ನಿಧನರಾದ ಬಿಜೆಪಿ ಮುಖಂಡ ಜಗದೀಶ್ರಿಗೆ ನುಡಿ ನಮನ
ಮೈಸೂರು: ಇತ್ತೀಚೆಗೆ ನಿಧನರಾದ ರಾಷ್ಟಿçÃಯ ಸಫಾಯಿ ಕರ್ಮಚಾರಿಗಳ ಆಯೋಗದ ಮಾಜಿ ಸದಸ್ಯರಾದ ಬಿಜೆಪಿ ಮುಖಂಡ ಜಗದೀಶ್ ಹಿರೇಮನಿ ಅವರಿಗೆ ನಗರದ ನಜರ್ಬಾದ್ನಲ್ಲಿರುವ ವಿ. ಕೆ.ಫಂಕ್ಷನ್ ಹಾಲ್ನಲ್ಲಿ ನುಡಿ ನಮನ ಸಲ್ಲಿಸಲಾಯಿತು.ಕಾರ್ಯಕ್ರಮದಲ್ಲಿ ಕೇಂದ್ರ ಸಚಿವರಾದ ಶೋಭಾ ಕರಂದ್ಲಾಜೆ ಸೇರಿದಂತೆ ಬಿಜೆಪಿ ನಾಯಕರು ಮತ್ತು ಮುಖಂಡರು, ಜಗದೀಶ್ ಹಿರೇಮನಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದರು.ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮಾತನಾಡಿ, ಕಷ್ಟದ ಸಮುದಾಯದಿಂದ ಬೆಳೆದು ಬಂದ ಜಗದೀಶ್ ಹಿರೇಮನಿ ಅವರು, ತಮ್ಮ ಜೀವನವನ್ನು ಸಮಾಜ ಸೇವೆ ಮತ್ತು ಸಂಘಟನಾ ಕಾರ್ಯಗಳಿಗೆ ಸಮರ್ಪಿಸಿಕೊಂಡಿದ್ದರು….