Skip to main content

3Kaala News

ಸುಭಾಷಿತ 

ಯಾರಿಗಾದರೂ ಅವರು ಕೃತಜ್ಞತೆಯಿಂದ ಸ್ವೀಕರಿಸಲು ಸಾಧ್ಯವಾಗುವಷ್ಟು ಮಾತ್ರ ಸಹಾಯ ಮಾಡಿ. ನೀವು ಅವನಿಗೆ ಹೆಚ್ಚು ಸಹಾಯ ಮಾಡಿದರೆ, ಅವನು ಅದನ್ನು ತನ್ನ ಹಕ್ಕು ಎಂದು ಪರಿಗಣಿಸಲು ಪ್ರಾರಂಭಿಸುತ್ತಾನೆ. ಮತ್ತು ಅವನು ಅದನ್ನು ಪಡೆಯದಿದ್ದಾಗ, ಅದೇ ವ್ಯಕ್ತಿ ನಿಮ್ಮ ಶತ್ರುವಾಗುತ್ತಾನೆ.

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಜೂನ್ 7 ರಂದು ತಟ್ಟೆ ಇಡ್ಲಿ ರಾದ್ಧಂತ ನಾಟಕ ಪ್ರದರ್ಶನ

ಮೈಸೂರು; ರಂಗವಲ್ಲಿ ಸಂಸ್ಥೆಯು ಕನ್ನಡ ಮತ್ತು ಸಂಸ್ಕöÈತಿ ನಿರ್ದೇಶನಾಲಯ, ಬೆಂಗಳೂರು ಇವರ ಸಹಯೋಗದೊಂದಿಗೆ ಜೂನ್ 7ರಂದು ಭಾನುವಾರ ಸಂಜೆ 7ಕ್ಕೆ ಮೈಸೂರಿನ ಕಲಾಮಂದಿರದ ಆವರಣದಲ್ಲಿರುವ ಕಿರುರಂಗಮAದಿರದಲ್ಲಿ `ತಟ್ಟೆ ಇಡ್ಲಿ ರಾದ್ಧಾಂತ’ ಪತ್ತೇದಾರಿ ಹಾಸ್ಯ ನಾಟಕ ಪ್ರದರ್ಶಿಸಲಿದೆ.ನಾಟಕ ಕುರಿತು: ಆಸ್ತಿ ಪಾಲು ಮಾಡಿದ್ರೆ ಕೊನೆಗಾಲದಲ್ಲಿ ಮಕ್ಕಳು ಅನ್ನಹಾಕಲ್ಲ ಅನ್ನೋ ತಂದೆ, ಕಷ್ಟದಲ್ಲಿದ್ರೂ ಮುದುಕ ಆಸ್ತಿ ಪಾಲು ಮಾಡ್ತಿಲ್ಲ ಅಂತ ಹಲುಬ್ತಿರೋ ಮಕ್ಕಳು….. ಈ ಕ್ಷಣ ಕಿತ್ತಾಡಿದರೂ ಮರುಗಳಿಗೆಗೇ ಒಂದಾಗುವ ಓರಗಿತ್ತಿಯರು. ಈ ನಡುವೆ ವಿಷಪ್ರಾಶನದಿಂದ ಮುದುಕನ ಸಾವು. ಮುದುಕನಿಗೆ…

Read More

ಸೈನಿಕ ಉದ್ಯಾನವನದಲ್ಲಿ ಬಿಜೆಪಿ ಚಾಮುಂಡೇಶ್ವರಿ ಕ್ಷೇತ್ರದ ವತಿಯಿಂದ ಪರಿಸರ ದಿನಾಚರಣೆ

ಮೈಸೂರು; ನಗರದ ದಟ್ಟಗಳ್ಳಿಯಲ್ಲಿರುವ ಸೈನಿಕ ಉದ್ಯಾನವನದಲ್ಲಿ ಬಿಜೆಪಿ ಚಾಮುಂಡೇಶ್ವರಿ ನಗರ ಮಂಡಲದ ವತಿಯಿಂದ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.ಉದ್ಯಾನವನ ಹಾಗೂ ಪಕ್ಕದ ರಸ್ತೆಯಲ್ಲಿ ಗಿಡಗಳನ್ನು ನೆಟ್ಟು, ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಆಶಯದಂತೆ “ತಾಯಿಯ ಹೆಸರಿನಲ್ಲಿ ಒಂದು ಗಿಡ” ಎಂದು ಜೂನ್ ತಿಂಗಳಿನಾದ್ಯAತ ಪ್ರತಿಯೊಬ್ಬರು ತಮ್ಮ ತಾಯಿ ಹೆಸರಿನಲ್ಲಿ ಒಂದೊAದು ಗಿಡ ನೆಟ್ಟು, ಅದನ್ನು ಪೋಷಿಸಲು ಸಂಕಲ್ಪಿಸಿದರು.ಕಾರ್ಯಕ್ರಮದಲ್ಲಿ ನಗರ ಪಾಲಿಕೆ ಮಾಜಿ ಸದಸ್ಯೆ ಲಕ್ಷಿ÷್ಮ ಕಿರಣ್ ಮಾತನಾಡಿ “ಮನುಷ್ಯ ಪ್ರಕೃತಿ ಮೇಲೆ ಮಾಡುವ ಹಾನಿಗೆ ಹೋಲಿಸಿದರೆ ನಾವು ಪರಿಸರ ದಿನಾಚರಣೆಯಂದು…

Read More

ನಟನ’ದಲ್ಲಿ‘ಅವಲೋಕನ’ ಕಲಾ ಚಲನಚಿತ್ರ ಪ್ರದರ್ಶನ

ಮೈಸೂರು; ಇಲ್ಲಿನ ನಟನರಂಗಶಾಲೆಯು ಜೂನ್ 07ರಂದು ಸಂಜೆ 06.30ಕ್ಕೆ ರಾಮಕೃಷ್ಣ ನಗರದಲ್ಲಿರುವ ನಟನರಂಗಶಾಲೆಯಲ್ಲಿ ಅಶಿರ ಎಂಟರ್‌ಟೈನ್‌ಮೆAಟ್ ನಿರ್ಮಿಸಿದ ಕಲಾ ಚಲನಚಿತ್ರ ‘ಅವಲೋಕನ’ ಪ್ರದರ್ಶನಗೊಳ್ಳಲಿದೆ. ವಿಶಾಲ್‌ಕಂಪ್ಲಿ ಮದನಪ್ರಮುಖ ಪಾತ್ರ ನಿರ್ವಹಿಸುತ್ತಿದ್ದು ಮಂಡ್ಯರಮೇಶ್ ಅವರ ನಟನರಂಗಶಾಲೆಯ ಅನೇಕ ಕಲಾವಿದರು ಈ ಚಲನಚಿತ್ರದಲ್ಲಿ ನಟಿಸಿದ್ದಾರೆ.ಇದು ಆಧ್ಯಾತ್ಮಿಕ ಮತ್ತು ನೈತಿಕ ಗುಣಗಳನ್ನು ಹೊಂದಿರುವ ಕಾರ್ಯ ನಿರತ ಪ್ರಯಾಣದ ಚಲನಚಿತ್ರವಾಗಿದ್ದು, ಅರಿಷಡ್ವರ್ಗಗಳ ಸುತ್ತ ಸುತ್ತುತ್ತದೆ ಮತ್ತು ಪ್ರಾಯೋಗಿಕ ನೈಜಜಗತ್ತಿನಲ್ಲಿ ಅನುಭವಗಳ ಮೂಲಕ ಕಲಿತ ಪಾಠಗಳಿಂದ ಸಮಾಜದಲ್ಲಿ ಜವಾಬ್ದಾರಿಯುತ ಸ್ಥಾನದಲ್ಲಿ ಕುಳಿತುಕೊಳ್ಳಲು ವ್ಯಕ್ತಿಯು ತನ್ನೊಳಗೆ ಒಳಗಾಗುವ…

Read More

ವಿಜಯ ವಿಠ್ಠಲದಲ್ಲಿ ವಿಶ್ವ ಪರಿಸರ ದಿನಾಚರಣೆ

ಮೈಸೂರು; ನಗರದ ವಿಜಯ ವಿಠ್ಠಲ ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು. ಗಿಡಕ್ಕೆ ನೀರೆರೆಯುವುದರ ಮೂಲಕ ಕರ‍್ಯಕ್ರಮವನ್ನು ಉದ್ಘಾಟಿಸಲಾಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಾಚಾರ್ಯ ಎಚ್.ಸತ್ಯಪ್ರಸಾದ್, ಪರಿಸರವನ್ನು ಸಂರಕ್ಷಿಸುವ ಅಗತ್ಯತೆಯ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವುದು ಅತ್ಯಾವಶ್ಯಕವಾಗಿದೆ ಎಂದು ಹೇಳಿದರು.ಪರಿಸರವು ನಮಗೆ ಶುದ್ಧ ಗಾಳಿ, ನೀರು, ಆಹಾರ ಹಾಗೂ ಸುಂದರವಾದ ಬದುಕನ್ನು ನೀಡುತ್ತದೆ. ಆದರೆ ಮಾಲಿನ್ಯ ಮತ್ತು ಪ್ಲಾಸ್ಟಿಕ್ ಬಳಕೆಯಿಂದ ಪರಿಸರಕ್ಕೆ ಹಾನಿಯಾಗುತ್ತಿದೆ. ನಾವು ಮರಗಳನ್ನು ಬೆಳೆಸುವುದು, ನೀರನ್ನು ಉಳಿಸುವುದು ಮತ್ತು ಸುತ್ತಮುತ್ತಲಿನ ಪ್ರದೇಶವನ್ನು ಸ್ವಚ್ಛವಾಗಿಡುವುದರ…

Read More

ಪರಿಸರವನ್ನು ಕೇವಲ ಹಸಿರಿಗಾಗಿ ಅಲ್ಲ, ನಮ್ಮ ಉಸಿರಿಗಾಗಿ ಸಂರಕ್ಷಣೆ ಮಾಡಬೇಕು; ಮ ವಿ ರಾಮಪ್ರಸಾದ್

ಮೈಸೂರು: ಪರಿಸರವನ್ನು ನಾವು ಕೇವಲ ಹಸಿರಿಗಾಗಿ ಅಲ್ಲ, ನಮ್ಮ ಉಸಿರಿಗಾಗಿ ಸಂರಕ್ಷಣೆ ಮಾಡಬೇಕು ಎಂದು ಮಾಜಿನಗರ ಪಾಲಿಕೆಯ ಮಾಜಿ ಸದಸ್ಯ ಮಾ ವಿ ರಾಮ್ ಪ್ರಸಾದ್ ತಿಳಿಸಿದರು.ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಬಿಜೆಪಿ ವಾರ್ಡ್ ನಂಬರ್ 55ರ ಕಾರ್ಯಕರ್ತರಿಂದ ವಿದ್ಯಾರಣ್ಯಪುರಂನಲ್ಲಿರುವ ಹಾವಿನ ಪಾರ್ಕ್ ನಲ್ಲಿ ವಿವಿಧ ಜಾತಿಯ ಗಿಡಗಳನ್ನು ನೆಡುವ ಮೂಲಕ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಪರಿಸರವನ್ನು ನಾವು ಕೇವಲ ಹಸಿರಿಗಾಗಿ ಅಲ್ಲ, ನಮ್ಮ ಉಸಿರಿಗಾಗಿ ಸಂರಕ್ಷಣೆ ಮಾಡಬೇಕು ಎಂದರು.ಮಾನವನ…

Read More

ಪ್ರಕೃತಿಯನ್ನು ಉಳಿಸುವ ಮೂಲಕವೇ ಮಾನವಕುಲದ ಭವಿಷ್ಯವನ್ನು ಸುರಕ್ಷಿತಗೊಳಿಸಲು ಸಾಧ್ಯ; ಹಿರಿಯ ಸಾಹಿತಿ ಪ್ರೊ. ಕೆ. ಕಾಳಚೆನ್ನೆಗೌಡ

ಮೈಸೂರು: ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ಪ್ರಕೃತಿಯನ್ನು ಉಳಿಸುವ ಮೂಲಕವೇ ಮಾನವಕುಲದ ಭವಿಷ್ಯವನ್ನು ಸುರಕ್ಷಿತಗೊಳಿಸಲು ಸಾಧ್ಯ ಎಂದು ಹಿರಿಯ ಸಾಹಿತಿ ಹಾಗೂ ಶಿಕ್ಷಣ ತಜ್ಞ ಪ್ರೊ. ಕೆ. ಕಾಳಚೆನ್ನೆಗೌಡ ತಿಳಿಸಿದರು.ಮೈಸೂರಿನ ವಿಜಯನಗರ 2ನೇ ಹಂತದಲ್ಲಿರುವ ಸಮರ್ಥನಂ ಅಂಗವಿಕಲರ ಸಂಸ್ಥೆ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ 8ನೇ ವರ್ಷದ ವನಮಹೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು,ಪ್ರಕೃತಿ ಮತ್ತು ಪರಿಸರ ಮಾನವನ ಬದುಕಿನ ಅವಿಭಾಜ್ಯ ಅಂಗಗಳಾಗಿವೆ. ವ್ಯಕ್ತಿಯ ಬೆಳವಣಿಗೆಗೆ ಕುಟುಂಬದ ಜೊತೆಗೆ ಉತ್ತಮ ಪರಿಸರವೂ ಅಗತ್ಯವಾಗಿದೆ….

Read More

ಜೀವಾಧಾರ ರಕ್ತನಿಧಿ ಕೇಂದ್ರಕ್ಕೆ ರಾಷ್ಟಿçಯ ಮನ್ನಣೆಯ ಗೌರವ

ಮೈಸೂರು: ಸಾವಿರಾರು ದಾನಿಗಳ ನೆರವನಿಂದ ಲಕ್ಷಕ್ಕೂ ಅಧಿಕ ಮಂದಿಯ ಜೀವವನ್ನು ಉಳಿಸುವ ನಿಟ್ಟಿನಲ್ಲಿ 18 ವರ್ಷಗಳಿಂದ ನಿರಂತರವಾಗಿ ಸೇವೆ ಸಲ್ಲಿಸುತ್ತಿರುವ ಸಾಂಸ್ಕöÈತಿನ ನಗರಿಯ ರಕ್ತನಿಧಿ ಜೀವಾಧಾರ ಕೇಂದ್ರದ ಸೇವೆ ರಾಷ್ಟಿçÃಯ ಪ್ರಶಸ್ತಿಯ ಮನ್ನಣೆ ದೊರೆತಿದೆ.ಬರೋಬ್ಬರಿ ನಾಲ್ಕು ಸಾವಿರಕ್ಕೂ ಹೆಚ್ಚು ರಕ್ತದಾನಿಗಳನ್ನು ಒಗ್ಗೂಡಿಸಿ 18 ವರ್ಷದಲ್ಲಿ ಲಕ್ಷಾಂತರ ಮಂದಿಯ ಜೀವ ಉಳಿಸುವ ನಿಟ್ಟಿನಲ್ಲಿ ನಿರಂತರ ಸಹಕಾರ ನೀಡುತ್ತಿರುವ ಹಾಗೂ ಸಾರ್ವಜನಿಕ ಕಾರ್ಯಕ್ರಮಗಳಲ್ಲಿಯೂ ರಕ್ತದಾನ ಬಗ್ಗೆ ಅರಿವು ಮೂಡಿಸುತ್ತಾ ಜಿಲ್ಲೆಯಲ್ಲಿ ರಕ್ತದ ಕೊರತೆ ಬಾರದಂತೆ ನೋಡಿಕೊಳ್ಳುತ್ತಿರುವ ಕೇಂದ್ರ ಸೇವೆಗೆ ಈ…

Read More

ಅರಮನೆ ನಗರಿ ಮೈಸೂರಿನಲ್ಲಿ ಮೇಳೈಸಿದ ಪರಿಸರ ದಿನಾಚರಣೆಯ ಸಂಭ್ರಮ

*ವಿವಿಧ ಸಂಘ, ಸಂಸ್ಥೆಗಳಿAದ ಗಿಡಗಳನ್ನು ನೆಟ್ಟು ಪರಿಸರ ದಿನಾಚರಣೆಪರಿಸರ ಉಳಿಸಿದರೆ ನೈಸರ್ಗಿಕ ಗಾಳಿಯಿಂದ ಆರೋಗ್ಯಕ್ಕೆ ಸಹಕಾರಿ: ಶಾಸಕ ಜಿಟಿಡಿಮೈಸೂರು: ಅರಮನೆ ನಗರಿ ಮೈಸೂರಿನ ವಿವಿಧೆಡೆ ವಿವಿಧ ಸಂಘ, ಸಂಸ್ಥೆಗಳಿAದ ಗಿಡನೆಟ್ಟು ಪರಿಸರ ದಿನಾಚರಣೆಯನ್ನು ಆಚರಿಸುವ ಮೂಲಕ ಪರಿಸರ ಉಳಿವು, ಅದರ ಸಂರಕ್ಷಣೆಯ ಮಹತ್ವವನ್ನು ಸಾರಲಾಯಿತು. ಮೈಸೂರಿನ ರಾಮಕೃಷ್ಣನಗರ ಎಚ್.ಬ್ಲಾಕ್‌ನ ಆರೋಗ್ಯ ಬಡಾವಣೆ ಉದ್ಯಾನವನದಲ್ಲಿ ಮೈಸೂರು ಮಹಾನಗರಪಾಲಿಕೆ ಹಾಗೂ ಅರಣ್ಯ ಇಲಾಖೆ ವತಿಯಿಂದ ವಿಶ್ವಪರಿಸರ ದಿನದ ಅಂಗವಾಗಿ ಆಯೋಜಿಸಿದ್ದ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ,ಪರಿಸರ…

Read More