ಡಿ.ಕೆ. ಶಿವಕುಮಾರ್ ಸಿಎಂ ಪಟ್ಟಾಭಿಷೇಕದ ಸಂಭ್ರಮ; ಬಸ್ ಪ್ರಯಾಣಿಕರು, ವಾಹನ ಸವಾರರಿಗೆ ಸಿಹಿ ಹಂಚಿದ ಬೆಂಬಲಿಗರು!
ಮೈಸೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅವರು ಅಧಿಕಾರ ಸ್ವೀಕರಿಸಿದ ಹಿನ್ನೆಲೆಯಲ್ಲಿ, ಸಾಂಸ್ಕöÈತಿಕ ನಗರಿ ಮೈಸೂರಿನಲ್ಲಿ ಅವರ ಅಭಿಮಾನಿಗಳು ಮತ್ತು ಕಾಂಗ್ರೆಸ್ ಬೆಂಬಲಿಗರ ಸಂಭ್ರಮ ಮುಗಿಲು ಮುಟ್ಟಿದೆ.ನಗರದ ಪ್ರಮುಖ ರಸ್ತೆಯಾದ ಚಾಮರಾಜ ಜೋಡಿ ರಸ್ತೆಯಲ್ಲಿ ಜಮಾಯಿಸಿದ ಅಖಿಲ ಕರ್ನಾಟಕ ಡಿ.ಕೆ. ಶಿವಕುಮಾರ್ ಅಭಿಮಾನಿ ಬಳಗದ ನೂರಾರು ಬೆಂಬಲಿಗರು, ತಮ್ಮ ನೆಚ್ಚಿನ ನಾಯಕನ ಪರವಾಗಿ ಜೈಕಾರದ ಘೋಷಣೆಗಳನ್ನು ಕೂಗಿ ಸಡಗರ ಪಟ್ಟಿದ್ದಾರೆ. ಅಲ್ಲದೆ, ಸಾರ್ವಜನಿಕರಿಗೆ ಸಿಹಿ ಹಂಚುವ ಮೂಲಕ ವಿಜಯೋತ್ಸವ ಆಚರಿಸಿದ್ದಾರೆ.ಬಸ್ ಪ್ರಯಾಣಿಕರು, ಸವಾರರಿಗೆ ಸಿಹಿ ವಿತರಣೆ:ಚಾಮರಾಜ ಜೋಡಿ…