ಜೂನ್ 7 ರಂದು ತಟ್ಟೆ ಇಡ್ಲಿ ರಾದ್ಧಂತ ನಾಟಕ ಪ್ರದರ್ಶನ
ಮೈಸೂರು; ರಂಗವಲ್ಲಿ ಸಂಸ್ಥೆಯು ಕನ್ನಡ ಮತ್ತು ಸಂಸ್ಕöÈತಿ ನಿರ್ದೇಶನಾಲಯ, ಬೆಂಗಳೂರು ಇವರ ಸಹಯೋಗದೊಂದಿಗೆ ಜೂನ್ 7ರಂದು ಭಾನುವಾರ ಸಂಜೆ 7ಕ್ಕೆ ಮೈಸೂರಿನ ಕಲಾಮಂದಿರದ ಆವರಣದಲ್ಲಿರುವ ಕಿರುರಂಗಮAದಿರದಲ್ಲಿ `ತಟ್ಟೆ ಇಡ್ಲಿ ರಾದ್ಧಾಂತ’ ಪತ್ತೇದಾರಿ ಹಾಸ್ಯ ನಾಟಕ ಪ್ರದರ್ಶಿಸಲಿದೆ.ನಾಟಕ ಕುರಿತು: ಆಸ್ತಿ ಪಾಲು ಮಾಡಿದ್ರೆ ಕೊನೆಗಾಲದಲ್ಲಿ ಮಕ್ಕಳು ಅನ್ನಹಾಕಲ್ಲ ಅನ್ನೋ ತಂದೆ, ಕಷ್ಟದಲ್ಲಿದ್ರೂ ಮುದುಕ ಆಸ್ತಿ ಪಾಲು ಮಾಡ್ತಿಲ್ಲ ಅಂತ ಹಲುಬ್ತಿರೋ ಮಕ್ಕಳು….. ಈ ಕ್ಷಣ ಕಿತ್ತಾಡಿದರೂ ಮರುಗಳಿಗೆಗೇ ಒಂದಾಗುವ ಓರಗಿತ್ತಿಯರು. ಈ ನಡುವೆ ವಿಷಪ್ರಾಶನದಿಂದ ಮುದುಕನ ಸಾವು. ಮುದುಕನಿಗೆ…