ಮಾದಕ ವಸ್ತುಗಳ ವ್ಯಸನವು ಸಮಾಜದ ಒಂದು ದೊಡ್ಡ ಪಿಡುಗಾಗಿದೆ : ಎ ಎಸ್ ಐ ಮಂಜುನಾಥ್
ಪಿರಿಯಾಪಟ್ಟಣ :ಮಾದಕ ವಸ್ತುಗಳ ವ್ಯಸನವು ಸಮಾಜದ ಒಂದು ದೊಡ್ಡ ಪಿಡುಗಾಗಿದೆ ಎಂದು ಬೆಟ್ಟದಪುರ ಪೊಲೀಸ್ ಠಾಣೆಯ ಎಎಸ್ಐ ಮಂಜುನಾಥ್ ತಿಳಿಸಿದರು. ತಾಲೂಕಿನ ಬೆಟ್ಟದಪುರ ಎಸ್ ಎಂ ಎಸ್ ಪದವಿ ಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕ , ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಬೆಟ್ಟದಪುರ ಪೊಲೀಸ್ ಠಾಣೆ ಇವರ ಸಂಯುಕ್ತ ಆಶ್ರಯದಲ್ಲಿ ಅಂತರಾಷ್ಟ್ರೀಯ ಮಾದಕ ವಸ್ತುಗಳ ವಿರೋಧಿ ದಿನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಒಮ್ಮೆ ಮಾದಕ ವಸ್ತುಗಳ ಬಳಕೆ ಮಾಡುವುದಕ್ಕೆ ಹೋದರೆ ಮುಂದಿನ…