ಡಿ.ಬನುಮಯ್ಯ ಯುವ ಬ್ರಿಗೇಡ್ ವತಿಯಿಂದ ಬನುಮಯ್ಯ ಜಯಂತಿ ಆಚರಣೆ
ಮೈಸೂರು; ಧರ್ಮ ಪ್ರಕಾಶ್ ರಾವ್ ಬಹದ್ದೂರ್ ಡಿ ಬನುಮಯ್ಯನವರ 166 ನೇ ಜಯಂತಿಯನ್ನು ಇಂದು ಬನುಮಯ್ಯ ಕಾಲೇಜಿನ ಆವರಣದಲ್ಲಿ ಆಚರಿಸಲಾಯಿತು. ಬನುಮಯ್ಯ ಅವರ ಪುತ್ಥಳಿಗೆ ಶಾಸಕ ಟಿ.ಎಸ್ ಶ್ರೀವತ್ಸ ಅವರು ಮಾಲಾರ್ಪಣೆ ಮಾಡುವ ಮೂಲಕ ಜಯಂತಿಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಸಾರ್ವಜನಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಏರ್ಪಡಿಸಲಾಗಿತ್ತು ಮತ್ತು ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿಯುಸಿ ಯಲ್ಲಿ ಅತಿ ಹೆಚ್ಚು ಅಂಕ ಪಡೆದಿರುವ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು ವಿಶೇಷವಾಗಿ ಈ ಬಾರಿಯ ಎಸ್…