ವಿದ್ಯಾರ್ಥಿಗಳು ತಂದೆ ತಾಯಿ, ಗುರು, ಸಮಾಜದ ಋಣವನ್ನು ತೀರಿಸುವ ಕೆಲಸ ಮಾಡಬೇಕು: ಪ್ರಾಂಶುಪಾಲ ನಾಗರಾಜ್ ರಾವ್ ಕಲ್ಕಟ್ಟೆ
ಪಿರಿಯಾಪಟ್ಟಣ : ವಿದ್ಯಾರ್ಥಿಗಳು ತಂದೆ ತಾಯಿ ಹಾಗೂ ಗುರುಗಳ ಋಣದ ಜೊತೆಗೆ ಸಮಾಜದ ಋಣವನ್ನು ತೀರಿಸುವ ಕೆಲಸ ಮಾಡಬೇಕು ಎಂದು ಕಳಸಾಪುರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ನಾಗರಾಜ್ ರಾವ್ ಕಲ್ಕಟ್ಟೆ ತಿಳಿಸಿದರು ತಾಲೂಕಿನ ಬೆಟ್ಟದಪುರದ ಎಸ್ಎಂಎಸ್ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ರಾಷ್ಟ್ರೀಯ ಸೇವಾ ಯೋಜನೆ 2ನೇ ಘಟಕ ಉದ್ಘಾಟನೆ ಹಾಗೂ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಉಪನ್ಯಾಸಕರು ವಿದ್ಯಾರ್ಥಿಗಳನ್ನು ಉತ್ತಮ ಪ್ರಜೆಯಾಗಿ ರೂಪಿಸುವಲ್ಲಿ ಹೆಚ್ಚಿನ ಶ್ರಮ ವಹಿಸುತ್ತಾರೆ. ಆ…