ದಸರಾ ಹಬ್ಬದಲ್ಲಿ ಸರ್ಕಾರ ಕಂಬಳ ಕ್ರೀಡೆ ಆಯೋಜಿಸುವುದಕ್ಕೆ ಪರಿಸರಕ್ಕಾಗಿ ನಾವು ಸಂಘಟನೆ ತೀವ್ರ ವಿರೋಧ
ಮೈಸೂರು; ವಿಶ್ವ ವಿಖ್ಯಾತ ನಾಡ ಹಬ್ಬ ದಸರಾ ಹಬ್ಬದ ಸಂದರ್ಭದಲ್ಲಿ ಸರ್ಕಾರವು ಕಂಬಳ ಕ್ರೀಡೆ ಆಯೋಜಿಸುವುದಕ್ಕೆ ಪರಿಸರಕ್ಕಾಗಿ ನಾವು ಸಂಘಟನೆ ತೀವ್ರ ವಿರೋಧ ವ್ಯಕ್ತಪಡಿಸಿದೆ.ಈ ಕುರಿತು ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘಟನೆಯ ಪ್ರಧಾನ ಕಾರ್ಯದರ್ಶಿ ಪರಶುರಾಮೇಗೌಡ ಹಾಗೂ ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಅವರು, ವಿಶ್ವ ವಿಖ್ಯಾತ ಮೈಸೂರು ದಸರಾ ಹಬ್ಬವು ಐತಿಹಾಸಿಕ ಹಿನ್ನೆಲೆ, ಭವ್ಯ ಪರಂಪರೆ, ಸಾಂಸ್ಕöÈತಿಕ ವೈಶಿಷ್ಟ÷್ಯಗಳು ಮತ್ತು ಧಾರ್ಮಿಕ ಆಚರಣೆಗಳನ್ನು ಹೊಂದಿದೆ. ಪ್ರತಿ ವರ್ಷ…