
ಮೈಸೂರು; ಶ್ರೀರಾಘವೇಂದ್ರಸ್ವಾಮಿಗಳ ಪಂಚಲೋಹ ಶಿಲಾ ಮತ್ತುಬೃಂದಾವನ ಪ್ರತಿಷ್ಠಾಪನಾ ಕಾರ್ಯಕ್ರಮ
ಮೈಸೂರಿನ ರಾಮಕೃಷ್ಣನಗರ ವಿವೇಕಾನಂದರಸ್ತೆಯಲ್ಲಿರುವ ಶ್ರೀದೇವಿ ಭೂದೇವಿ ಸಮೇತ ಶ್ರೀನಿವಾಸ ಗಣಪತಿವಾಯುದೇವ ದೇವಸ್ಥಾನದ ಆವರಣದಲ್ಲಿ ಜುಲೈ 5 ರಂದು ನಡೆಯಲಿದೆ.
ಭಾನುವಾರ ಬೆಳಿಗ್ಗೆ 8.30ಕ್ಕೆ ಕಾರ್ಯಕ್ರಮವು ನೆರವೇರಲಿದೆ ಎಂದು ಟ್ರಸ್ಟಿಗಳಾದ ಸುಧಾರಾವ್, ಹರೀಶ್ರಾವ್, ಗುರುರಾಜರಾ ಪ್ರಕಟಣೆಯಲ್ಲಿತಿಳಿಸಿದ್ದಾರೆ.