Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಭೂ ಮಾಫಿಯಾ ಕೈವಾಡ; ನ್ಯಾಯಾಲಯದಲ್ಲಿ ಪ್ರಕರಣ ನಡೆಯುತ್ತಿರುವ ಜಮೀನಿನ ಪಾಲುದಾರ ರೈತರ ಮೇಲೆ ಹಲ್ಲೆ ಸುಳ್ಳು ಪ್ರಕರಣ ದಾಖಲು.

ಪಿರಿಯಾಪಟ್ಟಣ : ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಭೂಮಾಫಿಯಾ ಇಂದು ಗ್ರಾಮಾಂತರ ಪ್ರದೇಶಗಳಿಗೂ ನುಗ್ಗಿದ್ದು ರೈತರ ಬದುಕು ಬೀದಿ ಪಾಲಾಗುತ್ತಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ತಾಲೂಕಿನ ರಾವಂದೂರು ಗ್ರಾಮದಲ್ಲಿ ಆರ್.ಪಿ .ಹೊನ್ನಪ್ಪ ಎಂಬುವರ ಕುಟುಂಬಕ್ಕೆ ಸೇರಿದ ಜಮೀನನ್ನು ಕುಟುಂಬದ ಆರ್.ಎಚ್. ಚೆನ್ನಬಸಪ್ಪ ಎಂಬುವರು ಇತರೆ ಸಹೋದರ ಸಹೋದರಿಯರಿಗೆ ತಿಳಿಸದೆ ತಮ್ಮ ಜಮೀನನ್ನು ಅಮೃತೇಶ್ ಎಂಬುವರಿಗೆ ಮಾರಾಟ ಮಾಡಲು ಯತ್ನಿಸಿ, ಅಗ್ರಿಮೆಂಟ್ ಮಾಡಿಕೊಟ್ಟಿರುತ್ತಾರೆ. ಈ ವಿಚಾರ ತಿಳಿದ ಕುಟುಂಬದ ಮತ್ತಿತರರು ಅವರ ಪಾಲಿಗಾಗಿ ಪಿರಿಯಾಪಟ್ಟಣದ ನ್ಯಾಯಾಲಯದಲ್ಲಿ ಪ್ರಕರಣ…

Read More

ಹಾರ್ಟ್ ಸಂಸ್ಥೆಯಿಂದ ವೈದ್ಯರ ದಿನಾಚರಣೆ ಹಾಗೂ ವೈದ್ಯಕೀಯ ಸಾಧನಾ ಪ್ರಶಸ್ತಿ ಪ್ರದಾನ

ಎಚ್.ಡಿ. ಕೋಟೆ: ಹಾರ್ಟ್ ಸಂಸ್ಥೆ ವತಿಯಿಂದ ಎಚ್.ಡಿ. ಕೋಟೆಯ ಅಂಬೇಡ್ಕರ್ ಭವನದಲ್ಲಿ ವೈದ್ಯರ ದಿನಾಚರಣೆ ಹಾಗೂ ವೈದ್ಯಕೀಯ ಸಾಧನಾ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಿ, ಸಮಾಜ ಸೇವೆಯಲ್ಲಿ ತೊಡಗಿರುವ ವೈದ್ಯರು ಹಾಗೂ ಆರೋಗ್ಯ ವೃತ್ತಿಪರರನ್ನು ಗೌರವಿಸಲಾಯಿತು. ಕಾರ್ಯಕ್ರಮವನ್ನು ಎಚ್.ಡಿ. ಕೋಟೆ ವಿಧಾನಸಭಾ ಕ್ಷೇತ್ರದ ಗೌರವಾನ್ವಿತ ಶಾಸಕರಾದ ಶ್ರೀ ಅನಿಲ್ ಚಿಕ್ಕಮಾಡು ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿ ಉದ್ಘಾಟಿಸಿದರು. ತಮ್ಮ ಉದ್ಘಾಟನಾ ಭಾಷಣದಲ್ಲಿ ವೈದ್ಯ ಸಮುದಾಯಕ್ಕೆ ಶುಭಾಶಯಗಳನ್ನು ತಿಳಿಸಿದ ಅವರು, ಸಾರ್ವಜನಿಕ ಆರೋಗ್ಯ ರಕ್ಷಣೆ ಹಾಗೂ ಜನರ…

Read More

ಫಲಿತಾಂಶ ಆಧಾರಿತ ಶಿಕ್ಷಣವು ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಗೆ ಅತ್ಯಗತ್ಯ.; ಡಾ. ಚಂದ್ರಜಿತ್ ಮೋಹನ್

ಮೈಸೂರು; ಫಲಿತಾಂಶ ಆಧಾರಿತ ಶಿಕ್ಷಣವು ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಗೆ ಗಮನ ನೀಡುತ್ತದೆ ಎಂದು ಜಸ್ಟಿಸ್ ಕೆ ಎಸ್ ಹೆಗ್ಡೆ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಸಂಸ್ಥೆ ನಿಟ್ಟೆಯ ಸಹಪ್ರಾಧ್ಯಾಪಕ ಡಾ. ಚಂದ್ರಜಿತ್ ಮೋಹನ್ ಹೇಳಿದರು.ಮೈಸೂರಿನ ಸರಸ್ವತಿಪುರಂ ನಲ್ಲಿರುವ ಜೆಎಸ್‌ಎಸ್ ಮಹಿಳಾ ಕಾಲೇಜಿನಲ್ಲಿ ಶನಿವಾರ ಫಲಿತಾಂಶ ಆಧಾರಿತ ಶಿಕ್ಷಣ ಮತ್ತು ಶೈಕ್ಷಣಿಕ ಪರಿಕರಗಳನ್ನು ಕಾರ್ಯಗತಗೊಳಿಸುವುದು’ ಎಂಬ ವಿಷಯ ಕುರಿತು ಆಯೋಜಿಸಲಾಗಿದ್ದ ಒಂದು ದಿನದ ಅಧ್ಯಾಪಕರ ಅಭಿವೃದ್ಧಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಫಲಿತಾಂಶ ಆಧಾರಿತ ಶಿಕ್ಷಣವು ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಗೆ…

Read More

ಕೆಪಿಎಸ್ಸಿ ಮತ್ತು ಕೆಇಎ ಪರೀಕ್ಷೆಗಳಿಗೆ ತರಬೇತಿಮೈಸೂರು: ಇಲ್ಲಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಕರ್ನಾಟಕ ಸರ್ಕಾರವು ಕರ್ನಾಟಕ ಲೋಕ ಸೇವಾ ಆಯೋಗ ಹಾಗೂ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ನಡೆಸಲಿರುವ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ, 50 ದಿನಗಳ ತರಬೇತಿಯನ್ನು ಮೈಸೂರಿನ ಕೇಂದ್ರ ಕಛೇರಿಯಲ್ಲಿ ನಡೆಸಲು ನಿರ್ಧರಿಸಲಾಗಿದೆ.ಆಸಕ್ತರು ಜುಲೈ 21 ರೊಳಗಾಗಿ ಬೆಳಗ್ಗೆ 10 ಗಂಟೆಯಿAದ ಸಂಜೆ 4.30 ಗಂಟೆಯವರೆಗೆ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದಾಗಿದೆ.ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0821-2515944 ಸಂಪರ್ಕಿಸಬಹುದೆAದು…

Read More

ಎಸ್‌ಐಆರ್ ಕುರಿತು ಜಾಗೃತಿ ಕಾರ್ಯಕ್ರಮ

ಮೈಸೂರು: ಜಿಲ್ಲೆಯ ನಂಜನಗೂಡು ತಾಲ್ಲೂಕು ಪಂಚಾಯಿತಿ ವತಿಯಿಂದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIಖ) 2026ರ ಹಿನ್ನೆಲೆ ದಕ್ಷಿಣಕಾಶಿ ಎಂದೇ ಪ್ರಸಿದ್ದವಾಗಿರುವ ಶ್ರೀಕಂಠೇಶ್ವರ ದೇವಾಲಯದ ಆವರಣದಲ್ಲಿ ಜಾಗೃತಿ ಕಾರ್ಯಕ್ರಮವನ್ನು ನಡೆಸಲಾಯಿತು.ಎಸ್.ಐ.ಆರ್ ಜಾಗೃತಿ ಕಾರ್ಯಕ್ರಮ ಹಮ್ಮಿಕೊಂಡು, ತಾಲ್ಲೂಕಿನ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಬಿ.ಎಲ್ uಟಿಜeಜಿiಟಿeಜ ಫೆಸಿಲಿಟೇಷನ್ ಸೆಂಟರ್ ಹಾಗೂ ವೋಟರ್ ಫೆಸಿಲಿಟೇಷನ್ ಸೆಂಟರ್ ತೆರಯಲಾಗಿದ್ದು, ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಮತದಾರರು ಇದರ ಸದುಪಯೋಗಪಡಿಸಿಕೊಳ್ಳುವಂತೆ ತಿಳಿಸಲಾಗಿದೆ. ಮತದಾರರ ಪಟ್ಟಿ ಶುದ್ದೀಕರಣದ ಉದ್ದೇಶದಿಂದ ನಡೆಯುತ್ತಿರುವ ಮತದಾರರ ಪರಿಷ್ಕರಣೆ ಪ್ರಕ್ರಿಯೆಯಲ್ಲಿ…

Read More

ಎ.ಟಿ.ಎಂ ಬಳಿ ಅಪರಿಚಿತ ವ್ಯಕ್ತಿ ಶವ ಪತ್ತೆಮೈಸೂರು: ಮೈಸೂರು ರೈಲು ನಿಲ್ದಾಣದ ಕಾರಿಡಾರ್ ಹತ್ತಿರ ಪಂಜಾಬ್ ಎ.ಟಿ.ಎಂ ಬಳಿ ಪ್ರಜ್ಞಾಹೀನವಾಗಿ ಬಿದ್ದಿದ್ದ 35-40 ವರ್ಷದ ಅಪರಿಚಿತ ವ್ಯಕ್ತಿಯನ್ನು ರೈಲ್ವೆ ವೈದ್ಯಾಧೀಕರಿಗಳು ಪರಿಶೀಲಿಸಿ ಮೃತಪಟ್ಟಿರುವುದಾಗಿ ದೃಢಿಕರಿಸಿದ್ದು, ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆಯಲ್ಲಿದೆ.ಮೃತನು 5.6 ಅಡಿ ಎತ್ತರ, ಸಾಧಾರಣ ಮೈಕಟ್ಟು, ಗೋಧಿ ಮೈ ಬಣ್ಣ , ಕೋಲು ಮುಖ, ನೇರವಾದ ಮೂಗು, ತಲೆಯಲ್ಲಿ ಸುಮಾರು 3.5 ಇಂಚು ಉದ್ದದ ಕಪ್ಪು ಕೂದಲು ಮತ್ತು 01 ಇಂಚು ಕುರುಚಲು…

Read More

ನೈರುತ್ಯ ರೈಲ್ವೆ ಮೈಸೂರು ವಿಭಾಗದಿಂದ ನೃತ್ಯ ಸ್ಪರ್ಧೆ

ಮೈಸೂರು; ನೈರುತ್ಯ ರೈಲ್ವೆಯ ಮೈಸೂರು ವಿಭಾಗವು ಮೈಸೂರಿನ ಚಾಮುಂಡಿ ಅಧಿಕಾರಿಗಳ ಕ್ಲಬ್‌ನಲ್ಲಿ “ಲಯ, ಏಕತೆ ಮತ್ತು ತಂಡಭಾವನೆ ಸಂಭ್ರಮ” ಎಂಬ ವಿಷಯದಡಿ ವಿಭಾಗಾಂತರ ನೃತ್ಯ ಸ್ಪರ್ಧೆಯನ್ನು ಆಯೋಜಿಸಿತು.ಮೈಸೂರು ವಿಭಾಗದ ವಿಭಾಗೀಯ ರೈಲು ವ್ಯವಸ್ಥಾಪಕ ಮುದಿತ್ ಮಿತ್ತಲ್ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿದರು. ಹೆಚ್ಚುವರಿ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಶಮ್ಮಾಸ್ ಹಮೀದ್ ಹಾಗೂ ವಿಭಾಗೀಯ ಅಧಿಕಾರಿಗಳು, ನೌಕರರು ಮತ್ತು ಅವರ ಕುಟುಂಬದ ಸದಸ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.ನೌಕರರು ಹಾಗೂ ಅವರ ಕುಟುಂಬ ಸದಸ್ಯರು ಉತ್ಸಾಹದಿಂದ ಭಾಗವಹಿಸಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು. ಸ್ಪರ್ಧೆಯಲ್ಲಿ…

Read More

ಫುಟ್‌ಪಾತ್ ಅತಿಕ್ರಮಣವನ್ನು ಸಂಪೂರ್ಣವಾಗಿ ಇನ್ನೆರಡು ದಿನಗಳಲ್ಲಿ ತೆರವುಗೊಳಿಸಬೇಕು

ಮೈಸೂರು: ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿನ ಮುಖ್ಯರಸ್ತೆಗಳ ಬದಿಯಲ್ಲಿನ ಸಾರ್ವಜನಿಕ ಫುಟ್‌ಪಾತ್‌ಗಳನ್ನು ಕೆಲವರು ಅನಧಿಕೃತವಾಗಿ ಅತಿಕ್ರಮಣ ಮಾಡಿಕೊಂಡು ವ್ಯಾಪಾರ ವಹಿವಾಟು ನಡೆಸುತ್ತಿದ್ದು, ಇನ್ನೆರಡು ದಿನಗಳಲ್ಲಿ ಅದನ್ನು ತೆರವು ಮಾಡಬೇಕು ಎಂದು ಮೈಸೂರು ಮಹಾನಗರ ಪಾಲಿಕೆ ಆಯುಕ್ತರು ಸೂಚಿಸಿದ್ದಾರೆ.ಪುಟ್ ಪಾತ್ ಒತ್ತುವರಿಯಿಂದಾಗಿ ಪಾದಚಾರಿಗಳು ಪ್ರಾಣಭಯದಿಂದ ಮುಖ್ಯ ರಸ್ತೆಯಲ್ಲೇ ಓಡಾಡುವಂತಾಗಿದೆ. ಇದು ನಿರಂತರ ಸಂಚಾರ ದಟ್ಟಣೆ ಮತ್ತು ಅಪಘಾತಗಳಿಗೆ ಕಾರಣವಾಗುತ್ತಿದೆ. “ಸಾರ್ವಜನಿಕ ರಸ್ತೆ ಮತ್ತು ಫುಟ್‌ಪಾತ್‌ಗಳು ಸಾರ್ವಜನಿಕರ ಆಸ್ತಿಯಾಗಿದ್ದು, ಅವುಗಳನ್ನು ಯಾವುದೇ ಕಾರಣಕ್ಕೂ ಅತಿಕ್ರಮಣ ಮಾಡುವಂತಿಲ್ಲ” ಎಂದು ಸುಪ್ರೀಂ ಕೋರ್ಟ್…

Read More

ದಸರಾದಲ್ಲಿ ರಾಜ್ಯ ಸರ್ಕಾರ ಕಂಬಳ ಕ್ರೀಡೆ ನಡೆಸುವುದು ಬೇಡ; ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ

ಮೈಸೂರು: ವಿಶ್ವವಿಖ್ಯಾತ ನಾಡ ಹಬ್ಬ ಮೈಸೂರು ದಸರಾದಲ್ಲಿ ರಾಜ್ಯ ಸರ್ಕಾರ ಕಂಬಳ ಕ್ರೀಡೆ ನಡೆಸುವುದು ಬೇಡ. ಈ ವಿಷಯದಲ್ಲಿ ರಾಜ್ಯ ಸರ್ಕಾರ ಭಂಡತನವನ್ನು ಬಿಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.ಶನಿವಾರ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಮೈಸೂರಿನ ಜನರ ಭಾವನೆಗೆ ಬೆಲೆ ಕೊಡಬೇಕು ಎಂದರು.ಕರಾವಳಿಯಲ್ಲೇ ಕಂಬಳವನ್ನು ಸರ್ಕಾರ ಅದ್ದೂರಿಯಾಗಿ ಮಾಡಲಿ. ಅಲ್ಲಿನ ಪರಂಪರೆಯನ್ನು ಮೈಸೂರಿನ ಪರಂಪರೆಗೆ ತುರುಕಬೇಡಿ. ಕಂಬಳಕ್ಕೂ ತನ್ನದೇ ಆದ ಶ್ರೀಮಂತಿಕೆ ಇದೆ. ಅದನ್ನು ಸರ್ಕಾರ ಉಳಿಸಿಕೊಂಡು ಹೋಗಬೇಕು. ಕರಾವಳಿಯಲ್ಲಿ…

Read More

ನಾವು ಕಂಬಳ ಕ್ರೀಡೆಗೆ ವಿರುದ್ಧವಿಲ್ಲ, ಆದರೆ ನಾಡ ಹಬ್ಬ ಮೈಸೂರು ದಸರಾ ವೇಳೆ ಕಂಬಳ ಕ್ರೀಡೋತ್ಸವ ನಡೆಸುವುದು ಬೇಡ: ಸಂಸದ ಯದುವೀರ್

ಮೈಸೂರು: ನಾವು ಕಂಬಳ ಕ್ರೀಡೆಗೆ ವಿರುದ್ಧವಿಲ್ಲ. ಆದರೆ ನಾಡ ಹಬ್ಬ ಮೈಸೂರು ದಸರಾ ವೇಳೆ ಕಂಬಳ ಕ್ರೀಡೋತ್ಸವ ನಡೆಸುವುದು ಬೇಡ ಮುಖ್ಯಮಂತ್ರಿಗಳಿಗೆ ತಿಳಿಸಿದ್ದೇನೆ ಎಂದು ಮೈಸೂರಿನ ರಾಜವಂಶಸ್ಥರೂ ಆದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು.ಶನಿವಾರ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಶ್ವ ಪ್ರಸಿದ್ಧಿಯಾಗಿರುವ ನಾಡಹಬ್ಬ ಮೈಸೂರು ದಸರಾ ಮಹೋತ್ಸವದಲ್ಲಿ ಕಂಬಳ ಕ್ರೀಡೆ ನಡೆಸುವುದು ಬೇಡ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಉನ್ನತಮಟ್ಟದ ಸಭೆಯಲ್ಲೇ ಸ್ಪಷ್ಟವಾಗಿ ಹೇಳಿದ್ದೇನೆ ಎಂದರು.ಕAಬಳ ವಿಚಾರದಲ್ಲಿ ಶಾಸಕ…

Read More