3Kaala News

ಸುಭಾಷಿತ 

ಒಬ್ಬರ ಯಶಸ್ಸನ್ನು ನೋಡಿ ಹೊಟ್ಟೆಕಿಚ್ಚು ಪಡುತ್ತಿದ್ದಾರೆಂದರೆ,
ಅವರಲ್ಲಿ ಶ್ರಮಪಡುವ ಯೋಗ್ಯತೆಯೂ ಇಲ್ಲ,
ಆ ಯಶಸ್ಸಿನ ಹಿಂದಿರುವ ಕಷ್ಟಗಳನ್ನು ಅರಿಯುವ ಯೋಗ್ಯತೆಯೂ ಇಲ್ಲ ಎಂದೇ ಅರ್ಥ.
ಸೋಮಾರಿಗಳ ಕಣ್ಣಿಗೆ ಸಾಧನೆ ಯಾವತ್ತೂ ಅದೃಷ್ಟದಂತೆ ಕಾಣುತ್ತದೆ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಮೇ 29 ರಿಂದ 31ರ ವರಗೆ ಸಾವಯವ ಮಾವು-ಹಲಸು ಮೇಳ

ಮೈಸೂರು; ತೋಟಗಾರಿಕೆ ಇಲಾಖೆಯಿಂದ ಮೇ 29 ರಂದು ಸಾವಯವ ಮಾವು-ಹಲಸು ಹಣ್ಣುಗಳ ಹಬ್ಬವನ್ನು ಮೈಸೂರು ನಗರದ ನೆಕ್ಸಸ್ ಸೆಂಟರ್ ಸಿಟಿ ಮಾಲ್ ನಲ್ಲಿ ನಡೆಸಲಾಗುತ್ತಿದೆ ಎಂದು ಇಲಾಖೆಯ ಜಂಟಿ ನಿರ್ದೇಶಕ ಮಂಜುನಾಥ್ ಅಂಗಡಿ ತಿಳಿಸಿದರು.ಬುಧವಾರ ನಗರದಲ್ಲಿರುವ ಇಲಾಖೆಯ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಮಾವು ಮತ್ತು ಹಲಸು ಹಣ್ಣುಗಳ ಜೊತೆ ಇತರೆ ಸಾವಯವ ಪದಾರ್ಥಗಳನ್ನು ಈ ಮೇಳದಲ್ಲಿ ಪ್ರದರ್ಶನ ಮತ್ತು ಮಾರಾಟ ಮಾಡಲಾಗಿತ್ತಿದೆ ಎಂದರು.ಈ ವೇದಿಕೆ ಮೂಲಕ ಕೃಷಿಕರು ಬೆಳೆದಿರುವ ಸಾವಯವ ಮಾವು ಮತ್ತು ಹಲಸಿನ ಹಣ್ಣುಗಳನ್ನು…

Read More

ಬಲಮುರಿ ಕಾವೇರಿ ನದಿಯಲ್ಲಿ ಇಬ್ಬರು ಯುವಕರು ಜಲಸಮಾಧಿ

ಮಂಡ್ಯ: ಕಾವೇರಿ ನದಿಯಲ್ಲಿ (Cauvery River) ಈಜಲು ಹೋಗಿದ್ದ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ಮಂಡ್ಯ (Mandya) ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಬಲಮುರಿಯಲ್ಲಿ ಜರುಗಿದೆ. ಮೈಸೂರು ನಗರದ (Mysuru City) ಬೆಳಗೊಳ ಕೈಗಾರಿಕಾ ಪ್ರದೇಶದಲ್ಲಿರುವ ಕೇನ್ಸ್ ಟೆಕ್ನಾಲಜಿಯಲ್ಲಿ ಕೆಲಸ ಮಾಡುತ್ತಿದ್ದ ಚಾಮರಾಜನಗರ ಜಿಲ್ಲೆಯ ಸಂತೆಮರಳಿ ಬಳಿಯ ತಮರವಾಡಿ ಗ್ರಾಮದ ಮೊಹನ್ ಕುಮಾರ್(21) ಹಾಗೂ ಮೈಸೂರಿನ ಜಯಪುರ ಬಳಿಯ ಕೆಳಹಳ್ಳಿ ಗ್ರಾಮದ ರವಿಚಂದ್ರ (21) ಸಾವನಪ್ಪಿದ ಯುವಕರು. ಈ ಇಬ್ಬರು ಐಟಿಐ ಮುಗಿಸಿ ಕೇನ್ಸ್ ಟೆಕ್ನಾಲಜಿಯಲ್ಲಿ ಕೆಲಸ ಮಾಡುತ್ತಿದ್ದು, ತನ್ನ…

Read More

ಇರಾನ್‌ ಯುದ್ಧದಿಂದ ನನ್ನ ಮಗನ ಮದುವೆಗೂ ಹೋಗಲು ಆಗ್ತಿಲ್ಲ: ಟ್ರಂಪ್‌ ಬೇಸರ

ವಾಷಿಂಗ್ಟನ್‌: ಇರಾನ್‌ ಮೇಲಿನ ಯುದ್ಧದಿಂದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ (Donald Trump) ಅವರಿಗೆ ತಮ್ಮ ಮಗನ ಮದುವೆಯಲ್ಲಿ ಪಾಲ್ಗೊಳ್ಳಲು ಸಾಧ್ಯವಾಗುತ್ತಿಲ್ಲ. ‘ಇದು ಕೆಟ್ಟ ಘಳಿಗೆ’ ಎಂದು ಟ್ರಂಪ್‌ ಬೇಸರ ಹೊರಹಾಕಿದ್ದಾರೆ. 48 ವರ್ಷದ ಡೊನಾಲ್ಡ್ ಟ್ರಂಪ್ ಜೂನಿಯರ್ ಈ ವಾರಾಂತ್ಯದಲ್ಲಿ ಎರಡನೇ ಬಾರಿಗೆ ವಿವಾಹವಾಗಲಿದ್ದಾರೆ. ಬಹಾಮಾಸ್‌ನಲ್ಲಿ ಬೆಟ್ಟಿನಾ ಆಂಡರ್ಸನ್ ಅವರನ್ನು ವರಿಸಲಿದ್ದಾರೆ ಎಂದು ಅಮೆರಿಕದ ಮಾಧ್ಯಮ ವರದಿ ಮಾಡಿದೆ. ಆದರೆ, ಅದೇ ಸಮಯದಲ್ಲಿ ಟ್ರಂಪ್ ಇರಾನ್‌ನೊಂದಿಗಿನ ಯುದ್ಧವನ್ನು ಕೊನೆಗೊಳಿಸಲು ಒಪ್ಪಂದವೊಂದನ್ನು ರೂಪಿಸುತ್ತಿದ್ದಾರೆ. ಇದನ್ನೂ ಓದಿ: ಗಡಿಯಾರ ಓಡುತ್ತಿದೆ, ಸಮಯ ಮೀರುತ್ತಿದೆ…

Read More

ಸಿಎಂ ಕುರ್ಚಿ ಗೊಂದಲ ಹೈಕಮಾಂಡ್ ಇತ್ಯರ್ಥ ಮಾಡಬೇಕು: ಬಂಗಾರಪೇಟೆ ನಾರಾಯಣಸ್ವಾಮಿ

ಬೆಂಗಳೂರು: ಸಿಎಂ ಕುರ್ಚಿ ಗೊಂದಲ ಹೈಕಮಾಂಡ್ ಶೀಘ್ರವೇ ಇತ್ಯರ್ಥ ಮಾಡಬೇಕು ಎಂದು ಕಾಂಗ್ರೆಸ್ ಶಾಸಕ ಬಂಗಾರಪೇಟೆ ನಾರಾಯಣಸ್ವಾಮಿ (Bangarpete Narayanaswamy) ಹೈಕಮಾಂಡ್‌ಗೆ ಒತ್ತಾಯಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಸಿಎಂ (Siddaramaiah) ಕುರ್ಚಿ ವಿಚಾರದಲ್ಲಿ ಗೊಂದಲ ಆಗಬಾರದಿತ್ತು. ಜನ 136 ಸೀಟು ಕೊಟ್ಟಿದ್ದಾರೆ. 2.5 ವರ್ಷದ ಆದ ಮೇಲೆ ಸಂಪುಟ ಪುನರ್ ರಚನೆ ಮಾಡಿ ಕೆಲಸ ಮಾಡದ ಮಂತ್ರಿಗಳನ್ನು ಕೈ ಬಿಟ್ಟಿದ್ದರೆ ಎಲ್ಲವು ಸರಿ ಆಗ್ತಿತ್ತು. ಸಿಎಂ ಕುರ್ಚಿ ವಿಚಾರ ಜನ ಸಾಮಾನ್ಯರಲ್ಲಿ ಚರ್ಚೆ ಆಗ್ತಿದೆ. ಹೈಕಮಾಂಡ್ ಇದನ್ನ…

Read More

ಆಲಮಟ್ಟಿ ಜಲಾಶಯದಲ್ಲಿದೆ ಕೇವಲ 9 ಟಿಎಂಸಿಯಷ್ಟು ನೀರು – ಕೃಷ್ಣೆಯ ಒಡಲಲ್ಲಿ ನೀರಿಗಾಗಿ ಹಾಹಾಕಾರ

ವಿಜಯಪುರ: ಪಂಚನದಿಗಳ ಬೀಡು ಎಂದೇ ಹೆಸರಾಗಿರುವ ವಿಜಯಪುರ (Vijayapura) ಜಿಲ್ಲೆಯಲ್ಲಿ ಇದೀಗ ನೀರಿಗಾಗಿ ಹಾಹಾಕಾರ ಶುರುವಾಗಿದೆ. ಆಲಮಟ್ಟಿ ಜಲಾಶಯದಲ್ಲಿ (Almatti Dam) ಕೇವಲ 9 ಟಿಎಂಸಿ ನೀರಿದ್ದು, ಜನರಲ್ಲಿ ಆತಂಕ ಮನೆ ಮಾಡಿದೆ. ಜಿಲ್ಲೆಯ ಜನರು ನೀರಿಗಾಗಿ ಕೃಷ್ಣಾ ನದಿ (Krishna River) ಮೇಲೆ ಅವಲಂಬಿತರಾಗಿದ್ದಾರೆ. ಪಕ್ಕದ ಬಾಗಲಕೋಟೆ (Bagalkote) ಜಿಲ್ಲೆ ಕೂಡ ಕೃಷ್ಣಾ ನದಿ ಮೇಲೆ ಅವಲಂಬಿತವಾಗಿದೆ. ವಿಜಯಪುರ-ಬಾಗಲಕೋಟೆ ಅವಳಿ ಜಿಲ್ಲೆಗೆ ಆಲಮಟ್ಟಿ ಜಲಾಶಯದಿಂದಲೇ ನೀರು ಸಪ್ಲೈ ಆಗುತ್ತದೆ. ಆದರೆ ಸದ್ಯ ಜಲಾಶಯದಲ್ಲಿ 9 ಟಿಎಂಸಿ ನೀರು…

Read More

Jr.NTR ಹುಟ್ಟುಹಬ್ಬಕ್ಕೆ ‘ಡ್ರ್ಯಾಗನ್’ ಫಸ್ಟ್ ಗ್ಲಿಂಪ್ಸ್ ರಿಲೀಸ್ – ಆಫ್ಘಾನ್ ಮಾಫಿಯಾ ಅನಾವರಣ ಮಾಡಿದ ಪ್ರಶಾಂತ್ ನೀಲ್

– ಕೆಜಿಎಫ್ ನರಾಚಿ, ಸಲಾರ್ ಖಾನ್ಸಾರ್, ಡ್ರ್ಯಾಗನ್‌ನಲ್ಲಿ ಗೋಲ್ಡನ್ ಟ್ರಯಾಂಗಲ್ ಸಾಮ್ರಾಜ್ಯ ಸೃಷ್ಟಿಸಿದ ನೀಲ್– ಮೈಂಡ್ ಬ್ಲಾಕಿಂಗ್ ಗ್ಲಿಂಪ್ಸ್; ರಗಡ್ ಮಾಸ್ ಲುಕ್‌ನಲ್ಲಿ ಜೂ.ಎನ್‌ಟಿಆರ್ ಬೆಂಗಳೂರು: ಜೂ.ಎನ್‌ಟಿಆರ್-ನೀಲ್ ಕಾಂಬಿನೇಷನ್‌ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಡ್ರ್ಯಾಗನ್ (Dragon Teaser) ಸಿನಿಮಾದ ಗ್ಲಿಂಪ್ಸ್ ಔಟ್ ಆಗಿದೆ. ಜ್ಯೂನಿಯರ್ ಎನ್‌ಟಿಆರ್ (Jr.NTR) ಬರ್ತ್‌ಡೇ ಹಿನ್ನೆಲೆ ಚಿತ್ರತಂಡ ಗ್ಲಿಂಪ್ಸ್ ರಿಲೀಸ್ ಮಾಡಿದೆ. ಮಧ್ಯರಾತ್ರಿ 11.59 ಕ್ಕೆ 4 ನಿಮಿಷ 35 ಸೆಕೆಂಡ್‌ನ ಬಹುದೊಡ್ಡ ಗ್ಲಿಂಪ್ಸ್ ರಿಲೀಸ್ ಆಗಿದ್ದು ಜೂ.ಎನ್‌ಟಿಆರ್‌ ಮಾಸ್ ಲುಕ್ ಮತ್ತು ಆ್ಯಕ್ಷನ್…

Read More

ಬೆಂಗಳೂರಲ್ಲಿ ಕಾಲೇಜು ಯುವತಿ ಮೇಲೆ ಅತ್ಯಾಚಾರ ಆರೋಪ

ಬೆಂಗಳೂರು: ನಗರದ ಮಡಿವಾಳ (Madiwala) ಪ್ರದೇಶದಲ್ಲಿ ಕಾಲೇಜು ಯುವತಿಯ ಮೇಲೆ ಅತ್ಯಾಚಾರ ಎಸಗಿದ ಆರೋಪ ಕೇಳಿಬಂದಿದೆ. ಖಾಸಗಿ ಕಾಲೇಜಿನಲ್ಲಿ ವಿದ್ಯಾರ್ಥಿನಿಯಾಗಿರೋ ಯುವತಿ, ಓದಿನ ಜೊತೆಗೆ ಮೋಮೋಸ್ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದಳು. ಮೋಮೋಸ್ ಅಂಗಡಿ ಮಾಲೀಕರಾದ ಅತುಲ್, ಗೋಷ್ ಎಂಬವರು ಮೇ 11ರಂದು ಯುವತಿಯನ್ನು ಪಾರ್ಟಿಗೆ ಆಹ್ವಾನ ಮಾಡಿದ್ದರು. ಈ ವೇಳೆ ಮೋಮೋಸ್ ಅಂಗಡಿಯನ್ನು ಮಾರಾಟ ಮಾಡಲು ಮುಂದಾಗಿರೋ ವಿಚಾರ ತಿಳಿಸಿ ಹೈನಾಸ್ ಎಂಬ ಮಧ್ಯವರ್ತಿಯನ್ನು ಕರೆದಿದ್ದಾರೆ. ಅಂಗಡಿ ಮಾರಾಟದ ವಿಚಾರ ಚರ್ಚೆ ಮಾಡಿ ನಾಲ್ಕು ಜನ ಪಾರ್ಟಿ…

Read More

ಮಂಡ್ಯದಲ್ಲಿ ರೈತರ ನಿದ್ದೆಗೆಡಿಸಿದ್ದ ಚಿರತೆ ಸೆರೆ

ಮಂಡ್ಯ: ಹಲವು ದಿನಗಳಿಂದ ಗ್ರಾಮದ ಜಮೀನಿನಲ್ಲಿ ಕಾಣಿಸಿಕೊಂಡು ರೈತರಲ್ಲಿ ಆತಂಕ ಸೃಷ್ಟಿ ಮಾಡಿದ್ದ ಚಿರತೆ (Leopard) ಕೊನೆಗೂ ಅರಣ್ಯ ಇಲಾಖೆ (Forest Department) ಇರಿಸಿದ್ದ ಬೋನಿಗೆ ಬಿದ್ದಿರುವ ಘಟನೆ ಮಂಡ್ಯ (Mandya) ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಚಿಂದಗಿರಿಕೊಪ್ಪಲು ಗ್ರಾಮದಲ್ಲಿ ಜರುಗಿದೆ. ಚಿಂದಗಿರಿಕೊಪ್ಪಲು ಗ್ರಾಮ ಜಮೀನು ಪ್ರದೇಶದಲ್ಲಿ ಹಲವು ದಿನಗಳಿಂದ ಆಗಾಗ ಚಿರತೆ ಕಾಣಿಸಿಕೊಳ್ಳುತ್ತಿತ್ತು. ಇದರಿಂದ ಈ ಭಾಗದ ಜನರು ಜಮೀನಿಗೆ ಹೋಗಲು ಭಯಪಡುವ ಸ್ಥಿತಿ ನಿರ್ಮಾಣವಾಗಿತ್ತು. ಆದಷ್ಟು ಬೇಗ ಚಿರತೆ ಸೆರೆ ಹಿಡಿಯುವಂತೆ ಗ್ರಾಮಸ್ಥರು ಅರಣ್ಯ ಇಲಾಖೆಗೆ…

Read More

ಅರಮನೆ ದ್ವಾರದಲ್ಲಿ ಮದ್ಯದ ಪಾರ್ಟಿ!

ಜಯಮಾರ್ತಾಂಡ ಗೇಟ್ ಬಳಿ ತಡರಾತ್ರಿ ಸಾರ್ವಜನಿಕ ಮದ್ಯಪಾನಕ್ಕೆ ಆಕ್ರೋಶ ಮೈಸೂರು/ಮೈಸೂರು: ದೊಡ್ಡಕೆರೆ ಮೈದಾನದತ್ತ ಮುಖ ಮಾಡಿರುವ ಮೈಸೂರು ಅರಮನೆಯ ಜಯಮಾರ್ತಾಂಡ ಗೇಟ್ ಬಳಿಯ ಆವರಣವು ಸಾರ್ವಜನಿಕರು ತಡರಾತ್ರಿ

Read More

ಚಿನ್ನ ವಂಚನೆ ಪ್ರಕರಣ: ಸಿಸಿಬಿಗೆ 200 ದೂರುಗಳು ಸುರಿಮಳೆ

ಕರ್ನಾಟಕದಾದ್ಯಂತ ತನಿಖೆ ವಿಸ್ತರಣೆ; ಕೆಪಿಐಡಿ ಕಾಯ್ದೆ ಜಾರಿ ಮೈಸೂರು/ಮೈಸೂರು: ಸೌಂದರ್ ರಾಜ್ ಅಲಿಯಾಸ್ ಚಿನ್ನತಂಬಿ ಮತ್ತು ಅವರ ಸಹವರ್ತಿ ಕಂಪನಿಗಳಾದ ಎಸ್‌ಡಿಜೆ ಗೋಲ್ಡ್ ಕಂಪನಿ, ಡಿಜಿಎಫ್ ಗೋಲ್ಡ್ ಅಂಡ್ ಡೈಮಂಡ್ಸ್ ಮತ್ತು ಧನಗಣಪತಿ ಫೈನಾನ್ಸ್ ಮಾಡಿರುವ ಬಹುಕೋಟಿ ಚಿನ್ನದ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ನಗರ ಅಪರಾಧ ವಿಭಾಗ (ಸಿಸಿಬಿ) ಕೇವಲ ನಾಲ್ಕು ದಿನಗಳಲ್ಲಿ 200 ಕ್ಕೂ ಹೆಚ್ಚು ದೂರುಗಳನ್ನು ಸ್ವೀಕರಿಸಿದೆ. ಮೇ 16 ರಂದು,…

Read More