Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ವಿದ್ಯಾರ್ಥಿಗಳು ತಂದೆ ತಾಯಿ, ಗುರು, ಸಮಾಜದ ಋಣವನ್ನು ತೀರಿಸುವ ಕೆಲಸ ಮಾಡಬೇಕು:  ಪ್ರಾಂಶುಪಾಲ ನಾಗರಾಜ್ ರಾವ್ ಕಲ್ಕಟ್ಟೆ

ಪಿರಿಯಾಪಟ್ಟಣ : ವಿದ್ಯಾರ್ಥಿಗಳು ತಂದೆ ತಾಯಿ ಹಾಗೂ ಗುರುಗಳ ಋಣದ ಜೊತೆಗೆ ಸಮಾಜದ ಋಣವನ್ನು ತೀರಿಸುವ ಕೆಲಸ ಮಾಡಬೇಕು ಎಂದು ಕಳಸಾಪುರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ನಾಗರಾಜ್ ರಾವ್ ಕಲ್ಕಟ್ಟೆ ತಿಳಿಸಿದರು   ತಾಲೂಕಿನ ಬೆಟ್ಟದಪುರದ ಎಸ್ಎಂಎಸ್ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ರಾಷ್ಟ್ರೀಯ ಸೇವಾ ಯೋಜನೆ 2ನೇ ಘಟಕ ಉದ್ಘಾಟನೆ ಹಾಗೂ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಉಪನ್ಯಾಸಕರು ವಿದ್ಯಾರ್ಥಿಗಳನ್ನು ಉತ್ತಮ ಪ್ರಜೆಯಾಗಿ ರೂಪಿಸುವಲ್ಲಿ ಹೆಚ್ಚಿನ ಶ್ರಮ ವಹಿಸುತ್ತಾರೆ. ಆ…

Read More

ರಾಜ್ಯ ಸ್ವೀಪ್ ನೋಡಲ್ ಅಧಿಕಾರಿಗಳಿಂದ ಮತದಾರರ ಸೌಲಭ್ಯ ಕೇಂದ್ರದ ಸ್ಥಳ ಪರಿಶೀಲನೆ

ಮೈಸೂರು: ರಾಜ್ಯ ಸ್ವೀಪ್ ನೋಡಲ್ ಅಧಿಕಾರಿಗಳಾದ ಪಿ. ಎಸ್. ವಸ್ತçದ್ ಅವರು ಸೋಮವಾರ ಮೈಸೂರಿನ ನರಸಿಂಹರಾಜ ವಿಧಾನಸಭಾ ಕ್ಷೇತ್ರದ ವಲಯ ಕಚೇರಿ 9ರ ವ್ಯಾಪ್ತಿಯ ವಾರ್ಡ್ ಸಂಖ್ಯೆ 39ರ ಎಂಸಿಸಿ ಕಾಲೋನಿಯಲ್ಲಿರುವ ಮತಗಟ್ಟೆ ಸಂಖ್ಯೆ 144, 145, 146 ಹಾಗೂ 147ರ ಮತದಾರರ ಅನುಕೂಲಕ್ಕಾಗಿ ವಿಶೇಷ ತೀವ್ರ ಪರಿಷ್ಕರಣೆ ಕಾರ್ಯಕ್ರಮದ ಅಂಗವಾಗಿ ಸ್ಥಾಪಿಸಲಾಗಿರುವ ಮತದಾರರ ಸೌಲಭ್ಯ ಕೇಂದ್ರಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.ಈ ಸಂದರ್ಭದಲ್ಲಿ ಕೇಂದ್ರದಲ್ಲಿ ಸಾರ್ವಜನಿಕರಿಗೆ ಕಲ್ಪಿಸಲಾಗಿರುವ ಸೌಲಭ್ಯಗಳು, ಅರ್ಜಿಗಳ ಸ್ವೀಕಾರ, ದಾಖಲೆಗಳ ಪರಿಶೀಲನೆ…

Read More

ಪುಸ್ತಕಗಳಲ್ಲಿ ಒಂದು ತಲೆಮಾರಿನ ಅನುಭವ ಮತ್ತು ಜ್ಞಾನ ಹುದುಗಿರುತ್ತದೆ

ಮೈಸೂರು : ‘ಹೆತ್ತವರು ತಮ್ಮ ಮಕ್ಕಳಿಗೆ ಆಸ್ತಿ ಮತ್ತು ಆಭರಣ ಸಂಗ್ರಹಿಸಿಕೊಡುವದಕ್ಕೆ ನೀಡುವಷ್ಟೇ ಹೆಚ್ಚಿನ ಮುತುವರ್ಜಿಯನ್ನು, ಅವರಿಗೆ ಸಾಹಿತ್ಯದ ಉತ್ತಮ ಪುಸ್ತಕಗಳನ್ನು ಸಂಗ್ರಹಿಸಿಕೊಡುವ ದಿಕ್ಕಿನಲ್ಲಿಯೂ ವಹಿಸಬೇಕಾದ ಅಗತ್ಯ ತುಂಬಾ ಇದೆ ಎಂದು ಸಾಹಿತಿ ಟಿ. ಸತೀಶ್ ಜವರೇಗೌಡ ಹೇಳಿದರು.ನಗರದ ಶ್ರೀರಾಂಪುರದಲ್ಲಿರುವ ಕಾಲೇಜಿನ ಸಭಾಂಗಣದಲ್ಲಿ ದೀಪ್ತಿ ಸಾಂಸ್ಕöÈತಿಕ ವೇದಿಕೆ ಹಾಗೂ ಗೋವಿಂದರಾವ್ ಮೆಮೋರಿಯಲ್ ಪಿಯು ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರತಿಷ್ಠಿತ ವತಿಯಿಂದ ನಡೆದ ಅಭಿನಂದನಾ ಕಾರ್ಯಕ್ರಮದಲ್ಲಿಅಭಿನಂದನೆ ಸ್ವೀಕರಿಸಿ ಮಾತನಾಡಿದ ಅವರು, ‘ಪುಸ್ತಕಗಳಲ್ಲಿ ಒಂದು ತಲೆಮಾರಿನ…

Read More

ಆಷಾಢ ಮಾಸದ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟದ ಮೆಟ್ಟಲು ಹಾಗೂ ಗೋಪುರ ಗಳಿಗೆ ಸುಣ್ಣ- ಬಣ್ಣ

ಮೈಸೂರು: ಆಷಾಢ ಮಾಸದ ಹಿನ್ನೆಲೆಯಲ್ಲಿ ಲಕ್ಷಾಂತರ ಜನರು ನಗರದ ಚಾಮುಂಡಿಬೆಟ್ಟದ ಮೆಟ್ಟಲುಗಳ ಮೂಲಕ ತಾಯಿ ಚಾಮುಂಡೇಶ್ವರಿಯ ದರ್ಶನ ಆಗಮಿಸುವ ಹಿನ್ನೆಲೆಯಲ್ಲಿ ಮೆಟ್ಟಲುಗಳು ಹಾಗೂ ಗೋಪುರಗಳು ಸುಂದರ ಕಾಣಲು ಶ್ರೀ ಚಾಮುಂಡೇಶ್ವರಿ ಅರಳಿಕಟ್ಟೆ ಸೇವಾ ಟ್ರಸ್ಟ್ ಯುವಕರು ಮೆಟ್ಟಲುಗಳಿಗೆ ಹಾಗೂ ಗೋಪುರಗಳಿಗೆ ಸುಣ್ಣ, ಬಣ್ಣ ಬಳಿಯುವ ಮೂಲಕ ಸ್ವಚ್ಛಗೊಳಿಸಿದರು. ಈ ಸಂದರ್ಭದಲ್ಲಿ ಮಾತನಾಡಿದಅಧ್ಯಕ್ಷ ಯದುನಂದನ್ ಜಿ, ಭಕ್ತಾದಿಗಳು ಸ್ವಚ್ಛತೆ ಕಾಪಾಡಲು ಮನವಿ ಮಾಡಿದರು, ಸ್ನೇಹಿತರಲ್ಲ ಸೇರಿತಾಯಿ ಚಾಮುಂಡೇಶ್ವರಿ ಅಮ್ಮನ ಸೇವೆ ಮಾಡುವ ಮೂಲಕ ಒಂದು ಅಳಿಲು ಸೇವೆ ಮಾಡುತ್ತಿದ್ದೇವೆ…

Read More

ಭಗವಾನ್ ರಮಣ ಮಹರ್ಷಿಗಳ 146ನೇ ಜಯಂತಿ ಆಚರಣೆ

*ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಧನಸಹಾಯ, ಪುಸ್ತಕ ಮತ್ತು ಲೇಖನಿ ಸಾಮಗ್ರಿಗಳು ವಿತರಣೆಮೈಸೂರು: ಇಲ್ಲಿನ ಕುವೆಂಪು ನಗರದ ಆದಿಚುಂಚನಗಿರಿ ರಸ್ತೆಯಲ್ಲಿರುವ ಶ್ರೀ ರಮಣ ಜ್ಞಾನ ಕೇಂದ್ರ ಟ್ರಸ್ಟ್ ಆವರಣದಲ್ಲಿ ಭಗವಾನ್ ರಮಣ ಮಹರ್ಷಿಗಳ 146 ನೇ ಜಯಂತಿ ಅಂಗವಾಗಿ ಅವರ ಪ್ರತಿಮೆಗೆ ಪೂಜೆ ಮತ್ತು ಪುಷ್ಪ ನಮನ ಸಲ್ಲಿಸಲಾಯಿತು. ನಂತರ ಬಡ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ 1 ಲಕ್ಷ ರೂ ವರೆಗೂ ಧನಸಹಾಯ ಮಾಡಿದರು ಹಾಗೂ 100ಕ್ಕೂ ಹೆಚ್ಚು ಮಕ್ಕಳಿಗೆ ಪುಸ್ತಕ ಮತ್ತು ಲೇಖನಿ ಸಾಮಗ್ರಿಗಳು ವಿತರಿಸಲಾಯಿತು.ಈ ಸಂದರ್ಭದಲ್ಲಿ ಮಾನಸ…

Read More

ಮೈಪಾಲ್ ಪಾಲಿಮರ್ಸ್ ಹಾಗೂ ರಬ್ಬರ್ ಪ್ರಾಡಕ್ಟ್ ನ 300 ಉದ್ಯೋಗಿಗಳಿಂದ ಸ್ವಯಂ ಪ್ರೇರಿತ ರಕ್ತದಾನ

ಮೈಸೂರು: ನಗರದ ಕೆ ಆರ್ ಎಸ್ ರಸ್ತೆಯಲ್ಲಿರುವ ಮೈಸೂರು ಪಾಲಿಮರ್ಸ್ ಹಾಗೂ ರಬ್ಬರ್ ಪ್ರಾಡಕ್ಟ್÷್ಸ ಸಂಸ್ಥೆಯ 45ನೇ ವರ್ಷದ ಸಂಸ್ಥಾಪನ ದಿನಾಚರಣೆ ಅಂಗವಾಗಿ 300ಕ್ಕೂ ಹೆಚ್ಚು ಸಿಬ್ಬಂದಿಗಳು ಸ್ವಯಂ ಪ್ರೇರಿತ ರಕ್ತದಾನ ಮಾಡುವ ಮೂಲಕ ಮಾನವೀಯತೆ ಮೆರೆದರು.ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಸಿ ಡಿ ನಾಗರಾಜನ್ ಮಾತನಾಡಿ, ನಮ್ಮ ಸಂಸ್ಥೆಯಲ್ಲಿ ಕಾರ್ಮಿಕರು ಹಾಗೂ ಮಾಲೀಕರು ಎಂಬ ಭೇದಭಾವವಿಲ್ಲ. ಸಂಸ್ಥೆಯ ಏಳಿಗೆಗಾಗಿ ದುಡಿಯುವವರೆಲ್ಲರೂ ಇಲ್ಲಿ ಮಾಲೀಕರೇ. ರಕ್ತದಾನದ ಸಾಮಾಜಿಕ ಕಾರ್ಯದ ಮೂಲಕ…

Read More

ರೂಪಾಯಿ ಮೌಲ್ಯ ವೃದ್ಧಿಗೆ ರಫುö್ತ ಪ್ರಮಾಣ ಹೆಚ್ಚಳ ಅಗತ್ಯ:ಸುರೇಶ್ ಕುಮಾರ್ ಜೈನ್

ಮೈಸೂರು: ವಿದೇಶಿಗಳಿಂದ ವಸ್ತುಗಳನ್ನು ತರಿಸಿಕೊಳ್ಳುವುದನ್ನು ಕಡಿಮೆ ಮಾಡಿ, ನಮ್ಮ ದೇಶದಲ್ಲಿ ತಯಾರಾದ ವಸ್ತುಗಳನ್ನು ಹೊರದೇಶಗಳಿಗೆ ಹೆಚ್ಚಾಗಿ ಕಳುಹಿಸಿದಾಗ ಮಾತ್ರ ಭಾರತೀಯ ರೂಪಾಯಿಯ ಮೌಲ್ಯ ವೃದ್ಧಿಯಾಗಲು ಸಾಧ್ಯ ಎಂದು ಮೈಸೂರು ಕೈಗಾರಿಕೆಗಳ ಸಂಘದ ಪ್ರಧಾನ ಕಾರ್ಯದರ್ಶಿ ಸುರೇಶ್ ಕುಮಾರ್ ಜೈನ್ ಹೇಳಿದರು.ಸೋಮವಾರ ನಗರದ ಹೋಟಲ್ ಪ್ರೆಸಿಡೆಂಟ್‌ನಲ್ಲಿ ಏರ್ಪಡಿಸಿದ್ದ ರಾಜ್ಯದ ರಫುö್ತ ವಲಯವನ್ನು ವಿಸ್ತರಿಸಿ, ರಫುö್ತ ಪ್ರಮಾಣವನ್ನು ಹೆಚ್ಚಿಸುವ ರಫುö್ತ ನಿರ್ವಹಣಾ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು,ಚೀನಾದಿಂದ ಆಮದು ಮಾಡಿಕೊಳ್ಳುವ ಸೋಲಾರ್ ಪ್ಯಾನಲ್ ಸೇರಿದಂತೆ ಇನ್ನಿತರ ವಿದೇಶಿ ಉತ್ಪನ್ನಗಳಿಗೆ…

Read More

ಚಾಮುಂಡೇಶ್ವರಿಯ ದರ್ಶನ ಪಡೆದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ

ಮೈಸೂರು; ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ಇಂದು ನಾಡ ಶಕ್ತಿ ದೇವತೆ ಬೆಟ್ಟದ ತಾಯಿ ಚಾಮುಂಡೇಶ್ವರಿಯ ದರ್ಶನ ಪಡೆದರು.ಚಾಮುಂಡಿ ಬೆಟ್ಟಕ್ಕೆ ಆಗಮಿಸಿದ ಅವರು ದೇವಸ್ಥಾನಕ್ಕೆ ತೆರಳಿ ಜಗನ್ಮಾತೆ ಶ್ರೀಚಾಮುಂಡೇಶ್ವರಿ ದೇವಿಯ ದರ್ಶನ ಪಡೆದು ನಾಡಿನ ಅನ್ನದಾತ ರೈತರಿಗೆ ಹಾಗೂ ಜನತೆಗೆ ಒಳಿತಾಗಲೆಂದು ಪೂಜೆ ಸಲ್ಲಿಸಿ ಪ್ರಾರ್ಥಿಸಿದರು.ಈ ಸಂದರ್ಭದಲ್ಲಿ ಮೈಸೂರು ಜಿಲ್ಲಾ ಗ್ರಾಮಾಂತರ ನಿಕಟಪೂರ್ವ ಅಧ್ಯಕ್ಷ ಎಲ್.ಆರ್ ಮಹದೇವಸ್ವಾಮಿ ಹಾಗೂ ಅರ್ಚಕ ಸುನೀಲ್ ಉಪಸ್ಥಿತರಿದ್ದರು.

Read More