Skip to main content

3Kaala News

ಸುಭಾಷಿತ 

ಯಾರಿಗಾದರೂ ಅವರು ಕೃತಜ್ಞತೆಯಿಂದ ಸ್ವೀಕರಿಸಲು ಸಾಧ್ಯವಾಗುವಷ್ಟು ಮಾತ್ರ ಸಹಾಯ ಮಾಡಿ. ನೀವು ಅವನಿಗೆ ಹೆಚ್ಚು ಸಹಾಯ ಮಾಡಿದರೆ, ಅವನು ಅದನ್ನು ತನ್ನ ಹಕ್ಕು ಎಂದು ಪರಿಗಣಿಸಲು ಪ್ರಾರಂಭಿಸುತ್ತಾನೆ. ಮತ್ತು ಅವನು ಅದನ್ನು ಪಡೆಯದಿದ್ದಾಗ, ಅದೇ ವ್ಯಕ್ತಿ ನಿಮ್ಮ ಶತ್ರುವಾಗುತ್ತಾನೆ.

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಈ ಬಾರಿ ಸಾಮಾನ್ಯರಿಗೆ ಬಿಗ್ ಬಾಸ್ ಮನೆಯೊಳಗೆ ಸ್ಪರ್ಧಿಗಳಾಗುವ ಅವಕಾಶವಿದೆ !

ಯಾವ್ಯಾವ ಸೆಲೆಬ್ರಿಟಿಗಳೂ ಹೋಗ್ತಾರೆ ಗೊತ್ತಾ ಬೆಂಗಳೂರು: ‘ಕಲರ್ಸ್ ಕನ್ನಡ’ದ ಕನ್ನಡದ ಬಿಗ್ ಬಾಸ್ 13ನೇ ಸೀಸನ್ ಶೀಘ್ರದಲ್ಲೇ ಆರಂಭಗೊಳ್ಳಲಿದೆ. ಮೂಲಗಳ ಪ್ರಕಾರ, ಸೆಪ್ಟೆಂಬರ್ ಮೊದಲ ವಾರದಲ್ಲಿ ಬಿಗ್ ಬಾಸ್ ಶುರುವಾಗುವ ನಿರೀಕ್ಷೆಯಿದೆ.ಈ ಬಾರಿ ಸಾಮಾನ್ಯರಿಗೆ ಬಿಗ್ ಬಾಸ್ ಮನೆಯೊಳಗೆ ಸ್ಪರ್ಧಿಗಳಾಗುವ ಅವಕಾಶವಿದೆ.ತಾವು ‘ಬಿಗ್ ಬಾಸ್’ಗೆ ಯಾಕೆ ಹೋಗಬೇಕೆನ್ನುವ 3 ನಿಮಿಷದ ವಿಡಿಯೋವನ್ನು ‘ಕಲರ್ಸ್ ಕನ್ನಡ’ಕ್ಕೆ ಕಳುಹಿಸಬೇಕು ಆ ಮೂಲಕ ಅಡಿಷನ್‌ನಲ್ಲಿ ಭಾಗಿಯಾಗಬಹುದು.ಸಾಮಾನ್ಯರಿಗೆ ಅವಕಾಶವಿದ್ರೂ ಸಂಪೂರ್ಣವಾಗಿ ಸಾಮಾನ್ಯರೇ ಬಿಗ್ ಬಾಸ್ ಮನೆಯಲ್ಲಿ ಇರುವುದಿಲ್ಲ. ಇದರ ಜತೆ ಸೆಲೆಬ್ರಿಟಿಗಳೂ ಇರಲಿದ್ದಾರೆ.ಪ್ರೋಮೊ,…

Read More

ಹುಲಿ ರಕ್ಷಿತಾರಣ್ಯದಲ್ಲಿ ರೌಡಿಶೀಟರ್‌ನಿಂದ ಮದ್ಯದ ಪಾರ್ಟಿ: ಆರ್‌ಎಫ್‌ಒ ಸಸ್ಪೆಂಡ್

ಚಾಮರಾಜನಗರ; ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ರಕ್ಷಿತಾರಣ್ಯದ ಕೋರ್ ವಲಯದಲ್ಲಿ ಮೂವರು ಮದ್ಯ ಸೇವನೆ ಮಾಡಿದ್ದ ಫೋಟೋ ಕೆಲವು ದಿನಗಳ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ಘಟನೆ ಸಂಬAಧ ಕರ್ತವ್ಯಲೋಪ ಎಸಗಿದ ಆರೋಪದ ಮೇಲೆ ವಲಯ ಅರಣ್ಯಾಧಿಕಾರಿಯನ್ನು ಸರ್ಕಾರ ಸಸ್ಪೆಂಡ್ ಮಾಡಿದೆ.ಮದ್ದೂರು ವನ್ಯಜೀವಿ ವಲಯದ ವಲಯ ಅರಣ್ಯಾಧಿಕಾರಿ ಡಿ.ಪುನೀತ್ ಕುಮಾರ್ ಅಮಾನತಾದವರು.ಮದ್ದೂರು ವಲಯದ ಕಳ್ಳ ಬೇಟೆ ಶಿಬಿರದ ಬಳಿಯ ಹುಲಿ ಕಟ್ಟೆಯಲ್ಲಿ ಮೂವರು ಮದ್ಯ ಸೇವನೆ ಮಾಡಿದ್ದರ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್…

Read More

ಭಾರತದ ರಾಜಕೀಯ ಇತಿಹಾಸದಲ್ಲಿ ಹೊಸ ಅಧ್ಯಾಯ: ನೆಹರು ದಾಖಲೆಯನ್ನು ಮೀರಲಿರುವ ಪ್ರಧಾನಿ ನರೇಂದ್ರ ಮೋದಿ

ಭಾರತದ ರಾಜಕೀಯ ಇತಿಹಾಸದಲ್ಲಿ ಕೆಲ ಕ್ಷಣಗಳು ಕೇವಲ ಅಂಕಿ-ಅಂಶಗಳ ಸಾಧನೆಗಳಾಗಿರುವುದಿಲ್ಲ; ಅವು ಜನಾಭಿಪ್ರಾಯದ ದಿಕ್ಕನ್ನು, ದೇಶದ ರಾಜಕೀಯ ಮನೋಭಾವವನ್ನು ಹಾಗೂ ಆಡಳಿತದ ಮೇಲೆ ಜನರ ವಿಶ್ವಾಸವನ್ನು ಪ್ರತಿಬಿಂಬಿಸುವ ಐತಿಹಾಸಿಕ ಘಟ್ಟಗಳಾಗಿರುತ್ತವೆ. ಅಂತಹ ಒಂದು ಮಹತ್ವದ ಮೈಲಿಗಲ್ಲಿನತ್ತ ದೇಶ ಈಗ ಸಾಗುತ್ತಿದೆ. 2026ರ ಜೂನ್ 10ರಂದು ಪ್ರಧಾನಿ ನರೇಂದ್ರ ಮೋದಿ ಅವರು ಭಾರತದ ಮೊದಲ ಪ್ರಧಾನಮಂತ್ರಿ ಜವಾಹರಲಾಲ್ ನೆಹರು ಅವರ ನಿರಂತರ ಆಯ್ಕೆಯಾದ ಪ್ರಧಾನಮಂತ್ರಿ ಅವಧಿಯ ದಾಖಲೆಯನ್ನು ಮೀರಲಿದ್ದಾರೆ. 2014ರ ಮೇ 26ರಂದು ಮೊದಲ ಬಾರಿಗೆ ಪ್ರಧಾನಮಂತ್ರಿಯಾಗಿ ಪ್ರಮಾಣವಚನ…

Read More

ಸಚಿವ ಸತೀಶ್ ಜಾರಕಿಹೊಳಿ ವಿರುದ್ಧ ಸುಳ್ಳು ವದಂತಿ ಸೃಷ್ಟಿಸಿರುವ ಕಿಡಿಗೇಡಿಗಳನ್ನು ಬಂಧಿಸಿ :ದೇವರಾಜ್ ಟಿ. ಕಾಟೂರು ಒತ್ತಾಯ

ಮೈಸೂರು; ಸಾಮಾಜಿಕ ಜಾಲ ತಾಣದಲ್ಲಿ ಸಚಿವ ಸತೀಶ್ ಜಾರಕಿ ಹೊಳಿ ಅವರ ವಿರುದ್ಧ ಅಪಪ್ರಚಾರ ಮತ್ತು ಜನರಲ್ಲಿ ಗೊಂದಲ ಸೃಷ್ಟಿ ಮಾಡಿ, ಅವರ ಹೆಸರಿಗೆ ಧಕ್ಕೆ ತಂದಿರುವ ಕಿಡಿಗೇಡಿಗಳನ್ನು ಕೂಡಲೇ ಬಂಧಿಸಬೇಕೆAದು ಕರ್ನಾಟಕ ರಾಜ್ಯ ನಾಯಕರ ಯುವ ಸೇನೆಯ ರಾಜ್ಯಾಧ್ಯಕ್ಷ ದೇವರಾಜ್ ಟಿ. ಕಾಟೂರು ಆಗ್ರಹಿಸಿದ್ದಾರೆ.ಸೋಮವಾರ ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಮುಖ್ಯಮಂತ್ರಿ ಸ್ಥಾನದಿಂದ ಸಿದ್ದರಾಮಯ್ಯರನ್ನು ಕೆಳಗಿಳಿಸುವುದಕ್ಕೆ ಅವರ ವಿರುದ್ಧ ಸಹಿ ಸಂಗ್ರಹ ನಡೆಸಲಾಗಿದೆ ಹಾಗೂ ಸಚಿವ ಸತೀಶ್ ಜಾರಕಿಹೊಳಿ ಅವರು ಸಿದ್ದರಾಮಯ್ಯ…

Read More

ರಾಜ್ಯ ಎಸ್‌ಟಿ ಮೋರ್ಚಾ ಪ್ರಧಾನ ಕಾರ್ಯದರ್ಶಿಯಾಗಿ ಶಿವಕುಮಾರ್ ನೇಮಕ

ಮೈಸೂರು: ರಾಜ್ಯ ಬಿಜೆಪಿ ಎಸ್‌ಟಿ ಮೋರ್ಚಾ ಪ್ರಧಾನ ಕಾರ್ಯದರ್ಶಿಯನ್ನಾಗಿ ಮೈಸೂರು ಮಹಾನಗರ ಪಾಲಿಕೆಯ ಮಾಜಿ ಮೇಯರ್ ಶಿವಕುಮಾರ್ ಅವರನ್ನು ನೇಮಕ ಮಾಡಲಾಗಿದೆ. ಇವರು ಈ ಹಿಂದೆ ಎಸ್‌ಟಿ ಮೋರ್ಚಾ ಕೋಶಾಧ್ಯಕ್ಷರಾಗಿ ಕೆಲಸ ಮಾಡಿದ್ದರು. ಈಗ ರಾಜ್ಯ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಿಸಲಾಗಿದೆ.ಮೈಸೂರು ನಗರಪಾಲಿಕೆಯ ಸದಸ್ಯರಾಗಿ, ಹಣಕಾಸು ಸ್ಥಾಯಿ ಸಮಿತಿ, ವರ್ಕ್್ಸ ಕಮಿಟಿ ಅಧ್ಯಕ್ಷರಾಗಿ ಕೆಲಸ ಮಾಡಿದ್ದ ಶಿವಕುಮಾರ್. ಮಹಾಪೌರರಾಗಿಯೂ ಕೆಲಸ ನಿರ್ವಹಿಸಿದ್ದರು.

Read More

ಜೂ 21 ರಂದು ಮೈಸೂರು ಅರಮನೆ ಆವರಣದಲ್ಲಿ ಅಂತರಾಷ್ಟಿçಯ ಯೋಗ ದಿನಾಚರಣೆ: ಅಪರ ಜಿಲ್ಲಾಧಿಕಾರಿ ಐಶ್ವರ್ಯ ಆರ್

ಮೈಸೂರು; ಜಿಲ್ಲಾಡಳಿತದ ವತಿಯಿಂದ ಜೂನ್ 21 ರಂದು ಮೈಸೂರು ಅರಮನೆ ಆವರಣದಲ್ಲಿ 12 ನೇ ಅಂತರಾಷ್ಟಿçÃಯ ದಿನಾಚರಣೆಯನ್ನು ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಐಶ್ವರ್ಯ.ಆರ್ ತಿಳಿಸಿದರು.ಸೋಮವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ12 ನೇ ಅಂತರಾಷ್ಟಿçÃಯ ದಿನಾಚರಣೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜನರು ಯೋಗವನ್ನು ಯೋಗದಿನಕ್ಕೆ ಮಾತ್ರ ಮೀಸಲಿಡದೆ ಯೋಗಾಭ್ಯಾಸವನ್ನು ಪ್ರತಿದಿನ ಅಳವಡಿಸಿಕೊಳ್ಳಬೇಕು. ಯೋಗದ ವಿವಿಧ ಆಸನಗಳಿಂದ ದೇಹದ ಎಲ್ಲಾ ಸ್ನಾಯು ಹಾಗೂ ನರಗಳಿಗೆ ವ್ಯಾಯಾಮ ನೀಡಿ ಆರೋಗ್ಯಯುತ ಜೀವನಕ್ಕೆ ಸಹಾಯಕವಾಗುತ್ತದೆ ಎಂದರು.ಜೂ….

Read More

41 ಸ್ವತ್ತು ಕಳವು ಮತ್ತು 2 ವಂಚನೆ ಪ್ರಕರಣ ಭೇದಿಸಿದ ಮೈಸೂರು ನಗರ ಪೊಲೀಸರು

*ವಶಪಡಿಸಿಕೊಂಡ ಸ್ವತ್ತುಗಳು ವಾರಸ್ಮದಾರರಿಗೆ ವಾಪಾಸ್ ಮೈಸೂರು: ಮೈಸೂರು ನಗರದ ವಿವಿಧ ಠಾಣೆಯ ಪೊಲೀಸರು ಭರ್ಜರಿ ಕಾರ್ಯಚರಣೆ ನಡೆಸಿ ಕಳೆದ ಮೂರು ತಿಂಗಳಲ್ಲಿ 41ಸ್ವತ್ತು ಕಳುವು ಮತ್ತು 3 ವಂಚನೆ ಪ್ರಕರಣಗಳನ್ನು ಪತ್ತೆ ಹಚ್ಚಿದ್ದಾರೆ ಎಂದು ಮೈಸೂರು ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ತಿಳಿಸಿದರು. ಮೈಸೂರು ನಗರ ಪೊಲೀಸ್ ಘಟಕದಿಂದ ಕಳೆದ 03 ತಿಂಗಳುಗಳಲ್ಲಿ ಒಂದು ದರೋಡೆ ಸಂಚು, ಎರಡು ಸುಲಿಗೆ, 10 ಕನ್ನ ಕಳುವು, 9 ಮನೆ ಕಳ್ಳತನ, 4 ಮನೆ ಕೆಲಸದವರಿಂದ ಕಳ್ಳತನ. 10…

Read More

ಕ್ರೀಡಾ ವಸತಿ ನಿಲಯಗಳಲ್ಲಿ ಯೋಗ ತರಬೇತುದಾರರನ್ನು ನೇಮಿಸಿಕೊಂಡು ಯೋಗ ತರಬೇತಿ ಆರಂಭಿಸಿ;ರಮೇಶ್ ಶೆಟ್ಟಿ

ಮೈಸೂರು: ಮೈಸೂರು ಜಿಲ್ಲೆಯ ಕ್ರೀಡಾ ವಸತಿ ನಿಲಯಗಳಲ್ಲಿ ಯೋಗ ತರಬೇತಿ ಆರಂಭಿಸಿ, ಅರ್ಹ ಯೋಗ ತರಬೇತುದಾರರನ್ನು ನೇಮಿಸಿ, ಯೋಗ ಕ್ರೀಡೆಗೆ ಉತ್ತೇಜನ ನೀಡಬೇಕೆಂದು ಅಂತರರಾಷ್ಟಿçÃಯ ಯೋಗ ಶಿಕ್ಷಕ ರಮೇಶ್ ಶೆಟ್ಟಿ ಒತ್ತಾಯಿಸಿದರು.ಸೋಮವಾರ ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರುಮ,ಮೈಸೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆಯಲ್ಲಿ ಅನೇಕ ಯೋಗ ಪ್ರತಿಭೆಗಳು ಹೊರಹೊಮ್ಮುತ್ತಿದ್ದು, ರಾಜ್ಯ ಹಾಗೂ ರಾಷ್ಟಿçÃಯ ಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿ, ಉತ್ತಮ ಸಾಧನೆ ಮಾಡುತ್ತಿರುವುದು ಸಂತಸದ ಸಂಗತಿಯಾಗಿದೆ. ಯೋಗ ಕ್ಷೇತ್ರದಲ್ಲಿ ಉತ್ತಮ ಅವಕಾಶಗಳಿದ್ದರೂ, ಪ್ರತಿಭಾವಂತ…

Read More