Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಎಸ್.ಎಂ.ಆರ್. ಚಾರಿಟಬಲ್ ಟ್ರಸ್ಟ್ ವತಿಯಿಂದ ಪ್ರತಿಭಾ ಪುರಸ್ಕಾರ


ಮೈಸೂರು; ನಗರದ ವಿಜಯ ವಿಠ್ಠಲ ಪದವಿಪೂರ್ವ ಕಾಲೇಜಿನ ಪ್ರತಿಭಾವಂತ ಐವರು ವಿದ್ಯಾರ್ಥಿನಿಯರಿಗೆ ಮೈಸೂರಿನ ಎಸ್.ಎಂ.ಆರ್. ಚಾರಿಟಬಲ್ ಟ್ರಸ್ಟ್ ವತಿಯಿಂದ ಪ್ರತಿಭಾ ಪುರಸ್ಕಾರ ಮತ್ತು ವಿದ್ಯಾಭ್ಯಾಸಕ್ಕಾಗಿ ಆರ್ಥಿಕ ಸಹಾಯವನ್ನು ನೀಡಲಾಯಿತು. ಕಾರ್ಯಕ್ರಮದಲ್ಲಿ ಎಸ್.ಎಂ.ಆರ್. ಚಾರಿಟಬಲ್ ಟ್ರಸ್ಟ್ನ ನರಸಿಂಹ ಪ್ರಸಾದ್, ವಾದಿರಾಜ್, ಕೃಷ್ಣ ಜಿ.ವಿ., ಹರಿಹರ ದೀಕ್ಷಿತ್, ಅರುಣ್, ಕಾಲೇಜಿನ ಪ್ರಾಚಾರ್ಯರಾದ ಎಚ್. ಸತ್ಯಪ್ರಸಾದ್, ವಿದ್ಯಾರ್ಥಿನಿಯರಾದ ಸಿಂಚನ ಆರ್.ಜೆ., ವಂದನಾ ಎಂ., ಟಿ.ವಿ. ರಜನಿ, ಭುವನ ಹಾಗೂ ನಂದಿತಾ ಎಸ್. ಹಾಜರಿದ್ದರು.