3Kaala News

ಸುಭಾಷಿತ 

ಒಬ್ಬರ ಯಶಸ್ಸನ್ನು ನೋಡಿ ಹೊಟ್ಟೆಕಿಚ್ಚು ಪಡುತ್ತಿದ್ದಾರೆಂದರೆ,
ಅವರಲ್ಲಿ ಶ್ರಮಪಡುವ ಯೋಗ್ಯತೆಯೂ ಇಲ್ಲ,
ಆ ಯಶಸ್ಸಿನ ಹಿಂದಿರುವ ಕಷ್ಟಗಳನ್ನು ಅರಿಯುವ ಯೋಗ್ಯತೆಯೂ ಇಲ್ಲ ಎಂದೇ ಅರ್ಥ.
ಸೋಮಾರಿಗಳ ಕಣ್ಣಿಗೆ ಸಾಧನೆ ಯಾವತ್ತೂ ಅದೃಷ್ಟದಂತೆ ಕಾಣುತ್ತದೆ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ನೂತನ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅಧಿಕಾರ ಸ್ವೀಕಾರ

*ಡಿಸಿಎಂ ಆಗಿ ಡಾ.ಜಿ.ಪರಮೇಶ್ವರ್, ಸಚಿವರಾಗಿ ಡಾ.ಯತೀಂದ್ರ ಸಿದ್ದರಾಮಯ್ಯ, ಸತೀಶ್ ಜಾರಕಿಹೊಳಿ, ಯು.ಟಿ.ಖಾದರ್,ಎಂ.ಬಿ.ಪಾಟೀಲ್, ರಾಮಲಿಂಗಾರೆಡ್ಡಿ, ಸತೀಶ್ ಜಾರಕಿಹೊಳಿ, ಕೃಷ್ಣ ಬೈರೇಗೌಡ, ಪ್ರಿಯಾಂಕ್ ಖರ್ಗೆ, ಈಶ್ವರ್ ಖಂಡ್ರೆ, ಬೈರತಿ ಸುರೇಶ್ ಮತ್ತು ಶರಣಪ್ರಕಾಶ್ ಪಾಟೀಲ್ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಬುಧವಾರ ಲೋಕಭವನದ ಗಾಜಿನ ಮನೆಯಲ್ಲಿ ಪ್ರಮಾಣವಚನ ಸ್ವೀಕರಿಸಿದರು.4:15 ಗಂಟೆಗೆ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗಿ ಗೌಪ್ಯತಾ ಪ್ರಮಾಣವಚನವನ್ನು ನೊಣವಿನಕೆರೆ ಅಜ್ಜಯ್ಯನ ಹೆಸರಿನಲ್ಲಿಸ್ವೀಕಾರ ಮಾಡಿದರು. ರೇಷ್ಮೆ ಶಲ್ಯ, ಪಂಚೆಯ ವಿಶೇಷ ಧಿರಿಸಿನೊಂದಿಗೆ ಡಿ.ಕೆ. ಶಿವಕುಮಾರ್ ರಾಜ್ಯದ ನೂತನ ಸಿಎಂ ಆಗಿ…

Read More

ಪಶುಪಾಲನಾ ಇಲಾಖೆಯ ಉಪನಿರ್ದೇಶಕ ಡಾ. ನಾಗರಾಜುಗೆ ಬೀಳ್ಕೊಡುಗೆ

ಮೈಸೂರು: ಪಶುಪಾಲನಾ ಇಲಾಖೆಯಲ್ಲಿ 35 ವರ್ಷ ಸೇವೆ ಸಲ್ಲಿಸಿ ವಯೋನಿವೃತ್ತರಾದ ಮೈಸೂರು ಜಿಲ್ಲೆಯ ಪಶುಪಾಲನಾ ಇಲಾಖೆಯ ಉಪನಿರ್ದೇಶಕ ಡಾ. ನಾಗರಾಜು ಹಾಗೂ ಪತ್ನಿ ಡಾ. ಆರ್. ಜಯಮಾಲರವರನ್ನು ಪಶು ಸಂಗೋಪನಾ ಇಲಾಖೆಯ ನಿರ್ದೇಶಕ ಡಾ. ಪಿ. ಶ್ರೀನಿವಾಸ್ ಹಾಗೂ ಸಿಬ್ಬಂದಿವರ್ಗದವರು ಆತ್ಮೀಯವಾಗಿ ಅಭಿನಂದಿಸಿ ಬೀಳ್ಕೊಟ್ಟರು.ನಗರದ ಪಶುಪಾಲನಾ ಇಲಾಖೆಯ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಅಭಿನಂದನೆ ಸ್ವೀಕರಿಸಿ ಮಾತನಾಡಿದ ನಾಗರಾಜು, ನಾನು ಬೀದರ್, ಮೇಲುಕೋಟೆ, ಬೆಂಗಳೂರು, ತಿಪಟೂರು, ಮೈಸೂರಿನಲ್ಲಿ ಪಶು ವೈದ್ಯಾಧಿಕಾರಿಯಾಗಿ, ಸಹಾಯಕ ನಿರ್ದೇಶಕರಾಗಿ, ಉಪನಿರ್ದೇಶಕರಾಗಿ ಕೆಲವು ಕಾಲ ಜಂಟಿ…

Read More

ಸಮಯಕ್ಕೆ ಬಿತ್ತನೆ ಬೀಜ ರಸ ಗೊಬ್ಬರಗಳು ಸಿಗುತ್ತಿಲ್ಲ, ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಚಿಕಿತ್ಸೆ ಸರಿಯಾಗಿ ಸಿಗುತ್ತಿಲ್ಲ

*ಮೈಸೂರು ತಾಲ್ಲೂಕು ರೈತರ ಕುಂದು ಕೊರತೆ ಸಭೆಯಲ್ಲಿ ರೈತರಿಂದ ದೂರುಗಳ ಸುರಿಮಳೆಮೈಸೂರು; ನಗರದ ಜಗ ಜೀವನ್ ರಾಮ್ ಭವನದಲ್ಲಿ ತಾಲ್ಲೂಕು ರೈತರ ಕುಂದು ಕೊರತೆ ಸಭೆ ಮೈಸೂರು ತಾಲೂಕು ತಹಸೀಲ್ದಾರ್ ಮಹೇಶ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಮೈಸೂರಿ£ ನಡೆಯಿತು. ರೈತರಿಂದ ದೂರುಗಳ ಸುರಿಮಳೆಯಾಯಿತು.ರೈತರ ಸಭೆಯು ಕಳೆದ 6 ತಿಂಗಳಲ್ಲಿ ನಡೆದಿದ್ದು, ಈಗ ನಡೆಯುತ್ತಿದೆ ಮೂರು ತಿಂಗಳಿಗೊಮ್ಮೆ ರೈತರ ಕುಂದು ಕೊರತೆ ಸಭೆಯನ್ನು ಕಡ್ಡಾಯವಾಗಿ ಮಾಡಬೇಕೆಂದು ರೈತರು ಒತ್ತಾಯಿಸಿದರು.ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಿ ಮರಂಕಯ್ಯ ಮಾತನಾಡಿ,…

Read More

ಡಿ.ಕೆ. ಶಿವಕುಮಾರ್ ಸಿಎಂ ಪಟ್ಟಾಭಿಷೇಕದ ಸಂಭ್ರಮ; ಬಸ್ ಪ್ರಯಾಣಿಕರು, ವಾಹನ ಸವಾರರಿಗೆ ಸಿಹಿ ಹಂಚಿದ ಬೆಂಬಲಿಗರು!

ಮೈಸೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅವರು ಅಧಿಕಾರ ಸ್ವೀಕರಿಸಿದ ಹಿನ್ನೆಲೆಯಲ್ಲಿ, ಸಾಂಸ್ಕöÈತಿಕ ನಗರಿ ಮೈಸೂರಿನಲ್ಲಿ ಅವರ ಅಭಿಮಾನಿಗಳು ಮತ್ತು ಕಾಂಗ್ರೆಸ್ ಬೆಂಬಲಿಗರ ಸಂಭ್ರಮ ಮುಗಿಲು ಮುಟ್ಟಿದೆ.ನಗರದ ಪ್ರಮುಖ ರಸ್ತೆಯಾದ ಚಾಮರಾಜ ಜೋಡಿ ರಸ್ತೆಯಲ್ಲಿ ಜಮಾಯಿಸಿದ ಅಖಿಲ ಕರ್ನಾಟಕ ಡಿ.ಕೆ. ಶಿವಕುಮಾರ್ ಅಭಿಮಾನಿ ಬಳಗದ ನೂರಾರು ಬೆಂಬಲಿಗರು, ತಮ್ಮ ನೆಚ್ಚಿನ ನಾಯಕನ ಪರವಾಗಿ ಜೈಕಾರದ ಘೋಷಣೆಗಳನ್ನು ಕೂಗಿ ಸಡಗರ ಪಟ್ಟಿದ್ದಾರೆ. ಅಲ್ಲದೆ, ಸಾರ್ವಜನಿಕರಿಗೆ ಸಿಹಿ ಹಂಚುವ ಮೂಲಕ ವಿಜಯೋತ್ಸವ ಆಚರಿಸಿದ್ದಾರೆ.ಬಸ್ ಪ್ರಯಾಣಿಕರು, ಸವಾರರಿಗೆ ಸಿಹಿ ವಿತರಣೆ:ಚಾಮರಾಜ ಜೋಡಿ…

Read More

ಉದಯನಿಧಿ ಸ್ಟಾಲಿನ್ ಆಧ್ಯಾತ್ಮಿಕ ನಂಬಿಕೆಗಳು ಮತ್ತು ಸನಾತನ ಸಂಸ್ಕöÈತಿಯ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಬೇಕು; ಬಿ.ಎಂ.ಸAತೋಷ್ ಕುಮಾರ್

ಮೈಸೂರು; ತಮಿಳುನಾಡಿನ ಡಿಎಂಕೆ ಪಕ್ಷದ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರು ಮೊದಲು ತಮ್ಮ ಮನೆಯವರೇ ಅನುಸರಿಸುತ್ತಿರುವ ಆಧ್ಯಾತ್ಮಿಕ ನಂಬಿಕೆಗಳು ಮತ್ತು ಸನಾತನ ಸಂಸ್ಕöÈತಿಯ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಬೇಕು. ಎಂದು ಬಿಜೆಪಿ ಮೈಸೂರು ನಗರ ಮಾಧ್ಯಮ ಸಹ ವಕ್ತಾರ ಬಿ.ಎಂ.ಸAತೋಷ್‌ಕುಮಾರ್ ಹೇಳಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು , ತಮಿಳುನಾಡಿನ ಡಿಎಂಕೆ ಪಕ್ಷದ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರು ಸನಾತನ ಧರ್ಮದ ಕುರಿತು ನೀಡಿರುವ ಹೇಳಿಕೆಗಳು ದೇಶಾದ್ಯಂತ ಚರ್ಚೆಗೆ ಕಾರಣವಾಗಿವೆ. ಆದರೆ…

Read More

ಉತ್ತಮ ಆರೋಗ್ಯಕ್ಕಾಗಿ ಪ್ರತಿಯೊಬ್ಬರು ಪ್ರತಿ ದಿನ ಸೈಕ್ಲಿಂಗ್ ಮಾಡಬೇಕು; ಎಸಿಪಿ ಚಂದ್ರಶೇಖರ್

ಮೈಸೂರು: ಉತ್ತಮ ಆರೋಗ್ಯಕ್ಕಾಗಿ ಪ್ರತಿಯೊಬ್ಬರು ಪ್ರತಿ ದಿನ ಸೈಕ್ಲಿಂಗ್ ಅಭ್ಯಾಸ ಮಾಡಬೇಕು ನಗರ ಎಸಿಪಿ ಚಂದ್ರಶೇಖರ್ ತಿಳಿಸಿದರು.ಬುಧವಾರ ಸರ್ಕಾರಿ ಯುವ ಹಾಸ್ಸಲ್ ಮೈ ಭಾರತ್ ಮೈಸೂರು, ಮೈಸೂರು ಅಥ್ಲೀಟ್ಸ್ ಕ್ಲಬ್, ರಾಯಲ್ ರೈಡರ್ಸ್ ಮೈಸೂರು, ಸೈಕ್ಲೋಪೀಡಿಯಾ ಮೈಸೂರು ಹಾಗೂ ಮೈಸೂರು ಸೈಕ್ಲಿಂಗ್ ತಂಡಗಳ ಸಹಯೋಗದಲ್ಲಿ ಆಯೋಜಿಸಲಾಗಿದ್ದ ವಿಶ್ವ ಬೈಸಿಕಲ್ ದಿನದ ಸೈಕಲ್ ರ‍್ಯಾಲಿಯ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಅವರು,ದೈಹಿಕ ಆರೋಗ್ಯ, ಶಿಸ್ತು ಹಾಗೂ ಪರಿಸರ ಸ್ನೇಹಿ ಜೀವನಶೈಲಿಯ ಮಹತ್ವವನ್ನು ಒತ್ತಿಹೇಳಿದರು. ಯುವಜನತೆ ಸೇರಿದಂತೆ…

Read More

ಜೂನ್ 7ರಂದು ಮೈಸೂರು ಯೋಗ ಒಕ್ಕೂಟದ 25ನೇ ವರ್ಷದ ವಾರ್ಷಿಕೋತ್ಸವ ಸಮಾರಂಭ

*ಶರೀರ ಶಾಸ್ತç, ಚಿಕಿತ್ಸಾ ಯೋಗ, ಸ್ವರ ಯೋಗ ಗೋಷ್ಠಿಗಳು ಮತ್ತು ಒಕ್ಕೂಟದ ಸದಸ್ಯರಿಗೆ ಗೌರವ ಸಮರ್ಪಣೆ ಮೈಸೂರು; ಮೈಸೂರು ಯೋಗ ಒಕ್ಕೂಟದ 25ನೇ ವರ್ಷದ ವಾರ್ಷಿಕೋತ್ಸವ ಸಮಾರಂಭ ಜೂನ್ 7ರಂದು ನಡೆಯಲಿದೆ ಎಂದು ಒಕ್ಕೂಟದ ಅಧ್ಯಕ್ಷ ಕೆ.ಜಿ ದೇವರಾಜು ತಿಳಿಸಿದರು.ಬುಧವಾರ ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಒಕ್ಕೂಟದ ರಜತಮೋತ್ಸವ ಅಂಗವಾಗಿ ಆರೋಗ್ಯದ ಬಗ್ಗೆ ಉಪನ್ಯಾಸ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಶರೀರ ಶಾಸ್ತç, ಚಿಕಿತ್ಸಾ ಯೋಗ, ಸ್ವರ ಯೋಗ ಗೋಷ್ಠಿಗಳು ಮತ್ತು ಒಕ್ಕೂಟದ ಸದಸ್ಯರಿಗೆ…

Read More

ನಾಡಿಗೆ ನಾಲ್ವಡಿ ಕೃಷ್ಣರಾಜರ ಕೊಡುಗೆ ಅಪಾರವಾಗಿದೆ; ಸಿ.ಎನ್.ಮಂಜೇಗೌಡ

ಮೈಸೂರು; ಅಭಿವೃದ್ಧಿಯ ಹರಿಕಾರರಾಗಿದ್ದ ಮೈಸೂರು ಸಂಸ್ಥಾನವನ್ನಾಳಿದ ಮಹಾರಾಜ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಈ ನಾಡಿಗೆ ನೀಡಿರುವ ಕೊಡುಗೆಗಳು ಅಪಾರವಾಗಿವೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಎನ್.ಮಂಜೇಗೌಡ ಹೇಳಿದರು.ಮೈಸೂರಿನ ಅರಮನೆ ವರಹಾ ಗೇಟ್‌ನ ದಕ್ಷಿಣ ದ್ವಾರದ ಮುಂಭಾಗದಲ್ಲಿ ಕರ್ನಾಟಕ ಸೇನಾ ಪಡೆವತಿಯಿಂದ ಏರ್ಪಡಿಸಲಾಗಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ನಾಲ್ವಡಿ ಕೃಷ್ಣರಾಜ ಒಡೆಯರ್ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿದ ಅವರು,ಹಿಂದುಳಿದ ವರ್ಗದ ಜನರಿಗೆ, ದಲಿತರಿಗೆ ಹಾಗೂ ಹೆಣ್ಣು ಮಕ್ಕಳಿಗೆ ಶಿಕ್ಷಣ ನೀಡಿದ ರಾಜರ್ಷಿ…

Read More