3Kaala News

ಸುಭಾಷಿತ 

ಒಬ್ಬರ ಯಶಸ್ಸನ್ನು ನೋಡಿ ಹೊಟ್ಟೆಕಿಚ್ಚು ಪಡುತ್ತಿದ್ದಾರೆಂದರೆ,
ಅವರಲ್ಲಿ ಶ್ರಮಪಡುವ ಯೋಗ್ಯತೆಯೂ ಇಲ್ಲ,
ಆ ಯಶಸ್ಸಿನ ಹಿಂದಿರುವ ಕಷ್ಟಗಳನ್ನು ಅರಿಯುವ ಯೋಗ್ಯತೆಯೂ ಇಲ್ಲ ಎಂದೇ ಅರ್ಥ.
ಸೋಮಾರಿಗಳ ಕಣ್ಣಿಗೆ ಸಾಧನೆ ಯಾವತ್ತೂ ಅದೃಷ್ಟದಂತೆ ಕಾಣುತ್ತದೆ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಕನ್ನಡ ಚಿತ್ರರಂಗದ ನಿರ್ದೇಶಕ ಸ್ಥಾನಕ್ಕೆ ವಿಶ್ವಖ್ಯಾತಿ ತಂದು ಕೊಟ್ಟವರು ಪುಟ್ಟಣ್ಣ ಕಣಗಾಲ್; ಸುರೇಶ್ ಎನ್ ಋಗ್ವೇದಿ

ಕನ್ನಡ ಚಿತ್ರರಂಗದ ನಿರ್ದೇಶಕ ಸ್ಥಾನಕ್ಕೆ ವಿಶ್ವಖ್ಯಾತಿ ತಂದು ಕೊಟ್ಟವರು ಪುಟ್ಟಣ್ಣ ಕಣಗಾಲ್; ಸುರೇಶ್ ಎನ್ ಋಗ್ವೇದಿಚಾಮರಾಜನಗರ: ಕನ್ನಡ ಚಿತ್ರರಂಗದ ನಿರ್ದೇಶಕ ಸ್ಥಾನಕ್ಕೆ ವಿಶ್ವಖ್ಯಾತಿ ತಂದು ಕೊಟ್ಟವರು ಪುಟ್ಟಣ್ಣ ಕಣಗಾಲ್.ಇವರ ಚಿಂತನೆ, ದೂರದೃಷ್ಟಿ, ಸೃಜನಶೀಲತೆ,ಹೊಸ ರೂಪದ ಯೋಚನೆ, ವಿಶ್ವ ಶ್ರೇಷ್ಠ ನಿರ್ದೇಶಕರನ್ನಾಗಿ ಮಾಡಿ ಕನ್ನಡಿಗರು ಹೆಮ್ಮೆಪಡುವಂತೆ ಮಾಡಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸುರೇಶ್ ಎನ್ ಋಗ್ವೇದಿ ತಿಳಿಸಿದರು.ಚಾಮರಾಜನಗರದ ಕನ್ನಡ ಸಾಹಿತ್ಯ ಪರಿಷತ್ತು ಸಂಸ ಸಭಾಂಗಣದಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಮ್ಮಿಕೊಂಡಿದ್ದ ಚಿತ್ರ ನಿರ್ದೇಶಕ ದಿವಂಗತ…

Read More

ಮನುಷ್ಯ ಮೃದುವಾದರೆ…..

ಕಬ್ಬಿಣ ಮೃದುವಾಗಿ ಆಯುಧವಾಗುತ್ತದೆ. ಚಿನ್ನ ಮೃದುವಾಗಿ ಒಡವೆಯಾಗುತ್ತದೆ. ಮಣ್ಣು ಮೃದುವಾಗಿ ಬಿತ್ತಲು ಯೋಗ್ಯವಾಗುತ್ತದೆ. ಹಿಟ್ಟು ಮೃದುವಾಗಿ ರೊಟ್ಟಿಯಾಗುತ್ತದೆ. ಇದೇ ರೀತಿ ಮನುಷ್ಯ ಮೃದುವಾದರೆ ಸರ್ವರ ಹೃದಯದಲ್ಲಿ ಸ್ಥಾನ ಪಡೆಯುತ್ತಾನೆ.

Read More

ಸಸಿಗಳನ್ನು ವಿತರಿಸುವ ಮೂಲಕ ವಿ.ವಿ ಕ್ರಿಯೇಷನ್ ಸಂಸ್ಥೆ ವತಿಯಿಂದ ಪರಿಸರ ದಿನಾಚರಣೆ

ಮೈಸೂರು: ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ವಿ.ವಿ ಕ್ರಿಯೇಷನ್ ಸಂಸ್ಥೆ ವತಿಯಿಂದ ಜಿಲ್ಲೆಯ ನಂಜನಗೂಡು ತಾಲೂಕಿನ ನವಿಲೂರಿನಲ್ಲಿ ನೆಡುವ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.ಸಂಸ್ಥೆಯ ಸಂಸ್ಥಾಪಕಿ ವಿಮಲ ವೀರೇಶ್ ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಪ್ರಕೃತಿಯಿಂದ ಮನುಷ್ಯ, ಸಕಲ ಜೀವಿಗಳು ಬದುಕುತ್ತಿವೆ. ಪ್ರಕೃತಿ ಚೆನ್ನಾಗಿದ್ದರೆ, ಆರೋಗ್ಯವಿದ್ದರೆ ಜೀವ ಸಂಕುಲವೇ ಚೆನ್ನಾಗಿರುತ್ತದೆ, ಇಲ್ಲದಿದ್ದರೆ ಎಲ್ಲವೂ ನಾಶವಾಗುತ್ತದೆ. ಹಾಗಾಗಿ ಪ್ರಕೃತಿಯನ್ನು ರಕ್ಷಿಸುವುದು ಎಲ್ಲರ ಕರ್ತವ್ಯದೊಂದಿಗೆ ಜವಾಬ್ದಾರಿ ಕೂಡ ಆಗಿದೆ. ಪರಿಸರ ನಾಶವನ್ನು ತಡೆಯಲು ಹಾಗೂ ಪರಿಸರವನ್ನು…

Read More

ಪರಿಸರ ನಾಶದಿಂದ ಮನುಷ್ಯ ಮಾತ್ರವಲ್ಲದೆ, ಇಡೀ ಜೀವ ವ್ಯವಸ್ಥೆಯೇ ವಿನಾಶದ ಹಾದಿಯಲ್ಲಿದೆ; ಸಾಹಿತಿ ಟಿ. ಸತೀಶ್ ಜವರೇಗೌಡ

ಮೈಸೂರು : ಪರಿಸರ ನಾಶದಿಂದ ಮನುಷ್ಯ ಮಾತ್ರವಲ್ಲದೆ, ಇಡೀ ಜೀವ ವ್ಯವಸ್ಥೆಯೇ ವಿನಾಶದ ಹಾದಿಯಲ್ಲಿದೆ ಎಂದು ಸಾಹಿತಿ ಟಿ. ಸತೀಶ್ ಜವರೇಗೌಡ ಹೇಳಿದರು.ಮೈಸೂರು ತಾಲ್ಲೂಕಿನ ಮೆಲ್ಲಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಇಕೋ ಕ್ಲಬ್ ವತಿಯಿಂದ ನಡೆದ ವಿಶ್ವ ಪರಿಸರ ದಿನಾಚರಣೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನುಷ್ಯನ ಸ್ವಾರ್ಥದಿಂದ ಪರಿಸರದ ಮೇಲೆ ದೌರ್ಜನ್ಯ ನಡೆದಿದೆ. ಸಮತೋಲನ ವ್ಯವಸ್ಥೆ ಹದಗೆಟ್ಟಿದೆ. ತತ್ಪರಿಣಾಮವಾಗಿ ಹವಾಮಾನ ವೈಪರೀತ್ಯಗಳು ಸಂಭವಿಸುತ್ತಿವೆ. ಇದರಿಂದಾಗಿ ಒಂದೇ ದಿನದಲ್ಲಿ ಎಲ್ಲ ಋತುಗಳು ಘಟಿಸುತ್ತಿವೆ. ಇದು ಜೀವ…

Read More

ನಿಧನರಾದ ಬಿಜೆಪಿ ಮುಖಂಡ ಜಗದೀಶ್‌ರಿಗೆ ನುಡಿ ನಮನ

ಮೈಸೂರು: ಇತ್ತೀಚೆಗೆ ನಿಧನರಾದ ರಾಷ್ಟಿçÃಯ ಸಫಾಯಿ ಕರ್ಮಚಾರಿಗಳ ಆಯೋಗದ ಮಾಜಿ ಸದಸ್ಯರಾದ ಬಿಜೆಪಿ ಮುಖಂಡ ಜಗದೀಶ್ ಹಿರೇಮನಿ ಅವರಿಗೆ ನಗರದ ನಜರ್‌ಬಾದ್‌ನಲ್ಲಿರುವ ವಿ. ಕೆ.ಫಂಕ್ಷನ್ ಹಾಲ್‌ನಲ್ಲಿ ನುಡಿ ನಮನ ಸಲ್ಲಿಸಲಾಯಿತು.ಕಾರ್ಯಕ್ರಮದಲ್ಲಿ ಕೇಂದ್ರ ಸಚಿವರಾದ ಶೋಭಾ ಕರಂದ್ಲಾಜೆ ಸೇರಿದಂತೆ ಬಿಜೆಪಿ ನಾಯಕರು ಮತ್ತು ಮುಖಂಡರು, ಜಗದೀಶ್ ಹಿರೇಮನಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದರು.ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮಾತನಾಡಿ, ಕಷ್ಟದ ಸಮುದಾಯದಿಂದ ಬೆಳೆದು ಬಂದ ಜಗದೀಶ್ ಹಿರೇಮನಿ ಅವರು, ತಮ್ಮ ಜೀವನವನ್ನು ಸಮಾಜ ಸೇವೆ ಮತ್ತು ಸಂಘಟನಾ ಕಾರ್ಯಗಳಿಗೆ ಸಮರ್ಪಿಸಿಕೊಂಡಿದ್ದರು….

Read More

ಮೈಸೂರು ಮತ್ತು ಕೊಡಗಿನ ಪ್ರವಾಸೋದ್ಯಮ ಹಾಗೂ ಪರಂಪರೆ ಅಭಿವೃದ್ಧಿಗೆ ಕೇಂದ್ರ ಸಚಿವರಿಗೆ ಪ್ರಸ್ತಾವನೆ ಸಲ್ಲಿಸಿದ ಸಂಸದ ಯದುವೀರ್ ಒಡೆಯರ್

ಮೈಸೂರು; ಮೈಸೂರು ಹಾಗೂ ಕೊಡಗಿನ ಪ್ರಮುಖ ಪ್ರವಾಸೋದ್ಯಮ ಮತ್ತು ಪರಂಪರೆ ಅಭಿವೃದ್ಧಿ ಯೋಜನೆಗಳಿಗೆ ಸಂಬAಧಿಸಿದAತೆ ಎರಡು ಪ್ರಮುಖ ಮನವಿಗಳನ್ನು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಕೇಂದ್ರ ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ಸಲ್ಲಿಸಿದರು..ಮೊದಲ ಮನವಿಯಲ್ಲಿ, ಮೈಸೂರಿನ ಅರ್ಜುನ ವೃತ್ತ (ಎಲ್‌ಐಸಿ ಜಂಕ್ಷನ್) ಅಭಿವೃದ್ಧಿ ಯೋಜನೆಗೆ ತಾಂತ್ರಿಕ ಅನುಮೋದನೆ ದೊರಕುವ ಉದ್ದೇಶದಿಂದ ಯೋಜನಾ ನಿರ್ವಹಣಾ ಸಲಹೆಗಾರರನ್ನು ನೇಮಕ ಮಾಡುವಂತೆ ಸಚಿವರನ್ನು ಕೋರಿದರು.ಈ ಯೋಜನೆಗೆ ಈಗಾಗಲೇ ಕೇಂದ್ರ ಪ್ರವಾಸೋದ್ಯಮ ಸಚಿವಾಲಯದಿಂದ 20 ಕೋಟಿ ಅನುದಾನ…

Read More

ಮೈಸೂರು ರೈಲ್ವೆ ಸಂಗ್ರಹಾಲಯದಲ್ಲಿ ಐತಿಹಾಸಿಕ ತೂಕದ ಯಂತ್ರ ಅನಾವರಣ

ಮೈಸೂರು; 1880ರ ದಶಕದ ಕೊನೆಯಲ್ಲಿ ನಿರ್ಮಿಸಲಾದ ಅಪರೂಪದ ಹಾಗೂ ಐತಿಹಾಸಿಕ ಮಹತ್ವದ 2000 ಕೆ.ಜಿ. ಸಾಮರ್ಥ್ಯದ ಯಾಂತ್ರಿಕ ತೂಕದ ಯಂತ್ರವನ್ನು ಪುನರುಜ್ಜೀವನಗೊಳಿಸಿ ಮೈಸೂರು ರೈಲ್ವೆ ಸಂಗ್ರಹಾಲಯದಲ್ಲಿ ಸಾರ್ವಜನಿಕರ ವೀಕ್ಷಣೆಗೆ ಅನಾವರಣಗೊಳಿಸಲಾಯಿತು.ಈ ಪರಂಪರೆಯ ಅಮೂಲ್ಯ ವಸ್ತುವನ್ನು ಮೈಸೂರು ವಿಭಾಗದ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಮುದಿತ್ ಮಿತ್ತಲ್ ಅವರು ರಿಬ್ಬನ್ ಕತ್ತರಿಸುವ ಮೂಲಕ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ವಿಭಾಗದ ಶಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.ಇಂಗ್ಲೆAಡ್‌ನ ಲಿವರ್‌ಪೂಲ್‌ನ ಪ್ರಸಿದ್ಧ ಸಂಸ್ಥೆಯಾದ ಹೆನ್ರಿ ಪೂಲಿ ಅಂಡ್ ಸನ್ ಈ ತೂಕದ ಯಂತ್ರವನ್ನು ನಿರ್ಮಿಸಿದ್ದು. ಇದು…

Read More

ಉಳುವವನಿಗೆ ಭೂಮಿಯನ್ನು ಕೊಟ್ಟ ಡಿ.ದೇವರಾಜ ಅರಸು ಎಂದಿಗೂ ಅಜರಾಮರ ; ಡಾ.ಡಿ.ತಿಮ್ಮಯ್ಯ

ಮೈಸೂರು; ಮುಖ್ಯಮಂತ್ರಿಯಾಗಿದ್ದ ಡಿ.ದೇವರಾಜ ಅರಸು ಅವರು ಉಳುವವನಿಗೆ ಭೂಮಿಯನ್ನು ಕೊಡುವ ಮೂಲಕ ಶೋಷಿತರು, ಬಡವರ ಪಾಲಿಗೆ ಅಜರಾಮರವಾಗಿ ಉಳಿದಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಡಾ.ಡಿ.ತಿಮ್ಮಯ್ಯ ಹೇಳಿದರು.ಶನಿವಾರ ನಗರದ ದಿ ಇನ್ಸಟ್ಯೂಟ್ ಆಪ್ ಇಂಜಿನಿಯರಿAಗ್ ಸಭಾಂಗಣದಲ್ಲಿ ಅರಸು ಜಾಗೃತಿ ಅಕಾಡೆಮಿ ಚಾರಿಟಬಲ್ ಟ್ರಸ್ಟ್ ಹಾಗೂ ಅನ್ವೇಷಣಾ ಸೇವಾ ಟ್ರಸ್ಟ್ ವತಿಯಿಂದ ಡಿ.ದೇವರಾಜ ಅರಸು ಅವರ 44ನೇ ಪುಣ್ಯಸ್ಮರಣೆ ಅಂಗವಾಗಿ ಆಯೋಜಿಸಿದ್ದ ಸಮಾರಂಭದಲ್ಲಿ ಸಾಧಕರಿಗೆ ಧ್ವನಿ ಕೊಟ್ಟ ಧಣಿ ಪ್ರಶಸ್ತಿ ಪ್ರದಾನ ಮಾಡಿ ವಾತನಾಡಿದ ಅವರು, ಡಿ.ದೇವರಾಜ ಅರಸು…

Read More

ಚಳಿ, ಚಳಿಗೆ ಬಿಸಿ ಬಿಸಿಯಾದ ಗೊಂಗುರ ಪಲಾವ್ ಮಾಡಿಕೊಂಡು ತಿನ್ನಿ !

ಈಗ ಮುಂಗಾರು ಮಳೆಗಾಲ ಆರಂಭವಾಗಿದೆ. ಸುಡುವ ಬಿಸಿಲಿನ ವಾತಾವರಣ ಹೋಗಿ ಈಗ ಚಳಿ, ಚಳಿಯ ವಾತಾವರಣ ಬಂದಿದೆ. ಚಳಿಯಾದ ಮೇಲೆ ಬಿಸಿ, ಬಿಸಿ ರುಚಿಯಾದ ತಿಂಡಿ, ತಿನಿಸು, ಊಟವನ್ನು ತಿನ್ನಬೇಕೆನಿಸುತ್ತಿದೆ. ಇಂತಹ ವೇಳೆಯಲ್ಲಿ ಬಿಸಿ ಬಿಸಿ ಪಲಾವ್ ತಟ್ಟೆಗೆ ಬಿದ್ದರೆ ಮನಸ್ಸಿಗೆ ಸಮಾಧಾನ. ಅದರಲ್ಲೂ ಆಂಧ್ರದ ಗೊಂಗುರ ಸೊಪ್ಪಿನ ಹುಳಿ ಖಾರ ರುಚಿ ಸೇರಿದರೆ ಬೆಳಗಿನ ತಿಂಡಿಗೆ ಬೇರೆ ಏನೂ ಬೇಕಾಗಿಲ್ಲ. ಗೊಂಗುರ ಪಲಾವ್ ಎಂದರೆ ಬಾಸುಮತಿ ಅಕ್ಕಿ, ಹಸಿರು ಮೆಣಸು ಮತ್ತು ಹುಳಿ ಸೊಪ್ಪಿನ ಪರಿಮಳದ…

Read More

ಪ್ರೋಟೀನ್ ಮತ್ತು ಪೋಷಕಾಂಶಗಳಿAದ ಕೂಡಿದ ಪೆಸರಟ್ಟು ದೋಸೆ!

ಸದ್ಗುರು ಜಗ್ಗಿ ವಾಸುದೇವ್ ಅವರ ಮಗಳಾದ ರಾಧೆ ಜಗ್ಗಿ ಅವರು ನಿಪುಣ ಭರತನಾಟ್ಯ ನ್ಲತ್ಯಗಾರ್ತಿ. ಭಾರತದ ಪ್ರಸಿದ್ಧ ಶಾಸ್ತಿçÃಯ ಭರತನಾಟ್ಯ ನೃತ್ಯಗಾರ್ತಿ ಮತ್ತು ಸೃಜನಶೀಲ ಕಲಾ ಕ್ಷೇತ್ರದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ರಾಧೆ ಜಗ್ಗಿಅವರು ಹೆಸರುಬೇಳೆಯಿಂದ ಮಾಡುವ ಸಾಂಪ್ರದಾಯಿಕ ಪೆಸರಟ್ಟು ರೆಸಿಪಿಯ ಬಗ್ಗೆ ಇರುವ ಮಾಹಿತಿಯನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊAಡಿದ್ದಾರೆ. ಇದು ದೈಹಿಕ ಸದೃಢತೆಯನ್ನು ಹೆಚ್ಚಿಸಿ, ದೀರ್ಘಕಾಲದವರೆಗೆ ಶಕ್ತಿಯನ್ನು ಒದಗಿಸುವ ಅತ್ಯುತ್ತಮ ಪ್ರೋಟೀನ್ ಭರಿತ ಖಾದ್ಯದ ತುಂಬಾನೇ ಸರಳವಾಗಿ ಮಾಡಬಹುದಾದ ರೆಸಿಪಿ. ಇದು ಹಸಿರು ಹೆಸರುಕಾಳು ಹಾಗೂ ಅಕ್ಕಿಯನ್ನು…

Read More