Skip to main content

3Kaala News

ಸುಭಾಷಿತ 

ಯಾರಿಗಾದರೂ ಅವರು ಕೃತಜ್ಞತೆಯಿಂದ ಸ್ವೀಕರಿಸಲು ಸಾಧ್ಯವಾಗುವಷ್ಟು ಮಾತ್ರ ಸಹಾಯ ಮಾಡಿ. ನೀವು ಅವನಿಗೆ ಹೆಚ್ಚು ಸಹಾಯ ಮಾಡಿದರೆ, ಅವನು ಅದನ್ನು ತನ್ನ ಹಕ್ಕು ಎಂದು ಪರಿಗಣಿಸಲು ಪ್ರಾರಂಭಿಸುತ್ತಾನೆ. ಮತ್ತು ಅವನು ಅದನ್ನು ಪಡೆಯದಿದ್ದಾಗ, ಅದೇ ವ್ಯಕ್ತಿ ನಿಮ್ಮ ಶತ್ರುವಾಗುತ್ತಾನೆ.

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ರಾಜ್ಯ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್‌ರಿಂದ ಎಸ್.ಐ.ಆರ್. ಪ್ರಕ್ರಿಯೆ ಪ್ರಗತಿ ಪರಿಶೀಲನೆ

ಮೈಸೂರು; ರಾಜ್ಯದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಅವರು ಶನಿವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಗಳ ಪ್ರಗತಿ ಪರಿಶೀಲಿಸಿದರು.ಬಿ.ಎಲ್.ಓ ಗಳು ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯನ್ನು ಸಂಪೂರ್ಣ ಪಾರದರ್ಶಕತೆಯಿಂದ ನಿರ್ವಹಿಸಬೇಕು. ಮತದಾರರ ನೋಂದಣಾಧಿಕಾರಿಗಳು ತಮ್ಮ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಭೇಟಿ ನೀಡಿ ಮತದಾರರ ಪಟ್ಟಿ ಪರಿಷ್ಕರಣೆಯ ಪ್ರಕ್ರಿಯೆಯನ್ನು ಪರಿಶೀಲಿಸಬೇಕು. ಎಸ್.ಐ.ಆರ್ ಕಾರ್ಯವನ್ನು ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಗಂಭೀರವಾಗಿ ಪರಿಗಣಿಸಿ ಹೆಚ್ಚಿನ ನಿಗಾ…

Read More

ತಾಲ್ಲೂಕಿನ ಟಿಎಪಿಸಿಎಂಎಸ್ ನ 12 ಸ್ಥಾನಗಳಿಗೆ 24 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿ

ಎಚ್.ಡಿ.ಕೋಟೆ : ತಾಲ್ಲೂಕಿನ ಟಿಎಪಿಸಿಎಂಎಸ್ ನ 12 ಸ್ಥಾನಗಳಿಗೆ ಇದೇ ಜು. 26ರ ಭಾನುವಾರ ನಡೆಯುವ ಚುನಾವಣೆಗೆ ಸಲ್ಲಿಕೆಯಾಗಿದ್ದ ನಾಮಪತ್ರ ವಾಪಸ್ ಪಡೆಯಲು ಕಡೆಯ ದಿನವಾಗಿದ್ದ ಸೋಮವಾರ ಕಾಂಗ್ರೆಸ್, ಜಾದಳ, ಬಿಜೆಪಿ ಬೆಂಬಲಿತ 39 ಅಭ್ಯರ್ಥಿಗಳು ನಾಮಪತ್ರ ವಾಪಸ್ ಪಡೆದಿದ್ದಾರೆ. ಅಂತಿಮವಾಗಿ ಎ ತರಗತಿಯಲ್ಲಿ 8, ಬಿ. ತರಗತಿಯಲ್ಲಿ 24 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿ ಇರುವ ಮೂಲಕ ಚುನಾವಣಾ ಕಣ ರಂಗೇರಿದೆ. ಇದಕ್ಕೂ ಮುನ್ನ ಕಾಂಗ್ರೆಸ್, ಜಾದಳ, ಬಿಜೆಪಿ ಬೆಂಬಲಿತ 71 ಅಭ್ಯರ್ಥಿಗಳು ಸ್ಪರ್ಧೆ ಬಯಸಿ ನಾಮಪತ್ರ…

Read More

ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆಗೆ ಮಾನವೀಯ ಮೌಲ್ಯಗಳು ಅತ್ಯಗತ್ಯ ;ಡಾ.ಸಂತೋಷ್ ಚೊಕ್ಕಾಡಿ

ಡಿಪಿಬಿಎಸ್ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ  ​ಪಿರಿಯಾಪಟ್ಟಣ: ವಿದ್ಯಾರ್ಥಿಗಳು ಕೇವಲ ಶಿಕ್ಷಣಜ್ಞಾನ ಪಡೆದರೆ ಸಾಲದು, ಅದರ ಜೊತೆಗೆ ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಂಡಾಗ ಮಾತ್ರ ಕಲಿತ ವಿದ್ಯೆಗೆ ಸಾರ್ಥಕತೆ ಬರುತ್ತದೆ ಎಂದು ಸರಗೂರು ತಾಲೂಕಿನ ಬಿ. ಮಟಕೆರೆ ಕೆ.ಪಿ.ಎಸ್. ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಹಾಗೂ ಸಾಹಿತಿ ಡಾ.ಸಂತೋಷ್ ಚೊಕ್ಕಾಡಿ ತಿಳಿಸಿದರು. ​ಪಟ್ಟಣದ ಅರಸು ಭವನದಲ್ಲಿ ಡಿಪಿಬಿಎಸ್ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವತಿಯಿಂದ ಹಮ್ಮಿಕೊಂಡಿದ್ದ 2026-27ನೇ ಸಾಲಿನ ಸಾಂಸ್ಕೃತಿಕ, ಕ್ರೀಡೆ,…

Read More

ಜು.22ರಂದು ವಿಶೇಷ ‘ಸ್ವಾತಿ’ ಪೂಜೆ

ಮೈಸೂರು; ನಗರದ ಕಾಳಿದಾಸ ರಸ್ತೆಯಲ್ಲಿರುವ ಇತಿಹಾಸ ಪ್ರಸಿದ್ಧ ಶ್ರೀ ಯದುಗಿರಿ ಯತಿರಾಜ ಮಠ, ಮೈಸೂರು ಶಾಖೆಯ ಶ್ರೀ ಲಕ್ಷಿö್ಮÃನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ಜು.22ರಂದು ಬುಧವಾರ ‘ಸ್ವಾತಿ’ ನಕ್ಷತ್ರದ ಪ್ರಯುಕ್ತ ವಿಶೇಷ ಪೂಜೆ ಹಮ್ಮಿಕ್ಕೊಳ್ಳಲಾಗಿದೆ. ಅಂದು ಬೆಳಿಗ್ಗೆ 8.30ಕ್ಕೆ ಸಂಕಲ್ಪ, 9.30ಕ್ಕೆ ಅಭಿಷೇಕ, 11ಕ್ಕೆ ಅಲಂಕಾರ, 12ಕ್ಕೆ ಮಹಾಮಂಗಳಾರತಿ, ಮಧ್ಯಾಹ್ನ 1ಕ್ಕೆ ಶಾತ್ತುಮೊರೈ, 1 ಗಂಟೆಗೆ ತೀರ್ಥ ಪ್ರಸಾದ ವಿನಿಯೋಗವನ್ನು ಏರ್ಪಡಿಸಲಾಗಿದೆ. ಸಂಜೆ 8ಕ್ಕೆ ಪ್ರಾಕಾರೋತ್ಸವ ಆಯೋಜಿಸಲಾಗಿದೆ ಎಂದು ದೇವಸ್ಥಾನದ ಆಡಳಿತಾಧಿಕಾರಿ ವಿದ್ವಾನ್ ಕೆ.ಆರ್.ಯೋಗಾನರಸಿಂಹನ್ (ಮುರುಳಿ ಅಯ್ಯಂಗಾರ್) ಪ್ರಕಟಣೆಯಲ್ಲಿ…

Read More

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಕಾಮುಕನಿಗೆ ಧರ್ಮದೇಟು

ನಂಜನಗೂಡು; ಮನೆಯಲ್ಲಿ ಒಂಟಿಯಾಗಿದ್ದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಕಾಮುಕನಿಗೆ ಧರ್ಮದೇಟು ನೀಡಿದ ಗ್ರಾಮಸ್ಥರು, ಆತನನ್ನು ಪೊಲೀಸರ ವಶಕ್ಕೆ ನೀಡಿದ ಘಟನೆ ನಂಜನಗೂಡು ತಾಲೂಕಿನ ಕಡಬೂರು ಗ್ರಾಮದಲ್ಲಿ ಘಟನೆ ನಡೆದಿದೆ.ಸುರೇಶ್(23) ಪೊಲೀಸರ ಅತಿಥಿಯಾದ ಕಾಮುಕ.ತಂದೆ ತಾಯಿ ಕೂಲಿಗೆ ಹೋಗಿರುವುದ್ದು ಬಾಲಕಿ ಒಂಟಿಯಾಗಿರುವುದನ್ನ ಗಮನಿಸಿ ಮನೆಗೆ ನುಗ್ಗಿದ ಈತ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ.ಈ ವೇಳೆ ಬಾಲಕಿಯ ಚೀರಾಡಿದ್ದಾಳೆ. ಅಕ್ಕಪಕ್ಕದ ಮನೆಯವರು ಬಂದು ಆತನನ್ನು ಹಿಡಿದು ಹಿಗ್ಗ ಮಗ್ಗ ಥಳಿಸಿದ ಬಳಿಕ ಹುಲ್ಲಹಳ್ಳಿ ಠಾಣೆ ಪೊಲೀಸರ ವಶಕ್ಕೆ ನೀಡಿದ್ದಾರೆ….

Read More

ಗುಡುಮಾದನಹಳ್ಳಿಯ ಹಸಿರು ವಲಯದಲ್ಲಿ ನಿಮಾನ್ಸ್ ಆಸ್ಪತ್ರೆ ನಿರ್ಮಾಣ ವಿರೋಧಿಸಿ ಪ್ರತಿಭಟನೆ

ಮೈಸೂರು; ಜಿಲ್ಲೆಯ ಗುಡುಮಾದನಹಳ್ಳಿಯ ಹಸಿರು ವಲಯದಲ್ಲಿ ಮತ್ತು ಕೊಳಚೆ ನೀರಿನ ಜಾಗದಲ್ಲಿ ನಿಮಾನ್ಸ್ ಆಸ್ಪತ್ರೆಯನ್ನು ಕಟ್ಟುವುದು ಬೇಡ ಮತ್ತು ಆ ಜಮೀನಿನಲ್ಲಿ ಉಳುಮೆ ಮಾಡುತ್ತಿರುವ ರೈತರನ್ನು ಒಕ್ಕಲಿಬಿಸುವುದನ್ನು ಖಂಡಿಸಿ ರಾಜ್ಯ ರೈತ ಸಂಘ ಮತ್ತು ಪರಿಸರಕ್ಕಾಗಿ ನಾವು ಪ್ರತಿಭಟನೆ ನಡೆಸಿದ್ದು, ಇದಕ್ಕೆ ಕನ್ನಡ ಬಳಗ ಕೆ ಆರ್ ಎಸ್ ಪಕ್ಷ ಇತರೆ ಪ್ರಗತಿಪರ ಸಂಘಟನೆಗಳು ಬೆಂಬಲವನ್ನು ಸೂಚಿಸಿದರು.ಈ ಪ್ರತಿಭಟನೆಯಲ್ಲಿ ರೈತ ಸಂಘದ ಜಿಲ್ಲಾಧ್ಯಕ್ಷ ಹೊಸೂರು ಕುಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಿ ಮರಂಕಯ್ಯ, ಮಂಡಕಳ್ಳಿ ಮಹೇಶ್, ಪರಿಸರಕ್ಕಾಗಿ…

Read More

ಮಹಾರಾಣಿ ಟ್ರೋಫಿ ಟಿ20 ಎರಡನೇ ಸೀಸನ್ ಗೆ ಮೈಸೂರು ವಾರಿಯರ್ಸ್ ಮಹಿಳಾ ತಂಡ ಪ್ರಕಟ, ಶುಭಾ ಸತೀಶ್ ಗೆ ನಾಯಕತ್ವ

ಮೈಸೂರು; ಮೈಸೂರು ವಾರಿಯರ್ಸ್ ಫ್ರಾಂಚೈಸಿಯ ಮಾಲೀಕರಾದ ಎನ್‌ಆರ್ ಗ್ರೂಪ್, ಮಹಾರಾಣಿ ಟ್ರೋಫಿ ಕೆಎಸ್‌ಸಿಎ ಟಿ20 ಕ್ರಿಕೆಟ್ ಟೂರ್ನಿಯ ಎರಡನೇ ಆವೃತ್ತಿಗೆ ಮೈಸೂರು ವಾರಿಯರ್ಸ್ ಮಹಿಳಾ ತಂಡವನ್ನು ಅಧಿಕೃತವಾಗಿ ಪ್ರಕಟಿಸಿದೆ. ಮುಂಬರುವ ಸರಣಿಗಾಗಿ ತಂಡ ಹಾಗೂ ನಾಯಕಿಯನ್ನು ಘೋಷಿಸಿದ್ದು, ರಾಜ್ಯದ ಪ್ರತಿಭಾವಂತ ಆಟಗಾರ್ತಿ ಶುಭಾ ಸತೀಶ್ ಗೆ ನಾಯಕತ್ವ ಹೊಣೆ ನೀಡಲಾಗಿದೆ.ಭಾರತ ತಂಡದ ಮಾಜಿ ಆಟಗಾರ್ತಿ ಕರುಣಾ ಜೈನ್ ಮುಖ್ಯ ತರಬೇತುದಾರರಾಗಿ ಕಾರ್ಯನಿರ್ವಹಿಸುತ್ತಿದ್ದು, ಅವರ ಮಾರ್ಗದರ್ಶನದಲ್ಲಿ ತಂಡವು ಕಠಿಣ ತರಬೇತಿಯಲ್ಲಿ ನಿರತವಾಗಿದೆ.ಭಾರತದ ಮಹಿಳಾ ಅಂಧರ ಕ್ರಿಕೆಟ್ ತಂಡದ ವಿಶ್ವಕಪ್…

Read More