Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ನಗರದಲ್ಲಿ ಪೊಲೀಸರಿಂದ ರೌಡಿಗಳ ಪರೇಡ್


ಮೈಸೂರು; ನಗರದಲ್ಲಿ ಪೊಲೀಸರು ರೌಡಿಗಳ ಪರೇಡ್ ನಡೆಸಿದರು.
ಮೈಸೂರು ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರ ಸೂಚನೆಯಂತೆ, ಡಿಸಿಪಿಗಳಾದ ಡಾ:ಹರ್ಷ ಪ್ರಿಯಂವದ ಮತ್ತು ಶಿ ಸುಂದರ್ ರಾಜ್ ಕೆ.ಎಸ್ ಅವರ ನೇತೃತ್ವದಲ್ಲಿ ವಿಜಯನಗರ ಉಪವಿಭಾಗದ ರೌಡಿಗಳ ಪರೇಡ್ ನಡೆಸಲಾಯಿತು. ರೌಡಿ ನಿಗ್ರಹ ದಳದ ಈ ಕಾರ್ಯಾಚರಣೆಯಲ್ಲಿ, ಯಾವುದೇ ಕಾನೂನು ಬಾಹಿರ ಚಟುವಟಿಕೆ ಅಥವಾ ಸಾರ್ವಜನಿಕರಿಗೆ ತೊಂದರೆ ನೀಡಿದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಲಾಯಿತು. ಅಲ್ಲದೆ, ತಪುö್ಪ ಹಾದಿ ಬಿಟ್ಟು ಸಮಾಜದಲ್ಲಿ ಒಳ್ಳೆಯ ನಾಗರಿಕರಾಗಿ ಬದುಕುವಂತೆ ಬುದ್ಧಿವಾದ ಹೇಳಲಾಯಿತು.