Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಮೈಸೂರಿನಲ್ಲಿ ಮಹಿಳಾ ಪ್ರಧಾನ ಏಕವ್ಯಕ್ತಿ ನಾಟಕೋತ್ಸವಕ್ಕೆ ಅರ್ಥಪೂರ್ಣ ತೆರೆ

‘ಅಘಲೆ’ ನಾಟಕದ ಮೂಲಕ ಮಹಿಳಾ ಬದುಕಿನ ಹೋರಾಟ ಮತ್ತು ವಿಮೋಚನೆಯ ಸಂದೇಶಮೈಸೂರು: ಕರ್ನಾಟಕ ಏಕೀಕರಣ ಟ್ರಸ್ಟ್, ಮೈಸೂರು ಹಾಗೂ ಸ್ವಾತಂತ್ರ÷್ಯ ಮತ್ತು ಕರ್ನಾಟಕ ಏಕೀಕರಣ ಹೋರಾಟಗಾರ ಡಾ. ಸಿದ್ದನಾಥ ಬಳ್ಳಾರಿ ಅವರ ಸ್ಮರಣಾರ್ಥ ಆಯೋಜಿಸಲಾಗಿದ್ದ ಲೇಖಕಿ, ರಂಗಕರ್ಮಿ ಡಾ. ಸುಜಾತ ಅಕ್ಕಿ ಅವರ ಮೂರು ಏಕವ್ಯಕ್ತಿ ಪ್ರದರ್ಶನಗಳ ಮಹಿಳಾ ನಾಟಕೋತ್ಸವವು ‘ಅಘಲೆ’ ನಾಟಕದ ಮನೋಜ್ಞ ಪ್ರದರ್ಶನದೊಂದಿಗೆ ಯಶಸ್ವಿಯಾಗಿ ಸಮಾರೋಪಗೊಂಡಿತು.ನಾಟಕ ಪ್ರದರ್ಶನಕ್ಕೂ ಮುನ್ನ ನಡೆದ ಸಮಾರೋಪ ಸಮಾರಂಭದಲ್ಲಿ ಪ್ರೊ. ಭಾಗ್ಯಲಕ್ಷಿ÷್ಮ, ನಿಸರ್ಗ ಡಾ. ದಿವ್ಯ ಹಾಗೂ ಲೇಖಕಿ ಡಾ….

Read More

ಕಡಕೊಳ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪಲ್ಸ್ ಪೋಲಿಯೋ ಅಭಿಯಾನಕ್ಕೆ ಚಾಲನೆ

ಮೈಸೂರು; ತಾಲೂಕಿನ ಕಡಕೊಳ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮಗುವಿಗೆ ಪಲ್ಸ್ ಪೋಲಿಯೋ ಹಾಕುವ ಮುಖೇನ ರಾಷ್ಟಿçÃಯ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಮೈಸೂರು ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸದಸ್ಯ ಕಡಕೊಳ ಕುಮಾರಸ್ವಾಮಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಅರುಣ್ ಕುಮಾರ್, ಸಮುದಾಯ ಆರೋಗ್ಯ ನಿರೀಕ್ಷಾಧಿಕಾರಿ ಶ್ಯಾಮ್ ಮಹೇಶ್, ಹಿರಿಯ ಆರೋಗ್ಯ ಶುಶ್ರೂಷಕಿ ರಾಜಮ್ಮ,ಹೇಮಾ, ಪ್ರಜ್ವಲ್ ಮುಂತಾದವರು ಉಪಸ್ಥಿತರಿದ್ದರು.

Read More

ಬೃಹತ್ ಗಿಡ ನೀಡುವ ಕಾರ್ಯಕ್ರಮ

ಮೈಸೂರು; ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಮೈಸೂರ್ ಲೀಜನ್, ವಾಸವಿ ಟ್ರಸ್ಟ್ ಮೈಸೂರ್ ಸೌತ್ ಹಾಗೂ ಫೌಂಡೇಶನ್ ಪ್ರೆöÊಮ್ ಅಪಾರ್ಟೆ್ಮಂಟ್ ಮತ್ತು ಡಿ ಎಕ್ಸ್ ಮ್ಯಾಕ್ಸ್ ಅಪಾರ್ಟೆ್ಮಂಟ್ ಅವರ ಸಂಯುಕ್ತ ಆಶ್ರಯದಲ್ಲಿ ಸ್ಥಳೀಯ ನಿವಾಸಿಗಳ ಜೊತೆಗೂಡಿ ಬೃಹತ್ ಗಿಡ ನೀಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಮುಡಾ ಮಾಜಿ ಅಧ್ಯಕ್ಷ ಎಚ್.ವಿ.ರಾಜೀವ್ ಮಾತನಾಡಿ, ಪರಿಸರ ಸಂರಕ್ಷಣೆ ಮಾಡುವುದಕ್ಕಾಗಿ ಪ್ರತಿಯೊಬ್ಬರು ಗಿಡನೆಟ್ಟು ಮರವಾಗಿ ಬೆಳೆಸಬೇಕು ಎಂದು ತಿಳಿಸಿದರು. ಪರಿಸರದ ಬಗ್ಗೆ ಸಾಕಷ್ಟು ಜನಗಳಿಗೆ…

Read More

ಯೋಗ ಶಿಕ್ಷಕಿ ಎಂಎಸ್ ಶಿಲ್ಪಾರಿಗೆ ಸನ್ಮಾನ

ಚಾಮರಾಜನಗರ; ಮೈಸೂರಿನ.ಟೆರೇಷಿಯನ್ ಪಿಯು ಕಾಲೇಜು ಯೋಗ ದಿನಾಚರಣೆ ಪ್ರಯುಕ್ತ ಸಾರ್ವಜನಿಕರಿಗೆಆರೋಗ್ಯಕರ ವೃದ್ಧಾಪ್ಯಕ್ಕಾಗಿಯೋಗ”ಕಾರ್ಯಕ್ರಮದಲ್ಲಿ ಯೋಗ ಶಿಕ್ಷಕಿ ಚಾಮರಾಜನಗರ ಶ್ರೀ ವರಮಹಾಲಕ್ಷ್ಮೀ ಸಾಂಸ್ಕೃತಿಕ ಕ್ರೀಡಾ ಸೇವಾ ಸಂಸ್ಥೆ ನಿರ್ದೇಶಕಿ ಎಂಎಸ್ ಶಿಲ್ಪ ರವರಿಗೆ ಇವರ ಅಮೋಘ ಸಾಧನೆ ಮಾಡುವ ಹಿನ್ನೆಲೆ ಸನ್ಮಾನಿಸಲಾಯಿತು. ಕಾಲೇಜಿನ ಆಡಳಿತ ಮಂಡಳಿ ಗಣ್ಯ ವ್ಯಕ್ತಿಗಳು ಹಾಜರಿದ್ದರು.

Read More

ಟೀo ಮೈಸೂರು ವತಿಯಿಂದ ಹಸಿರು ಮೈಸೂರು ಅಭಿಯಾನಕ್ಕೆ ಚಾಲನೆ

ಮೈಸೂರು ; ಟೀo ಮೈಸೂರು ವತಿಯಿಂದ ಇಂದು 2026-27ನೇ ಸಾಲಿನ ಹಸಿರು ಮೈಸೂರು ಅಭಿಯಾನದ ಅಂಗವಾಗಿ ಮೈಸೂರು ಮಹಾನಗರದ ಐಶ್ವರ್ಯ ಬಡಾವಣೆಯ ಕ್ಷೇಮಾಭಿವೃದ್ಧಿ ಸಂಘದೊಂದಿಗೆ ಸೇರಿ ಬಡಾವಣೆಯ ಪಾರ್ಕ್ ನಲ್ಲಿ ಮೊದಲ ದಿನ ವಿವಿಧ ತಳಿಯ 32 ಗಿಡಗಳನ್ನು ನೆಟ್ಟು, ಟ್ರೀ ಗಾರ್ಡ್ ಹಾಕಿ, ಹಸಿರು ಮೈಸೂರು ಅಭಿಯಾನಕ್ಕೆಂದೆ ಕೊಂಡುಕೊಂಡಿರುವ ಟ್ಯಾಂಕರ್ ಇಂದ ನೀರು ಉಣಿಸಿ ಈ ವರ್ಷದ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಲಾಯಿತು. ಈ ಸಂದರ್ಭದಲ್ಲಿ ಬಡಾವಣೆಯ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ರಮೇಶ್ ಅವರು ಟೀo ಮೈಸೂರಿನ…

Read More

ಜಾನಕಿಯವರು ತಮ್ಮ ಅದ್ಭುತ ಧ್ವನಿ ವೈವಿಧ್ಯತೆಗಳ ಮೂಲಕ ವಿಶೇಷವಾಗಿ ಗಾಯನವನ್ನು ಕನ್ನಡ ಚಿತ್ರರಂಗಕ್ಕೆ ನೀಡಿದ್ದಾರೆ; ಎಚ್.ವಿ.ರಾಜೀವ್

ಮೈಸೂರು: ಖ್ಯಾತ ಗಾಯಕಿ ಜಾನಕಿಯವರು ತಮ್ಮ ಅದ್ಭುತ ಧ್ವನಿ ವೈವಿಧ್ಯತೆಗಳ ಮೂಲಕ ವಿಶೇಷವಾಗಿ ಗಾಯನವನ್ನು ಕನ್ನಡ ಚಿತ್ರರಂಗಕ್ಕೆ ನೀಡಿದ್ದಾರೆ ಎಂದು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಎಚ್.ವಿ.ರಾಜೀವ್ ಹೇಳಿದರು.ಗಾನಚಂದನ ಕಲಾ ಬಳಗ ಮೈಸೂರಿನ ನಾದಬ್ರಹ್ಮ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಜಗದ ಗಾಯಕಿ ನಮ್ಮ ಜಾನಕಿ ಗೀತ ಗಾಯನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕನ್ನಡಿಗರ ಮನಸ್ಸಿನಲ್ಲಿ ನಮ್ಮ ಜಾನಕಿ ಯಾಗಿ ಉಳಿದಿದ್ದಾರೆ. ಜಾನಕಿ ಅವರ ಹಾಡುಗಳಿಗೆ ಕೇಳುಗರು ಸದಾ ಕಾಲ ಇದ್ದಾರೆ ಎಂಬುದಕ್ಕೆ ಇಡೀ ಸಭಾಂಗಣ ತುಂಬಿ…

Read More

ಸಾಧನೆಗೆ ದೊರೆತ ಪ್ರಶಸ್ತಿಯನ್ನು ನಿರಾಕರಿಸುವುದು ದೊಡ್ಡ ಅಂಹಕಾರವಾಗುತ್ತದೆ; ಹಿರಿಯ ಸಾಹಿತಿ ಸಿಪಿಕೆ

ಮೈಸೂರು : ಸಾಧನೆಗೆ ದೊರೆತ ಪ್ರಶಸ್ತಿಯನ್ನು ನಿರಾಕರಿಸುವುದು ದೊಡ್ಡ ಅಂಹಕಾರವಾಗುತ್ತದೆ ಎಂದು ಹಿರಿಯ ಸಾಹಿತಿ ಡಾ.ಸಿ.ಪಿ. ಕೃಷ್ಣಕುಮಾರ್ (ಸಿಪಿಕೆ) ಹೇಳಿದರು.ಆತ್ಮಶ್ರೀ ಕನ್ನಡ ಸಾಂಸ್ಕತಿಕ ಪ್ರತಿಷ್ಠಾನ ಮತ್ತು ಗ್ಲೋಬಲ್ ಎಜುಕೇಷನ್ ಟ್ರಸ್ಟ್ ವತಿಯಿಂದ ನಗರದ ಹೂಟಗಳ್ಳಿಯಲ್ಲಿರುವ ದಕ್ಷ ಕಾಲೇಜಿನ ಸಭಾಂಗಣದಲ್ಲಿ ನಡೆದ ‘ಕೃತಕ ಬುದ್ಧಿಮತ್ತೆ’ ಕುರಿತು ವಿಚಾರಗೋಷ್ಠಿ, ಕಿರುಚಿತ್ರ ಪ್ರದರ್ಶನ ಹಾಗೂ ವಿವಿಧ ಪ್ರಶಸ್ತಿಗಳ ಪ್ರದಾನ ಸಮಾರಂಭದಲ್ಲಿ ‘ನಾಡಕೀರ್ತಿ ಪ್ರಶಸ್ತಿ’ ಸ್ವೀಕರಿಸಿ ಮಾತನಾಡಿದ ಅವರು, ಸಾಧಕರೆಲ್ಲ ಗುಣವಂತರು. ಸಂಘಟಕರೆಲ್ಲ ಗುಣಗ್ರಾಹಿಗಳು. ಗುಣವಂತ ಸಾಧಕರನ್ನು ಗುರುತಿಸಿ ಗೌರವಿಸುವ ಕೆಲಸವನ್ನು ಗುಣಗ್ರಾಹಿಗಳಾದ…

Read More

ಸಾಂಸ್ಕೃತಿಕ ದಬ್ಬಾಳಿಕೆಯ ಬಿಡುಗಡೆಗಾಗಿ ಅಂಬೇಡ್ಕರ್ ಕೊಟ್ಟ ಶಿಕ್ಷಣ, ಸಂಘಟನೆ, ಹೋರಾಟ, ಸೂತ್ರಗಳನ್ನು ಪ್ರಾಣ ವಾಕ್ಯವಾಗಿಸಿಕೊಂಡು ಬದುಕಿದವರು ಕವಿಮುಳ್ಳೂರು ನಾಗರಾಜ; ಎಸ್.ಜಿ.ಸಿದ್ದರಾಮಯ್ಯ

ಮೈಸೂರು: ಸಾಂಸ್ಕೃತಿಕ ದಬ್ಬಾಳಿಕೆಯ ಬಿಡುಗಡೆಗಾಗಿ ಅಂಬೇಡ್ಕರ್ ಕೊಟ್ಟ ಶಿಕ್ಷಣ, ಸಂಘಟನೆ, ಹೋರಾಟ, ಸೂತ್ರಗಳನ್ನು ಪ್ರಾಣ ವಾಕ್ಯವಾಗಿಸಿಕೊಂಡು ಬದುಕಿದವರು ಕವಿಮುಳ್ಳೂರು ನಾಗರಾಜ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಎಸ್.ಜಿ.ಸಿದ್ದರಾಮಯ್ಯ ಹೇಳಿದರು.ನಗರದ ಕಲಾಮಂದಿರದಲ್ಲಿರುವ ಕಿರುರಂಗಮAದಿರದಲ್ಲಿ ಮೈಸೂರಿನ ನೆಲೆ ಹಿನ್ನೆಲೆ , ಚಾಮರಾಜ ನಗರದ ರಂಗವಾಹಿನಿ ಸಂಸ್ಥೆ ಹಾಗೂ ಡಾ. ರಾಮಮನೋಹರ ಲೋಹಿಯಾ ಟ್ರಸ್ಟ್ ಸಂಯುಕ್ತಾಶ್ರಯದಲ್ಲಿ ನಗರದ ಕಲಾಮಂದಿರದ ಕಿರು ರಂಗಮAದಿರದಲ್ಲಿ ಆಯೋಜಿಸಿದ್ದ ಮುಳ್ಳೂರು ನಾಗರಾಜ ರಾಜ್ಯ ಮಟ್ಟದ 15ನೇ ವರ್ಷದ ಕಾವ್ಯ ಪ್ರಶಸ್ತಿ ಪ್ರದಾನ ಹಾಗೂ ಆಂದೋಲನ’…

Read More

ಶ್ರೀ ಮಲೈ ಮಹದೇಶ್ವರ ದೇವಾಲಯದ ಮುಂಭಾಗದಲ್ಲಿ ಧ್ವಜಸ್ತಂಭ ಪ್ರತಿಸ್ಥಾಪನೆಯ ಹೋಮ ಹವನ

ಸರಗೂರು ; ತಾಲೂಕಿನ ನಂಜೀಪುರ ಗ್ರಾಮದ ಶ್ರೀ ಮಲೈ ಮಹದೇಶ್ವರ ದೇವಾಲಯದ ಮುಂಭಾಗದಲ್ಲಿ ಧ್ವಜಸ್ತಂಭ ಪ್ರತಿಸ್ಥಾಪನೆಯ ಹೋಮ ಹವನ ಧಾರ್ಮಿಕ ವಿಧಿ ವಿಧಾನಗಳ ಪೂಜಾ ಕಾರ್ಯಕ್ರಮವು ನಂಜೀಪುರ ಶ್ರೀ ಪಡುವಣ ತೀರ್ಥ ವಿರಕ್ತ ಮಠದ ಶ್ರೀ ಇಮ್ಮಡಿಚಿಲಾಳ ದೇಶಿಕೇಂದ್ರಸ್ವಾಮಿಗಳವರ ದಿವ್ಯಸಾನ್ನಿಧ್ಯದಲ್ಲಿ ಹಾಗು ವಿದ್ವಾನ್ ಶ್ರೀ ಹೇಮೇಶ್ ಚಿಲಾಳರವರು ಮತ್ತು ತಂಡದವರಿಂದ ಪೂಜಾ ಕಾರ್ಯಕ್ರಮವು ನೆರವೇರಿತು.ನಂಜೀಪುರ ವೇದನಬ್ರಹ್ಮ ಶ್ರೀ ದಿವಂಗತ ತೋಂಟಸ್ವಾಮಿಯವರ ಸ್ಮರಣಾರ್ಥ, ದಿ.ತೋಂಟಸ್ವಾಮಿಯವರ ಕುಟುಂಬ ವರ್ಗ ಧ್ವಜಸ್ತಂಭದ ದಾನಿಗಳಾರುತ್ತಾರೆ. ಸುಮಾರು ನಾಲ್ಕು ಲಕ್ಷ ರೂಪಾಯಿಗಳು ಧ್ವಜಸ್ತಂಬಕ್ಕೆ ಖರ್ಚಾಗಿರುತ್ತದೆ….

Read More

ಪೋಲಿಯೋ ನಿಮೂರ್ಲನೆಗೆ ರೋಟರಿ ಕೊಡುಗೆ ಅಪಾರ : ಸಿ.ವಿ. ಶ್ರೀನಿವಾಸಶೆಟ್ಟಿ

ವರದಿ ಜಿ ಬಂಗಾರು    ಚಾಮರಾಜನಗರ :ಪೋಲಿಯೋ ನಿರ್ಮೂಲನೆಯಲ್ಲಿ ರೋಟರಿ ಸಂಸ್ಥೆಯ ಕೊಡುಗೆ ಅಪಾರವಾಗಿದೆ ಎಂದು ರೋಟರಿ ಸಂಸ್ಥೆಯ ಪೋಲಿಯೋ ನಿರ್ಮೂಲನೆ ಸಮಿತಿ ಅಧ್ಯಕ್ಷ ಸಿ.ವಿ. ಶ್ರೀನಿವಾಸಶೆಟ್ಟಿ ಹೇಳಿದರು.   ನಗರದ ರೋಟರಿ ಭವನದಲ್ಲಿ ರೋಟರಿ ಸಂಸ್ಥೆ ವತಿಯಿಂದ ನಡೆದ ಪಲ್ಸ್ ಪೋಲಿಯೋ ಅಭಿಯಾನದಲ್ಲಿ ಮಗುವಿಗೆ ಎರಡು ಪೋಲಿಯೊ ಲಸಿಕೆ’ ಹಾಕುವ ಮೂಲಕ ಚಾಲನೆ ನೀಡಿ ಮಾತನಾಡಿದರು. 5 ವರ್ಷದೊಳಗಿನ ಪ್ರತಿ ಮಗುವಿಗೆ ಪೋಲಿಯೋ ಲಸಿಕೆ ಹಾಕಿಸುವ ಮೂಲಕ ಪಲ್ಸ್‌ ಪೋಲಿಯೋ ತಡೆಗಟ್ಟಲು ಪ್ರತಿಯೊಬ್ಬರೂ ಸಹಕರಿಸಬೇಕು ಎಂದು ಕೋರಿದರು.  ಪಲ್ಸ್‌ ಪೋಲಿಯೋ ನಿಯಂತ್ರಣದಲ್ಲಿ ನಮ್ಮ…

Read More