ನಟನರಂಗ ಶಾಲೆಯಲ್ಲಿ ವಾರಂತ್ಯದಲ್ಲಿ ಎರಡು ನಾಟಕಗಳು ಪ್ರದರ್ಶನ
ಮೈಸೂರು; ಮೈಸೂರಿನ ರಾಮಕೃಷ್ಣ ನಗರದಲ್ಲಿರುವ ನಟನರಂಗ ಶಾಲೆಯಲ್ಲಿ ವಾರಂತ್ಯದಲ್ಲಿ ಎರಡು ನಾಟಕಗಳು ಪ್ರದರ್ಶನಗೊಳ್ಳಲಿವೆ.ನಟನ ಪಯಣ ರೆಪರ್ಟರಿ ತಂಡದ ‘ಕಣಿವೆಯಹಾಡು’ ನಾಟಕ ಪ್ರದರ್ಶನಗೊಳ್ಳಲಿದೆ. ನಾಟಕದ ರಚನೆ ಅತೊಲ್ ಫ್ಯೂಗಾರ್ಡ್ಅವರದ್ದು.ಡಾ. ಮೀರಾ ಮೂರ್ತಿ ಅವರು ಈ ನಾಟಕವನ್ನು ಕನ್ನಡಕ್ಕೆ ಅನುವಾದಿಸಿದ್ದು, ಅನುಷ್ ಶೆಟ್ಟಿ ಮತ್ತು ಮುನ್ನ ಮೈಸೂರು ಅವರು ನಾಟಕಕ್ಕೆ ಸಂಗೀತ ಒದಗಿಸಿದ್ದಾರೆ.ನಟನದ ಶ್ರೀ ಮೇಘ ಸಮೀರ ಮತ್ತುದಿಶಾ ರಮೇಶ್ಅವರು ಅಭಿನಯಿಸುತ್ತಿದ್ದು, ನಾಡಿನ ಹೆಸರಾಂತ ರಂಗತಜ್ಞ ಡಾ.ಶ್ರೀಪಾದ ಭಟ್ ನಾಟಕದ ವಿನ್ಯಾಸ ಮತ್ತು ನಿರ್ದೇಶನವನ್ನು ಮಾಡಿದ್ದಾರೆ.ಎಕ್ಸ್ಪಿರೀಯನ್ಸ್ ಮೈಸೂರು ಅವರ ಆಯೋಜನೆಯಲ್ಲಿ…