Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಆಗಸ್ತ್ಯ ಗುರುಕುಲ ಆಶ್ರಮದಲ್ಲಿ ಯೋಗ ಕಾರ್ಯಗಾರ


ಮೈಸೂರು; 12 ನೇಯ ಅಂತರ ರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಪೂರ್ವಭಾವಿ ಯಾಗಿ ಆಗಸ್ತ್ಯ ಗುರುಕುಲ ಆಶ್ರಮದಲ್ಲಿ ಹಾಗೂ ವಿದ್ಯಾರಣ್ಯಪ್ಯರಂ ಶ್ರೀ ವಾಣಿ ವಿದ್ಯಾ ಮಂದಿರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಯೋಗದ ಕಾರ್ಯಗಾರ ಕಾರ್ಯಕ್ರಮ ಆಯೋಜಿಸಲಾಗಿತ್ತು. ಮೈಸೂರು ಯೋಗೀಸ್ ಟ್ರಸ್ಟ್ ನ ಸಂಸ್ಥಾಪಕ ಅz ಮಹತ್ವ sÀ್ಯಕ್ಷ ಯೋಗ ಪ್ರಕಾಶ್, ಮುಕುಂದನ್ ಹಾಗೂ ಅಗಸ್ತ್ಯ ಗುರುಕುಲ ಆಶ್ರಮದ ಮುಖ್ಯಸ್ಥರಾದ ಭಾಗ್ಯಲಕ್ಷ್ಮಿ ಇನ್ನಿತರ ಶಿಬಿರರ್ಥಿಗಳು ಭಾಗವಹಿಸಿದ್ದರು.