ಕೈಗಾರಿಕಾ ಪ್ರೇರಣಾ ಕಾರ್ಯಕ್ರಮ ಯಶಸ್ವಿ
ಮೈಸೂರು: ಸೂಕ್ಷö್ಮ ಸಣ್ಣ ಮತ್ತು ಮಧ್ಯಮ ಉದ್ಯಮಗಳ ಅಭಿವೃದ್ಧಿ ಮತ್ತು ಸೌಲಭ್ಯ ಕಚೇರಿ ವತಿಯಿಂದ ಶ್ರೀ ಗಂಗಾ ಚಾರಿಟೇಬಲ್ ಟ್ರಸ್ಟ್ ಸಹಯೋಗದಲ್ಲಿ ಉದ್ಯಮಶೀಲತೆ ಮತ್ತು ಕೈಗಾರಿಕಾ ಪ್ರೇರಣೆ ಕುರಿತು ಉದ್ಯಮಶೀಲತಾ ಅರಿವು ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.100ಕ್ಕೂ ಹೆಚ್ಚು ಯುವಕರು, ಮಹಿಳೆಯರು, ಉದ್ಯಮ ಆರಂಭಿಸಲು ಆಸಕ್ತಿ ಹೊಂದಿದ ಅಭ್ಯರ್ಥಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿ ಕಾರ್ಯಕ್ರಮದ ಸದುಪಯೋಗ ಪಡೆದುಕೊಂಡರು.ಎAಎಸ್ಎAಇ ಅಭಿವೃದ್ಧಿ ಮತ್ತು ಸೌಲಭ್ಯ ಕಚೇರಿ ಸಹಾಯಕ ನಿರ್ದೇಶಕ ಶಿವಕುಮಾರ್ ಎ. ಅವರು ಇಲಾಖೆಯ ವಿವಿಧ ಯೋಜನೆಗಳು, ಉದ್ಯಮಿಗಳಿಗೆ ದೊರೆಯುವ ಸೇವೆಗಳು,…