3Kaala News

ಸುಭಾಷಿತ 

ಒಬ್ಬರ ಯಶಸ್ಸನ್ನು ನೋಡಿ ಹೊಟ್ಟೆಕಿಚ್ಚು ಪಡುತ್ತಿದ್ದಾರೆಂದರೆ,
ಅವರಲ್ಲಿ ಶ್ರಮಪಡುವ ಯೋಗ್ಯತೆಯೂ ಇಲ್ಲ,
ಆ ಯಶಸ್ಸಿನ ಹಿಂದಿರುವ ಕಷ್ಟಗಳನ್ನು ಅರಿಯುವ ಯೋಗ್ಯತೆಯೂ ಇಲ್ಲ ಎಂದೇ ಅರ್ಥ.
ಸೋಮಾರಿಗಳ ಕಣ್ಣಿಗೆ ಸಾಧನೆ ಯಾವತ್ತೂ ಅದೃಷ್ಟದಂತೆ ಕಾಣುತ್ತದೆ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

‘ನಟನ’ದಲ್ಲಿ ನಾಟಕ ‘ಸಂಜೆ ಹಾಡು’


ಮೈಸೂರು; ಮೈಸೂರಿನ ರಾಮಕೃಷ್ಣ ನಗರದಲ್ಲಿರುವ ನಟನರಂಗ ಶಾಲೆಯಲ್ಲಿ ಲಾವಣ್ಯ ಬೈಂದೂರು ಪ್ರಸ್ತುತ ಪಡಿಸುವ ‘ಸಂಜೆ ಹಾಡು’ ನಾಟಕವು ಜೂನ್ 14 ರಂದು ಪ್ರದರ್ಶನಗೊಳ್ಳಲಿದೆ.ನಾಟಕದ ರಚನೆ ರಾಜೇಂದ್ರಕಾರAತ ಹಾಗೂ ನಾಟಕದ ನಿರ್ದೇಶನ ಬಿ.ಗಣೇಶಕಾರಂತ ಅವರದ್ದು.
ನಾಟಕದ ಕುರಿತು: ತನ್ನದೇ ಮಗನಿಂದದೂರವಾಗುತ್ತಿರುವತAದೆಯ ಹೃದಯಕ್ಕೆ ಆ ಬಾಡಿಗೆದಾರನೇ ನಿಜವಾದ ಮಗನಂತೆ ಹತ್ತಿರವಾಗುವ ಕ್ಷಣಗಳು ನಾಟಕದಲ್ಲಿಅತ್ಯಂತ ಭಾವನಾತ್ಮಕವಾಗಿ ಮೂಡಿ ಬಂದಿದೆ.ರಕ್ತಸAಬAಧಕ್ಕಿAತ ಹೃದಯಗಳ ಆತ್ಮೀಯತೆಯಲ್ಲಿ ಸಂಬAಧಗಳ ನಿಜವಾದಅರ್ಥಅಡಗಿದೆ ಎಂಬ ಸಂದೇಶವನ್ನು ಈ ನಾಟಕ ಸೂಕ್ಷö್ಮವಾಗಿಆದರೆಗಾಢವಾಗಿ ಪ್ರೇಕ್ಷಕರ ಮನಸ್ಸಿಗೆ ತಲುಪಿಸುತ್ತದೆ.ನಾಟಕವು ಹಿರಿಯತಲೆಮಾರಿನ ಪ್ರೇಕ್ಷಕರಿಂದ ಹಿಡಿದು ಇಂದಿನ ತಲೆಮಾರಿನ ಪ್ರೇಕ್ಷಕರಕಣ್ಣಂಚಿನಲ್ಲಿ ನೀರುತರಿಸುವ ಮೂಲಕ ಪ್ರೇಕ್ಷಕರನ್ನು ಆಲೋಚನೆಗೆ ಪ್ರೇರೇಪಿಸುವ ಜತೆಯಲ್ಲಿ ಭಾವನಾಲೋಕದತ್ತಕರೆದೊಯ್ಯುತ್ತದೆ.
ಹೆಚ್ಚಿನ ಮಾಹಿತಿಗಾಗಿ 7259537777, 9480468327, 9845595505 ಸಂಪರ್ಕಿಸಿ.