Skip to main content

3Kaala News

ಸುಭಾಷಿತ 

ಅತಿಯಾಗಿ ಯಾರನ್ನೂ ಒತ್ತಾಯಪೂರ್ವಕವಾಗಿ ನಿಮ್ಮ ಜೀವನದಲ್ಲಿ ಉಳಿಸಿಕೊಳ್ಳಬೇಡಿ…”
ಅತಿಯಾಗಿ ಯಾರನ್ನೂ ಹಿಡಿದುಕೊಳ್ಳಲು ಪ್ರಯತ್ನಿಸಬೇಡಿ.
ಉಳಿಯುವ ಮನಸ್ಸಿದ್ದವರು ಕಾರಣವಿಲ್ಲದೆ ಉಳಿಯುತ್ತಾರೆ.
ಹೋಗುವ ಮನಸ್ಸಿದ್ದವರನ್ನು ಹಿಡಿದಿಟ್ಟರೂ ಪ್ರಯೋಜನವಿಲ್ಲ.
ಒತ್ತಾಯದಿಂದ ಉಳಿದ ಸಂಬಂಧಕ್ಕೆ ಆತ್ಮೀಯತೆ ಇರುವುದಿಲ್ಲ.
ಪ್ರೀತಿಯನ್ನು ಕೇಳಿ ಪಡೆಯಲು ಸಾಧ್ಯವಿಲ್ಲ.
ಗೌರವವನ್ನು ಬಲವಂತದಿಂದ ಗಳಿಸಲಾಗುವುದಿಲ್ಲ.
ನಿಮ್ಮ ವ್ಯಕ್ತಿತ್ವವೇ ನಿಮ್ಮ ದೊಡ್ಡ ಆಸ್ತಿ.
ಅದನ್ನು ಯಾರಿಗಾಗಿ ಕಳೆದುಕೊಳ್ಳಬೇಡಿ.

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಅಂತರ0ಗದ ಶಕ್ತಿ ಅರಿತು ದೇಶ, ಧರ್ಮಕ್ಕಾಗಿ ಸೇವೆ ನಿರ್ವಹಿಸಿ;ಪದ್ಮಶ್ರೀ ಪುರಸ್ಕತ ಹಿರಿಯ ವಿಜ್ಞಾನಿ ಡಾ. ಪ್ರಹ್ಲಾದ ರಾಮರಾವ್

ಮೈಸೂರು : ಅಂತರAಗದ ಶಕ್ತಿ ಅರಿತು ಕೆಲಸ ನಿರ್ವಹಿಸಿದರೆ ಸಾಧನೆ ಸಿದ್ಧಿಗೊಳ್ಳುತ್ತದೆ ಎಂದು ಪದ್ಮಶ್ರೀ ಪುರಸ್ಕöÈತ ಹಿರಿಯ ವಿಜ್ಞಾನಿ ಡಾ. ಪ್ರಹ್ಲಾದ ರಾಮರಾವ್ ಹೇಳಿದರು.ಮೈಸೂರಿನ ತೊಣಚಿ ಕೊಪ್ಪಲು ( ಟಿ.ಕೆ.) ಬಡಾವಣೆಯ ಶ್ರೀ ರಾಯರ ಮಠದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಶ್ರೀ ಗುರುರಾಘವೇಂದ್ರ ಸೇವಾ ಟ್ರಸ್ಟ್ನ ರಜತ ಸಂಭ್ರಮ ಮಹೋತ್ಸವದಲ್ಲಿ ಅವರು ಮುಖ್ಯ ಅತಿಥಿಗಳಾಗಿ ಮಾತನಾಡಿದರು.ಪ್ರಾಚೀನ ಭಾರತೀಯ ವೇದಗಳಲ್ಲಿ ವಿಜ್ಞಾನವಿದೆ. ಅದು ಇಂದಿನ ಕ್ಷಿಪಣಿ ತಂತ್ರಜ್ಞಾನ ಮತ್ತು ಏರೋ ಡೈನಮಿಕ್ಸ್ ಸಂಶೋಧನೆಗೆ ಪೂರಕವಾಗಿದೆ. ಯುವ ತಂತ್ರಜ್ಞರು ಈ ನಿಟ್ಟಿನಲ್ಲಿ…

Read More

ಜೆಎಸ್‌ಎಸ್ ಅರ್ಬನ್ ಹಾತ್‌ನಲ್ಲಿ ನಡೆಯುತ್ತಿರುವ “ಗಾಂಧಿ ಶಿಲ್ಪ ಬಜಾರ್” ಮೇಳ

ಮೈಸೂರು; ನಗರದ ಹೆಬ್ಬಾಳ್ ನಲ್ಲಿರುವ ಜೆಎಸ್‌ಎಸ್ ಅರ್ಬನ್ ಹಾತ್‌ನಲ್ಲಿ ನಡೆಯುತ್ತಿರುವ “ಗಾಂಧಿ ಶಿಲ್ಪ ಬಜಾರ್” ಕರಕುಶಲ ವಸ್ತುಗಳ ಪ್ರದರ್ಶನ ಹಾಗೂ ಮಾರಾಟ ಮೇಳ ನೋಡುಗರ ಕಣ್ಮನ ಸೆಳೆಯುತ್ತಿದ್ದು, ಮೇಳಕ್ಕೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ. ಅಭಿವೃದ್ಧಿ ಆಯುಕ್ತರು (ಕರಕುಶಲ), ಜವಳಿ ಮಂತ್ರಾಲಯ, ಭಾರತ ಸರ್ಕಾರ, ನವದೆಹಲಿ ಹಾಗೂ ಜೆಎಸ್‌ಎಸ್ ಮಹಾವಿದ್ಯಾಪೀಠದ ಸಹಯೋಗದಲ್ಲಿ ಆಯೋಜಿಸಲಾಗಿರುವ ಈ ಮೇಳವು ಗುಣಮಟ್ಟದ ಕರಕುಶಲ ಮತ್ತು ಕೈಮಗ್ಗ ಉತ್ಪನ್ನಗಳ ವೈಭವವನ್ನು ಒಂದೇ ಸೂರಿನಡಿ ಪರಿಚಯಿಸುತ್ತಿದೆ.ದಕ್ಷಿಣ ಭಾರತದ ವಿವಿಧ ರಾಜ್ಯಗಳಿಂದ ಆಗಮಿಸಿರುವ 50ಕ್ಕೂ ಹೆಚ್ಚು…

Read More

ಜಿಲ್ಲಾ ಮಟ್ಟದ ಸೈಕಲ್ ಪೋಲೋ ಪಂದ್ಯಾವಳಿಗೆ ಚಾಲನೆ ಮೈಸೂರು: ಸೈಕಲ್ ಪೋಲೋ ಕ್ರೀಡೆಥಿu ಜನರ ಬೆಂಬಲ, ಕ್ರೀಡಾಪಟುಗಳ ಆಸಕ್ತಿ ಹಾಗೂ ಸಂಘ-ಸAಸ್ಥೆಗಳ ಸಹಕಾರದಿಂದ ರಾಜ್ಯ ಹಾಗೂ ರಾಷ್ಟçಮಟ್ಟದಲ್ಲಿ ಬೆಳೆಯಲಿದೆ ಎಂದು ನೆಹರು ಯುವ ಕೇಂದ್ರದ ನಿವೃತ್ತ ರಾಜ್ಯ ನಿರ್ದೇಶಕ ಎಂ.ಎನ್.ನಟರಾಜ್ ಹೇಳಿದರು.ನಗರದ ಸರಸ್ವತಿಪುರಂ ಪೊಲೀಸ್ ಠಾಣೆ ಮುಂಭಾಗದ ಗೌತಮ್ ಸ್ಕೂಲ್ ಮೈದಾನದಲ್ಲಿ ಕರ್ನಾಟಕ ಸೈಕಲ್ ಪೋಲೋ ಅಸೋಸಿಯೇಷನ್ ವತಿಯಿಂದ ಆಯೋಜಿಸಿದ್ದ 4ನೇ ವರ್ಷದ ಜಿಲ್ಲಾ ಮಟ್ಟದ ಸೈಕಲ್ ಪೋಲೋ ಪಂದ್ಯಾವಳಿಗೆ ಚಾಲನೆ ನೀಡಿ ಮಾತನಾಡಿದ ಅವರು,ಸೈಕಲ್ ಪೋಲೋ…

Read More

ಕ್ರೀಡೆ ದೈಹಿಕವಾಗಿ ಮತ್ತು ಮಾನಸಿಕವಾಗಿ ನಮ್ಮನ್ನು ಸದೃಢರನ್ನಾಗಿ ಮಾಡುತ್ತದೆ; ಎಚ್.ವಿ.ರಾಜೀವ್

ಮೈಸೂರು: ಕ್ರೀಡೆ ಕೇವಲ ಮನೋರಂಜನೆ ಮಾತ್ರವಲ್ಲ, ದೈಹಿಕವಾಗಿ ಮತ್ತು ಮಾನಸಿಕವಾಗಿ ನಮ್ಮನ್ನು ಸದೃಢರನ್ನಾಗಿ ಮಾಡುತ್ತದೆ ಎಂದು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಎಚ್.ವಿ.ರಾಜೀವ್ ಹೇಳಿದರು.ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ನಗರದ ರಾಜರಾಜೇಶ್ವರಿ ನಗರದ ಸ್ಪೋರ್ಟ್್ಸ ಪಾರ್ಕ್ನಲ್ಲಿ ಭಾನುವಾರ ನಾಲ್ನನೇ ವರ್ಷದ ರಾಜ್ಯ ಮಟ್ಟದ ಸಾರಿಗೆ ನೌಕರರ ‘ಇಂಡೋರ್ ಶಟಲ್ ಬ್ಯಾಡ್ಮಿಂಟನ್ ಟೂರ್ನಮೆಂಟ್ 2026 ಸ್ಪರ್ಧೆಯನ್ನು ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ದೈನಂದಿನ ಜೀವನದಲ್ಲಿ ಕ್ರೀಡೆ ಅಥವಾ ದೈಹಿಕ ಚಟುವಟಿಕೆಯಲ್ಲಿ…

Read More

ವೋಟ್ ಚೋರಿ ಮೂಲಕ ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಎಸ್ಐ ಆರ್ ಪ್ರಯೋಗ : ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ 

ಪಿರಿಯಾಪಟ್ಟಣ: ದೇಶದಾದ್ಯಂತ ನಡೆದ ಚುನಾವಣೆಗಳಲ್ಲಿ ಬಿಜೆಪಿ ಪಕ್ಷವು ವೋಟ್ ಚೋರಿ ಮೂಲಕ ಅಧಿಕಾರಕ್ಕೆ ಬಂದಿದ್ದು ಕರ್ನಾಟಕದಲ್ಲಿಯೂ ಸಹ ಅಧಿಕಾರದ ಚುಕ್ಕಾಣಿ ಹಿಡಿಯಲು ಎಸ್ ಐಆರ್ ಪ್ರಯೋಗ ಮಾಡುವ ಪ್ರಯತ್ನ ನಡೆಸುತ್ತಿದೆಯೆಂದು ಕೆಪಿಸಿಸಿ ವಕ್ತಾರ ಲಕ್ಷ್ಮಣ್ ಗಂಭೀರ ಆರೋಪ ಮಾಡಿದರು. ಪಟ್ಟಣದ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ರಾಜ್ಯದಲ್ಲಿ 5 ಕೋಟಿ 56 ಲಕ್ಷ ಮತದಾರರು ನೊಂದಣಿಯಾಗಿದ್ದು ಇವರ ಪೈಕಿ 1ಕೋಟಿ5ಲಕ್ಷ ಮತದಾರರನ್ನು ಪಟ್ಟಿಯಿಂದ ಹೊರಹಾಕಿದರೆ. ಡೆತ್, ಡಿಲಿಟ್, ಅಥರ್ಸ್, ಆಬ್ಸೆಂಟ್ ಎಂಬ…

Read More