Skip to main content

3Kaala News

ಸುಭಾಷಿತ 

ತನ್ನ ಕಣ್ಣೀರನ್ನು ತಾನೇ ಒರೆಸಿಕೊಳ್ಳುವ ವ್ಯಕ್ತಿ, ಇನ್ನೊಬ್ಬರ ಕಣ್ಣಲ್ಲಿ ಕಣ್ಣೀರು ಕಾಣಲು ಇಷ್ಟಪಡುವುದಿಲ್ಲ.
ಯಾಕೆಂದರೆ…
ನೋವಿನ ತೂಕ ಎಷ್ಟು ಭಾರವೆಂದು ಅವನು ಜೀವನದಿಂದಲೇ ಕಲಿತಿರುತ್ತಾನೆ. ಆದ್ದರಿಂದ ತಾನು ನೊಂದುಕೊಂಡರೂ, ಇತರರ ಸಂತೋಷಕ್ಕಾಗಿ ಪ್ರಾರ್ಥಿಸುತ್ತಿರುತ್ತಾನೆ.

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ವಿಶೇಷ ಚೇತನ ಮಕ್ಕಳಿಗೆ ಸಹನೆಯಿಂದ ಕಲಿಸಿ; ಶ್ರೀದತ್ತ ವಿಜಯಾನಂದ ತೀರ್ಥಸ್ವಾಮಿ

ಮೈಸೂರು: ನಗರದಲ್ಲಿರುವ ಅವಧೂತ ದತ್ತ ಪೀಠದ ಕಿರಿಯ ಶ್ರೀಗಳಾದ ಶ್ರೀ ದತ್ತವಿಜಯಾನಂದ ತೀರ್ಥಸ್ವಾಮೀಜಿಯವರ 23 ನೆ ಚಾತುರ್ಮಾಸ್ಯ ವ್ರತ ದೀಕ್ಷಾ ಮಹೋತ್ಸವ ಪ್ರಯುಕ್ತ ಅನೇಕ ಸಾಮಾಜಿಕ,ಧಾರ್ಮಿಕ ಕಾರ್ಯಕ್ರಮಗಳು ಆಶ್ರಮದಲ್ಲಿ ನಿರಂತವಾಗಿ ನಡೆಯುತ್ತಿವೆ.ಇದರ ಭಾಗವಾಗಿ ಇಂದು ಶ್ರೀ ದತ್ತ ವಿಜಯಾನಂದ ತೀರ್ಥ ಶ್ರೀಗಳ ಸಮ್ಮುಖದಲ್ಲಿ ವಿಶೇಷಚೇತನ ಮಕ್ಕಳ ಕೈನಿಂದಲೇ ಅನಘವ್ರತವನ್ನು ಮಾಡಿಸಿ ದೇವರ ಕೃಪೆಗೆ ಪಾತ್ರರಾಗುವಂತೆ ಮಾಡಿದ್ದು ವಿಶೇಷವಾಗಿತ್ತು.ನಂತರ ವಿವಿಧ ಶಾಲೆಗಳ ವಿಶೇಷ ಚೇತನ ಮಕ್ಕಳಿಗೆ ಅವಧೂತ ದತ್ತ ಪೀಠದ ವತಿಯಿಂದ ಉಪಯುಕ್ತ ಸಾಧನಾ ಸಲಕರಣೆಗಳನ್ನು ವಿತರಿಸಿ, ಮಕ್ಕಳ…

Read More

ಸ್ನೇಹ ಮತ್ತು ಸೌಹಾರ್ದತೆಗೆ ಮಾದರಿಯಾದ ಜೆ.ಪಿ.ನಗರದ ನಿವಾಸಿಗಳು

ಮೈಸೂರು: ಸಮಾಜದಲ್ಲಿ ಸ್ನೇಹ, ಸೌಹಾರ್ದತೆ ಹಾಗೂ ಸಹಬಾಳ್ವೆಯ ಮೌಲ್ಯಗಳನ್ನು ಬೆಳೆಸುವ ನಿಟ್ಟಿನಲ್ಲಿ ಮೈಸೂರಿನ ಜೆ.ಪಿ.ನಗರ 2ನೇ ಹಂತದ 18ನೇ ಕ್ರಾಸ್, 24ನೇ ಮುಖ್ಯ ರಸ್ತೆಯ ನಿವಾಸಿಗಳು ಸ್ನೇಹ ದಿನವನ್ನು ಅರ್ಥಪೂರ್ಣವಾಗಿ ಆಚರಿಸಿದರು.ಕಾರ್ಯಕ್ರಮದಲ್ಲಿ ಬಡಾವಣೆಯ ಹಿರಿಯರು, ಮಹಿಳೆಯರು, ಯುವಕರು ಹಾಗೂ ಮಕ್ಕಳು ಉತ್ಸಾಹದಿಂದ ಭಾಗವಹಿಸಿ, ಪರಸ್ಪರ ಸ್ನೇಹದ ಕಂಕಣ ಕಟ್ಟಿಕೊಂಡು ಒಗ್ಗಟ್ಟು, ವಿಶ್ವಾಸ ಹಾಗೂ ಮಾನವೀಯ ಸಂಬAಧಗಳ ಮಹತ್ವವನ್ನು ಸಾರಿದರು. ವಿವಿಧ ವಯೋಮಾನದ ನಿವಾಸಿಗಳು ಒಂದೇ ವೇದಿಕೆಯಲ್ಲಿ ಸೇರಿ, ಸ್ನೇಹದ ಮೂಲಕ ಸಮಾಜದಲ್ಲಿ ಶಾಂತಿ, ಸಹಕಾರ ಮತ್ತು ಸೌಹಾರ್ದತೆಯನ್ನು…

Read More

ಕಾನೂನಿನ ಅಜ್ಞಾನ ಅಪರಾಧದಿಂದ ಮುಕ್ತಿ ನೀಡಲ್ಲ: ಹೆಚ್. ಶಶಿಧರ್ ಶೆಟ್ಟಿ

ಮೈಸೂರು:ಕಾನೂನಿನ ಬಗ್ಗೆ ಅರಿವಿಲ್ಲದಿರುವುದು ಅಥವಾ ಮಾಹಿತಿ ಇಲ್ಲದಿರುವುದು ಅಪರಾಧ.ತಪ್ಪಿನಿಂದ ಯಾವುದೇ ರೀತಿಯ ವಿನಾಯಿತಿ ನೀಡಲು ಸಾಧ್ಯವಿಲ್ಲ. ಆದ್ದರಿಂದ ಪ್ರತಿಯೊಬ್ಬ ನಾಗರಿಕರು ಹಾಗೂ ವಿದ್ಯಾರ್ಥಿಗಳು ದೇಶದ ಕಾನೂನುಗಳನ್ನು ತಿಳಿದುಕೊಳ್ಳುವುದು ಅತ್ಯಗತ್ಯ ಎಂದು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶಶಿಧರ್ ಶೆಟ್ಟಿ ಹೇಳಿದರು.ಸೋಮವಾರ ನಗರದ ಸರಸ್ವತಿಪುರಂನಲ್ಲಿರುವ ವಿಜಯ ವಿಠಲ ಪದವಿ ಪೂರ್ವ ಕಾಲೇಜಿನಲ್ಲಿ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮೈಸೂರು ಹಾಗೂ ವಕೀಲರ ಸಂಘದ ಜಂಟಿ ಆಶ್ರಯದಲ್ಲಿ ಆಯೋಜಿಸಲಾಗಿದ್ದ…

Read More

ಕಾನೂನಿನ ಅಜ್ಞಾನ ಅಪರಾಧದಿಂದ ಮುಕ್ತಿ ನೀಡಲ್ಲ: ಹೆಚ್. ಶಶಿಧರ್ ಶೆಟ್ಟಿ

ಮೈಸೂರು:ಕಾನೂನಿನ ಬಗ್ಗೆ ಅರಿವಿಲ್ಲದಿರುವುದು ಅಥವಾ ಮಾಹಿತಿ ಇಲ್ಲದಿರುವುದು ಅಪರಾಧ.ತಪ್ಪಿನಿಂದ ಯಾವುದೇ ರೀತಿಯ ವಿನಾಯಿತಿ ನೀಡಲು ಸಾಧ್ಯವಿಲ್ಲ. ಆದ್ದರಿಂದ ಪ್ರತಿಯೊಬ್ಬ ನಾಗರಿಕರು ಹಾಗೂ ವಿದ್ಯಾರ್ಥಿಗಳು ದೇಶದ ಕಾನೂನುಗಳನ್ನು ತಿಳಿದುಕೊಳ್ಳುವುದು ಅತ್ಯಗತ್ಯ ಎಂದು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶಶಿಧರ್ ಶೆಟ್ಟಿ ಹೇಳಿದರು.ಸೋಮವಾರ ನಗರದ ಸರಸ್ವತಿಪುರಂನಲ್ಲಿರುವ ವಿಜಯ ವಿಠಲ ಪದವಿ ಪೂರ್ವ ಕಾಲೇಜಿನಲ್ಲಿ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮೈಸೂರು ಹಾಗೂ ವಕೀಲರ ಸಂಘದ ಜಂಟಿ ಆಶ್ರಯದಲ್ಲಿ ಆಯೋಜಿಸಲಾಗಿದ್ದ…

Read More

ನಮ್ಮ ದೇಶದ ನಿಜವಾದ ಶಕ್ತಿ ಎಂದರೆ ಅದು ನಮ್ಮ ಯುವಜನತೆ:ಶಿವಕುಮಾರ್

ಮೈಸೂರು: ನಮ್ಮ ದೇಶದ ನಿಜವಾದ ಶಕ್ತಿ ಎಂದರೆ ಅದು ನಮ್ಮ ಯುವಜನತೆ ಎಂದು ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಉಪಾಧ್ಯಕ್ಷ ಪ್ರೊ ಶಿವಕುಮಾರ್ ಹೇಳಿದರು.ಸೋಮವಾರ ಸಿದ್ದಾರ್ಥ ನಗರದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆಯೋಜಿಸಲಾಗಿದ್ದ ಪಂಚ ಗ್ಯಾರಂಟಿ ಯೋಜನೆಯಲ್ಲಿ ಒಂದಾದ ಯುವನಿಧಿ ಕಾರ್ಯಕ್ರಮದ ಪ್ರಚಾರ ಮತ್ತು ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು,ನಮ್ಮ ರಾಜ್ಯ ಸರ್ಕಾರವು ಬಡವರ, ಶ್ರಮಿಕರ ಮತ್ತು ಮಧ್ಯಮ ವರ್ಗದ ಜನರ ಆರ್ಥಿಕ ಸ್ವಾವಲಂಬನೆಗಾಗಿ ಐದು ಮಹತ್ವಾಕಾಂಕ್ಷೆಯ ಯೋಜನೆಗಳನ್ನು ಜಾರಿಗೆ ತಂದಿದೆ….

Read More

ಸಚಿವ ಸ್ಥಾನ ಸಿಗದಕ್ಕೆ ಶಾಸಕ ತನ್ವೀರ್ ಸೇಠ್ ತೀವ್ರ ಬೇಸರ ; ಕಾರ್ಯಕರ್ತರ ಜೊತೆ ಚರ್ಚಿಸಿ ಮುಂದಿನ ತೀರ್ಮಾನ

ಮೈಸೂರು: ಸಚಿವ ಸಂಪುಟ ವಿಸ್ತರಣೆಯಲ್ಲಿ ತಮಗೆ ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಮೈಸೂರಿನ ಎನ್.ಆರ್.ಕ್ಷೇತ್ರದ ಶಾಸಕ ತನ್ವೀರ್ ಸೇಠ್ ಪಕ್ಷದ ನಾಯಕರ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.ಸೋಮವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ ತೀವ್ರ ನಿರಾಸೆಯಾಗಿದೆ, ಹೈಕಮಾಂಡ್ ನೀಡಿದ್ದ ಭರವಸೆ ಹುಸಿಯಾಗಿದೆ. ನನ್ನ ಮುಂದಿನ ನಡೆ ಕಾರ್ಯಕರ್ತರ ತೀರ್ಮಾನಕ್ಕೆ ಬದ್ಧವಾಗಿರುತ್ತದೆ ಎಂದು ಹೇಳಿದರು.ರಾಹುಲ್ ಗಾಂಧಿ ಕುರಿತು ಹೇಳಲಾದ ಒಂದೇ ಒಂದು ಪದಕ್ಕೆ ರಾಜಣ್ಣ ಅವರು ಸ್ಥಾನ ಕಳೆದುಕೊಂಡರು. ಆದರೆ ಪಕ್ಷದ ವಿರುದ್ಧ ಬಹಿರಂಗವಾಗಿ ಮಾತನಾಡಿದವರ ವಿರುದ್ಧ…

Read More

ಸಂಗೀತ ಲೋಕಕ್ಕೆ ಎಸ್ ಜಾನಕಿ ಕೊಡುಗೆ ಅನನ್ಯ ; ಶಾಸಕ ಟಿ.ಎಸ್.ಶ್ರೀವತ್ಸ

ಮೈಸೂರು: ಸಂಗೀತ ಲೋಕಕ್ಕೆ ಎಸ್ ಜಾನಕಿ ಅವರ ಕೊಡುಗೆ ಅನನ್ಯವಾದದ್ದು ಎಂದು ಶಾಸಕ ಟಿ.ಎಸ್.ಶ್ರೀವತ್ಸ ಹೇಳಿದರು.ನಗರದ ಕೃಷ್ಣಮೂರ್ತಿಪುರಂನಲ್ಲಿರುವ ಶಾರದಾ ವಿಲಾಸ್ ಶತಮಾನೋತ್ಸವ ಭವನದಲ್ಲಿಪಾತಿ ಫೌಂಡೇಶನ್ ವತಿಯಿಂದ ಆಯೋಜಿಸಿಜಜಿಜ ಎಸ್ ಜಾನಕಿ ಗಾನಾಭಿಷೇಕ ನಮನ ಕಾರ್ಯಕ್ರಮವನ್ನು ಜಾನಕಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ತೆಲುಗು ಮಾತೃಭಾಷೆಚಿiÀiÁಗಿದ್ದರೂ ಎಸ್ ಜಾನಕಿ ಅವರು ಕನ್ನಡದಲ್ಲಿ ಅತಿ ಹೆಚ್ಚು ಹಾಡುಗಳನ್ನು ಹಾಡಿ, ಕನ್ನಡಿಗರ ಪ್ರೀತಿ ಪಾತ್ರರಾದರು.ಕನ್ನಡ ನಾಡಿನಲ್ಲೆ ನೆಲೆಸಿ , ಮೈಸೂರಿನಲ್ಲಿ ಕೊನೆ ಉಸಿರು ಬಿಟ್ಟರು,…

Read More

ಶ್ರೀ ನಾಲ್ವಡಿ ಕೃಷ್ಣ ರಾಜ ಒಡೆಯರ್ 86 ನೇ ವರ್ಷದ ಪುಣ್ಯ ಸ್ಮರಣೆ

ಮೈಸೂರು; ನಗರದ ಮದುವನದಲ್ಲಿ ಇರುವ ಶ್ರೀ ನಾಲ್ವಡಿ ಕೃಷ್ಣ ರಾಜ ಒಡೆಯರ್ ರವರ 86 ನೇ ಪುಣ್ಯ ಸ್ಮರಣೆಯನ್ನು ಮೈಸೂರು ನಂಜನಗೂಡು ರಸ್ತೆಯಲ್ಲಿರುವ ಮದುವನದಲ್ಲಿ ಮಹಾರಾಜರ ಬೃಂದಾವನಕ್ಕೆ ಸಾಂಪ್ರದಾಯಕ ಪೂಜೆ ಪುನಸ್ಕಾರಗಳೊಂದಿಗೆ ನಗರದ ವಿವಿಧ ಸಂಘಟನೆಗಳ ಸಹಯೋಗದಲ್ಲಿ ಆಚರಿಸಲಾಯಿತು.ನಾಲ್ವಡಿ ಕೃಷ್ಣರಾಜ ಒಡೆಯರ್ ಜನ್ಮ ಜಯಂತಿ ಜೂನ್ 04 ನ್ನು ಮೈಸೂರು ದಿನವನ್ನಾಗಿ ರಾಜ್ಯ ಸರ್ಕಾರವು ಘೋಷಿಸಬೇಕೆಂದು ಹಾಗೂ ಮೈಸೂರು ನಗರದ ಎಲ್ಲಾ ಪಾರಂಪರಿಕ ಕಟ್ಟಡ ಗಳ ಸಂರಕ್ಷಣೆಯೊAದಿಗೆ ಪ್ರವಾಸಿತಾಣವನ್ನಾಗಿಸುವಲ್ಲಿ ಯೋಜನೆ ರೂಪಿಸಿ ಕಾರ್ಯಗತ ಗೊಳಿಸಬೇಕೆಂದು ಇದೇ ವೇಳೆ…

Read More

ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿ ಬಿದ್ದ ಎಸಿ, ಆಪ್ತ ಸಹಾಯಕ

ಮೈಸೂರು: ಜಿಲ್ಲೆಯ ಹುಣಸೂರು ಉಪವಿಭಾಗಾಧಿಕಾರಿ ಕಾವ್ಯಾರಾಣಿ ಮತ್ತು ಅವರ ಆಪ್ತಸಹಾಯಕ ಶಿವಕುಮಾರ್ ಲಂಚ ಪಡೆಯುವಾಗ ಸೋಮವಾರ ಲೋಕಾಯುಕ್ತ ಪೊಲೀಸರ ಬಲೆಗೆ ಸಿಕ್ಕಿ ಬಿದ್ದಿದ್ದಾರೆ.ಉಪವಿಭಾಗಾಧಿಕಾರಿ ನ್ಯಾಯಾಲಯದಲ್ಲಿ ಒಂದು ವರ್ಷದಿಂದ ಎಚ್.ಡಿ.ಕೋಟೆ ತಾಲ್ಲೂಕಿನ ಸ.ನಂ.17/26ರ 4 ಎಕರೆ 20 ಗುಂಟೆ ಭೂಮಿಗೆ ಸಂಬAಧಿಸಿದ ಪ್ರಕರಣದ ವಿಚಾರಣೆ ನಡೆಯುತಿತ್ತು. ಇದಕ್ಕೆ ಸಂಬAಧಿಸಿದAತೆ ಬೆಂಗಳೂರಿನ ನಿವಾಸಿ ಡಾ.ರೂಪಾ ಅವರ ಬಳಿ ಉಪವಿಭಾಗಧಿಕಾರಿ 10.50 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು. ಈ ಪೈಕಿ ಮೊದಲ ಕಂತಾಗಿ 5 ಲಕ್ಷ ತೆಗೆದುಕೊಂಡಿದ್ದರು.2ನೇ ಕಂತು 5.50 ಲಕ್ಷವನ್ನು ಕೊಡುವಾಗ…

Read More

ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆ ತನ್ವೀರ್ ಸೇಠ್ ಅಭಿಮಾನಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ, ಆಸ್ಪತ್ರೆಗೆ ದಾಖಲು

ಮೈಸೂರು: ರಾಜ್ಯ ಸಚಿವ ಸಂಪುಟ ಪುನರ್‌ರಚನೆಯಲ್ಲಿ ಮೈಸೂರಿನ ಎನ್.ಆರ್. ಕ್ಷೇತ್ರದ ಶಾಸಕ ತನ್ವೀರ್ ಸೇಠ್ ಅವರಿಗೆ ಸಚಿವ ಸ್ಥಾನ ಕೈತಪ್ಪಿರುವ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಅವರ ಅಭಿಮಾನಿಗಳು ತೀವ್ರ ಪ್ರತಿಭಟನೆ ನಡೆಸಿದ್ದು, ದೊಡ್ಡ ಹೈಡ್ರಾಮವೇ ನಡೆಯಿತು. ತನ್ವೀರ್ ಸೇಠ್‌ರ ಅಭಿಮಾನಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಸೋಮವಾರ ನಗರದಲ್ಲಿ ನಡೆದಿದೆ.ಪ್ರತಿಭಟನೆ ವೇಳೆ ತನ್ವೀರ್ ಸೇಠ್‌ರ ಕಟ್ಟ ಬೆಂಬಲಿಗ ತಬ್ರೇಜ್ ಎಂಬಾತ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ವಿಷ ಸೇವಿಸಿದ ತಕ್ಷಣ ಆತನ ಆರೋಗ್ಯದಲ್ಲಿ ಏರುಪೇರಾಗಿದ್ದು, ಸ್ಥಳದಲ್ಲಿದ್ದವರು ಕೂಡಲೇ ಆಸ್ಪತ್ರೆಗೆ ದಾಖಲಿಸಿ…

Read More