Skip to main content

3Kaala News

ಸುಭಾಷಿತ 

ಯಾರಿಗಾದರೂ ಅವರು ಕೃತಜ್ಞತೆಯಿಂದ ಸ್ವೀಕರಿಸಲು ಸಾಧ್ಯವಾಗುವಷ್ಟು ಮಾತ್ರ ಸಹಾಯ ಮಾಡಿ. ನೀವು ಅವನಿಗೆ ಹೆಚ್ಚು ಸಹಾಯ ಮಾಡಿದರೆ, ಅವನು ಅದನ್ನು ತನ್ನ ಹಕ್ಕು ಎಂದು ಪರಿಗಣಿಸಲು ಪ್ರಾರಂಭಿಸುತ್ತಾನೆ. ಮತ್ತು ಅವನು ಅದನ್ನು ಪಡೆಯದಿದ್ದಾಗ, ಅದೇ ವ್ಯಕ್ತಿ ನಿಮ್ಮ ಶತ್ರುವಾಗುತ್ತಾನೆ.

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಚಾಮುಂಡೇಶ್ವರಿ ಪೂಜಾ ಮಹೋತ್ಸವ


ಮೈಸೂರು; ಚಾಮುಂಡೇಶ್ವರಿ ಅಮ್ಮನವರ ಎರಡನೇ ಆಷಾಢ ಶುಕ್ರವಾರದ ಅಂಗವಾಗಿ, ಊಟಿ ರಸ್ತೆಯ ಗಣಪತಿ ಆಶ್ರಮದ ಹತ್ತಿರದಲ್ಲಿ ರಾಜ್ಯ ಶಿವಚಕರ ಸಂಘದ ಗೌರವಾಧ್ಯಕ್ಷ ಅಂಬಳೆ ಶಿವಣ್ಣ ಕುಟುಂಬದವರಿAದ 9ನೇ ವರ್ಷದ ಪೂಜಾ ಮಹೋತ್ಸವ ಹಾಗೂ ಭಕ್ತಾದಿಗಳಿಗೆ ಪ್ರಸಾದ ವಿನಿಯೋಗವನ್ನು ಆಯೋಜಿಸಲಾಗಿತ್ತು.
ಈ ಸಂದರ್ಭದಲ್ಲಿ ಮುಖಂಡರಾದ ಸಿ. ಸಂದೀಪ್, ಮಹೇಶ್, ನಾಗಣ್ಣ, ಮೋಹನ್, ಬಸವರಾಜ, ರಾಜೇಂದ್ರ, ವಿನೋದ್, ರಾಘವೇಂದ್ರ, ಅರುಣ್, ಸರ್ವೇಶ್, ಯಶವಂತ್, ಪ್ರವೀಣ್, ಶ್ರೇಯಸ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.