Skip to main content

3Kaala News

ಸುಭಾಷಿತ 

ಪ್ರಯತ್ನ ಎಂಬುದು ಬೀಜದ ಹಾಗೆ ಬಿತ್ತುತ್ತಲೇ ಇರಿ ಚಿಗುರಿದರೆ ಮರವಾಗಲಿ ಇಲ್ಲವೆಂದರೆ ಮಣ್ಣಿಗೆ ಗೊಬ್ಬರವಾಗಲಿ.
ಇವತ್ತು ನಿನ್ನನ್ನು ಏನು ನೋಯಿಸುತ್ತಿದೆಯೋ ನಾಳೆ ಅದೇ ನಿನ್ನನ್ನು ಬಲಗೊಳಿಸುತ್ತದೆ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ನಟನರಂಗ ಶಾಲೆಯಲ್ಲಿ ವಾರಂತ್ಯದಲ್ಲಿ ಎರಡು ನಾಟಕಗಳು ಪ್ರದರ್ಶನ

ಮೈಸೂರು; ಮೈಸೂರಿನ ರಾಮಕೃಷ್ಣ ನಗರದಲ್ಲಿರುವ ನಟನರಂಗ ಶಾಲೆಯಲ್ಲಿ ವಾರಂತ್ಯದಲ್ಲಿ ಎರಡು ನಾಟಕಗಳು ಪ್ರದರ್ಶನಗೊಳ್ಳಲಿವೆ.ನಟನ ಪಯಣ ರೆಪರ್ಟರಿ ತಂಡದ ‘ಕಣಿವೆಯಹಾಡು’ ನಾಟಕ ಪ್ರದರ್ಶನಗೊಳ್ಳಲಿದೆ. ನಾಟಕದ ರಚನೆ ಅತೊಲ್ ಫ್ಯೂಗಾರ್ಡ್ಅವರದ್ದು.ಡಾ. ಮೀರಾ ಮೂರ್ತಿ ಅವರು ಈ ನಾಟಕವನ್ನು ಕನ್ನಡಕ್ಕೆ ಅನುವಾದಿಸಿದ್ದು, ಅನುಷ್ ಶೆಟ್ಟಿ ಮತ್ತು ಮುನ್ನ ಮೈಸೂರು ಅವರು ನಾಟಕಕ್ಕೆ ಸಂಗೀತ ಒದಗಿಸಿದ್ದಾರೆ.ನಟನದ ಶ್ರೀ ಮೇಘ ಸಮೀರ ಮತ್ತುದಿಶಾ ರಮೇಶ್‌ಅವರು ಅಭಿನಯಿಸುತ್ತಿದ್ದು, ನಾಡಿನ ಹೆಸರಾಂತ ರಂಗತಜ್ಞ ಡಾ.ಶ್ರೀಪಾದ ಭಟ್ ನಾಟಕದ ವಿನ್ಯಾಸ ಮತ್ತು ನಿರ್ದೇಶನವನ್ನು ಮಾಡಿದ್ದಾರೆ.ಎಕ್ಸ್ಪಿರೀಯನ್ಸ್ ಮೈಸೂರು ಅವರ ಆಯೋಜನೆಯಲ್ಲಿ…

Read More

ಜೂನ್ 28ರಂದು ಮೆಹಫಿಲ್ ಎ ಸೂಫಿಯಾನಾ’ ಎಂಬ ವಿಶಿಷ್ಟ ಸಂಗೀತ ಕಾರ್ಯಕ್ರಮ

ಮೈಸೂರು: ಭಾರತೀಯ ಶೈಕ್ಷಣಿಕ ರಂಗಭೂಮಿ ಸಂಸ್ಥೆ , ಸಾಂಗಡಿಗರು ಹಾಗೂ ಅಪರ್ಯಾಪ್ತ ತಂಡಗಳ ಸಹಯೋಗದಲ್ಲಿಮೆಹಫಿಲ್ ಎ ಸೂಫಿಯಾನಾ’ ಎಂಬ ವಿಶಿಷ್ಟ ಸಂಗೀತ ಕಾರ್ಯಕ್ರಮವನ್ನು ಜೂನ್ 28ರ ಭಾನುವಾರ ಸಂಜೆ 6 ಗಂಟೆಗೆ ಮೈಸೂರಿನ ಜೆಎಲ್‌ಬಿ ರಸ್ತೆಯ ಹಾರ್ಡ್ವಿಕ್ ಶಾಲಾ ಆವರಣದಲ್ಲಿರುವ ಐಐಇಟಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಕಾರ್ಯಕ್ರಮಕ್ಕೆ ಸಾರ್ವಜನಿಕರಿಗೆ ಉಚಿತ ಪ್ರವೇಶವಿದೆ.ಸೂಫಿ ಸಂಗೀತ ಮತ್ತು ರಂಗಸAಗೀತದ ಅಪರೂಪದ ಸಂಗಮವಾಗಿರುವ ಈ ಕಾರ್ಯಕ್ರಮದಲ್ಲಿ ಕಬೀರ, ಅಮೀರ್ ಖುಸ್ರೊ, ರೂಮಿ, ಶರೀಫ ಹಾಗೂ ದಾಸರ ಪದಗಳ ಆಧಾರದ ಮೇಲೆ ರೂಪುಗೊಂಡ ಹಾಡುಗಳ…

Read More

ಮೊಳಕೆ ಭರಿಸಿದ ಕಾಳುಗಳನ್ನು ತಿನ್ನುವ್ಯದರಿಂದ ಏನೆಲ್ಲಾ ಪ್ರಯೋಜನಗಳಾಗುತ್ತವೆ ಗೊತ್ತಾ !

ಮೊಳಕೆ ಭರಿಸಿರುವ ಕಾಳುಗಳು ದೇಹದ ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎನ್ನುವ ವಿಚಾರ ಪ್ರತಿಯೊಬ್ಬರಿಗೂ ತಿಳಿದಿರುವುದೇ ಆಗಿದ್ದರೂ ಇದರಲ್ಲಿ ಯಾವ ಧಾನ್ಯಗಳನ್ನು ಮೊಳಕೆ ಭರಿಸಿದರೆ ಅದರಿಂದ ದೇಹಕ್ಕೆ ಹೆಚ್ಚು ಲಾಭವಾಗಲಿದೆ ಎಂದು ಈ ಲೇಖನದಲ್ಲಿ ತಿಳಿಸಿಕೊಡಲಿದ್ದೇವೆ. ಹೆಸರು ಕಾಳನ್ನು ಮೊಳಕೆ ಭರಿಸಿ ನಿಮ್ಮ ದೈನಂದಿನ ಆಹಾರ ಕ್ರಮದಲ್ಲಿ ಅಳವಡಿಸಿಕೊಳ್ಳಿ.ಇದರಲ್ಲಿ ಕ್ಯಾಲರಿ ಕಡಿಮೆ ಇದ್ದು, ನಾರಿನಾಂಶ ಮತ್ತು ವಿಟಮಿನ್ ಬಿ ಇದೆ. ಇಷ್ಟು ಮಾತ್ರವಲ್ಲದೆ ವಿಟಮಿನ್ ಸಿ ಹಾಗೂ ಕೆ ಇದೆ. ಆಹಾರ ಕ್ರಮದಲ್ಲಿ ಅಳವಡಿಸಬಹುದಾದ ಅದ್ಭುತ ಆಹಾರ ಇದಾಗಿದೆ….

Read More

ಎಸ್‌ಐಆರ್ ಯಶಸ್ಸಿಗೆ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರು ಶ್ರಮಿಸಬೇಕು; ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂಗೌಡ

ಬಿಜೆಪಿ ಮೈಸೂರು ವಿಭಾಗ ಎಸ್‌ಐಆರ್ ವಿಶೇಷ ಸಭೆಮೈಸೂರು: ಇದೇ ತಿಂಗಳು 29 ರಿಂದ ಆರಂಭವಾಗಿ ಒಂದು ತಿಂಗಳ ಕಾಲ ನಡೆಯಲಿರುವ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯದ ಯಶಸ್ಸಿಗೆ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರು ಶ್ರಮಿಸಬೇಕು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂಗೌಡ ತಿಳಿಸಿದರು.ಗುರುವಾರ ನಗರದ ಖಾಸಗಿ ಹೋಟೆಲ್ ನಲ್ಲಿ ಬಿಜೆಪಿ ಮೈಸೂರು ವತಿಯಿಂದ ಆಯೋಜಿಸಿದ್ದ ಮೈಸೂರು ವಿಭಾಗದ ಎಸ್‌ಐಆರ್ ವಿಶೇಷ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಮುಂದೆ ಬರಲಿರುವ ಒಂದು ದೇಶ, ಒಂದು ಚುನಾವಣೆ, ಕ್ಷೇತ್ರ ಮರುವಿಂಗಡಣೆ…

Read More

ಅರಸು ಕಲಾಭವನದಲ್ಲಿ ವಿಕಲಚೇತನರಿಗೆ ಸವಲತ್ತು ವಿತರಣೆ

ಪಿರಿಯಾಪಟ್ಟಣ:ವಿಕಸಿತ ಭಾರತದ ಪರಿಕಲ್ಪನೆಯಡಿ ಪ್ರಧಾನಿ ನರೇಂದ್ರ ಮೋದಿಯವರು ದೇಶವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುತ್ತಿದ್ದು ಈ ಮಹತ್ ಕಾರ್ಯಕ್ಕೆ ವಿಕಲಚೇತನರು ಕೈಜೋಡಿಸಬೇಕು ಎಂದು ಮೈಸೂರು ಕೊಡಗು ಸಂಸದ ಯದುವೀರ್ ಕೃಷ್ಣ ದತ್ತ ಚಾಮರಾಜ ಒಡೆಯರ್ ತಿಳಿಸಿದರು. ಪಟ್ಟಣದ ಡಿ.ದೇವರಾಜ ಅರಸು ಕಲಾಭವನದಲ್ಲಿ ಸಾಮಾಜಿಕ ಅಧಿಕಾರಿತ ಭಾರತ ಸರ್ಕಾರದ ಅಡಿಪ್ ಯೋಜನೆಯಡಿಯಲ್ಲಿ ವಿಕಲಚೇತನರಿಗೆ ಸವಲತ್ತು ವಿತರಿಸಿ ಮಾತನಾಡಿದರು. ಮೋದಿಯವರು ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡಬೇಕೆಂಬ ಗುರಿಯೊಂದಿಗೆ ಗ್ರಾಮೀಣ ಮತ್ತು ನಗರ ಜನರ ಜೀವನ ಮಟ್ಟವನ್ನು ಸುಧಾರಿಸಲು ಬಜೆಟ್‌ನಲ್ಲಿ…

Read More

ಪ್ರತಿ ವಿದ್ಯಾರ್ಥಿಯು ಆಧುನಿಕ ತಂತ್ರಜ್ಞಾನ ಕಲಿಯುತ್ತಾ ಸಾಗಬೇಕು: ಪ್ರಶಾಂತ್ ಗೌಡ

ಮೈಸೂರು: ಕಂಪ್ಯೂಟರ್ ಯುಗದಲ್ಲಿ ಪ್ರತಿ ವಿದ್ಯಾರ್ಥಿಯು ಆಧುನಿಕ ತಂತ್ರಜ್ಞಾನ ಕಲಿಯುತ್ತಾ ಸಾಗಬೇಕು. ಅದಕ್ಕೆ ಪಾಲಕರು ಪ್ರೋತ್ಸಾಹ ನೀಡಬೇಕು ಎಂದು ನಗರ ಪಾಲಿಕೆಯ ಮಾಜಿ ಸದಸ್ಯ ಪ್ರಶಾಂತ್‌ಗೌಡ ಹೇಳಿದರುಗುರುವಾರ ನಗರದ ನಾರಾಯಣ ಶಾಸ್ತಿç ರಸ್ತೆಯಲ್ಲಿರುವ ಎನ್ ಟಿ ಎಂ ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗೆ ಕರುಣಾಮಯಿ ವಿಷ್ಣು ಅಭಿಮಾನಿ ಬಳಗದ ವತಿಯಿಂದ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಲೇಖನಿ ಸಾಮಗ್ರಿಗಳು ವಿತರಿಸಿ ಮಾತನಾಡಿದ ಅವರು, ಸರ್ಕಾರಿ ಶಾಲೆಗಳಿಗೆ ಹೆಚ್ಚು ಹಾಜರಾತಿ ಆಗುವ ಹಿನ್ನಲೆಯಲ್ಲಿ ಮುಂದಿನ ಶೈಕ್ಷಣಿಕ ವರ್ಷದಲ್ಲಿ ಸ್ನೇಹಿತರಲ್ಲ ಸೇರಿ, ಎನ್ ಟಿ…

Read More

ಸಾಧನೆಯ ಹಾದಿ ಸುಲಭದ್ದಲ್ಲ, ತಯಾರಿ ಕಠಿಣವಾಗಿರಲಿ: ಡಿಸಿಪಿ ಹರ್ಷ ಪ್ರಿಯಂವದ

ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷಾ ತರಬೇತಿ ಶಿಬಿರದ ಸಮಾರೋಪಮೈಸೂರು: “ ಸಾಧನೆಯ ಹಾದಿ ಸುಲಭದ್ದಲ್ಲ; ಕಷ್ಟಪಟ್ಟು ಶ್ರಮಿಸಿದರೆ ಮಾತ್ರ ಉದ್ಯೋಗ ಪಡೆಯಲು ಸಾಧ್ಯ ಎಂದು ಮೈಸೂರು ನಗರ ಪೊಲೀಸ್ ಉಪ ಆಯುಕ್ತೆ ಡಾ. ಹರ್ಷ ಪ್ರಿಯಂವದ ತಿಳಿಸಿದರುಗುರುವಾರ ಮೈಸೂರಿನ ಮುಕ್ತ ಗಂಗೋತ್ರಿಯಲ್ಲಿರುವ ಗಂಗಾ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಆಯೋಜಿಸಿದ್ದ ಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷಾ ತರಬೇತಿ ಶಿಬಿರದ ಸಮಾರೋಪ ಸಮಾರಂಭದಲ್ಲಿ…

Read More

ಸಾರ್ವಜನಿಕರ ಸಮಸ್ಯೆಗಳಿಗೆ ತಕ್ಷಣವೇ ಸ್ಪಂದಿಸಬೇಕು: ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ್ ಬಾಲದಂಡಿ.

ಪಿರಿಯಾಪಟ್ಟಣ : ಸಾರ್ವಜನಿಕರು ದೂರು ನೀಡಿದ ತಕ್ಷಣ ಅವರ ಸಮಸ್ಯೆಗಳಿಗೆ ತಕ್ಷಣವೇ ಸ್ಪಂದಿಸಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ತಿಳಿಸಿದರು. ಪಟ್ಟಣದ ಡಿ.ದೇವರಾಜ ಅರಸು ಕಲಾಭವನದಲ್ಲಿ ಜಿಲ್ಲಾ ಪೊಲೀಸ್ ವತಿಯಿಂದ ಹಮ್ಮಿಕೊಂಡಿದ್ದ ಸಾರ್ವಜನಿಕರ ಕುಂದು ಕೊರತೆ ಸಭೆಯಲ್ಲಿ ಮಾತನಾಡಿದರು. ಈ ಸಂದರ್ಭದಲ್ಲಿ ದಸಂಸ ಮುಖಂಡ ಈರಾಜ್ ಬಹುಜನ್ ಸೇರಿದಂತೆ ಅನೇಕರು ಮಾತನಾಡಿ ತಾಲ್ಲೂಕಿನಾದ್ಯಂತ ಗ್ರಾಮಾಂತರ ಪ್ರದೇಶದಲ್ಲಿ ಅಕ್ರಮ ಮದ್ಯ ಮಾರಾಟ ಎಗ್ಗಿಲ್ಲದೆ ನಡೆಯುತ್ತಿದ್ದರೂ ಅಬಕಾರಿ ಇಲಾಖೆ ಅಧಿಕಾರಿಗಳು ಮಾತ್ರ ತಮ್ಮ ಸಿಬ್ಬಂದಿಗಳನ್ನು ಕಳುಹಿಸಿ ಹಪ್ತ…

Read More

ಕೃಷಿ ಭೂಮಿಯ ಆರೋಗ್ಯವನ್ನು ಕಾಪಾಡಲು ಬಹುಬೆಳೆ ಪದ್ಧತಿ ಅಳವಡಿಸಿಕೊಳ್ಳುವುದು ಅತ್ಯಗತ್ಯ; ಪ್ರಧಾನ ವಿಜ್ಞಾನಿ ಡಾ. ಎಂ.ಜೆ. ಚಂದ್ರೇಗೌಡ

ಮೈಸೂರು; ಕೃಷಿ ಭೂಮಿಯ ಆರೋಗ್ಯವನ್ನು ಕಾಪಾಡಲು ಬಹುಬೆಳೆ ಪದ್ಧತಿ ಅಳವಡಿಸಿಕೊಳ್ಳುವುದು ಅತ್ಯಗತ್ಯವಾಗಿದೆ ಎಂದು ಬೆಂಗಳೂರಿನ ಐಸಿಎಆರ್-ಅಟಾರಿ ವಲಯ-11ರ ಪ್ರಧಾನ ವಿಜ್ಞಾನಿ ಡಾ. ಎಂ.ಜೆ. ಚಂದ್ರೇಗೌಡ ಹೇಳಿದರು.ಮೈಸೂರಿನ ನಾಗನಹಳ್ಳಿಯ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಐಸಿಎಆರ್ ಜೆಎಸ್‌ಎಸ್ ಕೃಷಿ ವಿಜ್ಞಾನ ಕೇಂದ್ರ, ಸುತ್ತೂರು ಕೃಷಿ ಭೂಮಿ ಉಳಿಸಿ ಅಭಿಯಾನ ಹಾಗೂ ಬದಲಾದ ಹವಾಮಾನಕ್ಕೆ ಸೂಕ್ತ ಬೆಳೆಗಳ ಆಯ್ಕೆ ಕುರಿತು ರೈತ-ವಿಜ್ಞಾನಿಗಳ ಸಂವಾದ ಭಾರತೀಯ ಕೃಷಿ ಅನುಸಂಧಾನ ಪರಿಷತ್, ಜೆಎಸ್‌ಎಸ್ ಕೃಷಿ ವಿಜ್ಞಾನ ಕೇಂದ್ರ, ಸುತ್ಥೂರು, ಕೃಷಿ ಇಲಾಖೆ ಮೈಸೂರು,…

Read More

ವಶಪಡಿಸಿಕೊಂಡಿದ್ದ 10.55 ಲಕ್ಷರೂ ಮೌಲ್ಯದ ಮಾದಕ ವಸ್ತುಗಳ ನಾಶ

ಮೈಸೂರು: ಜಿಲ್ಲೆಯಲ್ಲಿ ಎನ್.ಡಿ.ಪಿ.ಎಸ್. ಪ್ರಕರಣಗಳಲ್ಲಿ ವಶಪಡಿಸಿಕೊಳ್ಳಲಾಗಿದ್ದ ಮಾದಕ ವಸ್ತು, ದ್ರವ್ಯಗಳನ್ನು ನ್ಯಾಯಾಲಯದ ಆದೇಶದಂತೆ ಇಂದು ಜಯಪುರದಲ್ಲಿರುವ ಜಿಪ್ಸ್ ಬೈಯೋಟೆಕ್ ಸಂಸ್ಥೆಯ ಕುಲುಮೆಯಲ್ಲಿ ಜಿಲ್ಲಾ ಮಾದಕ ವಸ್ತುಗಳ ವಿಲೇವಾರಿ ಸಮಿತಿಯ ವತಿಯಿಂದ ನಿಯಮಾನುಸಾರವಾಗಿ ನಾಶಪಡಿಸಲಾಯಿತು ಎಂದು ಪೊಲೀಸ್ ಅಧೀಕ್ಷಕರಾದ ಮಲ್ಲಿಕಾರ್ಜುನ ಬಾಲದಂಡಿ ತಿಳಿಸಿದ್ದಾರೆ.ಮೈಸೂರು ಜಿಲ್ಲಾ ವ್ಯಾಪ್ತಿಯ ವಿವಿಧ ಪೊಲೀಸ್ ಠಾಣೆಗಳಲ್ಲಿ 27 ಎನ್.ಡಿ.ಪಿ.ಎಸ್ ಪ್ರಕಣಗಳಲ್ಲಿ ಒಟ್ಟು 19 ಕೆ.ಜಿ 404 ಗ್ರಾಂ ಮಾದಕ ವಸ್ತುವನ್ನು (19 ಕೆ.ಜಿ 414 ಗ್ರಾಂ ಗಾಂಜಾ ಮತ್ತು 6 ಗ್ರಾಂ ಎಂ.ಡಿ.ಎA.ಎ ಪೌಡರ್)…

Read More