
ದುಡ್ಡಿದ್ದರೆ ಜಗತ್ತಿನಲ್ಲಿ ಎಲ್ಲಿ ಬೇಕಾದ್ರೂ ಜಾಗ ತಗೋಬೋದು… ಆದ್ರೆ ಸ್ಮಶಾನದಲ್ಲಿ ಜೀವ ಕೊಟ್ಟೆ ಜಾಗ ತಗೋಬೇಕು. ಇದು ಆ ಸೃಷ್ಠಿಕರ್ತನ ನಿಯಮ.!!
ಯಾರಿಗಾದರೂ ಅವರು ಕೃತಜ್ಞತೆಯಿಂದ ಸ್ವೀಕರಿಸಲು ಸಾಧ್ಯವಾಗುವಷ್ಟು ಮಾತ್ರ ಸಹಾಯ ಮಾಡಿ. ನೀವು ಅವನಿಗೆ ಹೆಚ್ಚು ಸಹಾಯ ಮಾಡಿದರೆ, ಅವನು ಅದನ್ನು ತನ್ನ ಹಕ್ಕು ಎಂದು ಪರಿಗಣಿಸಲು ಪ್ರಾರಂಭಿಸುತ್ತಾನೆ. ಮತ್ತು ಅವನು ಅದನ್ನು ಪಡೆಯದಿದ್ದಾಗ, ಅದೇ ವ್ಯಕ್ತಿ ನಿಮ್ಮ ಶತ್ರುವಾಗುತ್ತಾನೆ.

ದುಡ್ಡಿದ್ದರೆ ಜಗತ್ತಿನಲ್ಲಿ ಎಲ್ಲಿ ಬೇಕಾದ್ರೂ ಜಾಗ ತಗೋಬೋದು… ಆದ್ರೆ ಸ್ಮಶಾನದಲ್ಲಿ ಜೀವ ಕೊಟ್ಟೆ ಜಾಗ ತಗೋಬೇಕು. ಇದು ಆ ಸೃಷ್ಠಿಕರ್ತನ ನಿಯಮ.!!