಿಸುತ್ತಾನೆ. ಮತ್ತು ಅವನು ಅದನ್ನು ಪಡೆಯದಿದ್ದಾಗ, ಅದೇ ವ್ಯಕ್ತಿ ನಿಮ್ಮ ಶತ್ರುವಾಗುತ್ತಾನೆ.

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಮೇಕೆದಾಟು ಯೋಜನೆಯ ವಿಚಾರವಾಗಿ ಪ್ರಧಾನಿ ಮೋದಿ ಅವರು ಮಧ್ಯಪ್ರವೇಶ ಮಾಡಿ, ರಾಜ್ಯಕ್ಕೆ ನ್ಯಾಯ ಒದಗಿಸಬೇಕು; ಸಿ. ಎನ್. ಮಂಜೇಗೌಡ

ಮೈಸೂರು; ರಾಜ್ಯ ಸರ್ಕಾರ ಕುಡಿಯುವ ನೀರಿನ ಸಂಗ್ರಹಣೆಗಾಗಿ ಕೈಗೆತ್ತಿಕೊಂಡಿರುವ ಮೇಕೆದಾಟು ಯೋಜನೆಯ ಜಾರಿ ವಿಚಾರವಾಗಿ ಪ್ರಧಾನಿ ಮೋದಿ ಅವರು ಮಧ್ಯಪ್ರವೇಶ ಮಾಡಿ, ಕರ್ನಾಟಕ ರಾಜ್ಯಕ್ಕೆ ನ್ಯಾಯ ಒದಗಿಸಬೇಕು ಎಂದು ಕಾವೇರಿ ಕ್ರಿಯಾ ಸಮಿತಿ ಗೌರವಾಧ್ಯಕ್ಷರೂ ಆದ ವಿಧಾನ ಪರಿಷತ್ ಸದಸ್ಯ ಸಿ. ಎನ್. ಮಂಜೇಗೌಡ ಆಗ್ರಹಿಸಿದರು.ಗುರುವಾರ ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ತಮಿಳುನಾಡು ಮುಖ್ಯಮಂತ್ರಿಯಾದ ಚಿತ್ರ ನಟ ಜೋಸೆಫ್ ವಿಜಯ್ ಅವರು, ಪ್ರಧಾನಿ ಮೋದಿ ಅವರನ್ನು ಭೇಟಿಯಾಗಿ, ಕರ್ನಾಟಕ ರಾಜ್ಯ ಕೈಗೆತ್ತಿಕೊಂಡಿರುವ…

Read More

ಶಾಸಕ ಸಿ.ಪುಟ್ಟರಂಗಶೆಟ್ಟಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಲು ಮೈಸೂರು ಜಿಲ್ಲಾ ಭಗೀರಥ ಉಪ್ಪಾರರ ಸಂಘ ಒತ್ತಾಯ

ಮೈಸೂರು; ಹಿಂದುಳಿದ ವರ್ಗಗಳ ಕೋಟಾದಲ್ಲಿ ಚಾಮರಾಜನಗರ ಕ್ಷೇತ್ರದಿಂದ ಸತತವಾಗಿ 4ನೇ ಭಾರಿಗೆ ಕಾಂಗ್ರೆಸ್ ಪಕ್ಷದ ಶಾಸಕರಾಗಿ ಕೆಲಸ ಮಾಡುತ್ತಿರುವ ಮಾಜಿ ಸಚಿವರಾದ ಸಿ. ಪುಟ್ಟರಂಗಶೆಟ್ಟಿಗೆ ರವರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ಮೈಸೂರು ಜಿಲ್ಲಾ ಭಗೀರಥ ಉಪ್ಪಾರ ಸಂಘ ಕಾಂಗ್ರೆಸ್ ಪಕ್ಷದ ವರಿಷ್ಠರನ್ನು ಒತ್ತಾಯಿಸಿದೆ.ಗುರುವಾರ ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಜಿಲ್ಲಾಧ್ಯಕ್ಷ ಎಸ್. ಯೋಗಿಶ ಉಪ್ಪಾರ, ಇಡೀ ರಾಜ್ಯದಲ್ಲಿ 224 ಕ್ಷೇತ್ರಗಳಲ್ಲಿ ಉಪ್ಪಾರ ಸಮಾಜವು 25 ರಿಂದ 30 ಲಕ್ಷ ಮತದಾರರಿದ್ದು,…

Read More

ಕೊನೆಗೂ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಸಿದ್ದರಾಮಯ್ಯ

*ಆರು ತಿಂಗಳಿAದ ನಡೆಯುತ್ತಿದ್ದ ಕುರ್ಚಿ ಕದನಕ್ಕೆ ಬಿತ್ತು ಬ್ರೇಕ್*ರಾಷ್ಟç ರಾಜಕಾರಣಕ್ಕೆ ಹೋಗಲ್ಲ ಎಂದ ಸಿದ್ದರಾಮಯ್ಯ*ಸಹಕಾರ ಕೋಡಿ ಎಂದು ಸಿದ್ದರಾಮಯ್ಯ ಕಾಲಿಗೆ ಬಿದ್ದ ಡಿ.ಕೆ.ಶಿವಕುಮಾರ್*ಸಿದ್ದರಾಮಯ್ಯ ರಾಜೀನಾಮೆ ವಿರೋಧಿಸಿ ಅಭಿಮಾನಿಗಳಿಂದ ಪ್ರತಿಭಟನೆ ಬೆಂಗಳೂರು: ಕೊನೆಗೂ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯನವರು ರಾಜೀನಾಮೆ ನೀಡಿದ್ದಾರೆ. ಇದರಿಂದಾಗಿ ಸಿಎಂ ಪಟ್ಟಕ್ಕಾಗಿ ಕಳೆದ ಆರು ತಿಂಗಳಿAದ ನಡೆಯುತ್ತಿದ್ದ ಕುರ್ಚಿ ಕದನಕ್ಕೆ ಬ್ರೇಕ್ ಬಿದ್ದಿದೆ. ಅಧಿಕಾರ ತ್ಯಾಗ ಮಾಡಿದರೂ ರಾಷ್ಟç ರಾಜಕಾರಣಕ್ಕೆ ಹೋಗುವುದಿಲ್ಲ, ರಾಜ್ಯ ರಾಜಕಾರಣದಲ್ಲಿಯೇ ಸq್ರÃಯವಾಗಿರುತ್ತೇನೆ ಎಂದು ಸಿದ್ದರಾಮಯ್ಯ ಹೇಳುವ ಮೂಲಕ ತಮ್ಮ ಸ್ಪಷ್ಟವಾದ ಸಂದೇಶವನ್ನು…

Read More

ಕರ್ನಾಟಕ ರಾಜಕಾರಣಕ್ಕೆ ‘ವಿಕಾಸಶೀಲ ಇನ್ಸಾನ್ ಪಾರ್ಟಿ’ ಎಂಟ್ರಿ

ಮೈಸೂರು: ಕರ್ನಾಟಕದ ರಾಜಕೀಯ ರಣರಂಗಕ್ಕೆ ಮತ್ತೊಂದು ಹೊಸ ರಾಜಕೀಯ ಪಕ್ಷ ಅಧಿಕೃತವಾಗಿ ಪದಾರ್ಪಣೆ ಮಾಡಿದೆ ಎಂದು ವಿಐಪಿ ಪಕ್ಷದ ರಾಜ್ಯ ಉಪಾಧ್ಯಕ್ಷ ಮೋಹನ್ ಕುಮಾರ್ ಬಿ.ಕೆ ತಿಳಿಸಿದರು.ಗುರುವಾರ ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹರ್ಷಿ ವಾಲ್ಮೀಕಿ, ಅಂಬಿಗರ ಚೌಡಯ್ಯ, ಬಸವಣ್ಣ, ಬುದ್ಧ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಅವರ ತತ್ವಗಳಡಿ ಪಕ್ಷವನ್ನು ಮುನ್ನಡೆಸಲಾಗುವುದು ಎಂದು ಹೇಳಿದರು.“ರಾಜ್ಯದಲ್ಲಿ ಕೋಲಿ, ಗಂಗಾಮತ ಹಾಗೂ ಬೆಸ್ತ ಸಮಾಜದವರೇ ನಮ್ಮ ಪಕ್ಷದ ಮೂಲ ಮತದಾರರು. ನಮ್ಮ ಸಮಾಜದ ಜನಸಂಖ್ಯೆ ರಾಜ್ಯದಲ್ಲಿ ಬರೋಬ್ಬರಿ…

Read More

ಮೇ 30ಕ್ಕೆ ಸೌರಮಾನ ಶ್ರೀ ಲಕ್ಷಿನರಸಿಂಹ ಜಯಂತಿ ಹಾಗೂ ವಿಶೇಷ ‘ಸ್ವಾತಿ’ ಪೂಜೆ

ಮೈಸೂರು; ನಗರದ ಕಾಳಿದಾಸ ರಸ್ತೆಯಲ್ಲಿರುವ ಇತಿಹಾಸ ಪ್ರಸಿದ್ಧ ಶ್ರೀ ಯದುಗಿರಿ ಯತಿರಾಜ ಮಠ, ಮೈಸೂರು ಶಾಖೆಯ ಶ್ರೀ ಲಕ್ಷಿö್ಮÃನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ಮೇ 30ರಂದು ಶ್ರೀ ಯದುಗಿರಿ ಯತಿರಾಜ ರಾಮಾನುಜ ಜೀಯರ್‌ರವರ ದಿವ್ಯ ಅನುಗ್ರಹದೊಂದಿಗೆ ಸೌರಮಾನ ಶ್ರೀ ಲಕ್ಷಿö್ಮÃನರಸಿಂಹ ಜಯಂತಿ ಹಾಗೂ ವಿಶೇಷ ‘ಸ್ವಾತಿ’ ಪೂಜೆ ಆಯೋಜಿಸಲಾಗಿದೆ. ಅಂದು ಬೆಳಿಗ್ಗೆ 7.30ಕ್ಕೆ ವಿಶ್ವರೂಪ ದರ್ಶನ, 8.45ಕ್ಕೆ ಶ್ರೀ ಲಕ್ಷಿö್ಮÃನರಸಿಂಹಸ್ವಾಮಿ ನವಕಲಶ ಸ್ಥಾಪನ ತಿರುಮಂಜನ (ಅಭಿಷೇಕ) ಮತ್ತು ದಿವ್ಯ ಪ್ರಬಂದ ಪಾರಾಯಣ, ಮಧ್ಯಾಹ್ನ 1ಕ್ಕೆ ವಿಶೇಷ ಅಲಂಕಾರ, ಮಂತ್ರಪುಷ್ಪ,…

Read More

ಬ್ರಿಟಿಷರ ನಾಡಿನಲ್ಲಿಯೇ ನುಗ್ಗಿ ಅವರ ವಿರುದ್ಧ ಹೋರಾಟ ನಡೆಸಿದ ಸಾವರ್ಕರ್ ನಿಜವಾದ ವೀರ: ಸಂಸದ ಯದುವೀರ್

ಬ್ರಿಟಿಷರ ನಾಡಿನಲ್ಲಿಯೇ ನುಗ್ಗಿ ಅವರ ವಿರುದ್ಧ ಹೋರಾಟ ನಡೆಸಿದ ಸಾವರ್ಕರ್ ನಿಜವಾದ ವೀರ: ಸಂಸದ ಯದುವೀರ್ಮೈಸೂರು; ದೇಶದ ಸ್ವಾತಂತ್ರ÷್ಯಕ್ಕಾಗಿ ವಿನಾಯಕ ದಾಮೋದರ ಸಾವರ್ಕರ್ ಅವರು, ತಮ್ಮ ಜೀವಿತಾವಧಿಯ ಬಹುಪಾಲು ಜೈಲಿನಲ್ಲಿ ಸವೆದು ತಮ್ಮನ್ನು ತಾವೇ ಸಮರ್ಪಿಸಿಕೊಂಡರು ಎಂದು ಸಂಸದ ಯದುವೀರ್ ಕೃಷ್ಣದತ್ತಚಾಮರಾಜ ಒಡೆಯರ್ ತಿಳಿಸಿದರು.ಸಾವರ್ಕರ್ ಪ್ರತಿಷ್ಠಾನ ಮೈಸೂರು ವತಿಯಿಂದ ನಗರದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತದಲ್ಲಿ ಆಯೋಜಿಸಲಾಗಿತ್ತು.ಸ್ವಾತಂತ್ರ÷್ಯ ವೀರ ನಾಯಕ ದಾಮೋದರ ಸಾವರ್ಕರ್ ರವರ 143ನೇ ಜಯಂತಿಯನ್ನು ಸಾವರ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಉದ್ಘಾಟಿಸಿ ಮಾತನಾಡಿದ ಅವರು,…

Read More

ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಲೆAದು ವಿಶೇಷ ಪೂಜೆ ಸಲ್ಲಿಸಿ, 101 ತೆಂಗಿನಕಾಯಿ ಒಡೆದ ಅಭಿಮಾನಿಗಳು

ಮೈಸೂರು; ಡಿ.ಕೆ.ಶಿವಕುಮಾರ್ ಅವರು ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲೆಂದು ಆಶಿಸಿ ಅಖಿಲ ಕರ್ನಾಟಕ ಒಕ್ಕಲಿಗರ ಸಂಘ, ಮೈಸೂರು ಜಿಲ್ಲಾ ಘಟಕದ ವತಿಯಿಂದ ಗುರುವಾರ ಅಗ್ರಹಾರದ 101 ಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಮಾಡಿಸಿ, 101 ತೆಂಗಿನ ಕಾಯಿ ಹಿಡುಗಾಯಿ ಒಡೆಯಲಾಯಿತು.ಕಳೆದ 40 ವರ್ಷಗಳಿಂದ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ, ಆಪತ್ಭಾಂದವನಾಗಿ ಕೆಲಸವನ್ನು ಮಾಡಿಕೊಂಡು ಬರುತ್ತಿರುವ ಡಿ.ಕೆ.ಶಿವಕುಮಾರ್ ಅವರು , ಪಕ್ಷದ ರಾಜ್ಯಾಧ್ಯಕ್ಷನಾಗಿ ಕಾಂಗ್ರೆಸ್ 135 ಕ್ಕಿಂತ ಹೆಚ್ಚು ಸೀಟುಗಳು ಬರುವಂತೆ ಕಾರ್ಯ ನಿರ್ವಹಿಸಿದ್ದಾರೆ. ಮೂಲ ಕಾಂಗ್ರೆಸ್ಸಿಗರಾದ ಡಿಕೆ…

Read More