ಮಳೆಗಾಲದಲ್ಲಿ ನೇರಳೆ ಹಣ್ಣು ತಿನ್ನುವುದು ವೆರಿ ಡೇಂಜರ್ … ಯಾಕೇ ಗೊತ್ತಾ !
ಈಗ ನೇರಳೆ ಹಣ್ಣಿನ ಕಾಲ. ಹಲವು ರೋಗಿಗಳಿಗೆ ರಾಮಬಾಣ ವಾಗಿ ಕೆಲಸ ಮಾಡುವ ನೆರಳೆ ಹಣ್ಣು, ಮಳೆಗಾಲದಲ್ಲಿ ವೆರಿ ಡೇಂಜರ್ ! ಮಳೆಗಾಲದಲ್ಲಿ ಈ ಹಣ್ಣನ್ನು ತಿಂದರೆ ಅನಾರೋಗ್ಯಕ್ಕೀಡಾಗುವುದು ಗ್ಯಾರಂಟಿ. ಎಲ್ಲದಕ್ಕಿಂತ ಮುಖ್ಯವಾಗಿ ಯಾರಿಗೆ ಈಗಾಗಲೇ ಶ್ವಾಸಕೋಶದ ತೊಂದರೆ ಇರುತ್ತದೆಯೋ, ಅಂತವರು ಮಳೆಗಾಲದ ನೇರಳೆ ಹಣ್ಣಿನ ತಂಟೆಗೆ ಹೋಗಲೇಬಾರದು. ನೇರಳೆ ಹಣ್ಣು ಸ್ವಾಭಾವಿಕವಾಗಿ ದೇಹದಲ್ಲಿ ತಂಪು ಮೂಡಿಸುವ ಗುಣವನ್ನು ಹೊಂದಿದೆ. ಮಳೆಗಾಲದ ತಣ್ಣನೆಯ ಹವಾಮಾನದ ಜೊತೆಗೆ ಈ ಹಣ್ಣನ್ನು ತಿಂದರೆ ಶ್ವಾಸಕೋಶದ ನರಗಳು ಕುಗ್ಗುವ ಸಾಧ್ಯತೆ ಇರುತ್ತದೆ.ನಮ್ಮ…