Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಪೊಲೀಸರಿಂದ ಅಪಘಾತ ಸಂತ್ರಸ್ತರ ದಿನಾಚರಣೆ

ಮೈಸೂರು; ನಗರದ ವಿ.ವಿ ಪುರಂ ಸಂಚಾರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ `ಅಪಘಾತ ಸಂತ್ರಸ್ತರ ದಿನಾಚರಣೆ’ಯನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಠಾಣೆಯ ಅಧಿಕಾರಿಗಳು ಸಂತ್ರಸ್ತರ ಅಹವಾಲುಗಳನ್ನು ಆಲಿಸಿ, ಅವರ ಪ್ರಕರಣಗಳ ಸದ್ಯದ ಸ್ಥಿತಿಗತಿಯನ್ನು ಮನವರಿಕೆ ಮಾಡಿಕೊಟ್ಟರು. ಜೊತೆಗೆ ಸಂಚಾರ ನಿಯಮಗಳ ಪಾಲನೆ ಹಾಗೂ ಅಪಘಾತ ಮುಕ್ತ ರಸ್ತೆ ನಿರ್ಮಾಣದಲ್ಲಿ ಸಾರ್ವಜನಿಕರ ಜವಾಬ್ದಾರಿಯ ಕುರಿತು ಜಾಗೃತಿ ಮೂಡಿಸಿದರು.