Skip to main content

3Kaala News

ಸುಭಾಷಿತ 

ಬದುಕೆಂಬುದು ಚೈನಿನ ಸರಪಳಿ ಇದ್ದ ಹಾಗೆ. ಪ್ರತಿಕೊಂಡಿಯೂ ಗಟ್ಟಿಯಾಗಿರಬೇಕು. ಕೊಂಡಿಗಳ ನಡುವೆ ಬಿರುಕು ಬಿಟ್ಟಾಗ ಗಟ್ಟಿಯಾದ ಬೆಸುಗೆಗಳನ್ನು ನಿರಂತರವಾಗಿ ಹಾಕುತ್ತಿರಬೇಕು. ನಮ್ಮ ದೌರ್ಬಲ್ಯಗಳನ್ನು ಮೆಟ್ಟಿನಿಂತು; ಆದಮ್ಯ ಆತ್ಮವಿಶ್ವಾಸದಿಂದ ನಮ್ಮ ಶಕ್ತಿ ಮತ್ತು ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳಬೇಕು. 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಶ್ರೀರಾಘವೇಂದ್ರಸ್ವಾಮಿಗಳ ಪಂಚಲೋಹ ಶಿಲಾ ಮತ್ತು ಬೃಂದಾವನ ಪ್ರತಿಷ್ಠಾಪನಾ ಕಾರ್ಯಕ್ರಮ


ಮೈಸೂರು; ಶ್ರೀರಾಘವೇಂದ್ರಸ್ವಾಮಿಗಳ ಪಂಚಲೋಹ ಶಿಲಾ ಮತ್ತುಬೃಂದಾವನ ಪ್ರತಿಷ್ಠಾಪನಾ ಕಾರ್ಯಕ್ರಮ
ಮೈಸೂರಿನ ರಾಮಕೃಷ್ಣನಗರ ವಿವೇಕಾನಂದರಸ್ತೆಯಲ್ಲಿರುವ ಶ್ರೀದೇವಿ ಭೂದೇವಿ ಸಮೇತ ಶ್ರೀನಿವಾಸ ಗಣಪತಿವಾಯುದೇವ ದೇವಸ್ಥಾನದ ಆವರಣದಲ್ಲಿ ಜುಲೈ 5 ರಂದು ನಡೆಯಲಿದೆ.
ಭಾನುವಾರ ಬೆಳಿಗ್ಗೆ 8.30ಕ್ಕೆ ಕಾರ್ಯಕ್ರಮವು ನೆರವೇರಲಿದೆ ಎಂದು ಟ್ರಸ್ಟಿಗಳಾದ ಸುಧಾರಾವ್, ಹರೀಶ್ರಾವ್, ಗುರುರಾಜರಾ ಪ್ರಕಟಣೆಯಲ್ಲಿತಿಳಿಸಿದ್ದಾರೆ.