3Kaala News

ಸುಭಾಷಿತ 

ಒಬ್ಬರ ಯಶಸ್ಸನ್ನು ನೋಡಿ ಹೊಟ್ಟೆಕಿಚ್ಚು ಪಡುತ್ತಿದ್ದಾರೆಂದರೆ,
ಅವರಲ್ಲಿ ಶ್ರಮಪಡುವ ಯೋಗ್ಯತೆಯೂ ಇಲ್ಲ,
ಆ ಯಶಸ್ಸಿನ ಹಿಂದಿರುವ ಕಷ್ಟಗಳನ್ನು ಅರಿಯುವ ಯೋಗ್ಯತೆಯೂ ಇಲ್ಲ ಎಂದೇ ಅರ್ಥ.
ಸೋಮಾರಿಗಳ ಕಣ್ಣಿಗೆ ಸಾಧನೆ ಯಾವತ್ತೂ ಅದೃಷ್ಟದಂತೆ ಕಾಣುತ್ತದೆ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ವಿಜಯ ವಿಠಲ ವಿದ್ಯಾಶಾಲೆಯಲ್ಲಿ ಮಕ್ಕಳಿಗೆ ಅಕ್ಷರಾಭ್ಯಾಸ

ಮೈಸೂರು; ನಗರದ ವಿಜಯ ವಿಠಲ ವಿದ್ಯಾಶಾಲೆಯಲ್ಲಿ 2026–27ನೇ ಶೈಕ್ಷಣಿಕ ವರ್ಷದ ಪ್ರೀ-ಕೆಜಿ ಮತ್ತು ಎಲ್ಕೆಜಿ ವಿದ್ಯಾರ್ಥಿಗಳ ಶೈಕ್ಷಣಿಕ ಜೀವನದ ಶುಭಾರಂಭವನ್ನು ಸೂಚಿಸುವ ‘ಅಕ್ಷರಾಭ್ಯಾಸ’ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.ಪವಿತ್ರ ಮಂತ್ರೋಚ್ಚಾರಣೆ ಹಾಗೂ ಸಾಂಪ್ರದಾಯಿಕ ಧಾರ್ಮಿಕ ವಿಧಿವಿಧಾನಗಳೊಂದಿಗೆ ಕಾರ್ಯಕ್ರಮವು ಪ್ರಾರಂಭಗೊAಡು, ಆಧ್ಯಾತ್ಮಿಕ ವಾತಾವರಣವನ್ನು ಸೃಷ್ಟಿಸಿತು. ಸಾಂಪ್ರದಾಯಿಕ ಉಡುಪಿನಲ್ಲಿ ಸಜ್ಜಾಗಿದ್ದ ಪುಟಾಣಿ ವಿದ್ಯಾರ್ಥಿಗಳು, ತಮ್ಮ ಪೋಷಕರ ಸಮ್ಮುಖದಲ್ಲಿ ಅಕ್ಷರಾಭ್ಯಾಸ ವಿಧಿಯಲ್ಲಿ ಅತ್ಯಂತ ಉತ್ಸಾಹದಿಂದ ಪಾಲ್ಗೊಳ್ಳುವ ಮೂಲಕ ಜ್ಞಾನದ ಲೋಕಕ್ಕೆ ತಮ್ಮ ಪ್ರಥಮ ಹೆಜ್ಜೆಯನ್ನಿಟ್ಟರು.ಈ ವೆಳೆ ಮಾತನಾಡಿದ ಗೌರವ ಕಾರ್ಯದರ್ಶಿ ಸಿ.ಎ. ವಿಶ್ವನಾಥ ಎ,…

Read More

ಹುಣಸೂರಿಗೆ ಮತ್ತೊಂದು ಬಿಎಲ್‌ಎಸ್ ಅಂಬುಲೆನ್ಸ್

*ಅಪಘಾತ, ತುರ್ತು ಚಿಕಿತ್ಸೆಗೆ ಅನುಕೂಲ ತಾಲೂಕಿನ ಎರಡು ಲಕ್ಷ ಜನರಿಗೆ ಹೆಚ್ಚುವರಿ ಆರೋಗ್ಯ ಭದ್ರತೆಮೈಸೂರು; ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ ಸಂಸ್ಥೆಯ ಸಿಎಸ್‌ಆರ್ ನಿಧಿಯಡಿ ಆರೋಗ್ಯ ಇಲಾಖೆಗೆ ಕೊಡುಗೆಯಾಗಿ ನೀಡಲಾದ ಬೇಸಿಕ್ ಲೈಫ್ ಸಪೋರ್ಟ್ ಅಂಬುಲೆನ್ಸ್ ಅನ್ನು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಪಿ.ಸಿ. ಕುಮಾರಸ್ವಾಮಿ ಗುರುವಾರ ಸಾರ್ವಜನಿಕ ಸೇವೆಗೆ ಮುಕ್ತಗೊಳಿಸಿದರು.ಮೈಸೂರಿನ ಜಿಲ್ಲಾ ಆರೋಗ್ಯಾಧಿಕಾರಿ ಕಚೇರಿ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಸಿರು ನಿಶಾನೆ ತೋರಿಸುವ ಮೂಲಕ ಅಂಬುಲೆನ್ಸ್ಗೆ ಚಾಲನೆ ನೀಡಲಾಯಿತು. ಬಳಿಕ ಮಾತನಾಡಿದ ಅವರು, ರಾಷ್ಟಿçಯ ಹೆದ್ದಾರಿಯ ಮೂಲಕ…

Read More

ಕೃಷಿ ಲಾಭಕ್ಕಾಗಿ ಅಲ್ಲ ,ಮನಶಾಂತಿ , ಉತ್ತಮ ಆರೋಗ್ಯಕ್ಕಾಗಿ; ಕುರುಬೂರ್ ಶಾಂತಕುಮಾರ್

ಮೈಸೂರು; ರೈತರು ಜಮೀನುಗಳಲ್ಲಿ ಕೃಷಿ ಮಾಡುವುದು ಲಾಭಕ್ಕಾಗಿ ಅಲ್ಲ, ಮನಶಾಂತಿ, ಉತ್ತಮ ಆರೋಗ್ಯಕ್ಕಾಗಿ ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರ್ ಶಾಂತಕುಮಾರ್ ತಿಳಿಸಿದರು.ಗುರುವಾರ ಮೈಸೂರು ತಾಲೂಕಿನ ವರುಣ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಪರಿವರ್ತನಾ ಬಿಜಿನೆಸ್ ಸ್ಕೂಲ್ ಅಗ್ರಿಟೆಕ್ ತಂಡದವರು ಹಮ್ಮಿಕೊಂಡಿದ್ದ ಸಮಗ್ರ ಕೃಷಿ ಬೇಸಾಯ ರೈತ ಜಾಗೃತಿ ಕುರಿತು ಸಮಾವೇಶವನ್ನು ಶಾಲೆಯ ಆವರಣದಲ್ಲಿ ಶಾಲಾ ಮಕ್ಕಳ ಜೊತೆ ಗಿಡ ನೆಟ್ಟು. ಗಿಡಕ್ಕೆ ನೀರು ಹಾಕುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ಸಮಗ್ರ ಕೃಷಿ ಬೇಸಾಯ…

Read More

ಯಶಸ್ಸು ಎನ್ನುವುದು ಒಂದು ದಿನದಲ್ಲಿ ದೊರೆಯುವ ಸಾಧನೆಯಲ್ಲ; ಹೆಚ್. ಸತ್ಯಪ್ರಸಾದ್

*ವಿಜಯ ವಿಠಲ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಸಾಧಕರೊಂದಿಗೆ ಸಂವಾದಮೈಸೂರು; ನಗರದ ವಿಜಯ ವಿಠ್ಠಲ ಪದವಿಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳೊಂದಿಗೆ ಸಂವಾದ ಕರ‍್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.ಕಾರ್ಯಕ್ರಮವನ್ನು ಉದ್ಘಾಟಿಸಿದ ಕಾಲೇಜಿನ ಪ್ರಾಂಶುಪಾಲ ಹೆಚ್. ಸತ್ಯಪ್ರಸಾದ್ ಮಾತನಾಡಿ, ಯಶಸ್ಸು ಎನ್ನುವುದು ಒಂದು ದಿನದಲ್ಲಿ ದೊರೆಯುವ ಸಾಧನೆಯಲ್ಲ. ಸ್ಪಷ್ಟ ಗುರಿ, ನಿರಂತರ ಪರಿಶ್ರಮ, ಶಿಸ್ತು, ಸಮಯದ ಸದ್ಬಳಕೆ ಮತ್ತು ಆತ್ಮವಿಶ್ವಾಸದಿಂದ ಶೈಕ್ಷಣಿಕ ಜೀವನದಲ್ಲಿ ಸಾಧನೆ ಸಾಧ್ಯ ಎಂದು ಹೇಳಿದರು.ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಜೀವನದಲ್ಲಿ ಅತ್ಯಂತ ಮಹತ್ವದ ಘಟ್ಟವಾಗಿದ್ದು…

Read More

ಜಿಲ್ಲೆಯಲ್ಲಿ ಶೇ.96 ರಷ್ಟು ಮತದಾರರ ಮ್ಯಾಪಿಂಗ್ ಪೂರ್ಣ

ಜೂನ್ 30 ರಿಂದ ಜುಲೈ 29 ವರೆಗೆ ಬಿ.ಎಲ್.ಓಗಳಿಂದ ಮನೆ-ಮನೆ ಭೇಟಿ: ಲಕ್ಷಿಕಾಂತ ರೆಡ್ಡಿ ಜಿಮೈಸೂರು; ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್.ಐ.ಆರ್) ಪ್ರಕ್ರಿಯೆ ಕೈಗೊಳ್ಳಲಾಗುತ್ತಿದೆ. ಜಿಲ್ಲೆಯಲ್ಲಿ ಶೇ.96 ರಷ್ಟು ಮತದಾರರ ಮ್ಯಾಪಿಂಗ್ ಪೂರ್ಣಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷಿ÷್ಮಕಾಂತ ರೆಡ್ಡಿ.ಜಿ ತಿಳಿಸಿದರು.ಗುರುವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ರಾಜಕೀಯ ಪಕ್ಷಗಳ ಮುಖಂಡರುಗಳ ಸಭೆ ನಡೆಸಿ ಮಾತನಾಡಿದ ಅವರು, ಎಸ್.ಐಆರ್ ಅರ್ಹತಾ ದಿನಾಂಕವನ್ನು ಅಕ್ಟೋಬರ್ 1 ಕ್ಕೆ ನಿಗಧಿಪಡಿಸಲಾಗಿದೆ. ಸಿದ್ಧತೆ ಮಾಡಿಕೊಳ್ಳುವುದು,…

Read More

ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಸೇವಾ ಮನೋಭಾವ ನಮಗೆಲ್ಲರಿಗೂ ಆದರ್ಶ: ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್

*ವಿವಿಧ ಸಂಘ, ಸಂಸ್ಥೆಗಳಿAದ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿ ಆಚರಣೆ, ಪ್ರತಿಮೆಗೆ ಪುಷ್ಪಾರ್ಚನೆ, ಅನ್ನ ಸಂತರ್ಪಣೆಮೈಸೂರು; ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಸೇವಾ ಮನೋಭಾವ, ಆದರ್ಶ, ಮೌಲ್ಯಗಳು ಮತ್ತು ತತ್ವಗಳು ಎಲ್ಲರಿಗೂ ಆದರ್ಶವಾಗಿದ್ದು, ಈಗಿನ ಹಾಗೂ ಮುಂದಿನ ಪೀಳಿಗೆಗೆ ತಲುಪಿಸುವ ನಿಟ್ಟಿನಲ್ಲಿ ನಾವೆಲ್ಲರೂ ಕೆಲಸ ಮಾಡಬೇಕಿದೆ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು.ಗುರುವಾರ ನಗರದ ಕಲಾಮಂದಿರದಲ್ಲಿ ಕನ್ನಡ ಮತ್ತು ಸಂಸ್ಕöÈತಿ ಇಲಾಖೆ, ಜಿಲ್ಲಾಡಳಿತ, ಮೈಸೂರು ಮಹಾನಗರ ಪಾಲಿಕೆ ಹಾಗೂ ರಾಜರ್ಷಿ…

Read More

ಕೈಮ್ಲಾಕ್ಸ್ ಹಂತಕ್ಕೆ ಬಂದ ‘ಕಲರ್ಸ್ ಕನ್ನಡ’ದ ಜನಪ್ರಿಯ ಸೀರಿಯಲ್ ‘ಭಾಗ್ಯಲಕ್ಷಿ’

ಬೆಂಗಳೂರು: ಪ್ರತಿ ದಿನ ಸಂಜೆ 7 ಗಂಟೆಯಾದರೆ ಸಾಕು ಇವಳೇ ಭಾಗ್ಯಲಕ್ಷಿö್ಮ ಎಂದು ಎಚಿಟ್ರೀಯಾಗಿ ನೋಡುಗರ ಕಣ್ಣಿನಲ್ಲಿ ಕಣ್ಣೀರಿನ ಕೋಡಿ ಹರಿಸಿ, ಕರುಳು ಹಿಂಡುವAತೆ ಮಾಡುತ್ತಿದ್ದಸಾವಿರಕ್ಕೂ ಹೆಚ್ಚಿನ ಸಂಚಿಕೆಗಳನ್ನು ಪೂರ್ಣಗೊಳಿಸಿ, ವೀಕ್ಷಕರನ್ನು ಸತತವಾಗಿ ಸೆಳೆದಿದ್ದ ‘ಕಲರ್ಸ್ ಕನ್ನಡ’ದ ಜನಪ್ರಿಯ ಸೀರಿಯಲ್ ‘ಭಾಗ್ಯಲಕ್ಷಿ÷್ಮ’ ಸೀರಿಯಲ್ ಇದೀಗ ಮುಕ್ತಾಯದ ಅಂತಿಮ ಘಟ್ಟಕ್ಕೆ ಬಂದಿದೆ.ಇದೇ ವಾರ ವೀಕ್ಷಕರ ಮೆಚ್ಚಿನ ‘ಭಾಗ್ಯಲಕ್ಷಿ÷್ಮÃ’ ಮುಕ್ತಾಯವಾಗಲಿದೆ. ಈ ಕುರಿತ ಅಂತಿಮ ಸಂಚಿಕೆಗಳ ಪ್ರೋಮೊವನ್ನು ಈಗಾಗಲೇ ವಾಹಿನಿ ಪ್ರಸಾರ ಮಾಡುತ್ತಿದೆ. ಈ ಧಾರಾವಾಹಿ ಶುರುವಾಗಿ ಮೂರವರೇ ವರ್ಷ…

Read More

ನೂತನ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅಧಿಕಾರ ಸ್ವೀಕಾರ

*ಡಿಸಿಎಂ ಆಗಿ ಡಾ.ಜಿ.ಪರಮೇಶ್ವರ್, ಸಚಿವರಾಗಿ ಡಾ.ಯತೀಂದ್ರ ಸಿದ್ದರಾಮಯ್ಯ, ಸತೀಶ್ ಜಾರಕಿಹೊಳಿ, ಯು.ಟಿ.ಖಾದರ್,ಎಂ.ಬಿ.ಪಾಟೀಲ್, ರಾಮಲಿಂಗಾರೆಡ್ಡಿ, ಸತೀಶ್ ಜಾರಕಿಹೊಳಿ, ಕೃಷ್ಣ ಬೈರೇಗೌಡ, ಪ್ರಿಯಾಂಕ್ ಖರ್ಗೆ, ಈಶ್ವರ್ ಖಂಡ್ರೆ, ಬೈರತಿ ಸುರೇಶ್ ಮತ್ತು ಶರಣಪ್ರಕಾಶ್ ಪಾಟೀಲ್ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಬುಧವಾರ ಲೋಕಭವನದ ಗಾಜಿನ ಮನೆಯಲ್ಲಿ ಪ್ರಮಾಣವಚನ ಸ್ವೀಕರಿಸಿದರು.4:15 ಗಂಟೆಗೆ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗಿ ಗೌಪ್ಯತಾ ಪ್ರಮಾಣವಚನವನ್ನು ನೊಣವಿನಕೆರೆ ಅಜ್ಜಯ್ಯನ ಹೆಸರಿನಲ್ಲಿಸ್ವೀಕಾರ ಮಾಡಿದರು. ರೇಷ್ಮೆ ಶಲ್ಯ, ಪಂಚೆಯ ವಿಶೇಷ ಧಿರಿಸಿನೊಂದಿಗೆ ಡಿ.ಕೆ. ಶಿವಕುಮಾರ್ ರಾಜ್ಯದ ನೂತನ ಸಿಎಂ ಆಗಿ…

Read More

ಪಶುಪಾಲನಾ ಇಲಾಖೆಯ ಉಪನಿರ್ದೇಶಕ ಡಾ. ನಾಗರಾಜುಗೆ ಬೀಳ್ಕೊಡುಗೆ

ಮೈಸೂರು: ಪಶುಪಾಲನಾ ಇಲಾಖೆಯಲ್ಲಿ 35 ವರ್ಷ ಸೇವೆ ಸಲ್ಲಿಸಿ ವಯೋನಿವೃತ್ತರಾದ ಮೈಸೂರು ಜಿಲ್ಲೆಯ ಪಶುಪಾಲನಾ ಇಲಾಖೆಯ ಉಪನಿರ್ದೇಶಕ ಡಾ. ನಾಗರಾಜು ಹಾಗೂ ಪತ್ನಿ ಡಾ. ಆರ್. ಜಯಮಾಲರವರನ್ನು ಪಶು ಸಂಗೋಪನಾ ಇಲಾಖೆಯ ನಿರ್ದೇಶಕ ಡಾ. ಪಿ. ಶ್ರೀನಿವಾಸ್ ಹಾಗೂ ಸಿಬ್ಬಂದಿವರ್ಗದವರು ಆತ್ಮೀಯವಾಗಿ ಅಭಿನಂದಿಸಿ ಬೀಳ್ಕೊಟ್ಟರು.ನಗರದ ಪಶುಪಾಲನಾ ಇಲಾಖೆಯ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಅಭಿನಂದನೆ ಸ್ವೀಕರಿಸಿ ಮಾತನಾಡಿದ ನಾಗರಾಜು, ನಾನು ಬೀದರ್, ಮೇಲುಕೋಟೆ, ಬೆಂಗಳೂರು, ತಿಪಟೂರು, ಮೈಸೂರಿನಲ್ಲಿ ಪಶು ವೈದ್ಯಾಧಿಕಾರಿಯಾಗಿ, ಸಹಾಯಕ ನಿರ್ದೇಶಕರಾಗಿ, ಉಪನಿರ್ದೇಶಕರಾಗಿ ಕೆಲವು ಕಾಲ ಜಂಟಿ…

Read More

ಸಮಯಕ್ಕೆ ಬಿತ್ತನೆ ಬೀಜ ರಸ ಗೊಬ್ಬರಗಳು ಸಿಗುತ್ತಿಲ್ಲ, ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಚಿಕಿತ್ಸೆ ಸರಿಯಾಗಿ ಸಿಗುತ್ತಿಲ್ಲ

*ಮೈಸೂರು ತಾಲ್ಲೂಕು ರೈತರ ಕುಂದು ಕೊರತೆ ಸಭೆಯಲ್ಲಿ ರೈತರಿಂದ ದೂರುಗಳ ಸುರಿಮಳೆಮೈಸೂರು; ನಗರದ ಜಗ ಜೀವನ್ ರಾಮ್ ಭವನದಲ್ಲಿ ತಾಲ್ಲೂಕು ರೈತರ ಕುಂದು ಕೊರತೆ ಸಭೆ ಮೈಸೂರು ತಾಲೂಕು ತಹಸೀಲ್ದಾರ್ ಮಹೇಶ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಮೈಸೂರಿ£ ನಡೆಯಿತು. ರೈತರಿಂದ ದೂರುಗಳ ಸುರಿಮಳೆಯಾಯಿತು.ರೈತರ ಸಭೆಯು ಕಳೆದ 6 ತಿಂಗಳಲ್ಲಿ ನಡೆದಿದ್ದು, ಈಗ ನಡೆಯುತ್ತಿದೆ ಮೂರು ತಿಂಗಳಿಗೊಮ್ಮೆ ರೈತರ ಕುಂದು ಕೊರತೆ ಸಭೆಯನ್ನು ಕಡ್ಡಾಯವಾಗಿ ಮಾಡಬೇಕೆಂದು ರೈತರು ಒತ್ತಾಯಿಸಿದರು.ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಿ ಮರಂಕಯ್ಯ ಮಾತನಾಡಿ,…

Read More