Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಎಸ್.ಜಾನಕಿ ಕುಟುಂಬದವರಿಗೆ ಸಾಂತ್ವಾನ ಹೇಳಿದ ಶಾಸಕ ಟಿ.ಎಸ್.ಶ್ರೀವತ್ಸ


ಮೈಸೂರು; ಮೈಸೂರಿನಲ್ಲಿ ಶನಿವಾರ ನಿಧನರಾದ ಖ್ಯಾತ ಬಹುಭಾಷಾ ಗಾಯಕ ಎಸ್.ಜಾನಕಿಯವರ ನಿಧನಕ್ಕೆ ಶಾಸಕ ಟಿ.ಎಸ್.ಶ್ರಿವತ್ಸ ಅವರು ತೀವ್ರ ಸಂತಾಪ ಸೂಚಿಸಿ, ಕಂಬಿನಿ ಮಿಡಿದಿದ್ದಾರೆ.
ನಗರದ ಮಹಾರಾಜ ಕಾಲೇಜ್ ಮೈದಾನಕ್ಕೆ ಆಗಮಿಸಿದ ಅವರು, ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು, ಭಾವಪೂರ್ಣ ಗೌರವ ನಮನ ಸಲ್ಲಿಸಿದರು. ಬಳಿಕ ಅಲ್ಲಿದ್ದ ಎಸ್.ಜಾನಕಿಯವರ ಕುಟುಂಬದವರಿಗೆ ಸಾಂತ್ವಾನ ಹೇಳಿ, ಧೈರ್ಯ ತುಂಬಿದರು.