Skip to main content

3Kaala News

ಸುಭಾಷಿತ 

ಪ್ರಯತ್ನ ಎಂಬುದು ಬೀಜದ ಹಾಗೆ ಬಿತ್ತುತ್ತಲೇ ಇರಿ ಚಿಗುರಿದರೆ ಮರವಾಗಲಿ ಇಲ್ಲವೆಂದರೆ ಮಣ್ಣಿಗೆ ಗೊಬ್ಬರವಾಗಲಿ.
ಇವತ್ತು ನಿನ್ನನ್ನು ಏನು ನೋಯಿಸುತ್ತಿದೆಯೋ ನಾಳೆ ಅದೇ ನಿನ್ನನ್ನು ಬಲಗೊಳಿಸುತ್ತದೆ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಹಗಲು ಹೊತ್ತಿನಲ್ಲಿಯೂ ವಾಹನಗಳಲ್ಲಿ ಲೈಟ್ ಹಾಕಿಕೊಂಡು ಓಡಿಸುತ್ತಾರೆ ಗೊತ್ತಾ !

ಹಗಲು ಹೊತ್ತಿನಲ್ಲಿಯೂ ಈತ ಬೈಕ್, ಕಾರ್‌ನಲ್ಲಿ ಲೈಟ್ ಹಾಕಿಕೊಂಡು ಹೋಗುತ್ತಿದ್ದನ್ನೆಲ್ಲಾ, ಇವನಿಗೆ ಗ್ಯಾನ ಇಲ್ವಾ ಎಂದು ಹೀಗೆಳೆಯುತ್ತಿರಾ. ಈ ರೀತಿ ನೀವು ಅಂದು ಕೊಂಡರೆ ಅದು ತಪ್ಪು. ಯಾಕೇಂದರೆ ಹೊಸ ವಿಷಯ ತಿಳಿದುಕೊಂಡಿಲ್ಲ ಎಂದು ಅರ್ಥ. ಹಾಗಾದರೆ ಯಾಕೇ ಲೈಟ್ ಹಾಕಿಕೊಂಡು ವಾಹನ ಓಡಿಸುತ್ತಾರೆ ಗೊತ್ತಾ.. ಇಲ್ಲಿ ಕೇಳಿ. ಹೊಸ ಬೈಕ್‌ಗಳಲ್ಲಿ ಇಂಜಿನ್ ಸ್ಟಾರ್ಟ್ ಆದ ತಕ್ಷಣ ಹೆಡ್‌ಲೈಟ್ ಆನ್ ಆಗಲು ‘ಆಟೋಮ್ಯಾಟಿಕ್ ಹೆಡ್‌ಲೈಟ್ ಆನ್’ ವ್ಯವಸ್ಥೆಯೇ ಕಾರಣ. ಈ ಹೆಡ್‌ಲೈಟ್ ಯಾಕೆ ಆಫ್ ಆಗಲ್ಲ? (ಆಟೋಮ್ಯಾಟಿಕ್…

Read More

ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ದೇಶದಲ್ಲಿರುವ ಜನರ ಬಡತನ ನಿರ್ಮೂಲನೆ ಮಾಡಲು ಹಲವಾರು ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದಾರೆ; ಸಂಸದ ಯದುವೀರ್

ಮೈಸೂರು: ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ದೇಶದಲ್ಲಿರುವ ಜನರ ಬಡತನ ನಿರ್ಮೂಲನೆ ಮಾಡಲು ಹಲವಾರು ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದಾರೆ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು.ಮಂಗಳವಾರ ನಗರದ ಕಾಡಾ ಸಾರ್ವಜನಿಕ ಕಚೇರಿ ಕಟ್ಟಡದ ಹೊರಾಂಗಣದಲ್ಲಿ ಆಯೋಜಿಸಿದ್ದ ಕೇಂದ್ರ ಸರ್ಕಾರದ ವಿವಿಧ ಜನಕಲ್ಯಾಣ ಹಾಗೂ ಪ್ರಗತಿಪರ ಯೋಜನೆಗಳ ಮೇಳವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕೃಷಿಕರು,ಕಾರ್ಮಿಕರು,ರೈತರು,ಜನಸಾಮಾನ್ಯರಿಗೆ ಹಲವಾರು ಯೋಜನೆಗಳು ಅನುಷ್ಠಾನಗೊಂಡಿದ್ದರೂ ಕೇಂದ್ರದ ಯೋಜನೆಗಳ ಬಗ್ಗೆ ಸರಿಯಾದ ಮಾಹಿತಿ ಸಿಗದೆ ಬಳಸಿಕೊಳ್ಳುವ ಕೆಲಸವಾಗುತ್ತಿಲ್ಲ. ಹಾಗಾಗಿ…

Read More

ಅಕ್ರಮ ವಲಸಿಗರ ಕುರಿತು ಹಲವು ತಿಂಗಳ ಹಿಂದೆಯೇ ಮಾಹಿತಿ ಲಭ್ಯವಾಗಿದ್ದರೂ, ಸರ್ಕಾರ ಅಗತ್ಯ ಕ್ರಮ ಕೈಗೊಂಡಿಲ್ಲ; ಮಾಜಿ ಸಂಸದ ಪ್ರತಾಪ್ ಸಿಂಹ

ಮೈಸೂರು: ರಾಜ್ಯದ ಆಂತರಿಕ ಸುರಕ್ಷತೆ ವಿಚಾರದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ವಿಫಲವಾಗಿದೆ. ಅಕ್ರಮ ವಲಸಿಗರ ಕುರಿತು ಹಲವು ತಿಂಗಳ ಹಿಂದೆಯೇ ಮಾಹಿತಿ ಲಭ್ಯವಾಗಿದ್ದರೂ, ಸರ್ಕಾರ ಅಗತ್ಯ ಕ್ರಮ ಕೈಗೊಂಡಿಲ್ಲ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಆರೋಪಿಸಿದರು.ಮಂಗಳವಾರ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಕ್ಕೆ ಅಕ್ರಮ ಬಾಂಗ್ಲಾದೇಶಿ ವಲಸಿಗರ ಆಗಮನ ಹೆಚ್ಚಾಗುತ್ತಿರುವುದಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರದ ನೀತಿಗಳೇ ಕಾರಣ. ಗೃಹ ಸಚಿವರು ಹಾಗೂ ಬ್ರದರ್ ಎನ್ನುವ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇರುವವರೆಗೂ, ಈ ರೀತಿ ಅಕ್ರಮ ಬಾಂಗ್ಲಾ ವಲಸಿಗರು…

Read More

ಅಕ್ರಮ ಬಾಂಗ್ಲಾದೇಶಿ ವಲಸಿಗರ ಮಾಹಿತಿ ನೀಡಿದ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರ ವಿರುದ್ಧವೇ ಕೇಸ್ ದಾಖಲಿಸಿರುವುದನ್ನು ಖಂಡಿಸಿ ಪ್ರತಿಭಟನೆ

ಮೈಸೂರು: ನಗರದ ರೈಲು ನಿಲ್ದಾಣದಲ್ಲಿ ಅಕ್ರಮ ಬಾಂಗ್ಲಾದೇಶಿ ವಲಸಿಗರ ಮಾಹಿತಿ ನೀಡಿದ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರ ವಿರುದ್ಧವೇ ಕೇಸ್ ದಾಖಲಿಸಿರುವುದನ್ನು ಖಂಡಿಸಿ ಮಂಗಳವಾರ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು.ನಗರದ ಗಾಂಧಿ ವೃತ್ತದಲ್ಲಿ ಜಮಾಯಿಸಿದ ನೂರಾರು ಮಂದಿ ಪ್ರತಿಭಟನಾಕಾರರು, ರೈಲ್ವೆ ಪೊಲೀಸರು, ಪೊಲೀಸ್ ಇಲಾಖೆ ಹಾಗೂ ಗೃಹ ಇಲಾಖೆಯ ವಿರುದ್ಧ ನಾನಾ ಘೋಷಣೆಗಳನ್ನು ಕೂಗುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು. ಅಕ್ರಮ ವಲಸಿಗರ ವಿರುದ್ಧ ಸಮಗ್ರ ತನಿಖೆ ನಡೆಸದೆ, ಅವರನ್ನು ಹಿಡಿದುಕೊಟ್ಟ ಕಾರ್ಯಕರ್ತರ ಮೇಲೆಯೇ…

Read More

ಪೊಲೀಸರು ಗೃಹ ಸಚಿವರನ್ನು ಓಲೈಸುವ ಸಲುವಾಗಿ ಹಿಂದೂ ಪರ ಸಂಘಟನೆ ಕಾರ್ಯಕರ್ತರ ಮೇಲೆ ಪ್ರಕರಣ ದಾಖಲಿಸಿದ್ದಾರೆ; ಸಂಸದ ಯದುವೀರ್

ಮೈಸೂರು: ಮೈಸೂರಿನ ರೈಲು ನಿಲ್ದಾಣದಲ್ಲಿ ರೈಲಿನಿಂದ ಬಂದ ಕೆಲವರನ್ನು ಬಾಂಗ್ಲಾ ದೇಶದ ಪ್ರಜೆಗಳೆಂದು ಶಂಕಿಸಿ ತಡೆದು, ಪರಿಶೀಲನೆ ನಡೆಸಿದ ಪ್ರಕರಣದಲ್ಲಿ ಪೊಲೀಸರು ಗೃಹ ಸಚಿವರನ್ನು ಓಲೈಸುವ ಸಲುವಾಗಿ ಹಿಂದೂ ಪರ ಸಂಘಟನೆ ಕಾರ್ಯಕರ್ತರ ಮೇಲೆ ಪ್ರಕರಣ ದಾಖಲಿಸಿದ್ದಾರೆ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು.ಮೈಸೂರು ರೈಲ್ವೆ ಪೆÇಲೀಸರು ಹಿಂದೂ ಪರ ಸಂಘಟನೆ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಿಸಿರುವ ಬಗ್ಗೆ ಪ್ರತಿಕ್ರಿಯಿಸಿ ಮಂಗಳವಾರ ಮಾತನಾಡಿದ ಅವರು, ಅಕ್ರಮ ಬಾಂಗ್ಲಾ ವಲಸಿಗರು ಮೈಸೂರಿಗೆ…

Read More

ಸಂಗೀತ ಕ್ಷೇತ್ರದ ಸಾಧಕರಿಗೆ “ಕಲಾ ಸಾರಥಿ ಪ್ರಶಸ್ತಿ” ಪ್ರಧಾನ

ಮೈಸೂರು; ವಿಶ್ವ ಸಂಗೀತ ದಿನಾಚರಣೆ ಪ್ರಯುಕ್ತ ಮೈಸೂರಿನ ರಾಮಾನುಜ ರಸ್ತೆಯಲ್ಲಿರುವ ನಮೋ ಯೋಗ ಭವನದಲ್ಲಿ ಶ್ರೀ ಭುವನೇಶ್ವರಿ ಸೇವಾ ಟ್ರಸ್ಟ್ ವತಿಯಿಂದ ಸಂಗೀತ ಕ್ಷೇತ್ರದ ಸಾಧಕರಿಗೆ “ಕಲಾ ಸಾರಥಿ” ಪ್ರಶಸ್ತಿ ನೀಡಿ ಗೌರವಿಸಲಾಯಿತು.ಸಂಗೀತ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಕಲಾವಿದರಾದ ದೇವಾನಂದ ವರಪ್ರಸಾದ್, ಕಿರಗಸೂರು ಪುರುಷೋತ್ತಮ್,ವಿದುಷಿ ಆರ್ ಸಿ ರಾಜಲಕ್ಷ್ಮಿ, ಕೆ.ಎಸ್.ಭವತಾರಣಿ, ಶಿವು ಕುಮಾರ್( ಬಿಳಿಕೆರೆ), ಅವರಿಗೆ ಕಲಾ ಸಾರಥಿ ಪ್ರಶಸ್ತಿ ಪ್ರಧಾನ ಮಾಡಲಾಯಿತು.ಈ ಸಂದರ್ಭದಲ್ಲಿ ಮಾತನಾಡಿದ ಹಿರಿಯ ಸಮಾಜ ಸೇವಕ ರಘುರಾಂ ವಾಜಪೇಯಿ, ಸಂಗೀತ ಕ್ಷೇತ್ರದ ಕಲಾವಿದರ…

Read More

ಜೂ.25ರಂದು ವಿಶೇಷ ‘ಸ್ವಾತಿ’ ಪೂಜೆ

ಮೈಸೂರು; ನಗರದ ಕಾಳಿದಾಸ ರಸ್ತೆಯಲ್ಲಿರುವ ಇತಿಹಾಸ ಪ್ರಸಿದ್ಧ ಶ್ರೀ ಯದುಗಿರಿ ಯತಿರಾಜ ಮಠ, ಮೈಸೂರು ಶಾಖೆಯ ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ಜೂ.25ರಂದು ಗುರುವಾರ ‘ಸ್ವಾತಿ’ ನಕ್ಷತ್ರದ ಪ್ರಯುಕ್ತ ವಿಶೇಷ ಪೂಜೆ ಹಮ್ಮಿಕ್ಕೊಳ್ಳಲಾಗಿದೆ. ಅಂದು ಬೆಳಿಗ್ಗೆ 8.30ಕ್ಕೆ ಸಂಕಲ್ಪ, 9.30ಕ್ಕೆ ಅಭಿಷೇಕ, 11ಕ್ಕೆ ಅಲಂಕಾರ, 12ಕ್ಕೆ ಮಹಾಮಂಗಳಾರತಿ, ಮಧ್ಯಾಹ್ನ 1ಕ್ಕೆ ಶಾತ್ತುಮೊರೈ, 1 ಗಂಟೆಗೆ ತೀರ್ಥ ಪ್ರಸಾದ ವಿನಿಯೋಗವನ್ನು ಏರ್ಪಡಿಸಲಾಗಿದೆ. ಸಂಜೆ 8ಕ್ಕೆ ಪ್ರಾಕಾರೋತ್ಸವ ಆಯೋಜಿಸಲಾಗಿದೆ ಎಂದು ದೇವಸ್ಥಾನದ ಆಡಳಿತಾಧಿಕಾರಿ ವಿದ್ವಾನ್ ಕೆ.ಆರ್.ಯೋಗಾನರಸಿಂಹನ್ (ಮುರುಳಿ ಅಯ್ಯಂಗಾರ್) ತಿಳಿಸಿದ್ದಾರೆ….

Read More

ವಿದ್ಯಾರ್ಥಿಗಳು ದುಷ್ಟ ಚಟದಿಂದ ದೂರ ಇರಿ ಎಸ್ ಪಿ ಮುತ್ತುರಾಜ್

ವರದಿ ಜಿ ಬಂಗಾರುಚಾಮರಾಜನಗರ ಜೂನ್ 23; ವಿದ್ಯಾರ್ಥಿಗಳು ಮಾದಕ ವ್ಯಸನ ಅಭ್ಯಾಸದಿಂದ ದೂರ ಇರಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ ಮುತ್ತುರಾಜ್ ಸಲಹೆ ನೀಡಿದರುನಗರದ ಜೋಡಿ ರಸ್ತೆಯಲ್ಲಿರುವ ಜೆಎಸ್ಎಸ್ ಮಹಿಳಾ ಪದವಿಪೂರ್ವ ಕಾಲೇಜಿನಲ್ಲಿ ಜಿಲ್ಲಾ ಪೊಲೀಸ್ ವತಿಯಿಂದಮಂಗಳವಾರ ಮಧ್ಯಾನ ಏರ್ಪಡಿಸಿದ ಅಂತರಾಷ್ಟ್ರೀಯ ಮಾದಕ ವ್ಯಸನ ತಡೆ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ವಿದ್ಯಾರ್ಥಿಗಳು ಮದ್ಯಪಾನ ಧೂಮಪಾನ ಬಗ್ಗೆ ನಿಮ್ಮ ಪೋಷಕರಿಗೆ ಹಾಗೂ ನಿಮ್ಮ ಸ್ನೇಹಿತರಿಗೆ ಇದರ ಬಗ್ಗೆ ಜಾಗೃತಿ ಮೂಡಿಸುವ ಕರ್ತವ್ಯ ನಿಮ್ಮದು…

Read More

ಟಾಟಾ ಎಲೆಕ್ಟ್ರಿಕ್ ಸಫ್ಟ್ ಕಂಪೆನಿಗೆ ವಿತರಣಾ ಪರವಾನಗಿ ನೀಡಿಕೆಗೆ ಆಕ್ಷೇಪಣೆ, ಸಲಹೆಗಳ ನೀಡಿಕೆ:ಲಿಂಗರಾಜು

ಮೈಸೂರು: ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದ ಅಧಿಸೂಚನೆಗೆ ಸಂಬಂಧಿಸಿದಂತೆ ವಿದ್ಯುತ್ ವಿತರಣಾ ಸಂಸ್ಥೆಗಳ ಕಾರ್ಯವ್ಯಾಪ್ತಿಯ ಪ್ರದೇಶಗಳಲ್ಲಿ ಟಾಟಾ ಎಲೆಕ್ಟ್ರಿಕ್ ಸಫ್ಟ್ ಕಂಪೆನಿಗೆ ವಿತರಣಾ ಪರವಾನಗಿ ನೀಡುವ ಕುರಿತು ಮೈಸೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಆಕ್ಷೇಪಣೆಗಳು ಮತ್ತು ಸಲಹೆಗಳನ್ನು ನೀಡಿದೆ ಎಂದು ಸಂಸ್ಥೆಯ ಅಧ್ಯಕ್ಷ ಕೆ.ಬಿ. ಲಿಂಗರಾಜು ತಿಳಿಸಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು,ವಿದ್ಯುತ್ ಹೆಚ್ಚುವರಿ ವಿತರಣಾ ಪರವಾನಗಿದಾರರ ಪ್ರವೇಶದಿಂದ ಸ್ಪರ್ಧಾತ್ಮಕ ವಾತಾವರಣ ನಿರ್ಮಾಣವಾಗಿ ಕಾರ್ಯಕ್ಷಮತೆ, ಸೇವಾ ಗುಣಮಟ್ಟ ಹಾಗೂ ಗ್ರಾಹಕ ಸ್ನೇಹಿ ಆಡಳಿತದಲ್ಲಿ ಸುಧಾರಣೆ…

Read More