Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಸೇವಾವಧಿಯಲ್ಲಿ ಮಾಡಿದ ಸಾರ್ಥಕ ಸೇವೆಯು ಎಂದಿಗೂ ಶಾಶ್ವತವಾಗಿರುತ್ತದೆ : ಆರೋಗ್ಯ ಅಧಿಕಾರಿ ಡಾ. ಶ್ರೀನಿವಾಸ್ ಬಿ. ಕೆ

ಪಿರಿಯಾಪಟ್ಟಣ : ಸೇವಾವಧಿಯಲ್ಲಿ ಮಾಡಿದ ಸಾರ್ಥಕ ಸೇವೆಯು ಎಂದಿಗೂ ಶಾಶ್ವತವಾಗಿರುತ್ತದೆ ಎಂದು ತಾಲ್ಲೂಕು ಆರೋಗ್ಯ ಅಧಿಕಾರಿ ಡಾ.ಶ್ರೀನಿವಾಸ್.ಬಿ.ಕೆ. ಅಭಿಪ್ರಾಯ ವ್ಯಕ್ತಪಡಿಸಿದರು.  ಪಿರಿಯಾಪಟ್ಟಣ ತಾಲ್ಲೂಕು ಆರೋಗ್ಯ ಇಲಾಖೆಯ ತಾಲ್ಲೂಕು ಆರೋಗ್ಯ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿ ಬೆಂಗಳೂರಿಗೆ ವರ್ಗಾವಣೆಗೊಂಡ ಇವರನ್ನು ಇಲಾಖೆ ವತಿಯಿಂದ ಸನ್ಮಾನಿಸಿ ಬೀಳ್ಕೊಡಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಡಾ.ಶ್ರೀನಿವಾಸ್ ರವರು ನಾನು ತಾಲ್ಲೂಕು ಆರೋಗ್ಯ ಇಲಾಖೆಯಲ್ಲಿ ಉತ್ತಮ ಸೇವೆ ಸಲ್ಲಿಸಲು ಸ್ಥಳೀಯ ಶಾಸಕರಾದ ಕೆ.ವೆಂಕಟೇಶ್ ರವರು ಸಹಕಾರ ನೀಡಿದರು ಹಾಗೂ ಪ್ರಾರ್ಥಮಿಕ ಆರೋಗ್ಯ ಕೇಂದ್ರದ ವೈದ್ಯರು, ಇಲಾಖೆ…

Read More

ಎಸ್.ಜಾನಕಿ ಕುಟುಂಬದವರಿಗೆ ಸಾಂತ್ವಾನ ಹೇಳಿದ ಶಾಸಕ ಟಿ.ಎಸ್.ಶ್ರೀವತ್ಸ

ಮೈಸೂರು; ಮೈಸೂರಿನಲ್ಲಿ ಶನಿವಾರ ನಿಧನರಾದ ಖ್ಯಾತ ಬಹುಭಾಷಾ ಗಾಯಕ ಎಸ್.ಜಾನಕಿಯವರ ನಿಧನಕ್ಕೆ ಶಾಸಕ ಟಿ.ಎಸ್.ಶ್ರಿವತ್ಸ ಅವರು ತೀವ್ರ ಸಂತಾಪ ಸೂಚಿಸಿ, ಕಂಬಿನಿ ಮಿಡಿದಿದ್ದಾರೆ.ನಗರದ ಮಹಾರಾಜ ಕಾಲೇಜ್ ಮೈದಾನಕ್ಕೆ ಆಗಮಿಸಿದ ಅವರು, ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು, ಭಾವಪೂರ್ಣ ಗೌರವ ನಮನ ಸಲ್ಲಿಸಿದರು. ಬಳಿಕ ಅಲ್ಲಿದ್ದ ಎಸ್.ಜಾನಕಿಯವರ ಕುಟುಂಬದವರಿಗೆ ಸಾಂತ್ವಾನ ಹೇಳಿ, ಧೈರ್ಯ ತುಂಬಿದರು.

Read More

ಜಾನಕಮ್ಮನ ಅಂತಿಮ ದರ್ಶನ ಪಡೆದ ಎಸ್.ಜಯಪ್ರಕಾಶ್

ಮೈಸೂರು; ಚಿತ್ರ ನಟ ಹಾಗೂ ಬಿಜೆಪಿ ಮುಖಂಡ ಎಸ್ ಜಯಪ್ರಕಾಶ್ (ಜೆಪಿ) ಹಾಗೂ ಭಗೀರಥ ಚಿತ್ರದ ನಿರ್ಮಾಪಕರಾದ ಚೇತನ್ ರಮೇಶ್ ರವರು ಇಂದು ಮೈಸೂರಿನಲ್ಲಿ ಗಾನಕೋಗಿಲೆ ಎಸ್ ಜಾನಕಿ ರವರ ಪಾರ್ಥಿವ ಶರೀರದ ಅಂತಿಮ ದರ್ಶನವನ್ನು ಪಡೆದರು.ಮಹಾರಾಜ ಕಾಲ್ಭೆಜ್ ಮೈದಾನಕ್ಕೆ ಆಗಮಿಸಿದ ಅವರು, ಜಾನಕಮ್ಮನವರ ದರ್ಶನ ಪಡೆದು, ಭಾವುಕರಾಗಿ ನಮನ ಸಲ್ಲಿಸಿದರು. ಕುಟುಂಬದವರಿಗೆ ಸಾಂತ್ವಾನ ಹೇಳಿದರು. ಜಾನಕಿ ನಿಧನಕ್ಕೆ ಸಂತಾಪ ಸೂಚಿಸಿದರು. ಬಳಿಕ ಈ ಬಾರಿ ನಡೆಯುವ ನಾಡ ಹಬ್ಬ ಮೈಸೂರು ದಸರಾ ಉತ್ಸವದಲ್ಲಿ ಎಸ್ ಜಾನಕಿ…

Read More

ಜಾನಕಿ ಅವರ ಸ್ಮಾರಕವನ್ನು ರಾಜ್ಯ ಸರ್ಕಾರ ನಿರ್ಮಿಸಬೇಕು; ಹಂಸಲೇಖ

*ಪರಿಪೂರ್ಣ ಗಾಯನ, ಸಂಪೂರ್ಣ ಜೀವನಮೈಸೂರು; ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇಹಲೋಕ ತ್ಯಜಿಸಿರುವ ಖ್ಯಾತ ಬಹುಭಾಷ ಗಾಯಕಿ ಎಸ್.ಜಾನಕಿಯವರ ಸ್ಮಾರಕವನ್ನು ಮೈಸೂರಿನಲ್ಲಿಯೇ ರಾಜ್ಯ ಸರ್ಕಾರ ನಿರ್ಮಿಸಬೇಕು ಎಂದು ಖ್ಯಾತ ಸಂಗೀತ ನಿರ್ದೇಶಕ ನಾದಬ್ರಹ್ಮ ಹಂಸಲೇಖ ಒತ್ತಾಯಿಸಿದರು.ಭಾನುವಾರ ನಗರದ ಮಹಾರಾಜ ಕಾಲ್ಭೆಜ್ ಮೈದಾನದಲ್ಲಿ ಎಸ್.ಜಾನಕಿಯವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು, ಭಾವಪೂರ್ಣ ನಮನ ಸಲ್ಲಿಸಿ, ಕುಟುಂಬದವರಿಗೆ ಸಾಂತ್ವಾನ ಹೇಳಿದರು.ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಜಾನಕಿ ಅಂದರೆ ನಮಗೆ ಸೀತೆ, ಸೀತೆ ಎಂದರೆ ನಮಗೆ ಗೀತೆ. ಅವರ ಕೊನೆಯ ಆಸೆ ಕರುನಾಡಿನಲ್ಲೇ…

Read More

ಗದ್ದಿಗೆ ಮುಖ್ಯ ರಸ್ತೆಗೆ ಎಸ್.ಜಾನಕಿಯವರ ಹೆಸರಿಡಿ

ಮೈಸೂರು; ಮೈಸೂರಿನಲ್ಲಿ ನಿಧನರಾದ ಖ್ಯಾತ ಗಾಯಕಿ ಎಸ್. ಜಾನಕಿ ಅವರ ಹೆಸರನ್ನು ಗದ್ದಿಗೆ ಮುಖ್ಯ ರಸ್ತೆಗೆ ನಾಮಕರಣ ಮಾಡಬೇಕೆಂದು ಎಸ್.ಜಾನಕಿಯವರ ಕೇರ್ ಟೇಕರ್ ನವೀನ್ ಸರ್ಕಾರ ಹಾಗೂ ಮೈಸೂರು ಜಿಲ್ಲಾಡಳಿತಕ್ಕೆ ಮನವಿ ಮಾಡಿದ್ದಾರೆಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಮನವಿಯನ್ನು ಸಿಎಂ ಈಡೇರಿಸಿದರೆ, ಜಾನಕಿ ಅವರಿಗೆ ಮೈಸೂರು ಮೇಲಿದ್ದ ಪ್ರೀತಿ ಸಾರ್ಥಕವಾಗಲಿದೆ ಎಂದು ಹೇಳಿದರು.ತಮ್ಮ ಬಗ್ಗೆ ಸಾರ್ವಜನಿಕವಾಗಿ ಅಪಪ್ರಚಾರ ನಡೆಯುತ್ತಿದೆ ಎಂದು ತಿಳಿದಾಗ ಜಾನಕಮ್ಮನವರು ತೀವ್ರ ಬೇಸರಗೊಂಡಿದ್ದರು. ಜನಗಳ ಮಧ್ಯೆ ಇರಲು ಇಷ್ಟವಿಲ್ಲ ಎಂದು ಹೇಳಿ, ಕಾಡಿಗೆ…

Read More

ಗಾನ ಕೋಗಿಲೆ ಜಾನಕಿ ಅಮ್ಮನವರ ಅಗಲಿಕೆಗೆ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿ ಸಂತಾಪ

ಮೈಸೂರು: ಪ್ರಖ್ಯಾತ ಹಿನ್ನೆಲೆ ಗಾಯಕಿ, `ಗಾನ ಕೋಗಿಲೆ’ ಎಂದೇ ಖ್ಯಾತರಾದ ಜಾನಕಿ ಅಮ್ಮನವರ ಅಗಲಿಕೆಗೆ ಅವಧೂತ ದತ್ತ ಪೀಠದ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿಯವರು ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.“ಜಾನಕಿ ಅಮ್ಮನವರ ಅಗಲಿಕೆ ನಮಗೆ ಅಪಾರ ದುಃಖವನ್ನು ಉಂಟುಮಾಡಿದೆ. ಅವರು ತಮ್ಮ ಕೊನೆಯ ದಿನಗಳಲ್ಲಿ ಮೈಸೂರಿಗೆ ಬಂದು ಇಲ್ಲೇ ನೆಲೆಸಿದ್ದರು. ಆಗಾಗ ಆಶ್ರಮಕ್ಕೆ ಬಂದು ಸ್ವಾಮೀಜಿಯವರ ದರ್ಶನ ಪಡೆಯುತ್ತಿದ್ದರು. ಕೆಲವೊಮ್ಮೆ ನನ್ನೊಂದಿಗೆ ಮಾತನಾಡಲು ಸಾಧ್ಯವಾಗದಿದ್ದರೂ, ಕೇವಲ ದರ್ಶನ ಪಡೆದುಕೊಂಡು ಹೋಗುತ್ತಿದ್ದರು,” ಎಂದು ಹಳೆಯ ದಿನಗಳನ್ನು ನೆನಪಿಸಿಕೊಂಡರು.ಸ್ವಾಮೀಜಿಯವರ ಕುರಿತು ಹಾಡಿದ್ದ…

Read More

ಎಸ್.ಜಾನಕಿಯವರ ಅಂತಿಮ ದರ್ಶನಕ್ಕಾಗಿ ಬಂದ ಕನ್ನಡ ಚಿತ್ರರಂಗ

ಮೈಸೂರು; ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಶನಿವಾರ ರಾತ್ರಿ ನಿಧನರಾದ ಖ್ಯಾತ ಬಹುಭಾಷ ಗಾಯಕ ಎಸ್.ಜಾನಕಿಯವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕಾಗಿ ಕನ್ನಡ ಚಿತ್ರರಂಗದ U್ಪಣ್ಯರ ದಂಡೇ ಮೈಸೂರಿಗೆ ಭಾನುವಾರ ಆಗಮಿಸಿತ್ತು. ನಗರದ ಮಹಾರಾಜ ಕಾಲ್ಭೆಜ್ ಮೈದಾನದಲ್ಲಿ ಎಸ್.ಜಾನಕಿಯವರ ಅಂತಿಮ ದರ್ಶನ ಪಡೆಯುವುದಕ್ಕಾಗಿ ಜಿಲ್ಲಾಡಳಿತ ಸಕಲ ವ್ಯವಸ್ಥೆಯನ್ನು ಮಾಡಿತ್ತು. ಕನ್ನಡ ಚಿತ್ರ ರಂಗದ ಸಾಹಿತಿಗಳು, ಗಾಯಕರು, ಸಂಗೀತ ನಿರ್ದೇಶಕರು, ಚಿತ್ರ ನಟಿಯರು, ನಿರ್ಮಾಪಕರು, ಕಲಾವಿದರು ಆಗಮಿಸಿ, ಎಸ್.ಜಾನಕಿಯವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು, ಭಾವಪೂರ್ಣ ನಮನವನ್ನು ಸಲ್ಲಿಸಿದರು….

Read More

ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಗೌರವ ನಮನ ಸಲ್ಲಿಸಿದ ಗಣ್ಯರು

ಮೈಸೂರು; ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಶನಿವಾರ ರಾತ್ರಿ ನಿಧನರಾದ ಖ್ಯಾತ ಬಹುಭಾಷ ಗಾಯಕ ಎಸ್.ಜಾನಕಿಯವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ಹಾಲಿ, ಮಾಜಿ ಸಚಿವರು, ಶಾಸಕರು, ಸಂಸದರು, ವಿಧಾನಪರಿಷತ್ ಸದಸ್ಯರು, ರಾಜಕೀಯ ಪಕ್ಷದ ಮುಖಂಡರು, ವಿವಿಧ ಕ್ಷೇತ್ರಗಳ ಗಣ್ಯರು, ಮುಖಂಡರು, ಭಾವ ಪೂರ್ಣ ನಮನವನ್ನು ಸಲ್ಲಿಸಿದರು. ನಗರದ ಮಹಾರಾಜ ಕಾಲೇಜ್ ಮೈದಾನದಲ್ಲಿ ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದ ಗಣ್ಯರು ಭಾವುಕರಾಗಿ ನುಡಿಗಳ್ನಾಡಿದರು.ತಮ್ಮ ಕಂಠದಿAದ ಜನಮಾನಸ ಗೆದ್ದಿದ್ದಾರೆಬಹುಭಾಷ ಖ್ಯಾತ ಗಾಯಕಿ ಎಸ್. ಜಾನಕಿ ಅವರು ತಮ್ಮ ಸುಮಧುರ…

Read More

ಪಂಚಭೂತಗಳಲ್ಲಿ ಲೀನವಾದ ಗಾನಕೋಗಿಲೆ

ಮೈಸೂರು; ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಶನಿವಾರ ರಾತ್ರಿ ನಿಧನರಾದ ಭಾರತದ ಕೋಗಿಲೆ, ಖ್ಯಾತ ಹಿನ್ನೆಲೆ ಗಾಯಕಿ ಎಸ್. ಜಾನಕಿ (ಶಿಷ್ಟಾಲಯ ಶ್ರೀರಂಗA ಜಾನಕಿ) ಅವರ ಅಂತ್ಯಕ್ರಿಯೆಯು ಮೈಸೂರು ಜಿಲ್ಲೆಯ ಹೆಚ್.ಡಿ. ಕೋಟೆ ತಾಲೂಕಿನ ಕಣಿಯನಹುಂಡಿ ಗ್ರಾಮದಲ್ಲಿ ಭಾನುವಾರ ಶಾಸ್ತೊçÃಕ್ತ ವಿಧಿವಿಧಾನದೊಂದಿಗೆ ನೆರವೇರಿತು. ತೆಲುಗು ಬ್ರಾಹ್ಮಣ ಸಂಪ್ರದಾಯದAತೆ ಸಕಲ ವಿಧಿವಿಧಾನಗಳೊಂದಿಗೆ ಅಂತ್ಯಸAಸ್ಕಾರವನ್ನು ನೆರವೇರಿಸಲಾಗಿದ್ದು, ಎಸ್.ಜಾನಕಿಯವರ ಪಾರ್ಥಿವ ಶರೀರ ಅಗ್ನಿಯಲ್ಲಿ ದಹನಗೊಳ್ಳುವ ಮೂಲಕ ಜಾನಕಿಯವರು ಪಂಚಭೂತಗಳಲ್ಲಿ ಲೀನವಾದರು. ಎಸ್.ಜಾನಕಿಯವರ ಪುತ್ರ ದಿವಂಗತ ಮುರುಳಿ ಕೃಷ್ಣರವರ ಮಗಳು ಅಪ್ಸರಾ ತಮ್ಮ ಅಜ್ಜಿಯ…

Read More

ಖ್ಯಾತ ಬಹುಭಾಷಾ ಗಾಯಕಿ ಎಸ್.ಜಾನಕಿ ವಿಧಿ ವಶ

ಮೈಸೂರಿನಲ್ಲಿಯೇ ಎಸ್.ಜಾನಕಿಯವರ ಅಂತ್ಯಕ್ರಿಯೆ ಮೈಸೂರು; ಖ್ಯಾತ ಬಹುಭಾಷಾ ಗಾಯಕಿ ಎಸ್.ಜಾನಕಿ ಅವರು ಶನಿವಾರ ರಾತ್ರಿ ಹೃದಯಾಘಾತದಿಂದ ನಿಧನರಾದರು. ಅವರಿಗೆ 88 ವರ್ಷ ವಯಸ್ಸಾಗಿತ್ತು. ಮೂಲತ ಆಂಧ್ರಪ್ರದೇಶದವರಾದ ಅವರು, ಇತ್ತೀಚೆಗೆ ಮೈಸೂರಿನ ಬೋಗಾದಿಯಲ್ಲಿ ನೆಲೆಸಿದ್ದರು. ಸಂಬAಧಿಕರ ಮನೆಯಲ್ಲಿ ವಾಸವಿದ್ದ ಅವರು ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ಕಳೆದ ವರ್ಷ ಮಗನನ್ನು ಕಳೆದುಕೊಂಡಿದ್ದರು. ಇಂದು ಮಧ್ಯಾಹ್ನ ಅವರ ಆರೋಗ್ಯದಲ್ಲಿ ಏರುಪೇರಾದ ಕಾರಣ ಮೈಸೂರಿನ ಅಪೋಲೋ ಆಸ್ಪತ್ರೆಗೆ ಮಧ್ಯಾಹ್ನ 12.49ರ ವೇಳೆಯಲ್ಲಿ ಕರೆ ತಂದು ದಾಖಲಿಸಲಾಯಿತು. ತಕ್ಷಣವೇ ಅವರನ್ನು ಪರೀಕ್ಷಿಸಿದ ವೈದ್ಯರು ಐಸಿಯುಗೆ…

Read More