3Kaala News

ಸುಭಾಷಿತ 

ಓಟದ ಬದುಕಿನಲ್ಲಿ ಎಲ್ಲವನ್ನು ತಕ್ಷಣವೇ ಪಡೆದುಕೊಳ್ಳಬೇಕೆಂಬ ನಿನ್ನ ಹಟವೇ ನಿನ್ನ ನೆಮ್ಮದಿಯನ್ನು ಕದಿಯುತ್ತದೆ. ಸಮಯಕ್ಕಿಂತ ಮುಂಚೆ, ಹಣೆ ಬರಕಿಂತ ಮುಂಚೆ, ಹೆಚ್ಚಿಗೆ ಯಾರಿಗೂ ಏನೂ ಸಿಗುವುದಿಲ್ಲ . ನಿನ್ನ ಪ್ರಯತ್ನ ನಿರಂತರವಾಗಿರಲಿ. ಆದರೆ, ಫಲಿತಾಂಶಕ್ಕಾಗಿ ಇಂದಿನ ಶಾಂತಿಯನ್ನು ಬಲಿ ಕೊಡಬೇಡ. ಭಗವಾನ್ ಶ್ರೀ ಕೃಷ್ಣ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಧರ್ಮೇಂದ್ರ ಪ್ರಧಾನ್ ಅವರ ಅಣುಕು ಶವ ಯಾತ್ರೆ ನಡೆಸಿ ನೀಟ್ ಪರೀಕ್ಷೆ ವಿರುದ್ಧ ಪ್ರತಿಭಟನೆ

ಮೈಸೂರು: ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳು ಹಾಗೂ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳನ್ನು ಖಂಡಿಸಿ, ಕಾಂಗ್ರೆಸ್ ಮಾಜಿ ಶಾಸಕ ಸೋಮಶೇಖರ್ ನೇತೃತ್ವದಲ್ಲಿ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪ್ರತಿಕೃತಿಯ ಅಣುಕು ಶವಯಾತ್ರೆ ನಡೆಸಿ ಪ್ರತಿಭಟನೆ ನಡೆಸಲಾಯಿತು.ರಾಮಸ್ವಾಮಿ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಕೇಂದ್ರ ಸಚಿವರ ಅಣಕು ಶವಯಾತ್ರೆ ನಡೆಸಿದರು, ಬಳಿಕ ಪ್ರತಿಕೃತಿಗೆ ಬೆಂಕಿ ಹಚ್ಚಿ ಸುಟ್ಟು ಹಾಕಿ ನಾನಾ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಶಾಸಕ ಎಂ ಕೆ ಸೋಮಶೇಖರ್ , ದೇಶದಾದ್ಯಂತ ಲಕ್ಷಾಂತರ ವಿದ್ಯಾರ್ಥಿಗಳ…

Read More

ಇನ್ಮುಂದೆ ಪಿಎಫ್ ಹಣವನ್ನು ಎಟಿಎಂ, ಯುಪಿಐ ಆಪ್‌ಗಳ ಪಡೆಯಬಹುದು !

ನವದೆಹಲಿ: ಪಿಎಫ್ ಸೌಲಭ್ಯ ಪಡೆಯುತ್ತಿರುವ, ಕಾರ್ಮಿಕರು ಉದ್ಯೋಗಿಗಳು ಇನ್ಮ್ಮಂದೆ ಎಟಿಎಂ ನಿಂದಲೇ ತಮ್ಮ ಪಿಎಫ್ ಖಾತೆಯಿಂದ ಹಣವನ್ನು ಪಡೆಯಬಹುದು. ಕೇಂದ್ರ ಸರ್ಕಾರವು ಸಿಹಿಸುದ್ದಿ ನೀಡಲು ಮುಂದಾಗಿದೆ. ಇನ್ಮುಂದೆ ಪಿಎಫ್ ಹಣವನ್ನು ಎಟಿಎಂ ಮತ್ತು ಯುಪಿಐ ಆಪ್ ಗಳ ಮೂಲಕ ಸುಲಭವಾಗಿ ಹಣಪಡೆಯುವ ವ್ಯವಸ್ಥೆಯನ್ನು ಕೇಂದ್ರ ಸರ್ಕಾರ ಮಾಡಿದೆ.ಹೌದು ಜೂನ್ ತಿಂಗಳ ಅಂತ್ಯದಿAದ ಯುಪಿಐ, ಎಟಿಎಂ ಮೂಲಕ ಪಿಎಫ್ ಹಣವನ್ನು ಹಿಂಪಡೆಯುವ ಸೌಲಭ್ಯ ಕಲ್ಪಿಸಲಾಗುತ್ತಿದೆ ಎಂದು ಕೇಂದ್ರ ಕಾರ್ಮಿಕ ಸಚಿವಾಲಯದಿಂದ ಮಾಹಿತಿ ಲಭ್ಯವಾಗಿದೆ. ಈ ನೂತನ ಸೌಲಭ್ಯವು ಜೂನ್…

Read More

ಕೇವಲ 27 ದಿನಗಳಲ್ಲಿ ಮಾದಪ್ಪನಿಗೆ ಭಕ್ತರಿಂದ ಹರಿದು ಬಂತು ದಾಖಲೆಯ 2,73 ಕೋಟಿ ರೂ

ಚಾಮರಾಜನಗರ; ಜಿಲ್ಲೆಯ ಹನೂರು ತಾಲೂಕಿನ ಪ್ರಸಿದ್ಧ ಮಲೆ ಮಹದೇಶ್ವರ ಬೆಟ್ಟದ ಮಾದಪ್ಪನ ಹುಂಡಿಯಲ್ಲಿ ಮತ್ತೆ ಕೋಟಿ ಕೋಟಿ ಹಣ ಸಂಗ್ರಹವಾಗಿದೆ. ವೀಕೆಂಡ್ ಹಾಗೂ ಅಮಾವಾಸ್ಯೆ ಹಿನ್ನೆಲೆಯಲ್ಲಿ ಭಕ್ತರ ಹರಿವು ಹೆಚ್ಚಾಗಿದ್ದು, ಕೇವಲ 27 ದಿನಗಳಲ್ಲಿ ದಾಖಲೆಯ 2,73,57,105 ರೂಪಾಯಿ ನಗದು ಸಂಗ್ರಹವಾಗಿದೆ.ದೇವಸ್ಥಾನದ ಹುಂಡಿಗಳನ್ನು ತೆರೆದು ಅದರ ಎಣಿಕೆ ಕಾರ್ಯವನ್ನು ನಡೆಸಿದಾಗ ಹಣದ ಜೊತೆಗೆ 44 ಗ್ರಾಂ ಚಿನ್ನ ಹಾಗೂ 977 ಗ್ರಾಂ ಬೆಳ್ಳಿಯನ್ನು ಭಕ್ತರು ಕಾಣಿಕೆಯಾಗಿ ಸಮರ್ಪಿಸಿದ್ದಾರೆ. ವಿಶೇಷವೆಂದರೆ, ಎಣಿಕೆ ವೇಳೆ ಏಳು ವಿದೇಶಿ ನೋಟುಗಳು ಹಾಗೂ…

Read More

ಮಣ್ಣಿನ ಆರೋಗ್ಯವನ್ನು ಕಾಪಾಡುವುದರ ಮೂಲಕ ಬೆಳೆಗಳ ಉತ್ಪಾದಕತೆ ಹಾಗೂ ಗುಣಮಟ್ಟವನ್ನು ಹೆಚ್ಚಿಸಬಹುದು

ಮೈಸೂರು ಹಾಗೂ ಹೆಚ್.ಡಿ. ಕೋಟೆತಾಲೂಕಿನಲ್ಲಿ ಖೇತ್ ಬಚಾವ್ ಅಭಿಯಾನ ಕಾರ್ಯಕ್ರಮ ಮೈಸೂರು; ಜಿಲ್ಲೆಯ ಎಚ್.ಡಿಕೋಟೆ ತಾಲ್ಲೂಕಿನ ಕಂದೇಗಾಲ ಗ್ರಾಮ ಹಾಗೂ ಮೈಸೂರು ತಾಲ್ಲೂಕಿನ ಬರಡನಪುರ ಗ್ರಾಮದಲ್ಲಿ ಸುತ್ತೂರಿನ ಐಸಿಎಆರ್–ಜೆಎಸ್‌ಎಸ್ ಕೃಷಿವಿಜ್ಞಾನ ಕೇಂದ್ರವು ಮೈಸೂರಿನ ಕೃಷಿ ಇಲಾಖೆ ಸಹಯೋಗದೊಂದಿಗೆ“ಖೇತ್‌ಬಚಾವೋಅಭಿಯಾನ”ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.ಹಿರಿಯ ವಿಜ್ಞಾನಿ ಹಾಗೂ ಮುಖ್ಯಸ್ಥರಾದ ಡಾ. ಜ್ಞಾನೇಶ್ ಬಿ.ಎನ್. ರವರು “ಖೇತ್ ಬಚಾವೋ ಅಭಿಯಾನ”ದ ಮಹತ್ವವನ್ನು ವಿವರಿಸಿ, ಕೃಷಿ ಭೂಮಿ ಹಾಗೂ ಮಣ್ಣಿನ ಪುನಶ್ಚೇತನದ ಅಗತ್ಯತೆಯನ್ನು ತಿಳಿಸಿದರು. ಮಣ್ಣಿನ ಆರೋಗ್ಯವನ್ನು ಕಾಪಾಡುವುದರ ಮೂಲಕ ಬೆಳೆಗಳ ಉತ್ಪಾದಕತೆ ಹಾಗೂ ಗುಣಮಟ್ಟವನ್ನು…

Read More

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದು ಹೋಂಗಾರ್ಡ್ ಸಾವು, ಮತ್ತೊಬ್ಬನಿಗೆ ಗಾಯ

ಹುಣಸೂರು; ರಾತ್ರಿ ಪಾಳಿ ಕರ್ತವ್ಯ ನಿರ್ವಹಿಸಿ ಮನೆಗೆ ವಾಪಸ್ ಅಗುವ ವೇಳೆ ರಸ್ತೆಗೆ ಅಡ್ಡಲಾಗಿ ಬಿದ್ದಿದ್ದ ವಿದ್ಯುತ್‌ಕಂಬಕ್ಕೆ ಡಿಕ್ಕಿ ಹೊಡೆದು ಹೋಂಗಾರ್ಡ್ ಒಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಬೈಕ್ ಸವಾರ ಗಾಯಗೊಂಡು ಆಸ್ಪತ್ರೆಗೆ ಸೇರಿರುವ ಘಟನೆ ಹುಣಸೂರು ತಾಲೂಕಿನ ವಡೇರಹೊಸಹಳ್ಳಿಯಲ್ಲಿ ಗುರುವಾರ ಮುಂಜಾನೆ ನಡೆದಿದೆ.ಹುಣಸೂರು ತಾಲೂಕಿನ ವಡೇರಹೊಸಹಳ್ಳಿಯ ದಾಸೇಗೌಡರ ಪುತ್ರ ಹುಣಸೂರು ಘಟಕದ ಹೊಂಗಾರ್ಡ್ ವಿ.ಡಿ. ಹರೀಶ (33) ಸಾವನ್ನಪ್ಪಿದವರು . ಇವರಿಗೆ ತಂದೆ-ತಾಯಿ. ಪತ್ನಿ. ಒಬ್ಬ ಮಗ ಇದ್ದಾನೆ. ಬೈಕ್ ಸವಾರ ಪ್ರಕಾಶ್ ಗಾಯಗೊಂಡು ಬಿಳಿಕೆರೆ ಸೂರ್ಯ…

Read More

ಮೈಸೂರಿನಲ್ಲಿ ಕೆಎಸ್‌ಸಿಎ ಮಹಾರಾಜ ಟ್ರೋಫಿ ಟಿ20 2026ರ ಅಧಿಕೃತ ಗೀತೆ ಬಿಡುಗಡೆ; ಮೈಸೂರು ವಾರಿಯರ್ಸ್ ತಂಡ ಪ್ರಕಟ, ವೈಶಾಖ್ ವಿಜಯ್ ಕುಮಾರ್ ನಾಯಕರಾಗಿ ಆಯ್ಕೆ

ಮೈಸೂರು; ಜೂನ್ 20 ರಿಂದ ಜುಲೈ 12 ರವರೆಗೆ ನಡೆಯಲಿರುವ ಬಹುನಿರೀಕ್ಷಿತ ಮಹಾರಾಜ ಟ್ರೋಫಿ ಕೆಎಸ್‌ಸಿಎ ಟಿ20 ಟೂರ್ನಿಯ ಅಧಿಕೃತ ಗೀತೆಯನ್ನು ನಗರದಲ್ಲಿ ಗುರುವಾರ ಬಿಡುಗಡೆ ಮಾಡಲಾಯಿತು.ನಗರದ ಎಂ.ಜಿ. ರಸ್ತೆಯ ಖಾಸಗಿ ಹೋಟೆಲ್‌ನಲ್ಲಿ ಕಾರ್ಯಕ್ರಮದಲ್ಲಿ ಸಾಂಸ್ಕöÈತಿಕ ನಗರಿ ಮೈಸೂರು ಈ ಟೂರ್ನಿಯ ಅತ್ಯಂತ ಪ್ರಮುಖವಾದ ಮೊದಲ ಹಂತದ ಪಂದ್ಯಗಳಿಗೆ ಆತಿಥ್ಯ ವಹಿಸುತ್ತಿರುವುದರಿಂದ, ಪ್ರಾದೇಶಿಕ ಕ್ರಿಕೆಟ್‌ನ ಈ ದ್ವಿಗುಣ ಸಂಭ್ರಮಕ್ಕಾಗಿ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆ ಎಸ್ ಸಿ ಎ) ಮತ್ತು ಮೈಸೂರಿನ ಸ್ಥಳೀಯ ಫ್ರಾಂಚೈಸಿ ಮೈಸೂರು…

Read More

ವಿದ್ಯುತ್ ಇಲಾಖೆಯನ್ನು ಖಾಸಗಿಕರಣಗೊಳಿಸದಿರಲು ರೈತ ಸಂಘದ ರೈತ ಪರ್ವ ಒತ್ತಾಯ

ಮೈಸೂರು; ವಿದ್ಯುತ್ ಇಲಾಖೆಯನ್ನು ಖಾಸಗಿಕರಣಗೊಳಿಸಬಾರದು ರೈತ ಸಂಘದ ರೈತ ಪರ್ವದ ರಾಜ್ಯಾಧ್ಯಕ್ಷ ಅರುಣ್ ಕುಮಾರ್ ಟಿ.ವಿ. ಒತ್ತಾಯಿಸಿದರು.ಗುರುವಾರ ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ವಿದ್ಯುತ್ ವಲಯವನ್ನು ಖಾಸಾಗೀಕರಣ ಗೊಳಿಸುವ ಹಾಗೂ ಟಾಟಾ ವಿದ್ಯುತ್ ಕಂಪನಿಗೆ ವಿದ್ಯುತ್ ವಿತರಣ ಜವಾಬ್ದಾರಿಯನ್ನು ಕರ್ನಾಟಕ ರಾಜ್ಯ ರೈತ ಸಂಘ ರೈತ ಪರ್ವ ಸಂಘಟನೆಯು ವಿರೋಧಿಸುತ್ತದೆ. ವಿದ್ಯುತ್ ಖಾಸಾಗಿಕರಣದಿಂದ ಜನಸಾಮಾನ್ಯರಿಗೆ ಹಾಗೂ ರೈತಾಪಿ ವರ್ಗದವರಿಗೆ ಅರ್ಥಿಕ ಸಂಕಷ್ಟಕ್ಕೆ ಎಡೆ ಮಾಡಿಕೊಡುತ್ತದೆ. ಉಚಿತ ಪಂಪ್‌ಸೆಟ್ ವಿದ್ಯುತ್ ಗೆ…

Read More

ಗ್ಯಾರಂಟಿ ಯೋಜನೆ ಫಲಾನುಭವಿಗಳಿಗೆ ಆತಂಕ ಬೇಡ: ತಾಲ್ಲೂಕು ಅಧ್ಯಕ್ಷ ಗುರುಸ್ವಾಮಿ

ಮೈಸೂರು: ಬಡವರಿಗೆ ಅನುಕೂಲವಾಗಲೆಂದು ಗ್ಯಾರಂಟಿ ಯೋಜನೆಗಳನ್ನು ನಮ್ಮ ಸರ್ಕಾರ ಅನುಷ್ಠಾನ ಮಾಡಿದ್ದು, ಯಾವುದೇ ಕಾರಣಕ್ಕೂ ಸ್ಥಗಿತಗೊಳಿಸುವುದಿಲ್ಲ. ಆದ್ದರಿಂದ ಫಲಾನುಭವಿಗಳು ಆತಂಕಕ್ಕೆ ಒಳಗಾಗಬಾರದು ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ತಾಲ್ಲೂಕು ಅಧ್ಯಕ್ಷ ಗುರುಸ್ವಾಮಿ ತಿಳಿಸಿದರು.ಗುರುವಾರ ನಗರದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ತಾಲ್ಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರಾಜ್ಯ ಸರ್ಕಾರವು ಪಂಚ ಗ್ಯಾರಂಟಿ ಯೋಜನೆಯನ್ನು ಅತ್ಯಂತ ಯಶಸ್ವಿಯಾಗಿ ಮುನ್ನಡೆಸುತ್ತಿದೆ ಎಂದು ಹೇಳಿದರು.ಗೃಹಲಕ್ಷಿ÷್ಮ ಯೋಜನೆಯ ಹಣವು…

Read More

ರಾಜ್ಯ ಮಟ್ಟದ ಯೋಗ ಸ್ಪರ್ಧೆಯಲ್ಲಿ ಶ್ರೀರಾಘವೇಂದ್ರ ಯೋಗ ಶಾಲೆಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ

ಮೈಸೂರು; ಜಿಲ್ಲೆಯ ನಂಜನಗೂಡಿನಲ್ಲಿ ನಡೆದ ರಾಜ್ಯ ಮಟ್ಟದ ಯೋಗ ಸ್ಪರ್ಧೆಯಲ್ಲಿ 8-11ವರ್ಷದ ಹಾಗೂ 26-35 ವರ್ಷದ ಪುರುಷರ ವಿಭಾಗದಿಂದ ಜಯಂತ್ ಪ್ರಥಮ ಸ್ಥಾನ ಪಡೆದಿದ್ದು, ಶ್ರೀರಾಘವೇಂದ್ರ ಯೋಗ ಶಾಲೆಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ಪರವಾಗಿ ಅಭಿನಂದಿಸಲಾಯಿತು.ಈ ವೇಳೆ ಶಾಲೆಯ ಮುಖ್ಯಸ್ಥರಾದ ಪಶುಪತಿ ಮತ್ತಿತರರು ಉಪಸ್ಥಿತರಿದ್ದರು.

Read More