ಮೈಸೂರಿನಲ್ಲಿ ಮಹಿಳಾ ಪ್ರಧಾನ ಏಕವ್ಯಕ್ತಿ ನಾಟಕೋತ್ಸವಕ್ಕೆ ಅರ್ಥಪೂರ್ಣ ತೆರೆ
‘ಅಘಲೆ’ ನಾಟಕದ ಮೂಲಕ ಮಹಿಳಾ ಬದುಕಿನ ಹೋರಾಟ ಮತ್ತು ವಿಮೋಚನೆಯ ಸಂದೇಶಮೈಸೂರು: ಕರ್ನಾಟಕ ಏಕೀಕರಣ ಟ್ರಸ್ಟ್, ಮೈಸೂರು ಹಾಗೂ ಸ್ವಾತಂತ್ರ÷್ಯ ಮತ್ತು ಕರ್ನಾಟಕ ಏಕೀಕರಣ ಹೋರಾಟಗಾರ ಡಾ. ಸಿದ್ದನಾಥ ಬಳ್ಳಾರಿ ಅವರ ಸ್ಮರಣಾರ್ಥ ಆಯೋಜಿಸಲಾಗಿದ್ದ ಲೇಖಕಿ, ರಂಗಕರ್ಮಿ ಡಾ. ಸುಜಾತ ಅಕ್ಕಿ ಅವರ ಮೂರು ಏಕವ್ಯಕ್ತಿ ಪ್ರದರ್ಶನಗಳ ಮಹಿಳಾ ನಾಟಕೋತ್ಸವವು ‘ಅಘಲೆ’ ನಾಟಕದ ಮನೋಜ್ಞ ಪ್ರದರ್ಶನದೊಂದಿಗೆ ಯಶಸ್ವಿಯಾಗಿ ಸಮಾರೋಪಗೊಂಡಿತು.ನಾಟಕ ಪ್ರದರ್ಶನಕ್ಕೂ ಮುನ್ನ ನಡೆದ ಸಮಾರೋಪ ಸಮಾರಂಭದಲ್ಲಿ ಪ್ರೊ. ಭಾಗ್ಯಲಕ್ಷಿ÷್ಮ, ನಿಸರ್ಗ ಡಾ. ದಿವ್ಯ ಹಾಗೂ ಲೇಖಕಿ ಡಾ….