Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಪೊಲೀಸರಿಂದ ಅಪಘಾತ ಸಂತ್ರಸ್ತರ ದಿನಾಚರಣೆ

ಮೈಸೂರು; ನಗರದ ವಿ.ವಿ ಪುರಂ ಸಂಚಾರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ `ಅಪಘಾತ ಸಂತ್ರಸ್ತರ ದಿನಾಚರಣೆ’ಯನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಠಾಣೆಯ ಅಧಿಕಾರಿಗಳು ಸಂತ್ರಸ್ತರ ಅಹವಾಲುಗಳನ್ನು ಆಲಿಸಿ, ಅವರ ಪ್ರಕರಣಗಳ ಸದ್ಯದ ಸ್ಥಿತಿಗತಿಯನ್ನು ಮನವರಿಕೆ ಮಾಡಿಕೊಟ್ಟರು. ಜೊತೆಗೆ ಸಂಚಾರ ನಿಯಮಗಳ ಪಾಲನೆ ಹಾಗೂ ಅಪಘಾತ ಮುಕ್ತ ರಸ್ತೆ ನಿರ್ಮಾಣದಲ್ಲಿ ಸಾರ್ವಜನಿಕರ ಜವಾಬ್ದಾರಿಯ ಕುರಿತು ಜಾಗೃತಿ ಮೂಡಿಸಿದರು.

Read More

ಎಚ್.ವಿ.ರಾಜೀವ್ ಸ್ನೇಹ ಬಳಗದಿಂದ ಕೃಷ್ಣರಾಜ ಕ್ಷೇತ್ರದ 450ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಸಾಧನ ಪುರಸ್ಕಾರ

ಮೈಸೂರು: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆಯಾದ ಮೈಸೂರಿನ ಕೃಷ್ಣರಾಜ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 450ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಎಚ್.ವಿ.ರಾಜೀವ್ ಸ್ನೇಹ ಬಳಗ ‘ಸಾಧನಾ ಪುರಸ್ಕಾರ’ ನೆರವೇರಿಸಲಾಯಿತು.ಭಾನುವಾರ ನಗರದ ಶಾರದಾವಿಲಾಸ ಕಾಲೇಜಿನ ಶತಮಾನೋತ್ಸವ ಭವನದಲ್ಲಿ ಆಯೋಜಿಸಿದ್ದ 2025-26ನೇ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಗರಿಷ್ಠ ಅಂಕ ಗಳಿಸಿದವರಿಗೆ ವೃತ್ತಿ ಮಾರ್ಗದರ್ಶನ ಹಾಗೂ ಸಾಧನಾ ಪುರಸ್ಕಾರ ಕಾರ್ಯಕ್ರಮವನ್ನು ಗಿಡಕ್ಕೆ ನೀರು ಎರೆಯುವ ಮೂಲಕ ಉದ್ಘಾಟಿಸಿ ಮಾತನಾಡಿದ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕಿ ನಾಗಮ್ಮ, ಕೃಷ್ಣರಾಜ ಕ್ಷೇತ್ರದಲ್ಲೇ 450ಕ್ಕೂ ಹೆಚ್ಚು…

Read More

ಚೆನ್ನಮ್ಮ ದೇವೇಗೌಡರಿಗೆ ಜೆಡಿಎಸ್‌ನಿಂದ ಸಂತಾಪ

ಮೈಸೂರು: ವಯೋ ಸಹಜ ಅನಾರೋಗ್ಯದಿಂದ ನಿಧನರಾದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಪತ್ನಿ ಚೆನ್ನಮ್ಮ ದೇವೇಗೌಡರಿಗೆ ಜೆಡಿಎಸ್‌ನಿಂದ ಮೆಣದ ಬತ್ತಿ ಹತ್ತಿಸಿ ಸಂತಾಪ ಸೂಚಿಸಲಾಯಿತು.ನಗರದ ಚಾಮುಂಡಿ ಬೆಟ್ಟದ ಪಾದದಲ್ಲಿ ಚೆನ್ನಮ್ಮ ದೇವೇಗೌಡ ರ ಭಾವಚಿತ್ರ ಹಿಡಿದು ಮೇಣದಬತ್ತಿ ಬೆಳಗಿಸಿದ ಮುಖಂಡರು ಸಂತಾಪ ಸಲ್ಲಿಸಿದರು.ಮೃತರ ಆತ್ಮಕ್ಕೆ ಶಾಂತಿ ಸಿಗಲೆಂದು ಹಾಗೂ ಕುಟುಂಬದ ಸದಸ್ಯರಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲೆಂದು ಭಗವಂತನಲ್ಲಿ ಪ್ರಾರ್ಥಿಸಿದರು.ಈ ಸಂದರ್ಭದಲ್ಲಿ ಜೆಡಿಎಸ್ ನಗರ ಉಪಾಧ್ಯಕ್ಷ ಯದುನಂದನ್, ವೆಂಕಟೇಶ್, ಮಂಜು ಗೌಡ, ಯೋಗಾನಂದ, ಮಹೇಶ್, ಶ್ರೀಕಾಂತ್ ಕಶ್ಯಪ್, ಸ್ವಾಮಿ,…

Read More

ಶಿಕ್ಷಣದಿಂದ ವ್ಯಕ್ತಿತ್ವ ಬೆಳೆವಣಿಗೆ ಸಾಧ್ಯ; ಶ್ರೀ ಸೋಮೇಶ್ವರನಾಥ ಸ್ವಾಮೀಜಿ 

ಆದಿಚುಂಚನಗಿರಿ ಕಾಲೇಜಿನಲ್ಲಿ ಸಿಇಟಿ ಹಾಗೂ ನೀಟ್ ಪರೀಕ್ಷೆಗೆ ತರಗತಿ ಪ್ರಾರಂಭ ಪಿರಿಯಾಪಟ್ಟಣ: ಸಂಸ್ಕಾರಯುತ ಶಿಕ್ಷಣದಿಂದ ವ್ಯಕ್ತಿತ್ವ ಬೆಳೆವಣಿಗೆ ಸಾಧ್ಯವಾಗುತ್ತದೆ ಎಂದು ಆದಿಚುಂಚನಗಿರಿ ಮೈಸೂರು ಶಾಖಾ ಮಠದ ಕಾರ್ಯದರ್ಶಿ ಶ್ರೀ ಶ್ರೀ ಸೋಮೇಶ್ವರನಾಥ ಸ್ವಾಮೀಜಿ ತಿಳಿಸಿದರು  ಪಟ್ಟಣದ ಶ್ರೀ ಆದಿಚುಂಚನಗಿರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ, ರಾಷ್ಟ್ರೀಯ ಸೇವಾ ಯೋಜನೆ ಘಟಕ ಉದ್ಘಾಟನೆ ಹಾಗೂ ಸಿಇಟಿ, ನೀಟ್ ತರಬೇತಿ ಉದ್ಘಾಟನೆ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿ ಮಾತನಾಡಿದರು ವಿದ್ಯಾರ್ಥಿಗಳು ಸಂಸ್ಕಾರಯುತ ಶಿಕ್ಷಣ ಪಡೆಯುವುದರ…

Read More

ಪ್ರತಿಭಾ ದಿನಾಚರಣೆ’

` ಮೈಸೂರು; ನಗರದ ಸರಸ್ವತಿಪುರಂನಲ್ಲಿರುವ ಜೆಎಸ್‌ಎಸ್ ಮಹಿಳಾ ಪದವಿಪೂರ್ವ ಕಾಲೇಜ್ ನಲ್ಲಿ2026-27ನೇ ಸಾಲಿನ ಪ್ರತಿಭಾ ದಿನಾಚರಣೆಯನ್ನು ಆಯೋಜಿಸಲಾಗಿತ್ತು. ಪ್ರತಿಭಾ ದಿನಾಚರಣೆಯ ಪ್ರಯುಕ್ತ ಭಾರತೀಯ ಸಂಸ್ಕೃತಿಯನ್ನು ಬಿಂಬಿಸುವ ಫ್ಯಾಷನ್ ಶೋ ಮತ್ತು ಮಿಸೆಸ್ ಜೆಎಸ್‌ಎಸ್ ನಡೆಯಿತು. ಈ ಸ್ಪರ್ಧೆಯಲ್ಲಿ ಮಿಸೆಸ್ ಜೆಎಸ್‌ಎಸ್ ಕು. ಸಿಂಚನ ಎಂ ಬಿ, ಪೋಟೋ ಜೆನಿಕ್ ಆಗಿ ಕು. ಅನುಷ ಎಸ್ ವಿ ಎಂ, ಮಿಸೆಸ್ ಎಲಿಗೆಂಟ್ ಆಗಿ ಕು. ಅಪೂರ್ವ ಎ ಎಸ್, ಹಾಗೂ ಮಿಸೆಸ್ ಜ್ಯೂವೆಲಿಕ್ ಆಗಿ ಕು. ಭೂಮಿಕ ಹೆಚ್…

Read More

ವಿದ್ಯಾರ್ಥಿಗಳಿಗೆ ಎಸ್‌ಐಆರ್ ಕುರಿತು ಅರಿವು

ಮೈಸೂರು; ನಗರದ ಎಸ್.ಬಿ.ಆರ್.ಆರ್. ಮಹಾಜನ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಎಸ್‌ಐಆರ್ ಕುರಿತು ಅರಿವು ಮೂಡಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾಸ್ಟರ್ ಟ್ರೆöÊನರ್, ಚುನಾವಣಾ ತರಬೇತಿ ಮತ್ತು ಜನಗಣತಿ ತರಬೇತಿದಾರ ರಮೇಶ ಎಂ ಆಗಮಿಸಿ, ಮತದಾನದ ಮಹತ್ವ ಹಾಗೂ ಎಸ್‌ಐಆರ್ ಅರ್ಜಿಯನ್ನು ಯಾವ ರೀತಿಯಾಗಿ ಭರ್ತಿ ಮಾಡಬೇಕು ಮತ್ತು ಅದರ ಪ್ರಾಮುಖ್ಯತೆಯನ್ನು ಕುರಿತು ಎಲ್ಲಾ ವಿದ್ಯಾರ್ಥಿಗಳಿಗೆ, ಅಧ್ಯಾಪಕರು ಹಾಗೂ ಅಧ್ಯಾಪಕೇತರರಿಗೆ ತಿಳಿಸಿಕೊಟ್ಟರು.ಈ ವೇಳೆ ಕಾಲೇಜಿನ ಪ್ರಾಂಶುಪಾಲರಾದ ಡಾ. ಬಿ.ಆರ್. ಜಯಕುಮಾರಿ, ಸಹಾಯಕ ತರಬೇತುದಾರ ಮಂಜುನಾಥ್, ಸಿಇಓ ಡಾ….

Read More

ಶಿಕ್ಷಣ ತಜ್ಞ ಸೋನಮ್ ವಾಂಗ್ಚುಕ್, ಉಪವಾಸನಿರತ ಹೋರಾಟಗಾರರನ್ನು ಬಲವಂತವಾಗಿ ಎಳೆದುಕೊಂಡು ಹೋಗಿರುವ ಸರ್ಕಾರ ಕ್ರಮ ಖಂಡಿಸಿ ಪ್ರತಿಭಟನೆ

ಮೈಸೂರು: ಶಿಕ್ಷಣ ತಜ್ಞ ಸೋನಮ್ ವಾಂಗ್ಚುಕ್ ಹಾಗೂ ಇತರ ಉಪವಾಸನಿರತ ಹೋರಾಟಗಾರರನ್ನು ಬಲವಂತವಾಗಿ ಎಳೆದುಕೊಂಡು ಹೋಗಿರುವ ಸರ್ಕಾರ ಹಾಗೂ ಪೊಲೀಸರ ಕ್ರಮವನ್ನು ಖಂಡಿಸಿ ಎಐಡಿಎಸ್‌ಓ ನೇತೃತ್ವದಲ್ಲಿ ಶನಿವಾರ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.ನಗರದ ರಾಮಸ್ವಾಮಿ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು, ಕೇಂದ್ರಸರ್ಕಾರದ ವಿರುದ್ದ ನಾನಾ ಘೋಷಣೆಗಳನ್ನು ಕೂಗಿ ಆಕ್ರೋಶವ್ಯಕ್ತಪಡಿಸಿದರು.ದೇಶದಲ್ಲಿ ನಡೆಯುತ್ತಿರುವ ಚಳುವಳಿಯ ಭಾಗವಾಗಿ ಖ್ಯಾತ ಶಿಕ್ಷಣ ತಜ್ಞ, ಪರಿಸರ ಹೋರಾಟಗಾರ ಸೋನಂ ವಾಂಗ್ಚುಕ್ ಮತ್ತು ಇತರೆ ಹೋರಾಟಗಾರರು ನಡೆಸುತ್ತಿರುವ ಉಪವಾಸ ಸತ್ಯಾಗ್ರಹವು 20ನೇ ದಿನಕ್ಕೆ ಕಾಲಿಟ್ಟಿದೆ. ಈಗಾಗಲೇ ಅವರ ಆರೋಗ್ಯ…

Read More

ರೈತರ ಆದಾಯ ಹೆಚ್ಚಳಕ್ಕೆ ವೈಜ್ಞಾನಿಕ ಕೃಷಿ ಮತ್ತು ಸಮಗ್ರ ಪೋಷಕಾಂಶಗಳ ನಿರ್ವಹಣೆ ಅಗತ್ಯ: ರವಿ ಎಸ್.ಕೆ.

ಮೈಸೂರು: ಹವಾಮಾನ ವೈಪರೀತ್ಯದ ಪ್ರಸ್ತುತ ದಿನಗಳಲ್ಲಿ ರೈತರು ಸಮಗ್ರ ಬೇಸಾಯ ಪದ್ಧತಿಯನ್ನು ಅಳವಡಿಸಿಕೊಂಡು, ವೈಜ್ಞಾನಿಕವಾಗಿ ಕೃಷಿ ಮಾಡುವುದು ಇಂದಿನ ತುರ್ತು ಅಗತ್ಯವಾಗಿದೆ ಎಂದು ನಂಜನಗೂಡು ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕ ರವಿ ಎಸ್.ಕೆ. ಹೇಳಿದರು.ಮೈಸೂರಿನ ನಾಗನಹಳ್ಳಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ವತಿಯಿಂದ, 2026-27ನೇ ಸಾಲಿನ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಚಿiÀÄಡಿ, ನಂಜನಗೂಡು ತಾಲ್ಲೂಕಿನ ದೊಡ್ಡಕವಲಂದೆ ಹೋಬಳಿಯ ತೊರವಳ್ಳಿ ಗ್ರಾಮದಲ್ಲಿ ಆಯೋಜಿಸಲಾಗಿದ್ದ, ಕೃಷಿ ಬೆಳೆಗಳಲ್ಲಿ ಬೀಜೋಪಚಾರದ ಮಹತ್ವ ಮತ್ತು ಶಿಫಾರಸ್ಸಿನನ್ವಯ ರಸಗೊಬ್ಬರಗಳ ಮಿತ ಬಳಕೆ ಕುರಿತ ಒಂದು…

Read More

ವಿದ್ಯಾರ್ಥಿಗಳು ಕೃಷಿಯ ಮಹತ್ವ ಅರಿಯಬೇಕು: ಹಾರ್ಟ್ ಸಂಸ್ಥೆಯ ಅಧ್ಯಕ್ಷ ಶಿವಕುಮಾರ

ಮೈಸೂರು: ಸೇಂಟ್ ಮರಿಯಾ ಡಿ ಮ್ಯಾಟಿಯಾಸ್ ಶಾಲೆ, ಮೈಸೂರು ಹಾಗೂ ಹಾರ್ಟ್ ಸಂಸ್ಥೆಯ ಸಹಯೋಗದಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ “ಅಣಬೆ ಕೃಷಿ ಮತ್ತು ಅಣಬೆಯ ಮಹತ್ವ” ಕುರಿತು ಪರಿಚಯಾತ್ಮಕ ಹಾಗೂ ಜಾಗೃತಿ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು.ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಹಾರ್ಟ್ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಶಿವಕುಮಾರ ಮಾತನಾಡಿ, ವಿದ್ಯಾರ್ಥಿಗಳು ಕೃಷಿಯ ಜ್ಞಾನ ಮತ್ತು ಅದರ ಮಹತ್ವವನ್ನು ಅರಿತುಕೊಳ್ಳುವುದು ಅತ್ಯಗತ್ಯ ಎಂದು ತಿಳಿಸಿದರು. ಕೃಷಿ ನಮ್ಮ ದೇಶದ ಆರ್ಥಿಕತೆಯ ಪ್ರಮುಖ ಆಧಾರವಾಗಿದ್ದು, ಅಣಬೆ ಕೃಷಿಯಂತಹ ವೈಜ್ಞಾನಿಕ ಮತ್ತು ಲಾಭದಾಯಕ ಕೃಷಿ…

Read More

ಶಿಕ್ಷಣಕ್ಕಿಂತ ಮಹತ್ವದ ಸಂಪತ್ತು ಬೇರೊಂದಿಲ್ಲ: ಜಿಲ್ಲಾ ಪಂಚಾಯತ್ ಸಿಇಒ ಎಸ್.ಯುಕೇಶ್ ಕುಮಾರ್

ಮೈಸೂರು: ನಮ್ಮ ಜೀವನದಲ್ಲಿ ಅನೇಕ ಸಂಪತ್ತನ್ನು ಸೃಷ್ಟಿಸಿಕೊಳ್ಳಬಹುದು. ಆದರೆ ಶಿಕ್ಷಣ ಕ್ಕಿಂತ ಮಹತ್ವವಾದ ಸಂಪತ್ತು ಬೇರೊಂದಿಲ್ಲ ಎಂದು ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹ ಅಧಿಕಾರಿ ಎಸ್.ಯುಕೇಶ್ ಕುಮಾರ್ ತಿಳಿಸಿದರು.ಶನಿವಾರ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾ ಘಟಕದ ವತಿಯಿಂದ ನಡೆದ ಕಾರ್ಯಾಗಾರ, ಪ್ರತಿಭಾ ಪುರಸ್ಕಾರ ಹಾಗೂ ನಿವೃತ್ತ ಅಧಿಕಾರಿಗಳಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು,ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವುದು ಪೋಷಕರ ಪ್ರಮುಖ ಜವಬ್ದಾರಿ. ಅದರಂತೆ ನಮ್ಮ ಇಲಾಖೆಯ…

Read More