ಪಿಎಂ ಸೂರ್ಯ ಘರ್ ಯೋಜನೆಯ ಪ್ರಚಾರ ವಾಹನಕ್ಕೆ ಚಾಲನೆ
ಮೈಸೂರು : ಪ್ರಧಾನಮಂತ್ರಿ ಸೂರ್ಯ ಘರ್ ಮುಫ್ತ್ ಬಿಜ್ಲಿ ಯೋಜನೆಯಡಿ ಗೃಹಬಳಕೆದಾರರ ಮನೆಯ ಛಾವಣಿಯಲ್ಲಿ ಸೌರಫಲಕಗಳನ್ನು ಸ್ಥಾಪಿಸುವ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಪ್ರಚಾರ ವಾಹನಕ್ಕೆ ಶುಕ್ರವಾರ ನಗರದಲ್ಲಿ ಚಾಲನೆ ನೀಡಲಾಯಿತು.ಇಲ್ಲಿನ ವಿಜಯನಗರ 2ನೇ ಹಂತದಲ್ಲಿರುವ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಚಾವಿಸನಿನಿ) ಪ್ರದಾನ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಎಲ್ಇಡಿ ಪರದೆ ಅಳವಡಿಸಿರುವ ವಾಹನದ ಮೂಲಕ ಪ್ರಚಾರ ಕಾರ್ಯಕ್ಕೆ ಚಾವಿಸನಿನಿ ತಾಂತ್ರಿಕ ನಿರ್ದೇಶಕರಾದ ಶರಣಮ್ಮ ಎಸ್. ಜಂಗಿನ ಹಾಗೂ ಚಾವಿಸನಿನಿ ಮೈಸೂರು ವೃತ್ತದ ಮುಖ್ಯ ಇಂಜಿನಿಯರ್ ಎಲ್….