3Kaala News

ಸುಭಾಷಿತ 

ಭೌತಿಕ ಬದುಕಿಗೆ ಆಧ್ಯಾತ್ಮದ ಜ್ಞಾನ ಅವಶ್ಯಕ. ಮನುಷ್ಯ ಧರ್ಮದಿಂದ ವಿಮುಖನಾದರೇ, ಜೀವನ ಅಶಾಂತಿಯ ಕಡಲಾಗುತ್ತದೆ. ಮನುಷ್ಯನ ಬದುಕು ಇನ್ನೊಬ್ಬರಿಗೆ ಮಾದರಿಯಾಗಬೇಕಲ್ಲದೆ, ಮಾರಕವಾಗಬಾರದು.  ಸುಳ್ಳು ಹೇಳಲು ಹಲವು ದಾರಿ, ಆದರೆ ಸತ್ಯಕ್ಕೆ ಇರುವುದೊಂದೇ ದಾರಿ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಫಾಕ್ಸ್ ಡೆನ್ ಲಿಕ್ಕರ್ ಗ್ಯಾರೇಜ್’ನಲ್ಲಿ ನಡೆದ ಬೆಂಕಿ ಅವಘಡದಲ್ಲಿ ಇಬ್ಬರು ಸಾವು, 7 ಮಂದಿಗೆ ತೀವ್ರ ಗಾಯ

ಮೈಸೂರು: ಮೈಸೂರಿನ ದಟ್ಟಗಳ್ಳಿ ಸಮೀಪದಫಾಕ್ಸ್ ಡೆನ್ ಲಿಕ್ಕರ್ ಗ್ಯಾರೇಜ್’ನಲ್ಲಿ ನಡೆದ ಬೆಂಕಿ ಅವಘಡ ಸಂಭವಿಸಿ, ಇಬ್ಬರು ಮೃತಪಟ್ಟಿದ್ದು ಹಲವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.ಗ್ಯಾರೇಜ್‌ನ ನೌಕರರು ಎಂದು ಹೇಳಲಾಗುತ್ತಿರುವ ಪ್ರಕಾಶ್ ಹಾಗೂ ಸುಹೆಲ್ ಎಂಬವರು ಮೃತಪಟ್ಟಿದ್ದು, ಪಬ್‌ನಲ್ಲಿದ್ದ ಸುಮಾರು 7 ಮಂದಿಗೆ ಸುಟ್ಟ ಗಾಯಗಳಾಗಿದ್ದು, ಗಾಯಾಳುಗಳನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ.ಫಾಕ್ಸ್ ಡೆನ್ ಮೇಲಂತಸ್ತು ಮರ ಮತ್ತು ಹುಲ್ಲಿನಿಂದ ಅಲಂಕರಿಸಲಾಗಿತ್ತು.ಹಾಗಾಗಿ ಬೆಂಕಿ ಬೇಗ ಆವರಿಸಿದೆ,ಮೇಲಿಂದ ಕೆಳಗೆ ಬರಲು ಚಿಕ್ಕ ಸ್ಟೆಪ್ ಮಾತ್ರ ಇದೆ.ಜತೆಗೆ ಹೊರಗೆ ಬರಲು ಕೂಡಾ ಒಂದೇ…

Read More

ಒಕ್ಕಲಿಗ ಮಹಿಳಾ ಸಮಾಜ ವತಿಯಿಂದ ಪರಿಸರ ದಿನಾಚರಣೆ

ಮೈಸೂರು; ಇಲ್ಲಿನ ಕುವೆಂಪು ನಗರದ ಆದಿಚುಂಚನಗಿರಿ ಒಕ್ಕಲಿಗ ಮಹಿಳಾ ಸಮಾಜ ವತಿಯಿಂದ ಹಸಿರಿದ್ದರೆ ಉಸಿರು ಎಂಬ ಶೀರ್ಷಿಕೆ ಅಡಿಯಲ್ಲಿ ವಿಶ್ವ ಪರಿಸರದ ದಿನದ ಅಂಗವಾಗಿ ಸಮಾಜದ ಸದಸ್ಯರಿಗೆ ಗಿಡ ನೀಡುವುದರ ಮೂಲಕ ವಿಶ್ವ ಪರಿಸರದ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತುಅಲ್ಲದೆ ಮೆನೂ ಪಾಸ್ ಅವೇರ್ನೆಸ್ ಬಗ್ಗೆ ಜೆ ಎಸ್ ಎಸ್ ಆಸ್ಪತ್ರೆಯ ( ಆಯುರ್ವೇದ ವಿಭಾಗ ) ಡಾ. ತೇಜಸ್ವಿನಿ ಅವರ ತಂಡದಿAದ ಮಾಹಿತಿ ಮತ್ತು ಸಲಹೆಗಳನ್ನು ನೀಡಲಾಯಿತು. ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಏರ್ಪಡಿಸಲಾಯಿತು. ಇದರ ಉಪಯೋಗವನ್ನು…

Read More

ಅಭ್ಯುದಯ ಮಹಿಳಾ ಸಮಾಜದಲ್ಲಿ ವಿಶ್ವ ಪರಿಸರ ದಿನಾಚರಣೆ

ಮೈಸೂರು; ಅಭ್ಯುದಯ ಮಹಿಳಾ ಸಮಾಜದಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಸಂಪಿಗೆ ಗಿಡಗಳನ್ನು ನೆಡುವುದರ ಮೂಲಕ ಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಗ್ರಾಮೀಣ ಶಿಕ್ಷಣ ಮತ್ತು ಆರೋಗ್ಯ ಸಂಸ್ಥೆಯ ನಿರ್ದೇಶಕಿ ಸರಸ್ವತಿ ಮತ್ತು ಮಾಜಿ ಮೇಯರ್ ಬಿ .ಎಲ್. ಭೈರಪ್ಪನವರಿಂದ ಗಿಡ ನೆಡುವ ಕಾರ್ಯಕ್ರಮ ನಡೆಯಿತು.ಈ ವೇಳೆ ಅಭ್ಯುದಯ ಮಹಿಳಾ ಸಮಾಜದ ಅಧ್ಯಕ್ಷೆ ಅಂಬಿಕ, ಉಪಾಧ್ಯಕ್ಷೆ ಸುಜಾತ, ಕಾರ್ಯದರ್ಶಿ ಮಧುರ ಮೈತ್ರಿ , ಉಪ ಕಾರ್ಯದರ್ಶಿ ಗಾಯತ್ರಿ ಜಯರಾಮ್, ಗೌರವಾಧ್ಯಕ್ಷೆ ಉಷಾ ಸಿಂಗ್ , ಸಂಸ್ಥಾಪಕ ಸದಸ್ಯರಾದ ಡಾ….

Read More

ಅರಮನೆ ನಗರಿ ಮೈಸೂರಿನಲ್ಲಿ ಯೋಗ ದಿನಕ್ಕೆ ಭರದ ಸಿದ್ದತೆ; ಅನುಕೂಲಕ್ಕೆ ಅನುಗುಣವಾಗಿ ಅಭ್ಯಾಸ

ಮೈಸೂರು: ಜಾಗತಿಕವಾಗಿ ಯೋಗ ನಗರವೆಂದು ಮನ್ನಣೆ ಗಳಿಸಿರುವ ಅರಮನೆ ನಗರಿ ಮೈಸೂರು ಮತ್ತೊಂದು ವಿಶ್ವ ಯೋಗ ದಿನಾಚರಣೆ ಸಂಭ್ರಮಕ್ಕೆ ಸಜ್ಜಾಗಿದೆ. 12ನೇ ಅಂತಾರಾಷ್ಟಿçÃಯ ಯೋಗ ದಿನವನ್ನು ವಿಭಿನ್ನ ಹಾಗೂ ಹೊಸತನದೊಂದಿಗೆ ಆಚರಿಸಲು ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ.ವಿಶ್ವ ಯೋಗ ದಿನ ನಮಗೆಲ್ಲ ಹಬ್ಬವಿದ್ದಂತೆ. ಅದೇ ದಿನ ಮಾಡಿದರೆ ಸಂತೋಷ. ಆದರೆ ಅನುಕೂಲಕ್ಕೆ ತಕ್ಕಂತೆ ಬದಲಾಯಿಸಿಕೊಳ್ಳಲೂ ಅವಕಾಶ ನೀಡಿದ್ದೇವೆ. ಈ ಬಾರಿಯ ಜೂನ್ 21ರ ವಿಶ್ವ ಯೋಗ ದಿನ ಭಾನುವಾರ ಇದೆ. ತಮ್ಮ ಅನುಕೂಲಕ್ಕೆ ಅನುಗುಣವಾಗಿ ಶನಿವಾರ ಅಥವಾ ಸೋಮವಾರ ಯೋಗಾಭ್ಯಾಸ…

Read More

ಪೆಟ್ರೋಲ್, ಡೀಸೆಲ್‌ಗೆ ಪರ್ಯಾಯವಾಗಿ ಶೇಕಡ ನೂರರಷ್ಟು ಎಥನಾಲ್ ಬಳಕೆಗೆ ಆದೇಶ ಕೇಂದ್ರ ಸರ್ಕಾರದ ನಿರ್ಧಾರ ಸ್ವಾಗತ; ಕುರುಬೂರು ಶಾಂತಕುಮಾರ್

ಮೈಸೂರು; ಕಬ್ಬಿನಿಂದ ಹಾಗೂ ಕೃಷಿ ಉತ್ಪನ್ನಗಳಿಂದ ಉತ್ಪಾಧಿಸುವ ಎಥನಾಲ್‌ನ್ನು ಶೇಕಡ ನೂರರಷ್ಟು ಪೆಟ್ರೋಲ್. ಡೀಸೆಲ್‌ಗೆ ಪರ್ಯಾಯವಾಗಿ ಬಳಸಲು ಅನುಮತಿ ನೀಡಿರುವ ಕೇಂದ್ರ ಸರ್ಕಾರದ ಆದೇಶ ಸ್ವಾಗತರ್ಹವಾಗಿದೆ ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರ್ ಶಾಂತಕುಮಾರ್ ಹೇಳಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, 2006 ರಲ್ಲಿ ದಕ್ಷಿಣ ಭಾರತ ರಾಜ್ಯಗಳ ರೈತರ ಸಮಾವೇಶವನ್ನು ಮೈಸೂರಿನಲ್ಲಿ ನಡೆಸಿ ಕಬ್ಬಿನಿಂದ ಎಥನಾಲ್‌ನ್ನು ಉತ್ಪಾದಿಸಲು ಹಾಗೂ ಪೆಟ್ರೋಲ್ ಜೊತೆ ಮಿಶ್ರಣ ಮಾಡಲು ಅವಕಾಶ ನೀಡಬೇಕು. ಇದರಿಂದ ದೇಶ ಖರೀದಿಸುವ…

Read More

ಹಣ ಉಳಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಮಾಡುತ್ತಿದೆ; ಮಾಜಿ ಸಚಿವ ಡಾ. ಅಶ್ವಥ್ ನಾರಾಯಣ

ಮೈಸೂರು: ರಾಜ್ಯ ಸರ್ಕಾರದ ಖಜಾನೆ ದಿವಾಳಿಯಾಗಿದೆ. ಹೀಗಾಗಿ ಹಣ ಉಳಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಮಾಡುತ್ತಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಡಾ. ಅಶ್ವಥ್ ನಾರಾಯಣ ಟೀಕಿಸಿದರು.ಸೋಮವಾರ ಮೈಸೂರಿನ ಖಾಸಗಿ ಹೋಟೆಲ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್ ಸರ್ಕಾರ 8 ಲಕ್ಷ ಕೋಟಿರೂಗಳ ಸಾಲ ಮಾಡಿದೆ. ರಾಜ್ಯವನ್ನು ಸಾಲದ ಸುಳಿಗೆ ಸಿಲುಕಿದೆ. ಗ್ಯಾರಂಟಿ ಯೋಜನೆಗಳಿಗೆಂದು ಹಣವನ್ನೆಲ್ಲಾ ಖರ್ಚು ಮಾಡಿದೆ. ಸರ್ಕಾರದ ಖಜಾನೆ ಬರ್ಬದ್ ಆಗಿದೆ. ಖಜಾನೆಯಲ್ಲಿ ಹಣವಿಲ್ಲದ ಕಾರಣ ಆಡಳಿತ ನಡೆಸಲು…

Read More

ಪರಿಸರ ದಿನಾಚರಣೆ ಅಂಗವಾಗಿ 6 ಮಂದಿಗೆ ಪರಿಸರ ಪ್ರೇಮಿ ಪ್ರಶಸ್ತಿ ಪ್ರದಾನ

ಮೈಸೂರು:ಅರಿವು ಸಂಸ್ಥೆಯ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ 6 ಮಂದಿಗೆ ಪರಿಸರ ಪ್ರೇಮಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಜೂನ್ 17ರಂದು ಬೆಳಗ್ಗೆ 11.30 ಗಂಟೆಗೆ ಚಾಮುಂಡಿಪುರAನಲ್ಲಿರುವ ಅಪೂರ್ವ ಹೋಟೆಲ್ ಸಭಾಂಗಣದಲ್ಲಿ ನಡೆಯಲಿರುವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪರಿಸರದ ಬಗ್ಗೆ ಕಾಳಜಿ ಹೊಂದಿರುವ ಸಾಮಾಜಿಕ ಹೋರಾಟಗಾರ ವಿಕ್ರಂ ಅಯ್ಯಂಗಾರ್, ಕಡಕೋಳ ಪಟ್ಟಣ ಪಂಚಾಯತ್ ಆರೋಗ್ಯ ನಿರೀಕ್ಷಿಕ ಮಂಜುನಾಥ್ ,ಪರಿಸರ ಪ್ರೇಮಿ ಕೃಷ್ಣಪ್ಪ (ಘಂಟಯ್ಯ),ಗಗನ್ ಗೌಡ,ಪರಿಸರ ಸ್ನೇಹಿ ತಂಡದ ಅಧ್ಯಕ್ಷ ಲೋಹಿತ್, ಶಿಕ್ಷಕಿ ರೇಣುಕಾ ಅವರಿಗೆ ಪರಿಸರ ಪ್ರೇಮಿ…

Read More

ಸಾಹಿತಿ ಬನ್ನೂರು ರಾಜುಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ರಾಜ್ಯ ಪ್ರಶಸ್ತಿ ಪ್ರದಾನ

ಮೈಸೂರು: ಸಾಹಿತ್ಯ ಕ್ಷೇತ್ರದಲ್ಲಿ ಸಲ್ಲಿಸಿರುವ ಗಣನೀಯ ಸೇವೆ ಮತ್ತು ಸಾಧನೆಗಾಗಿ ಸಾಹಿತಿ ಬನ್ನೂರು ಕೆ. ರಾಜು ಅವರಿಗೆ ಪ್ರಸ್ತುತ 2026 ನೇ ಸಾಲಿನ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ರಾಜ್ಯ ಪ್ರಶಸ್ತಿಯನ್ನು ಇಂದು ಪ್ರದಾನ ಮಾಡಲಾಯಿತು.ಮೈಸೂರು ಜಿಲ್ಲಾಡಳಿತದಿಂದ ಈ ಪ್ರತಿಷ್ಠಿತ ಪ್ರಶಸ್ತಿಗೆ ಭಾಜನರಾಗಲು ಆಯ್ಕೆಗಿದ್ದ ಹಿರಿಯ ಸಾಹಿತಿ ಬನ್ನೂರು ಕೆ. ರಾಜು ಅವರು ಪಾರ್ಶ್ವವಾಯುವಿನಿಂದ ಅನಾರೋಗ್ಯವಾಗಿದ್ದ ಕಾರಣ, ನಗರದ ಕಲಾಮಂದಿರದಲ್ಲಿ ನಡೆದ ಕಾರ್ಯಕ್ರಮಕ್ಕೆ ಅವರು ಆಗಮಿಸಿ ಪ್ರಶಸ್ತಿ ಸ್ವೀಕರಿಸಲು ಸಾಧ್ಯವಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಕನ್ನಡ ಮತ್ತು ಸಂಸ್ಕöÈತಿ…

Read More

ಆರ್.ಟಿ.ವೆಂಕಟೇಶ್, ಅಜ್ಜಮಾಡ ರಮೇಶ್‌ಕುಟ್ಟಪ್ಪ ಅವರಿಗೆ ತೆರೆಮರೆಯ ಸಾಧಕ ಪ್ರಶಸ್ತಿ ಪ್ರದಾನ

ಮೈಸೂರು: ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ 45ನೇ ವರ್ಷದ ವಾರ್ಷಿಕೋತ್ಸವ ಹಾಗೂ ಶ್ರೀ ರವಿಶಂಕರ್ ಗುರೂಜಿ ಅವರ 70ನೇ ವರ್ಷದ ಹುಟ್ಟು ಹಬ್ಬದ ಸಂಭ್ರಮ ಆಚರಣೆ ಅಂಗವಾಗಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮೈಸೂರಿನ ಲಲಿತಾದ್ರಿಪುರದಲ್ಲಿರುವ ಆರ್ಟ್ ಆಫ್ ಲಿವಿಂಗ್ ಆಶ್ರಮದಲ್ಲಿ ಆರ್ ಟಿ ವೆಂಕಟೇಶ್ ಅಜ್ಜಮಾಡ ರಮೇಶ್ ಕುಟ್ಟಪ್ಪ ತೆರೆಮರೆಯ ಸಾಧಕ ಪ್ರಶಸ್ತಿ ಪ್ರಧಾನ ಮಾಡಲಾಯಿತು.ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ವತಿಯಿಂದ ನಡೆದ ತೆರೆಮರೆಯ ಸಾಧಕ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಕೆ ಆರ್ ಪೇಟೆ ತಾಲೂಕಿನ ಪ್ರಖ್ಯಾತ ವೈದ್ಯರಾದ…

Read More

ಶಾಸಕ ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನ ಹಾಗೂ ಎಸ್.ಸಿ.ಬಸವರಾಜಗೆ ವಿಧಾನಪರಿಷತ್ ಸ್ಥಾನ ನೀಡಲು ಆಗ್ರಹಿಸಿ ನಾಯಕ ಸಮಾಜದಿಂದ ಬೃಹತ್ ಪ್ರತಿಭಟನೆ

ಮೈಸೂರು; ಜಿಲ್ಲೆಯ ಎಚ್.ಡಿ.ಕೋಟೆ ಕ್ಷೇತ್ರದ ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಬೇಕು ಹಾಗೂ ಎಸ್.ಸಿ.ಬಸವರಾಜು ಅವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ನೇಮಕ ಮಾಡಬೇಕೆಂದು ಆಗ್ರಹಿಸಿ ನಗರದಲ್ಲಿ ಸೋಮವಾರ ನಾಯಕ ಸಮುದಾಯದಿಂದ ಬೃಹತ್ ಪ್ರತಿಭಟನೆಯನ್ನು ನಡೆಸಲಾಯಿತು.ನಗರದ ನಂಜರಾಜ ಬಹದ್ದೂರ್ ಛತ್ರದಲ್ಲಿ ಜಮಾಯಿಸಿದ್ದ ಮೈಸೂರು ಮತ್ತು ಚಾಮರಾಜನಗರ, ಮಂಡ್ಯ, ಕೊಡಗು ಜಿಲ್ಲೆಯ ದಿವಂಗತ ಎಸ್ ಚಿಕ್ಕಮಾದು ಮತ್ತು ಹೆಚ್ ಡಿ ಕೋಟೆಯ ಶಾಸಕ ಅನಿಲ್ ಚಿಕ್ಕಮಾದು, ಹಾಗೂ ಎಸ್ ಸಿ ಬಸವರಾಜು ರವರ ಅಭಿಮಾನಿಗಳು ಹಾಗೂ ನಾಯಕ…

Read More