Skip to main content

3Kaala News

ಸುಭಾಷಿತ 

ಯಾರಿಗಾದರೂ ಅವರು ಕೃತಜ್ಞತೆಯಿಂದ ಸ್ವೀಕರಿಸಲು ಸಾಧ್ಯವಾಗುವಷ್ಟು ಮಾತ್ರ ಸಹಾಯ ಮಾಡಿ. ನೀವು ಅವನಿಗೆ ಹೆಚ್ಚು ಸಹಾಯ ಮಾಡಿದರೆ, ಅವನು ಅದನ್ನು ತನ್ನ ಹಕ್ಕು ಎಂದು ಪರಿಗಣಿಸಲು ಪ್ರಾರಂಭಿಸುತ್ತಾನೆ. ಮತ್ತು ಅವನು ಅದನ್ನು ಪಡೆಯದಿದ್ದಾಗ, ಅದೇ ವ್ಯಕ್ತಿ ನಿಮ್ಮ ಶತ್ರುವಾಗುತ್ತಾನೆ.

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

‘ನಟನ’ದಲ್ಲಿ ನಾಟಕ ‘ಸಂಜೆ ಹಾಡು’


ಮೈಸೂರು; ಮೈಸೂರಿನ ರಾಮಕೃಷ್ಣ ನಗರದಲ್ಲಿರುವ ನಟನರಂಗ ಶಾಲೆಯಲ್ಲಿ ಲಾವಣ್ಯ ಬೈಂದೂರು ಪ್ರಸ್ತುತ ಪಡಿಸುವ ‘ಸಂಜೆ ಹಾಡು’ ನಾಟಕವು ಜೂನ್ 14 ರಂದು ಪ್ರದರ್ಶನಗೊಳ್ಳಲಿದೆ.ನಾಟಕದ ರಚನೆ ರಾಜೇಂದ್ರಕಾರAತ ಹಾಗೂ ನಾಟಕದ ನಿರ್ದೇಶನ ಬಿ.ಗಣೇಶಕಾರಂತ ಅವರದ್ದು.
ನಾಟಕದ ಕುರಿತು: ತನ್ನದೇ ಮಗನಿಂದದೂರವಾಗುತ್ತಿರುವತAದೆಯ ಹೃದಯಕ್ಕೆ ಆ ಬಾಡಿಗೆದಾರನೇ ನಿಜವಾದ ಮಗನಂತೆ ಹತ್ತಿರವಾಗುವ ಕ್ಷಣಗಳು ನಾಟಕದಲ್ಲಿಅತ್ಯಂತ ಭಾವನಾತ್ಮಕವಾಗಿ ಮೂಡಿ ಬಂದಿದೆ.ರಕ್ತಸAಬAಧಕ್ಕಿAತ ಹೃದಯಗಳ ಆತ್ಮೀಯತೆಯಲ್ಲಿ ಸಂಬAಧಗಳ ನಿಜವಾದಅರ್ಥಅಡಗಿದೆ ಎಂಬ ಸಂದೇಶವನ್ನು ಈ ನಾಟಕ ಸೂಕ್ಷö್ಮವಾಗಿಆದರೆಗಾಢವಾಗಿ ಪ್ರೇಕ್ಷಕರ ಮನಸ್ಸಿಗೆ ತಲುಪಿಸುತ್ತದೆ.ನಾಟಕವು ಹಿರಿಯತಲೆಮಾರಿನ ಪ್ರೇಕ್ಷಕರಿಂದ ಹಿಡಿದು ಇಂದಿನ ತಲೆಮಾರಿನ ಪ್ರೇಕ್ಷಕರಕಣ್ಣಂಚಿನಲ್ಲಿ ನೀರುತರಿಸುವ ಮೂಲಕ ಪ್ರೇಕ್ಷಕರನ್ನು ಆಲೋಚನೆಗೆ ಪ್ರೇರೇಪಿಸುವ ಜತೆಯಲ್ಲಿ ಭಾವನಾಲೋಕದತ್ತಕರೆದೊಯ್ಯುತ್ತದೆ.
ಹೆಚ್ಚಿನ ಮಾಹಿತಿಗಾಗಿ 7259537777, 9480468327, 9845595505 ಸಂಪರ್ಕಿಸಿ.