ಒಂದು ವಾರ ಕಾಲ ಜೆಎಸ್ಎಸ್ ಅರ್ಬನ್ ಹಾತ್ನಲ್ಲಿ ಗಾಂಧಿ ಶಿಲ್ಪ ಬಜಾರ್ ಕರಕುಶಲ ಮೇಳ
ಮೈಸೂರು; ನಗರದ ಹೆಬ್ಬಾಳ್ನಲ್ಲಿರುವ ಜೆ ಎಸ್ ಎಸ್ ಮೈಸೂರು ಅರ್ಬನ್ ಹಾತ್ ನಲ್ಲಿ ಕರಕುಶಲ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಮೇಳ- ಗಾಂಧೀ ಶಿಲ್ಪ ಬಜಾರ್ನ್ನು ಜುಲೈ 28 ರಿಂದ ಮೇ 3ರ ತನಕ ಆಯೋಜಿಸಲಾಗಿದೆ ಎಂದು ಜೆಎಸ್ಎಸ್ ಮಹಾವಿದ್ಯಾಪೀಠದ ತಾಂತ್ರಿಕ ಶಿಕ್ಷಣ ವಿಭಾಗದ ಉಪನಿರ್ದೇಶಕ ಬಿ.ಇಳಂಗೋವನ್ ತಿಳಿಸಿದರು.ಸೋಮವಾರ ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಭಿವೃದ್ಧಿ ಆಯುಕ್ತರು (ಕರಕುಶಲ), ಜವಳಿ ಸಚಿವಾಲಯ, ಭಾರತ ಸರ್ಕಾರ, ನವದೆಹಲಿ ಕಚೇರಿಯ ಪ್ರಾಯೋಜಕತ್ವದಲ್ಲಿ, ಜೆಎಸ್ಎಸ್ ಮೈಸೂರು…