ಪುರುಷರಿಗೂ ನಿಮ್ಮ ಸಾಧನೆ ಸ್ಪೂರ್ತಿ : ರವಿಶಂಕರ್
ಮೈಸೂರು: ಮಹಿಳೆಯಾಗಿ ಜಮ್ಮಡ ಪ್ರೀತ್ ಅಪ್ಪಯ್ಯರ ಉತ್ಸಾಹ, ಆಶಯ ನೋಡಿದರೆ ಪುರುಷರಿಗೂ ಮಾದರಿಯಾಗಿದ್ದಾರೆ ಎಂದು ಲಕ್ಷಿಪುರಂ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕ ರವಿಶಂಕರ್ ತಿಳಿಸಿದರು.ಕೆಎಂಪಿಕೆ ಚಾರಿಟಬಲ್ ಟ್ರಷ್ಟ್ ವತಿಯಿಂದ ನಗರದ ಚಾಮುಂಡಿಪುರAನ ಅಪೂರ್ವಹೋಟೆಲ್ ನಲ್ಲಿ ಆಯೋಜಿಸಿದ್ದ ಬೆಂಗಳೂರು ವಿಶ್ವ ವಿದ್ಯಾನಿಲಯದ ಶೂಟಿಂಗ್ ರೇಂಜ್ ನಲ್ಲಿ ಭಾರತೀಯ ಕ್ರೀಡಾ ಪ್ರಾಧಿಕಾರದ ಸಹಕಾರದೊಂದಿಗೆ ಕರ್ನಾಟಕ ರಾಜ್ಯ ರೈಫೆಲ್ ಅಸೋಸಿಯೇಷನ್(ಕೆಎಸ್ಆರ್ಎ) ವತಿಯಿಂದ ನಡೆದ 14ನೇ ರಾಜ್ಯ ಶೂಟಿಂಗ್ ಸ್ಪರ್ಧೆ ಮತ್ತು ಚಾಂಪಿಯನ್ ಶಿಪ್ 2026ರಲ್ಲಿ ಎರಡು ಚಿನ್ನದ ಪದಕಗಳಿಸಿದ ಮೈಸೂರಿನವರಾದ ಜಮ್ಮಡ…