3Kaala News

ಸುಭಾಷಿತ 

ಭೌತಿಕ ಬದುಕಿಗೆ ಆಧ್ಯಾತ್ಮದ ಜ್ಞಾನ ಅವಶ್ಯಕ. ಮನುಷ್ಯ ಧರ್ಮದಿಂದ ವಿಮುಖನಾದರೇ, ಜೀವನ ಅಶಾಂತಿಯ ಕಡಲಾಗುತ್ತದೆ. ಮನುಷ್ಯನ ಬದುಕು ಇನ್ನೊಬ್ಬರಿಗೆ ಮಾದರಿಯಾಗಬೇಕಲ್ಲದೆ, ಮಾರಕವಾಗಬಾರದು.  ಸುಳ್ಳು ಹೇಳಲು ಹಲವು ದಾರಿ, ಆದರೆ ಸತ್ಯಕ್ಕೆ ಇರುವುದೊಂದೇ ದಾರಿ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಮೆಡಿಕಲ್‌ನಲ್ಲಿ ಇನ್ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್‌ ಖರೀದಿ ಮಾಡುವಂತಿಲ್ಲ !

ನವದೆಹಲಿ: ಮೆಡಿಕಲ್‌ ಶಾಪ್‌ಗಳಲ್ಲಿ ಇನ್ಮು ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್‌ ಖರೀದಿ ಮಾಡುವಂತಿಲ್ಲ ಎಂದು ಕೇಂದ್ರ ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ. ವೈದ್ಯರ ಶಿಫಾರಸು ಇಲ್ಲದೇ ಯಾವುದೇ ಸಿರಪ್‌ಗಳನ್ನು ಖರೀದಿಸುವಂತಿಲ್ಲ. ಎಲ್ಲಾ ಸಿರಪ್‌ಗಳಿಗೆ ವೈದ್ಯರ ಪ್ರಿಸ್ಕ್ರಿಪ್ಷನ್‌ ಕಡ್ಡಾಯಗೊಳಿಸಲಾಗಿದೆ. ಕೆಮ್ಮಿನ ಸಿರಪ್‌ಗೂ ವೈದ್ಯರ ಶಿಫಾರಸು ಅಗತ್ಯ ಎಂದು ಕೇಂದ್ರ ಸರ್ಕಾರ ಸೂಚನೆ ನೀಡಿದೆ. ಕೆಮ್ಮು, ಶೀತ, ಜ್ವರ ಅಥವಾ ಸಿರಪ್‌ ಆಧಾರಿತ ಔಷಧಿಗಳ ಅಗತ್ಯವಿರುವ ಇತರ ಪರಿಸ್ಥಿತಿಗಳಲ್ಲಿ ಜನರು ಈ ಉತ್ಪನ್ನಗಳನ್ನು ಖರೀದಿಸುವ ಮೊದಲು ವೈದ್ಯರಿಂದ ಪ್ರಿಸ್ಕ್ರಿಪ್ಷನ್‌ ಪಡೆಯುವ…

Read More

ಮಳೆ ಕೊರತೆಯಾಗುತ್ತೆ, ಬರಗಾಲ ಆವರಿಸುತ್ತೆ… ತಾಪಮಾನ ಏರಿಕೆಯಾಗುತ್ತೆ !

ಮಳೆ ಕೊರತೆಯಾಗುತ್ತೆ, ಬರಗಾಲ ಆವರಿಸುತ್ತೆ… ತಾಪಮಾನ ಏರಿಕೆಯಾಗುತ್ತೆ !ನವದೆಹಲಿ: ಒಂದೆಡೆ ಮಳೆ ಕೊರತೆಯಾಗಿದ್ದರೆ, ಇನ್ನೊಂದೆಡೆ ತಾಪಮಾನ ಏರಿಕೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.ಜೂನ್ 1ರಿಂದ ಆರಂಭವಾಗಿರುವ ಪ್ರಸಕ್ತ ಸಾಲಿನ ನೈಋತ್ಯ ಮುಂಗಾರು ಋತುವಿನ ಮೊದಲ ಹದಿನೈದು ದಿನಗಳಲ್ಲಿ ದೇಶಾದ್ಯಂತ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗಿಲ್ಲ. ಜೂನ್ 1 ರಿಂದ ಜೂನ್ 15 ರವರೆಗಿನ ಅವಧಿಯಲ್ಲಿ ದೇಶದ ಶೇಕಡಾ 65 ರಷ್ಟು ಭಾಗದಲ್ಲಿ ಭಾರಿ ಮಳೆ ಕೊರತೆಯಾದೆ. ಈ ಅವಧಿಯಲ್ಲಿ ಭಾರತದಾದ್ಯಂತ 42.4 ಮಿ.ಮೀ ಮಳೆ ಸುರಿದಿದ್ದು, ಇದು ವಾಡಿಕೆ…

Read More

ಮಾವಿನ ಹುಣ್ಣುಗಳು ಮೊಡವೆಗಳಿಗೆ ಏಕೆ ಕಾರಣವಾಗುತ್ತದೆ?

ಮಾವಿನ ಹಣ್ಣುಗಳು ನೈಸರ್ಗಿಕವಾಗಿ ಸಕ್ಕರೆಯಲ್ಲಿ ಅಧಿಕವಾಗಿರುತ್ತವೆ ಮತ್ತು ಅಧಿಕ ಪ್ರಮಾಣದಲ್ಲಿ ಸೇವಿಸಿದಾಗ ಮಧ್ಯಮದಿಂದ ಹೆಚ್ಚಿನ ಗ್ಲೈಸೆಮಿಕ್ ಲೋಡ್ ಅನ್ನು ಹೊಂದಿರುತ್ತವೆ. ಹೆಚ್ಚುವರಿ ಸಕ್ಕರೆ ಸೇವನೆಯು ದೇಹದಲ್ಲಿ ಇನ್ಸುಲಿನ್ ಮಟ್ಟವನ್ನು ಹೆಚ್ಚಿಸುತ್ತದೆ, ಇದು ಎಣ್ಣೆ ಉತ್ಪಾದನೆ ಮತ್ತು ಉರಿಯೂತವನ್ನು ಉತ್ತೇಜಿಸುತ್ತದೆ. ಇವು ಮೊಡವೆ ಬೆಳವಣಿಗೆಗೆ ಸಂಬಂಧಿಸಿದ ಎರಡು ಅಂಶಗಳು. ಇತರ ಸಕ್ಕರೆ ಆಹಾರಗಳೊಂದಿಗೆ ಪ್ರತಿದಿನ ಹಲವಾರು ಮಾವಿನ ಹಣ್ಣುಗಳನ್ನು ತಿನ್ನುವುದರಿಂದ ಸೂಕ್ಷ್ಮ ವ್ಯಕ್ತಿಗಳಲ್ಲಿ ಮೊಡವೆಗಳು ಉಲ್ಬಣಗೊಳ್ಳಬಹುದು.ಇದು ಎಣ್ಣೆ ಗ್ರಂಥಿಗಳಲ್ಲಿ ಚಟುವಟಿಕೆಯನ್ನು ಹೆಚ್ಚಿಸುತ್ತದೆ. ಚರ್ಮದ ಮೇಲೆ ಹೆಚ್ಚುವರಿ ಎಣ್ಣೆ ಸಂಗ್ರಹವಾದಾಗ,…

Read More

ಮಹಾರಾಜ, ಓವೆಲ್‌ ಮೈದಾನದಲ್ಲಿ ಯೋಗ

ಮೈಸೂರು: ಪ್ರಸಕ್ತ ಸಾಲಿನ ವಿಶ್ವ ಯೋಗ ದಿನವನ್ನು ಯೋಗ ನಗರ ಮೈಸೂರಿನ ನಾಲ್ಕು ಪ್ರಧಾನ ವೇದಿಕೆಗಳಲ್ಲಿ ಬೃಹತ್‌ ಪ್ರಮಾಣದಲ್ಲಿ ಆಯೋಜಿಸಲಾಗುತ್ತಿದೆ.ಪ್ರಧಾನಿ ನರೇಂದ್ರ ಮೋದಿ ಅವರ ಪ್ರಯತ್ನದ ಫಲವಾಗಿ ವಿಶ್ವ ಸಂಸ್ಥೆ 2015ರಲ್ಲಿ ಜೂನ್‌ 21ನ್ನು ಅಂತಾರಾಷ್ಟ್ರೀಯ ಯೋಗ ದಿನವಾಗಿ ಘೋಷಿಸಿತು. ಕಳೆದ 11 ವರ್ಷಗಳಲ್ಲೂ ಯೋಗಾಚರಣೆಯ ಬಹುತೇಕ ಚಟುವಟಿಕೆಗಳು ಮೈಸೂರು ಅರಮನೆ ಅಂಗಳದಲ್ಲೇ ನಡೆದಿವೆ.ಈ ಬಾರಿ ಯೋಗಾಪಟುಗಳು ಹಾಗೂ ಸಾರ್ವಜನಿಕರ ಅನುಕೂಲಕ್ಕಾಗಿ ವಿನೂತನ ಪ್ರಯೋಗಗಳನ್ನು ಮಾಡಲಾಗುತ್ತಿದೆ. ಮೈಸೂರು ಅರಮನೆ ಅಂಗಳದಲ್ಲೂ ಯೋಗಾಭ್ಯಾಸ ನಡೆಯಲಿದೆ. ಹೆಚ್ಚುವರಿಯಾಗಿ ಮಹಾರಾಜ ಕಾಲೇಜು…

Read More

ಕೆಂಪೇಗೌಡರ ಜಯಂತಿಯ ಪ್ರಚಾರ ರಥಕ್ಕೆ ಅದ್ಧೂರಿ ಚಾಲನೆ

ಮೈಸೂರು; ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ಜೂನ್ 27ರಂದು ಮೈಸೂರಿನ ಕಲಾಮಂದಿರದಲ್ಲಿ ಆಯೋಸಲಾಗಿದ್ದು, ಈ ಹಿನ್ನೆಲೆಯಲ್ಲಿ ಮಂಗಳವಾರ ನಗರದಲ್ಲಿ ಜಯಂತಿಯ ಕೆಂಪೇಗೌಡರ ಪ್ರಚಾರ ರಥಕ್ಕೆ ಅದ್ಧೂರಿ ಚಾಲನೆ ನೀಡಲಾಯಿತು.ಮೈಸೂರಿನ ಕುವೆಂಪು ನಗರದಲ್ಲಿರುವ ಬಂದAತಮ್ಮ ಕಾಳಮ್ಮ ದೇವಸ್ಥಾನದ ಮುಂಭಾಗ ಕೆಂಪೇಗೌಡರ ಜಯಂತಿಯ ಪ್ರಚಾರ ರಥಕ್ಕೆ ಮೈಸೂರಿನ ಆದಿ ಚುಂಚನಗಿರಿ ಶಾಖ ಮಠದ ಶ್ರೀ ಸೋಮೇಶ್ವರ ನಾಥ ಸ್ವಾಮೀಜಿಯವರು ಕೆಂಪೇಗೌಡರ ಪ್ರತಿಕೃತಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿದರು.ಅವರಿಗೆ ಶಾಸಕರುಗಳಾದ ಹರೀಶ್‌ಗೌಡ, ಜಿ.ಟಿ ದೇವೇಗೌಡ, ಮಾಜಿ ಸಂಸದ ಪ್ರತಾಪ್ ಸಿಂಹ ಮತ್ತಿತರರು…

Read More

ಹಂಪಾಪುರ ಗ್ರಾಮದಲ್ಲಿ ಮಣ್ಣನ್ನು ರಕ್ಷಿಸಿ ಅಭಿಯಾನ

ಮೈಸೂರು; ಐಸಿಎಆರ್ ಜೆಎಸ್‌ಎಸ್ ಕೃಷಿ ವಿಜ್ಞಾನ ಕೇಂದ್ರ, ಸುತ್ತೂರು ಹಾಗೂ ಎಟಿಎಂಎ ಮೈಸೂರು ಸಹಯೋಗದೊಂದಿಗೆ ಎಚ್.ಡಿ. ಕೋಟೆ ತಾಲೂಕಿನ ಹಂಪಾಪುರ ಗ್ರಾಮದಲ್ಲಿ ಖೇತ್ ಬಚ್ಚಾವೋ ಅಭಿಯಾನವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಕೆವಿಕೆ ವಿಜ್ಞಾನಿಗಳು ಮತ್ತು ಕೃಷಿ ಇಲಾಖೆ ಅಧಿಕಾರಿಗಳು ಕೃಷಿ ಮತ್ತು ತೋಟಗಾರಿಕಾ ಬೆಳೆಗಳಲ್ಲಿ ಮಣ್ಣು ಪರೀಕ್ಷೆ, ಮಣ್ಣಿನ ಆರೋಗ್ಯ ನಿರ್ವಹಣೆ, ಹಸಿರು ಗೊಬ್ಬರ ಮತ್ತು ನೈಸರ್ಗಿಕ ಕೃಷಿ ಪದ್ಧತಿಗಳ ಮಹತ್ವದ ಬಗ್ಗೆ ರೈತರಲ್ಲಿ ಜಾಗೃತಿ ಮೂಡಿಸಿದರು. ಮಣ್ಣಿನ ಪರೀಕ್ಷೆಯ ಫಲಿತಾಂಶಗಳ ಆಧಾರದ ಮೇಲೆ ವೈಜ್ಞಾನಿಕ ಪೋಷಕಾಂಶ…

Read More

ಅಗ್ನಿ ದುರಂತದಲ್ಲಿ ಮೃತರಾದ ಕುಟುಂಬದವರಿಗೆ ತಲಾ 50 ಲಕ್ಷರೂ ಪರಿಹಾರ ನೀಡಿ; ಸಿ.ನಾರಾಯಣಗೌಡ ಆಗ್ರಹ

ಮೈಸೂರು; ಮೈಸೂರಿನ ದಟ್ಟಗಳ್ಳಿಯ ಪಬ್‌ವೊಂದರಲ್ಲಿ ನಡೆದ ಅಗ್ನಿ ದುರಂತದಲ್ಲಿ ಸಜೀವವಾಗಿ ದಹನವಾದ ಅಡುಗೆ ಸಿಬ್ಬಂದಿಗಳ ಕುಟುಂಬವರಿಗೆ ಕೂಡಲೇ 25 ಲಕ್ಷ ಪರಿಹಾರ ನೀಡಬೇಕೆಂದು ಮೈಸೂರು ಹೋಟಲು ಮಾಲೀಕರ ಸಂಘದ ಅಧ್ಯಕ್ಷ ಸಿ.ನಾರಾಯಣಗೌಡ ಆಗ್ರಹಿಸಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ದಟ್ಟಗಳ್ಳಿಯ ಬಾರ್ ಅಂಡ್ ರೆಸ್ಟೋರೆಂಟ್‌ನಲ್ಲಿ ನಡೆದ ಅಗ್ನಿ ದುರಂತದಲ್ಲಿ ಅಡುಗೆ ಸಿಬ್ಬಂದಿಗಳು ಸಾವನ್ನಪ್ಪಿದ್ದು ಅತ್ಯಂತ ದು:ಖದ ವಿಷಯವಾಗಿದೆ. ಅವರ ಕುಟುಂಬದವರಿಗೆ ಭಗವಂತ ದು:ಖ ತಡೆಯುವ ಶಕ್ತಿನೀಡಲೆಂದು ಪ್ರಾರ್ಥಿಸುವುದಾಗಿ ಹೇಳಿದ್ದಾರೆ.ಮೃತರು ಡಾರ್ಜಲಿಂಗ್ ಮತ್ತು ನೇಪಾಳ ಮೂಲದವರಾಗಿದ್ದು, ಜೀವನ…

Read More

ಶಿಷ್ಯ ವೇತನ ನೀಡುವಂತೆ ಒತ್ತಾಯಿಸಿ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಸಂಶೋಧಕರ ಅಹೋರಾತ್ರಿ ಧರಣಿ

ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪಿ.ಎಚ್.ಡಿ ಪ್ರವೇಶಾತಿ ಪಡೆದ ಸಂಶೋಧಕರುಗಳಿಗೆ ಶಿಷ್ಯ ವೇತನ ನೀಡುವಂತೆ ಒತ್ತಾಯಿಸಿ ಮೈಸೂರು ವಿವಿ ಸಂಶೋಧಕರು ಆಹೋರಾತ್ರಿ ಧರಣಿ ಆರಂಭಿಸಿದ್ದಾರೆ.ನಗರದ ಕ್ರಾಫಡ್9 ಹಾಲ್ ಬಳಿಯೇ ಸೋಮವಾರ ರಾತ್ರಿಯಿಂದಲೇ ಅಹೋರಾತ್ರಿ ಧರಣಿ ಆರಂಭಿಸಿದ್ದು, ಕೂಡಲೇ ಶಿಷ್ಯವೇತನ ಬಿಡುಗಡೆ ಮಾಡುವಂತೆ ಆಗ್ರಹಿಸಿದ್ದಾರೆ.ಇದೇ ವೇಳೆ ಮಾತನಾಡಿದ ಧರಣಿ ನಿರತರು, 2026-2027 ನೇ ಸಾಲಿನಲ್ಲಿ ಪರಿಶಿಷ್ಟಜಾತಿ ಮತ್ತು ಪರಿಶಿಷ್ಟ ಪಂಗಡದ ವಿಶೇಷ ಘಟಕದ ವತಿಯಿಂದ ನೀಡಲಾಗುವ ಶಿಷ್ಯವೇತನಕ್ಕೆ 2025 ಹಾಗೂ 2026 ನೇ ಸಾಲಿನ ಸಂಶೋಧಕರುಗಳು ಸೇರಿ ಒಟ್ಟು 96…

Read More

ಪರಿಶಿಷ್ಟ ಜಾತಿ ಮತ್ತು ಪಂಗಡದವರ ಸಮಸ್ಯೆಗಳನ್ನು ಪರಿಹರಿಸಲು ಆಯೋಗ ಬದ್ದ: ಡಾ. ಮೂರ್ತಿ ಎಲ್

ಮೈಸೂರು: ಪರಿಶಿಷ್ಟ ಜಾತಿ ಮತ್ತು ಪಂಗಡದವರ ಸಮಸ್ಯೆಗಳನ್ನು ಪರಿಹರಿಸಲು ಆಯೋಗ ಬದ್ಧವಾಗಿದೆ ಎಂದು ಕರ್ನಾಟಕ ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗದ ಅಧ್ಯಕ್ಷರಾದ ಡಾ. ಮೂರ್ತಿ.ಎಲ್ ಹೇಳಿದರು.ಮಂಗಳವಾರ ನಗರದ ಜಿಲ್ಲಾ ಪಂಚಾಯತ್‌ನ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ನಡೆದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಂಘ ಸಂಸ್ಥೆಗಳ ಪದಾಧಿಕಾರಿಗಳೊಂದಿಗೆ ಸಭೆ ಹಾಗೂ ಅಹವಾಲು ಸ್ವೀಕೃತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮೈಸೂರು ಜಿಲ್ಲೆಯಿಂದ 150 ಪ್ರಕರಣಗಳು ಆಯೋಗದಲ್ಲಿ ದಾಖಲಾಗಿದ್ದು, 48 ಪ್ರಕರಣಗಳು…

Read More