ಆದಿಚುಂಚನಗಿರಿ ಶಿಕ್ಷಣ ಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಮಾದಕ ವಸ್ತುಗಳ ನಿರ್ಮೂಲನೆ ಮತ್ತು ಕಳ್ಳ ಸಾಗಾಣಿಕೆ ವಿರೋಧಿ ದಿನಾಚರಣೆ
ಪಿರಿಯಾಪಟ್ಟಣ ; ಆದಿಚುಂಚನಗಿರಿ ಶಿಕ್ಷಣ ಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಮಾದಕ ವಸ್ತುಗಳ ನಿರ್ಮೂಲನೆ ಮತ್ತು ಕಳ್ಳ ಸಾಗಾಣಿಕೆ ವಿರೋಧಿ ದಿನಾಚರಣೆಯ ಕಾರ್ಯಕ್ರಮ ವ್ಯಸನ ಮುಕ್ತ ಭಾರತ ನಿರ್ಮಿಸಲು ಸಂಕಲ್ಪ ತೊಡಿ : ಹೆಚ್. ಎನ್ ಸುಧಾಕರ್ಪಿರಿಯಾಪಟ್ಟಣ : ಯುವ ಸಮೂಹ ವ್ಯಸನ ಮುಕ್ತ ಭಾರತ ನಿರ್ಮಿಸಲು ಸಂಕಲ್ಪ ತೊಡಬೇಕು ಎಂದು ಪಿರಿಯಾಪಟ್ಟಣ ಆದಿಚುಂಚನಗಿರಿ ಶಿಕ್ಷಣ ಸಂಸ್ಥೆಯ ಆಡಳಿತ ಅಧಿಕಾರಿ ಹೆಚ್. ಎನ್ ಸುಧಾಕರ್ ತಿಳಿಸಿದರು. ಪಟ್ಟಣದ ಬಿಜಿಎಸ್ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಸೇವೆ ಯೋಜನೆ ಘಟಕದ ವತಿಯಿಂದ…