Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ನೈರುತ್ಯ ರೈಲ್ವೆಯ ಮಹಾಪ್ರಬಂಧಕರಿAದ ಮೂಲಸೌಕರ್ಯಗಳ ಸಮಗ್ರ ಪರಿಶೀಲನೆ

ಮೈಸೂರು ; ನೈರುತ್ಯ ರೈಲ್ವೆಯ ಮಹಾಪ್ರಬಂಧಕ ಪಿ. ಅನಂತ್ ಅವರು ಮೈಸೂರು ವಿಭಾಗದ ವಿವಿಧ ಘಟಕಗಳು ಹಾಗೂ ಮೂಲಸೌಕರ್ಯಗಳ ಸಮಗ್ರ ಪರಿಶೀಲನೆ ನಡೆಸಿದರು. ಪರಿಶೀಲನೆಯ ಸಂದರ್ಭದಲ್ಲಿ ಅವರು ಮೈಸೂರು ರೈಲ್ವೆ ಆಸ್ಪತ್ರೆಗೆ ಭೇಟಿ ನೀಡಿ, ಅಲ್ಲಿನ ಆರೋಗ್ಯ ಸೇವೆಗಳ ಗುಣಮಟ್ಟ ಹಾಗೂ ರೋಗಿಗಳ ಆರೈಕೆಯನ್ನು ಪರಿಶೀಲಿಸಿದರು. ಅವರು ವೈದ್ಯರು, ಆಸ್ಪತ್ರೆಯ ಸಿಬ್ಬಂದಿ ಹಾಗೂ ರೋಗಿಗಳೊಂದಿಗೆ ಸಂವಾದ ನಡೆಸಿ, ವೈದ್ಯಕೀಯ ಉಪಕರಣಗಳು, ಆರೋಗ್ಯ ಸೌಲಭ್ಯಗಳು ಹಾಗೂ ಅಗತ್ಯ ಮೂಲಸೌಕರ್ಯಗಳ ಲಭ್ಯತೆಯನ್ನು ಅವಲೋಕಿಸಿದರು. ರೈಲ್ವೆ ನೌಕರರು ಮತ್ತು ಅವರ ಕುಟುಂಬಗಳಿಗೆ…

Read More

ತಂಬಾಕು ಹದ ಮಾಡುವ ಬ್ಯಾರನ್ ಗೆ ಬೆಂಕಿ ತಗುಲಿ ಲಕ್ಷಾಂತರ ರೂ ತಂಬಾಕು ಭಸ್ಮ

ಪಿರಿಯಾಪಟ್ಟಣ : ತಂಬಾಕು ಹದ ಮಾಡುವ (ಕ್ಯೂರಿಂಗ್) ವೇಳೆ ಆಕಸ್ಮಿಕವಾಗಿ ತಂಬಾಕು ಬ್ಯಾರನ್‌ ಗೆ ಬೆಂಕಿ ತಗುಲಿ, ಲಕ್ಷಂತರ ರೂ. ಮೌಲ್ಯದ ತಂಬಾಕು ಹಾಗೂ ಬ್ಯಾರನ್ ಕಟ್ಟಡ ಭಸ್ಮವಾಗಿರುವ ಘಟನೆ ತಾಲ್ಲೂಕಿನ ಹರಿಲಾಪುರ ಗ್ರಾಮದಲ್ಲಿ ಜರುಗಿದೆ. ಗ್ರಾಮದ ಸಿಂಗ್ರಯ್ಯರವರು ತಮ್ಮ 3 ಎಕರೆ ಜಮೀನಿನಲ್ಲಿ ತಂಬಾಕು ಬೆಳೆದಿದ್ದರು ತಂಬಾಕು ಹದ ಮಾಡುವ ಸಂದರ್ಭದಲ್ಲಿ ಬ್ಯಾರನ್ ಗೆ ಆಕಸ್ಮಿಕ ಬೆಂಕಿ ತಗುಲಿ ತಂಬಾಕು ಕಟ್ಟಿದ್ದ 700 ಕ್ಕೂ ಹೆಚ್ಚು ಕಡ್ಡಿಗಳು ಹಾಗೂ ಬ್ಯಾರನ್ ಕಟ್ಟಡ ಸುಟ್ಟುಹೋಗಿದೆ.  ವ್ಯವಸಾಯಕ್ಕಾಗಿ 10…

Read More

‘ಅಪಪ್ರಚಾರ ಮಾಡಿದ್ರೆ ಮಾನನಷ್ಟ ಮೊಕದ್ದಮೆ ಹೂಡುವೆ’; ಸಚಿವ ಸಿ.ಪುಟ್ಟರಂಗಶೆಟ್ಟಿ

ಚಾಮರಾಜನಗರ: ಸಚಿವ ಸ್ಥಾನ ಪಡೆಯುವುದಕ್ಕಾಗಿ ಪೇಮೆಂಟ್ ನೀಡಿದ್ದಾರೆ, ವಿಧಾನಸೌಧದಲ್ಲಿ ಲಂಚದ ಹಣ ಪಡೆದಿದ್ದರು ಎಂಬ ಮಾಜಿ ಸಚಿವ ತಿಮ್ಮಾಪುರ ಹಾಗೂ ಕಾಂಗ್ರೆಸ್ ಮುಖಂಡ ಎಸ್.ಜಿ.ನಂಜಯ್ಯನಮಠ ಅವರದ್ದು ಎನ್ನಲಾದ ಆಡಿಯೋ ಬಗ್ಗೆ ಸಚಿವ ಸಿ.ಪುಟ್ಟರಂಗಶೆಟ್ಟಿ ಸಿಟ್ಟಾಗಿ ಕಿಡಿಕಾರಿದ್ದಾರೆ.ಗುರುವಾರ ಚಾಮರಾಜನಗರದ ಪ್ರವಾಸಿಮಂದಿರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪುಟ್ಟರಂಗಶೆಟ್ಟಿ ಎಲ್ಲಿ ಹಣ ಹೂತಿಟ್ಟಿದ್ದರು, ಅವರಿಗೆ ಅಷ್ಟೊಂದು ದುಡ್ಡು ಎಲ್ಲಿಂದ ಬಂತು ಎಂದು ಅವರನ್ನೇ ಕೇಳಿ, ನಾನು ಬೇರೆ ರೀತಿ ಮಾತನಾಡಬೇಕಾಗುತ್ತದೆ ಎಂದು ಸಿಡಿಮಿಡಿಕೊಂಡರು.ವಿಧಾನಸೌಧದಲ್ಲಿ ಹಣ ಪಡೆದ ಆರೋಪದ ಬಗ್ಗೆ ಎಲ್ಲಾ ಪರಿಶೀಲನೆ…

Read More

ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯರಿಂದ ಬರ ಪರಿಸ್ಥಿತಿ ವೀಕ್ಷಣೆ

ಮೈಸೂರು; ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ ಯತೀಂದ್ರ ಸಿದ್ದರಾಮಯ್ಯ ಅವರು ಗುರುವಾರ ಜಿಲ್ಲೆಯ ನಂಜನಗೂಡು ತಾಲೂಕಿನ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಬರ ಪರಿಸ್ಥಿತಿ ವೀಕ್ಷಣೆ ಮಾಡಿದರು.ನಂಜನಗೂಡು ತಾಲೂಕಿನ ಹನುಮನಪುರ ಗ್ರಾಮಕ್ಕೆ ಭೇಟಿ ನೀಡಿ ಬರ ವೀಕ್ಷಣೆ ಮಾಡಿದರು. ಮೈಸೂರು ಜಿಲ್ಲೆಗೆ ಮಳೆ ಕೊರತೆ ಉಂಟಾಗಿದ್ದು, ರೈತರು ಬೆಳೆದ ಬೆಳೆಗಳು ಮಳೆ ಇಲ್ಲದೆ ಒಣಗುತ್ತಿವೆ. ಹೆಚ್ಚಿನ ಪ್ರಮಾಣದ ಬೆಳೆ ನಷ್ಟ ಉಂಟಾಗಿದೆ. ಇಂದು ನಂಜನಗೂಡು ನಂಜನಗೂಡು ತಾಲ್ಲೂಕು, ನಾಳೆ ಹುಣಸೂರು ತಾಲ್ಲೂಕಿಗೆ ಭೇಟಿ ನೀಡಿ…

Read More

12 ವಿಶೇಷ ಶಾಲೆಗಳ ವಿದ್ಯಾರ್ಥಿಗಳಿಂದ ಮನಮೋಹಕ ಜನಪದ ನೃತ್ಯ ಪ್ರದರ್ಶನ

ಮೈಸೂರು; ಸಮರ್ಥನಂ ವಿಶೇಷ ಚೇತನರ ಸಂಸ್ಥೆ ಹಾಗೂ ಕರ್ನಾಟಕ ರಾಜ್ಯ ಅಂಗವಿಕಲರ ಒಕ್ಕೂಟ ಮೈಸೂರು ಘಟಕವು ಒರೆಕಲ್ ಸಂಸ್ಥೆಯ ಸಹಯೋಗದಲ್ಲಿ ಆಯೋಜಿಸಿದ್ದ “ಬುದ್ಧಿವಿಕಲಚೇತನ ಮಕ್ಕಳಿಗಾಗಿ ಮೈಸೂರು ವಿಭಾಗ ಮಟ್ಟದ ಜನಪದ ನೃತ್ಯ ಸ್ಪರ್ಧೆ ಜನಪದೋತ್ಸª 2026” ಕಾರ್ಯಕ್ರಮವು ಗುರುವಾರ ನಗರದ ಕಲಾಮಂದಿರ ಆವರಣದಲ್ಲಿರುವ ಕಿರು ರಂಗಮAದಿರದಲ್ಲಿ ಸಂಭ್ರಮ, ಸಡಗರ ಮತ್ತು ಸಾಂಸ್ಕöÈತಿಕ ವೈಭವದೊಂದಿಗೆ ನಡೆಯಿತು.ಕಾರ್ಯಕ್ರಮವನ್ನು ವೇದಿಕೆಯಲ್ಲಿದ್ದ ಗಣ್ಯರು ಸಂಪ್ರದಾಯಬದ್ಧವಾಗಿ ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಮೈಸೂರು ವಿಭಾಗದ 12ಕ್ಕೂ ಹೆಚ್ಚು ವಿಶೇಷ ಶಾಲೆಗಳ ಬುದ್ಧಿವಿಶೇಷ ಚೇತನ ಮಕ್ಕಳು…

Read More

ಕುಡಿಯುವ ನೀರಿಗೆ ತೊಂದರೆಯಾಗದ0ತೆ ಎಚ್ಚರಿಕೆ ವಹಿಸಿ; ಸಚಿವ ಡಾ:ಯತೀಂದ್ರ ಸಿದ್ದರಾಮಯ್ಯ

• ರೈತರಿಗೆ ಕಡಿಮೆ ನೀರಿನ ಬೇಡಿಕೆಯ ಪರ್ಯಾಯ ಬೆಳೆ ಬೆಳೆಯಲು ಪ್ರೇರೇಪಿಸಿ• ಕೆರೆಗಳಿಗೆ ನೀರು ತುಂಬಿಸಲು ಆದ್ಯತೆ ನೀಡಿಮೈಸೂರು: ಜಿಲ್ಲೆಯಲ್ಲಿ ಶೇ 58 ರಷ್ಟು ಮಳೆಯ ಕೊರತೆಯಾಗಿದ್ದು, ಮುಂದಿನ ದಿನಗಳಲ್ಲಿ ಕುಡಿಯುವ ನೀರಿಗೆ ತೊಂದರೆಯಾಗದAತೆ ಅಧಿಕಾರಿಗಳು ಮುನ್ನಚ್ಚರಿಕಾ ಕ್ರಮ ಹಾಗೂ ಯೋಜನೆಗಳನ್ನು ರೂಪಿಸಿಕೊಳ್ಳಬೇಕು ಎಂದು ನಗರಾಭಿವೃದ್ಧಿ ಸಚಿವ ಡಾ: ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು.ಮೈಸೂರಿನ ಶಾರದದೇವಿನಗರ ಮೈಸೂರು ಮಹಾನಗರಪಾಲಿಕೆ ವಲಯ ಕಚೇರಿ 3 ರಲ್ಲಿ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು, ಕಳೆದ 3 ದಿನಗಳಿಂದ ಮಳೆಯಾಗುತ್ತಿದ್ದು, ಜಲಾಶಯದಿಂದ…

Read More